Breaking News

Daily Archives: ಸೆಪ್ಟೆಂಬರ್ 9, 2022

ಮುರುಘಾ ಮಠದ ಶಿವಮೂರ್ತಿ ಶ್ರಿಗಳಿಗೆ ಆಂಜಿಯೋಪ್ಲಾಸ್ಟಿ: ವರದಿ ಕೇಳಿದ ನ್ಯಾಯಾಧೀಶರು!

ಚಿತ್ರದುರ್ಗ: ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಹೃದಯ ಚಿಕಿತ್ಸೆ ಅಗತ್ಯವಿದೆ ಎಂಬ ಅರ್ಜಿಗೆ ಸ್ಪಂದಿಸಿರುವ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶೆ ಬಿ.ಕೆ.ಕೋಮಲಾ, ಶ್ರೀಗಳನ್ನು ಅತ್ಯುತ್ತಮ ಆಸ್ಪತ್ರೆಗೆ ಸ್ಥಳಾಂತರಿಸುವ ಮುನ್ನ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಉತ್ತಮ ಚಿಕಿತ್ಸೆ ಕುರಿತು ವರದಿ ಪಡೆಯುವಂತೆ ಜೈಲು ಅಧೀಕ್ಷಕರಿಗೆ ಬುಧವಾರ ಸೂಚಿಸಿದರು.   ಶ್ರೀಗಳ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಾಧೀಶರು, ರೋಗಿಯ ಪ್ರಾಥಮಿಕ ತಪಾಸಣೆಯನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ …

Read More »

ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ: ಸೆಪ್ಟೆಂಬರ್‌ನಲ್ಲಿ ಗೋಧಿ-ಅಕ್ಕಿ ಉಚಿತ?

ಪಡಿತರ ಚೀಟಿದಾರರಿಗೆ ಒಂದು ದೊಡ್ಡ ಸುದ್ದಿ. ಫಲಾನುಭವಿಗಳಿಗೆ ಸರಕಾರ ಸೆ.30ರವರೆಗೆ ಉಚಿತ ಪಡಿತರ ಸೌಲಭ್ಯ ಒದಗಿಸಲಿದೆ. ಗೋಧಿ, ಅಕ್ಕಿ, ಬೇಳೆ ಎಲ್ಲವನ್ನೂ ಪಡಿತರ ಚೀಟಿದಾರರಿಗೆ ಈ ಪಡಿತರ ವಿತರಣೆ ಆಗಲಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ ಮೂಲಕ ಬಡವರಿಗೆ ಪ್ರತಿ ತಿಂಗಳು ಉಚಿತ ಪಡಿತರವನ್ನು ನೀಡಲಾಗುತ್ತದೆ. ಕೋವಿಡ್‌ ಅವಧಿಯಲ್ಲಿ ಮೋದಿ ಸರ್ಕಾರ ಬಡವರ ಸಹಾಯಕ್ಕಾಗಿ ಉಚಿತ ಪಡಿತರವನ್ನು ವಿತರಿಸಿತು. ಇನ್ನು ಯಾವುದೇ ಬಡವರು ಹಸಿವಿನಿಂದ ಇರಬಾರದು, ಆದ್ದರಿಂದ ಅವರಿಗೆ …

Read More »

ನೀಟ್‌: ರಾಜ್ಯದ 72,262 ವಿದ್ಯಾರ್ಥಿಗಳು ಅರ್ಹ

ಬೆಂಗಳೂರು: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಡೆದಿದ್ದ ನೀಟ್‌ ಪರೀಕ್ಷೆಯಲ್ಲಿ ರಾಜ್ಯದ 72,262 ವಿದ್ಯಾರ್ಥಿ ಗಳು ಅರ್ಹತೆ ಪಡೆದಿದ್ದಾರೆ. ರಾಜ್ಯದಿಂದ 1,22,423 ವಿದ್ಯಾರ್ಥಿಗಳು ಹಾಜರಾಗಿ ದ್ದರು. ಅಖಿಲಭಾರತ ಮಟ್ಟದ ಮೊದಲ ಐದು ಸ್ಥಾನಗಳಲ್ಲಿ ರಾಜ್ಯದ ಇಬ್ಬರು, ಅಗ್ರ 10 ಸ್ಥಾನಗಳಲ್ಲಿ ಮೂವರು ವಿದ್ಯಾರ್ಥಿಗಳು ಇದ್ದಾರೆ. ಅಖಿಲ ಭಾರತ ಮಟ್ಟದಲ್ಲಿ ಮೂರನೇ ರ್‍ಯಾಂಕ್ ಪಡೆದ ಬೆಂಗಳೂರಿನ ನ್ಯಾಷನಲ್ ಸೆಂಟರ್ ಫಾರ್ ಎಕ್ಸ್‌ಲೆನ್ಸ್‌ನ ಹೃಷಿಕೇಶ್ ನಾಗ ಭೂಷಣ ಗಂಗುಲೆ ರಾಜ್ಯಕ್ಕೆ ಮೊದಲಿಗ. ರಾಜ್ಯ ಸಿಇಟಿಯಲ್ಲಿ ಪ್ರಕೃತಿ …

Read More »