Breaking News

Daily Archives: ಸೆಪ್ಟೆಂಬರ್ 13, 2022

ಪ್ರವಾಹ ಪರಿಸ್ಥಿತಿ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕಾರಜೋಳ ನಿರ್ಲಕ್ಷ್ಯ: ಸತೀಶ ಜಾರಕಿಹೊಳಿ

ಬೆಳಗಾವಿ ಜಿಲ್ಲೆಯ ಪ್ರವಾಹ ಪರಿಸ್ಥಿತಿಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಅಪಾರ ಮಳೆಯಿಂದ ಜನತೆಗೆ ತೊಂದರೆ ಉಂಟಾಗುತ್ತಿದ್ದರೂ ಸರಿಯಾದ ಸ್ಪಂದನೆ ಸಿಗುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಚಿವ ಗೋವಿಂದ ಕಾರಜೋಳ ವಿರುದ್ಧ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ. ಗೋಕಾಕ್‍ನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಗಹೊಳಿ ಅವರು ಕಳೆದ ಭಾರೀ ಕೂಡ ಪ್ರವಾಹಕ್ಕೆ ಸರ್ಕಾರವಾಗಲಿ, ಸಚಿವರಾಗಲಿ ಜನತೆಗೆ ಸ್ಪಂದನೆ ನೀಡಲಿಲ್ಲ. …

Read More »

ರಾಜ ಕಾಲುವೆ ಒತ್ತುವರಿ ತೆರವಿನಲ್ಲಿ ಯಾವುದೇ ತಾರತಮ್ಯವಿಲ್ಲ; ಸಚಿವ ಆರ್. ಅಶೋಕ್ ಖಡಕ್ ನುಡಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾಜ ಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಿಕೊಂಡಿರುವ ಕಟ್ಟಡಗಳನ್ನು ತೆರವುಗೊಳಿಸಲಾಗುತ್ತಿದೆ. ಸೋಮವಾರದಿಂದಲೇ ಬುಲ್ಡೋಜರ್, ಜೆಸಿಬಿ ಅಬ್ಬರಿಸುತ್ತಿದ್ದು ಇಂದೂ ಕೂಡ ಕಾರ್ಯಾಚರಣೆ ಮುಂದುವರೆದಿದೆ. ನೂರಾರು ಕಟ್ಟಡಗಳು ರಾಜಕಾಲುವೆ ಒತ್ತುವರಿ ಮಾಡಿಕೊಂಡು ನಿರ್ಮಾಣವಾಗಿವೆ ಎನ್ನಲಾಗಿದ್ದು, ಇವುಗಳಲ್ಲಿ ಬಹಳಷ್ಟು ಕಟ್ಟಡಗಳು ಪ್ರಭಾವಿ ವ್ಯಕ್ತಿಗಳಿಗೆ ಸೇರಿವೆ ಎನ್ನಲಾಗಿದೆ. ಹೀಗಾಗಿ ಜನಸಾಮಾನ್ಯರಿಗೆ ಮಾತ್ರ ಈ ತೆರವು ಕಾರ್ಯಾಚರಣೆ ಅನ್ವಯ ಎಂಬ ಆರೋಪ ಕೇಳಿ ಬರುತ್ತಿದ್ದರ ಮಧ್ಯೆ ಸಚಿವ ಅಶೋಕ್ ಮಹತ್ವದ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ …

Read More »

ಮನೆ ಬಿದ್ದು ಎರಡು ದಿನ ಕಳೆದರೂ ಕೆರೆ ಅನ್ನದ ಅಧಿಕಾರಿಗಳು

ಬೆಳಗಾವಿ:ಬೆಳಗಾವಿಯಲ್ಲಿ ಭೀಕರ ಮಳೆ ಯಿಂದಾಗಿ ಸುಮಾರು ಕಡೆ ಹಾನಿ ಗಳಾಗಿವೆ ಅದೇರೀತಿ ಕೆ ಕೆ ಕೊಪ್ಪ ಗ್ರಾಮದ ತುಕಾರಾಮ ಸಿದ್ದಪ್ಪ ಗೊಡಲ ಕುಂದರಗಿ ಅವರ್ ಮನೆ ಕೂಡ ಬಿದ್ದು ಹೋಗಿದೆ. ಮನೆ ಸಂಪೂರ್ಣ ಬಿದ್ದಿದ್ದು ಮನೆಯ ಎಲ್ಲ ಸಾಮಾನುಗಳು ಜಖಂ ಆಗಿವೆ ಅದೃಷ್ಟವತಾ ಯಾವುದೇ ಪ್ರಾಣ ಹಾನಿ ಆಗಿಲ್ಲ. ಮನೆ ಬಿದ್ದು ಎರಡು ದಿನ ಕಳೆದರೂ ಯಾವುದೇ ಸಂಭಂದ ಪಟ್ಟ ಅಧಿಕಾರಿಗಳು ಇದರ ಬಗ್ಗೆ ಕೊಂಚಿತ್ತು ಕಾಳಜಿ ಮಾಡಿಲ್ಲ. ಸಂಬಂಧ …

Read More »

ಪುರುಷರು ಹೆಚ್ಚಾಗಿದ್ದರೂ ಮಹಿಳೆಯರಿಗೆ ವಾರ್ಡ್​ ಮೀಸಲಾತಿ: ಸರ್ಕಾರದ ನಿಲುವು ಕೇಳಿದ ಹೈಕೋರ್ಟ್​

ಬೆಂಗಳೂರು: ಬಿಬಿಎಂಪಿಯ 243 ವಾರ್ಡ್‌ಗಳಿಗೆ ನಿಗದಿ ಪಡಿಸಿರುವ ಮೀಸಲಾತಿ ಮರು ಪರಿಶೀಲನೆ ನಡೆಸುವ ಕುರಿತು ಸರ್ಕಾರದ ನಿಲುವು ತಿಳಿಸುವಂತೆ ಹೈಕೋರ್ಟ್​ ಸರ್ಕಾರಕ್ಕೆ ಕೇಳಿದೆ. ಈಜಿಪುರದ ಕೆ.ಮಹದೇವ ಮತ್ತಿತರರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ಈ ಸೂಚನೆ ನೀಡಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಕೆಲವು ವಿಧಾನಸಭಾ ಕ್ಷೇತ್ರದ ವಾರ್ಡ್‌ಗಳಲ್ಲಿ ಮಹಿಳೆಯರಿಗೆ ಮಾತ್ರ ಮೀಸಲಿರಿಸಲಾಗಿದೆ. ಪುರುಷರು ಹೆಚ್ಚಾಗಿದ್ದರೂ ಮಹಿಳೆಯರಿಗೇ ಮೀಸಲಿರಿಸಲಾಗಿದೆ. ಆ …

Read More »