Breaking News

Daily Archives: ಸೆಪ್ಟೆಂಬರ್ 14, 2022

ಆಲಮಟ್ಟಿ ಜಲಾಶಯದಿಂದ ಅಪಾರ ನೀರು ಬಿಡುಗಡೆ

ಮಹಾರಾಷ್ಟ್ರದ ಕೃಷ್ಣಾ ಕಣಿವೆಯಲ್ಲಿ ಸುರಿಯುತ್ತಿರುವ ಮಳೆ ಹಾಗೂ ಘಟಪ್ರಭಾದಿಂದ ಹೆಚ್ಚು ನೀರು ಹರಿದು ಬರುತ್ತಿರುವ ಕಾರಣ ವಿಜಯಪುರ ಜಿಲ್ಲೆಯ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರಕ್ಕೆ ಅಪಾರಪ್ರಮಾಣದ ನೀರು ಹರಿದುಬರುತ್ತಿದೆ.   ಜಲಾಶಯದ 26 ಕ್ರಸ್ಟ್ ಗೇಟ್ಗಳ ಮೂಲಕ ಸೋಮವಾರ ಸಂಜೆಯಿಂದ 1,25000 ಕ್ಯುಸೆಕ್ ನೀರನ್ನು ನದಿ ತಳಪಾತ್ರಕ್ಕೆ ಹರಿಸಲಾಗುತ್ತಿದೆ. ಕಳೆದ 20 ದಿನಗಳಿಂದ ಶಾಂತವಾಗಿದ್ದ ಕೃಷ್ಣಾನದಿಯಲ್ಲಿ ಏಕಾಏಕಿ ಪ್ರವಾಹ ಉಂಟಾಗಿದ್ದು. ಇದು ತಾತ್ಕಾಲಿ ಎನ್ನಲಾಗುತ್ತಿದೆ. ನಿನ್ನೆ ಬೆಳಗ್ಗೆ 16 …

Read More »

ಸಿದ್ದಾರ್ಥ ಹೆಗ್ಡೆ ಕನಸಿನ ಕಾಫಿ ಡೇ ಸಾಲ ತಗ್ಗಿಸಿದ ಗಟ್ಟಿಗಿತ್ತಿ ಮಾಳವಿಕಾ

ಕೆಫೆ ಕಾಫಿ ಡೇ ಸಂಸ್ಥಾಪಕ, ಮಾಲೀಕ ವಿಜಿ ಸಿದ್ದಾರ್ಥ ಅಕಾಲಿಕ ಮರಣದ ಬಳಿಕ ಕಾಫಿ ಡೇ ಸಂಸ್ಥೆಯ ಮಾರುಕಟ್ಟೆ ಮೌಲ್ಯ ದಿನದಿನಕ್ಕೆ ಕುಸಿಯುತ್ತಿದೆ, ಷೇರುಪೇಟೆಯಲ್ಲಿ ಕಾಫಿ ಡೇ ಷೇರುಗಳು ನೆಲಕಚ್ಚಿವೆ ಎಂಬ ಕಹಿ ಸುದ್ದಿ ನಡುವೆ, ಸಾಲದ ಹೊರೆ ತಗ್ಗಿರುವ ಸಿಹಿ ಸುದ್ದಿ ಬಂದಿದೆ.   ವಿಜಿ ಸಿದ್ಧಾರ್ಥ ಅವರು ಸ್ಥಾಪಿಸಿದ್ಧ ಕಾಫಿ ಡೇ ಗ್ಲೋಬಲ್ ಲಿಮಿಟೆಡ್ ಮತ್ತು ಅಮಲ್ಗಮೇಟೆಡ್ ಬೀನ್ ಕಾಫಿ ಟ್ರೇಡಿಂಗ್ ಕೋ ಲಿಮಿಟೆಡ್‌ನ ನಾನ್ ಎಕ್ಸಿಕ್ಯೂಟಿವ್ …

Read More »

ಸಹ ಶಿಕ್ಷಕರ ನೇಮಕಾತಿ ಅಕ್ರಮ ಬಗೆದಷ್ಟೂ ಆಳ. ಬೇನಾಮಿಗಳಿಗೆ ಟೀಚರ್ ಭಾಗ್ಯ!

ಬೆಂಗಳೂರು :ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ನಡೆದಿರುವ ಶಿಕ್ಷಕರ ನೇಮಕಾತಿ ಹಗರಣದ ಸಿಐಡಿ ತನಿಖೆಯಲ್ಲಿ ಮತ್ತಷ್ಟು ರೋಚಕ ಸಂಗತಿಗಳು ಬಯಲಾಗಿವೆ. ಮುಖ್ಯ ಆಯ್ಕೆ ಪಟ್ಟಿಯಲ್ಲಿ ಸ್ಥಾನ ಪಡೆದು ಕರ್ತವ್ಯಕ್ಕೆ ಹಾಜರಾಗದ ಅಭ್ಯರ್ಥಿಗಳ ಬದಲಿಗೆ ಅದೇ ಹೆಸರಿನ, ಪರೀಕ್ಷೆಯನ್ನೇ ಬರೆಯದ, ಅರ್ಹತೆಯೂ ಇಲ್ಲದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪ್ರತಿ ಕೊಟ್ಟಿರುವುದು ತನಿಖೆಯಲ್ಲಿ ದೃಢಪಟ್ಟಿದೆ.   2012-13 ಹಾಗೂ 2014-15ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳ ಗ್ರೇಡ್-2 ಸಹಶಿಕ್ಷಕರು ಹಾಗೂ ಗ್ರೇಡ್-1 ದೈಹಿಕ ಶಿಕ್ಷಣ …

Read More »