ಬೆಂಗಳೂರು: ಕರ್ನಾಟಕ ಕೈಗಾರಿಕಾ ವಿವಾದ ಮತ್ತು ಕೆಲವು ಇತರ ಕಾನೂನುಗಳ (ತಿದ್ದುಪಡಿ) ಮಸೂದೆ 2020ನ್ನು ಸರ್ಕಾರ ವಾಪಸ್ ಪಡೆದಿದೆ. ನಿನ್ನೆ(ಸೋಮವಾರ) ವಿಧಾನಸಭೆಯಲ್ಲಿ ಈ ಮಸೂದೆಯನ್ನು ಹಿಂಪಡೆಯಲಾಯಿತು. ಕೈಗಾರಿಕಾ ವಿವಾದ ಮಸೂದೆ ವಿಧಾನ ಸಭೆಯಲ್ಲಿ ಅಂಗೀಕಾರಗೊಂಡಿತ್ತು. ಆದರೆ ಮೇಲ್ಮನೆಯಲ್ಲಿ ಬಿಜೆಪಿಗೆ ಬಹುಮತ ಇಲ್ಲದ ಕಾರಣ ಬಿದ್ದು ಹೋಗಿತ್ತು. ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಈ ಮಸೂದೆಯನ್ನು ಪರಿಷತ್ನಲ್ಲಿ ವಿರೋಧಿಸಿದ್ದರು. ರಾಜ್ಯದಲ್ಲಿ ವಹಿವಾಟನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಈ ವಿಧೇಯಕವನ್ನು ತಂದಿತ್ತು. ತಿದ್ದುಪಡಿ ವಿಧೇಯಕ …
Read More »Daily Archives: ಸೆಪ್ಟೆಂಬರ್ 20, 2022
ಇನ್ಮುಂದೆ ಪೌರ ಕಾರ್ಮಿಕರು ಸರ್ಕಾರಿ ನೌಕರರು
ಬೆಂಗಳೂರು : ಬಹು ದಿನಗಳ ಬೇಡಿಕೆಯಂತೆ ರಾಜ್ಯದ ನಗರಸಭೆ ಪುರಸಭೆ , ಪಟ್ಟಣ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದ 11,133 ಪೌರಕಾರ್ಮಿಕರಿಗೆ ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಸೋಮವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಬಿಬಿಎಂಪಿಯ 3673 ನೌಕರರು, …
Read More »ಅಗ್ನಿವೀರರ ನೇಮಕಾತಿ ಪೂರ್ಣ
ಹಾವೇರಿ: ಅಗ್ನಿಪಥ್ ಯೋಜನೆಯಡಿ ಹಾವೇರಿಯಲ್ಲಿ ಕಳೆದ ಹದಿನೆಂಟು ದಿನಗಳಿಂದ ಜರುಗಿದ್ದ ಅಗ್ನಿವೀರರ ನೇಮಕಾತಿ ಯಶಸ್ವಿಯಾಗಿ ಪೂರ್ಣಗೊಂಡಿದೆ. 43 ಸಾವಿರ ಅಭ್ಯರ್ಥಿಗಳು ರ್ಯಾಲಿಯಲ್ಲಿ ಭಾಗವಹಿಸಿದ್ದು, ಈ ಪೈಕಿ 4,200 ಅಭ್ಯರ್ಥಿಗಳು ಲಿಖೀತ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹೇಳಿದರು. ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ರವಿವಾರ ಸೇನಾ ನೇಮಕಾತಿ ವಿಭಾಗದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾಹಿತಿ ನೀಡಿದರು. ಸತತ ಮಳೆಯ ಕಾರಣ ಸೇನಾ ನೇಮಕಾತಿ ರ್ಯಾಲಿ …
Read More »FDA ಕೆಲಸ ಕೊಡಿಸುವುದಾಗಿ ವಂಚನೆ; ಲೇಡಿ PSI ಅಶ್ವಿನಿ ಸಸ್ಪೆಂಡ್
ಮೈಸೂರು: ಎಫ್ ಡಿ ಎ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದ ಲೇಡಿ ಪಿ ಎಸ್ ಐ ಅಶ್ವಿನಿಯನ್ನು ಅಮಾನತುಗೊಳಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ. ಮೈಸೂರಿನ ನರಸಿಂಹರಾಜ ಸಂಚಾರಿ ಪೊಲೀಸ್ ಠಾಣೆ ಪಿಎಸ್ಐ ಆಗಿರುವ ಅಶ್ವಿನಿ ಅನಂತಪುರ 2020ರಲ್ಲಿ ನಡೆದ ಎಫ್ ಡಿ ಎ ಪರೀಕ್ಷೆಯಲ್ಲಿ ಆಯ್ಕೆ ಮಾಡಿಸುವುದಾಗಿ ಹೇಳಿ ಬಾಗಲಕೋಟೆ ಜಿಲ್ಲೆಯ ಚಿಕ್ಕಲಗಿ ಗ್ರಾಮದ ಬಸವರಾಜ್ ಝಳಕಿ ಎಂಬುವರಿಂದ ಹಣ ಪಡೆದು ವಂಚಿಸಿದ್ದರು. …
Read More »
Laxmi News 24×7