ರಾಜ್ಯದಲ್ಲಿ ಮಕ್ಕಳ ಕಳ್ಳರ ಹಾವಳಿ ಇದೆ ಎಂಬ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರದಾಡುತ್ತಿರುವಾಗಲೇ ವಿಜಯಪುರ ನಗರದಲ್ಲಿ ಅಪ್ರಾಪ್ತ ಬಾಲಕನ ಕಿಡ್ಯಾಪ್ ಆಥವಾ ಕಳ್ಳತನ ಯತ್ನಿಸಿರುವ ಘಟನೆ ನಡೆದಿದೆ. ಅಂಗಡಿಗೆ ಪೆನ್ ತರಲು ಹೋಗಿದ್ದ ವೇಳೆ ಅಪ್ರಾಪ್ತ ಬಾಲಕನನ್ನು ಬೈಕ್ ನಲ್ಲಿ ಇಬ್ಬರು ಯಾರೋ ಅಪರಿಚಿತರು ಎತ್ತೊಯ್ಯಿದ್ದಿದ್ದಾರೆ. ಭಾಸ್ಕರ್ ಶಿರನಾಳ (11) ಅಪಹರಣ ಅಥವಾ ಕಳ್ಳತನ ಮಾಡಲು ಯತ್ನಕ್ಕೋಳಗಾದ ಬಾಲಕನಾಗಿದ್ದು ಈ ಬಾಲಕನನ್ನು ಬೈಕ್ ನಲ್ಲಿ ಕರೆದೊಯ್ಯುವ ವೇಳೆ ಅವರಿಚಿತ ವ್ಯಕ್ತಿಗಳಿಂದ …
Read More »Daily Archives: ಸೆಪ್ಟೆಂಬರ್ 21, 2022
ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ರಿಟೈರ್ಡ್ ಆದ R.T.O. ಜೈಲಿಗೆ
ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಸಾರಿಗೆ ಅಧಿಕಾರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ 4 ವರ್ಷ ಕಠಿಣ ಶಿಕ್ಷೆ ಮತ್ತು 63 ಲಕ್ಷ ರೂ. ಭಾರಿ ಮೊತ್ತದ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಪಿ.ಶಾಂತಕುಮಾರ ತಂದೆ ಮನ್ನಸ್ವಾಮಿ, ಎಆರ್ಟಿಓ ಆರ್ಟಿ, ಠಾಣೆ ಹುಮನಾಬಾದ ಜಿಲ್ಲಾ: ಬೀದರ್ ಇವರು ತಮ್ಮ ಸೇವಾ ಅವಧಿಯಲ್ಲಿ ಭ್ರಷ್ಟಾಚಾರ ಮತ್ತು ಲಂಚಗುಳಿತನದಿಂದ ಅಕ್ರಮ ಆಸ್ತಿಯನ್ನು ಸಂಪಾದಿಸಿದರ ಕುರಿತು ಗುಪ್ತ ಮಹಿತಿ ಕಲೆಹಾಕಿ ಆರ್.ಕೆ. …
Read More »ಮನೆಯ ಸಿಲಿಂಡರ್ ಸ್ಫೋಟ
ಹುಕ್ಕೇರಿ ತಾಲ್ಲೂಕಿನ ಕರಗುಪ್ಪಿ-ಯಲ್ಲಾಪುರ ಗ್ರಾಮದ ಮನೆಯೊಂದರಲ್ಲಿ ಬೆಳಿಗ್ಗೆ ಸಿಲಿಂಡರ್ ಸ್ಫೋಟವಾಗಿ ಅಪಾರ ಪ್ರಮಾಣದ ಹಾನಿಯಾಗಿರುವ ಘಟನೆ ನಡೆದಿದೆ. ಕರಗುಪ್ಪಿ-ಯಲ್ಲಾಪುರ ಗ್ರಾಮದ ಗೌಡ್ರ ಓಣಿಯ ಅಲಗೌಡ ಅಪ್ಪರಾಯಗೌಡ ಪಾಟೀಲ ಎಂಬುವವರ ಮನೆಯಲ್ಲಿ ಅಡುಗೆ ಮಾಡಲು ಓಲೆಯ ಮೇಲೆ ಇಟ್ಟು ಹೊರಗಡೆ ಹೋದ ಸಂದರ್ಭದಲ್ಲಿ ಸಿಲಿಂಡರ್ ಗ್ಯಾಸ್ ಲೀಕ್ ಆಗಿ ಈ ದುರಂತ ಸಂಭವಿಸಿದೆ. ಶೇ.೫೦ರಷ್ಟು ಮನೆ ಸಂಪೂರ್ಣವಾಗಿ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು …
Read More »
Laxmi News 24×7