ಬೆಂಗಳೂರು: ಸಾರ್ವಜನಿಕರಿಗೆ ಒದಗಿಸುವ ಮಾಹಿತಿಯಲ್ಲಿ ಪಾರದರ್ಶಕತೆ ಮತ್ತು ನಿಖರತೆಯೊಂದಿಗೆ ಸರ್ಕಾರದ ಆಡಳಿತಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲಾ ಇಲಾಖೆಗಳಲ್ಲಿ ಇ ಕಚೇರಿ ಕಡ್ಡಾಯಗೊಳಿಸಲಾಗಿದೆ. ಇ-ಕಚೇರಿಯನ್ನೇನೋ ಕಡ್ಡಾಯಗೊಳಿಸಿದೆ ಆದರೆ ಅದಕ್ಕೆ ಬೇಕಾಗಿರುವ ಸ್ಕ್ಯಾನರ್ ಮತ್ತು ಪ್ರಿಂಟರ್ಗಳನ್ನು ಪೂರೈಸಲು ಸರ್ಕಾರ ಮರೆತಿದೆ. ಮಾಹಿತಿ ಮತ್ತು ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವುದರಲ್ಲಿ ಕರ್ನಾಟಕ ಸರ್ಕಾರ ಮುಂಚೂಣಿಯಲ್ಲಿದೆ. ಅದರ ನಿದರ್ಶನವಾಗಿ ಇ-ಆಡಳಿತ ಕೇಂದ್ರದ ಮೂಲಕ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆ ಎಲ್ಲಾ ಇಲಾಖೆಗಳಲ್ಲಿ ಇ …
Read More »
Laxmi News 24×7