ಚಿಕ್ಕೋಡಿ: ನವರಾತ್ರಿ (Navaratri) ಹಿನ್ನೆಲೆಯಲ್ಲಿ ಆಯೋಜಿಸಿದ್ದ ದಾಂಡಿಯಾ (Dandiya) ಉತ್ಸವ ಕಾರ್ಯಕ್ರಮದಲ್ಲಿ ಸಚಿವೆ ಶಶಿಕಲಾ ಜೊಲ್ಲೆ (Shashikala Jolle) ಸಕತ್ ಸ್ಟೆಪ್ಸ್ ಹಾಕಿ ಸಂಭ್ರಮಿಸಿದ್ದಾರೆ. ಬೆಳಗಾವಿ (Belgavi) ಜಿಲ್ಲೆಯ ನಿಪ್ಪಾಣಿಯಲ್ಲಿ ಜೊಲ್ಲೆ ಉದ್ಯೋಗ ಸಮೂಹದಿಂದ ಆಯೋಜಿಸಿದ್ದ ದಾಂಡಿಯಾ ಉತ್ಸವದಲ್ಲಿ ಮಹಿಳೆಯರು ಹಾಗೂ ಕುಟುಂಬಸ್ಥರೊಂದಿಗೆ ಶಶಿಕಲಾ ಜೊಲ್ಲೆ ದಾಂಡಿಯಾ ನೃತ್ಯ ಮಾಡಿದ್ದಾರೆ. ರಾಜಸ್ಥಾನಿ ವೇಷಭೂಷಣ ತೊಟ್ಟು ಮಿಂಚಿದ್ದಾರೆ. ಶಶಿಕಲಾ ಜೊತೆಗೆ ಅವರ ಪತಿ ಸಂಸದ ಅಣ್ಣಾಸಾಹೇಬ ಜೊಲ್ಲೆ (Annasaheb Jolle) ಅವರ ಪುತ್ರ …
Read More »Daily Archives: ಅಕ್ಟೋಬರ್ 5, 2022
ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ-
ಮೈಸೂರು: ವಿಶ್ವ ವಿಖ್ಯಾತ ದಸರಾ (Mysuru Dasara 2022) ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಜಂಬೂ ಸವಾರಿಯ ಪ್ರಮುಖ ಆಕರ್ಷಣೆ ಗಜ ಪಡೆಯ ಕ್ಯಾಪ್ಟನ್ ಅಭಿಮನ್ಯು (Abhimanyu) ಕೂಡ ಅಂಬಾರಿ ಹೊರಲು ಫಿಟ್ ಆಗಿ ಸಿದ್ಧನಾಗಿದ್ದಾನೆ. ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಅಂಬಾರಿ ಹೊತ್ತು ರಾಜಮಾರ್ಗದಲ್ಲಿ ಸಾಗಲು ಗಜಪಡೆ ಸಿದ್ಧವಾಗಿದೆ. ಅರಮನೆ (Mysuru Palace) ಗೆ ಆಗಮಿಸಿದ್ದ ಗಜ ತಂಡದಲ್ಲಿ ಜಂಬೂ ಸವಾರಿಯಲ್ಲಿ ಭಾಗಿಯಾಗುತ್ತಿರೋದು 9 ಆನೆಗಳು ಮಾತ್ರ. ಈ …
Read More »ಹೆಂಡತಿ ತಂಗಿ ಮೇಲೆ ಕಣ್ಣಿಟ್ಟವನ ಕೈ ಕತ್ತರಿಸಿದ್ದ ಭಾವ, ಮೂವರು ಅಂದರ್.!
ಬೆಂಗಳೂರು: ಹೆಂಡತಿ ತಂಗಿ ಮೇಲೆ ಕಣ್ಣು ಹಾಕಿದ್ದ ಯುವಕನ ಕೈ ಕತ್ತರಿಸಿ ಪರಾರಿಯಾಗಿದ್ದ ಯುವತಿಯ ಭಾವ ಸೇರಿ ಮೂವರು ಆರೋಪಿಗಳನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ. ಮುಬಾರಕ್ ಖಾನ್, ಮಹಮ್ಮದ್ ಸಲೀಂ, ಅಬೂಬಕ್ಕರ್ ಸಿದ್ಧಿಕಿ ಕಂಬಿ ಈಗ ಮುದ್ದೆ ಮುರಿಯುತ್ತಿರುವವರು. ತಂಟೆ ತಕರಾರು ಮಾಡಿಕೊಂಡು ಓಡಾಡಿಕೊಂಡಿದ್ದ ಶೋಯೆಬ್ ಎಂಬಾತ ಬಂಧಿತ ಮುಬಾರಕ್ ಹೆಂಡತಿಯ ತಂಗಿ ಹಿಂದೆ ಬಿದ್ದು ಪ್ರೀತ್ಸೆ ಪ್ರೀತ್ಸೆ ಅಂತಾ ಕಾಟ ಕೊಡುತ್ತಿದ್ದನಂತೆ. ಹೀಗಾಗಿ ಶೋಯೊಬ್ಗೆ ಮುಬಾರಕ್ ಹಲವು …
Read More »ರಾಮಾಯಣಕ್ಕೆ ಅಪಮಾನ: ‘ಆದಿಪುರುಷ್’ ತಂಡಕ್ಕೆ ಗೃಹ ಸಚಿವ ಎಚ್ಚರಿಕೆ
ಆದಿಪುರುಷ್’ ಟೀಸರ್ ಬಿಡುಗಡೆ ಮಾಡಿದ ಬೆನ್ನಲ್ಲೆ ಚಿತ್ರತಂಡ ತೀವ್ರ ಟ್ರೋಲಿಂಗ್ ಎದುರಿಸುತ್ತಿದೆ. ಕಳಪೆ ಮಟ್ಟದ ವಿಎಫ್ಎಕ್ಸ್ನಿಂದಾಗಿ ವಿಪರೀತ ಟ್ರೋಲ್ ಆಗಿರುವ ಜೊತೆಗೆ ರಾಮಾಯಣದ ಪಾತ್ರಗಳನ್ನು ತಮಗೆ ತೋಚಿದಂತೆ ಪ್ರೆಸೆಂಟ್ ಮಾಡಿರುವುದು ಸಹ ಆಕ್ರೋಶಕ್ಕೆ ಗುರಿಯಾಗಿದೆ. ಕೆಲವು ಹಿಂದು ಸಂಘಟನೆಗಳು ಸಹ ‘ಆದಿಪುರುಷ್’ ಟೀಸರ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿವೆ. ಇದರ ಬೆನ್ನಲ್ಲೇ ಈಗ ಮಧ್ಯ ಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಸಹ ‘ಆದಿಪುರುಷ್’ ಟೀಸರ್ ಬಗ್ಗೆ ಕಣ್ಣು ಕೆಂಪಗೆ …
Read More »ಮನೆಯಂಗಳದಲ್ಲೇ ಕುಸಿದು ಬಿದ್ದು ಮೃತಪಟ್ಟ ಕಾಲೇಜು ವಿದ್ಯಾರ್ಥಿನಿ, ನೀರಿನ ಸಂಪಿಗೆ ತಲೆ ಬಡಿದು ಸಾವು
ಸಾವು ಹೇಗೆ ಬರುತ್ತದೆ? ಎಲ್ಲಿಂದ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎನ್ನುವುದಕ್ಕೆ ಕ್ರೂರ ನಿದರ್ಶನ ಈ ಘಟನೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಚೆನ್ನಿಗರಾಯ ಬಡಾವಣೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಮನೆಯ ಅಂಗಳದಲ್ಲೇ ಬಿದ್ದು ಪ್ರಾಣ ಕಳೆದುಕೊಂಡಿದ್ದಾಳೆ. ಚನ್ನರಾಯಪಟ್ಟಣದ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿ.ಎಸ್ಸಿ. ವ್ಯಾಸಂಗ ಮಾಡುತ್ತಿರುವ ಸಿ.ಎನ್. ಚಂದನ ಎಂಬಾಕೆಯೇ ಪ್ರಾಣ ಕಳೆದುಕೊಂಡವಳು. ಈಕೆ ಮನೆಯ ಅಂಗಳದಲ್ಲಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದಾಳೆ. ಆಕಸ್ಮಿಕವಾಗಿ ಕಾಲು ಜಾರಿ …
Read More »ರಾಜ್ಯ ಸರ್ಕಾರ ಅಳಿವು ಉಳಿವು ಬಗ್ಗೆ ಕೋಡಿ ಶ್ರೀ ಭವಿಷ್ಯ.!
ಧಾರವಾಡ; ಮಳೆ, ರೋಗದಿಂದ ಭೂಮಿಯಿಂದ ದೇಶಕ್ಕೆ ತೊಂದರೆಯಾಗುತ್ತದೆ. ವಿಶೇಷವಾಗಿ ಹಿಂದೆ ಹೇಳಿದಂತೆ ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ. ಇದು ಕಾರ್ತಿಕ ಮಾಸದಲ್ಲಿ ತೊಂದರೆಯಾಗುವ ಲಕ್ಷಣ ಇದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಜಿಲ್ಲೆಯಲ್ಲಿಂದು ಮಾತನಾಡಿದ ಅವರು, ಪ್ರಾರಂಭದಲ್ಲೇ ನಾನು ಹೇಳಿದಂತೆ ಮಳೆ, ಬೆಂಕಿಯಿಂದ ಕಾಟ, ಮತಾಂಧತೆ ಹೆಚ್ಚಳ, ಸಾವು ನೋವುಗಳಾಗುತ್ತವೆ. ಭೂಮಿ ನಡುಗುತ್ತದೆ, ಕುಸಿಯುತ್ತದೆ ಕೊರೊನಾ ರೋಗ ಹೆಚ್ಚಾಗುತ್ತವೆ. ಜನ ಅಶಾಂತಿಯಿಂದ ಇರುತ್ತಾರೆ ಎಂದು ಹೇಳಿದ್ದೆ ಇದೆಲ್ಲಾ …
Read More »ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ : ವಿದ್ಯುತ್ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್?
ಬೆಂಗಳೂರು: ಇಂಧನ ದರ ಹೊಂದಾಣಿಕೆ ಹಿನ್ನೆಲೆಯಲ್ಲಿ ವಿದ್ಯುತ್ ದರವನ್ನು ಏರಿಕೆ ಮಾಡಿದ್ದ ಸರ್ಕಾರ ಪರಿಷ್ಕೃತ ಆದೇಶವನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲು ಚಿಂತನೆ ನಡೆಸಿದೆ. ವಿದ್ಯುತ್ ದರ ಏರಿಕೆ ನಿಯಮ ವಾಪಸ್ ಪಡೆಯುವ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಅಗತ್ಯವಾದರೆ ವಿದ್ಯುತ್ ದರ ಏರಿಕೆ ನಿಯಾಮಾವಳಿ ಹಿಂಪಡೆಯಲಾಗುವುದು. ವಿದ್ಯುತ್ ದರ ಏರಿಕೆಗೆ ನಮ್ಮ ಸರ್ಕಾರ ಹೊಸ ನಿಯಮಾವಳಿ ರೂಪಿಸಿಲ್ಲ. 2014 ರಲ್ಲಿ ಕಲ್ಲಿದ್ದಲು ಬೆಲೆ ಹೊಂದಾಣಿಕೆಗೆ ರೂಪಿಸಲಾಗಿದ್ದ …
Read More »ಮಸೀದಿ ಪಕ್ಕದಲ್ಲಿ ಆಕಸ್ಮಿಕವಾಗಿ ಸತ್ತು ಬಿದ್ದಿದ್ದ ಮಂಗಕ್ಕೆ ಗ್ರಾಮಸ್ಥರಿಂದ ಅರ್ಥಪೂರ್ಣ ಅಂತ್ಯಸಂಸ್ಕಾರ
ಅಥಣಿ: ಮಸೀದಿ ಪಕ್ಕದಲ್ಲಿ ಆಕಸ್ಮಿಕವಾಗಿ ಸತ್ತು ಬಿದ್ದಿದ್ದ ಮಂಗಕ್ಕೆ ಗ್ರಾಮಸ್ಥರಿಂದ ಅರ್ಥಪೂರ್ಣ ಅಂತ್ಯಸಂಸ್ಕಾರ ನೆರವೇರಿಸಿ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಕೋತಿಗೆ ಗ್ರಾಮಸ್ಥರು ಮನುಷ್ಯರಿಗೆ ಮಾಡುವ ಅಂತ್ಯಸಂಸ್ಕಾರ ಕ್ರಿಯೆ ಮಾಡಿದ್ದಾರೆ. ಮೃತ ಮಂಗನ ದೇಹವನ್ನು ಲಕ್ಷ್ಮಿ ದೇವಸ್ಥಾನದ ಎದುರು ಇಟ್ಟು ಸತತ 5ಗಂಟೆಗಳ ಕಾಲ ಭಜನೆ ಮಾಡಿದ್ದಾರೆ. ನಂತರ ಮೆರವಣಿಗೆ ಮಾಡಿ ಮಾಡಿ ಉತ್ತರ ಕ್ರಿಯೆ ನೆರವೆರಿಸಿದ್ದಾರೆ. ಈ ಕಾರ್ಯವನ್ನು ಹಿಂದೂ ಮುಸ್ಲಿಮರು …
Read More »ದಸರಾ ಹಬ್ಬಕ್ಕೆಂದು ಊರಿಗೆ ವಾಪಸ್ ಆಗುವಾಗ ಬೈಕ್ ಟೈರ್ ಪಂಕ್ಚರ್ ಆಗಿ ಬೈಕ್ ಅಪಘಾತ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮತ್ತಿಬ್ಬರು ಗಂಭೀರ ಗಾಯ ,
ಬೆಳಗಾವಿ : ದಸರಾ ಹಬ್ಬಕ್ಕೆಂದು ಊರಿಗೆ ಹಿಂತಿರುತ್ತಿದ್ದಾಗ ಬೈಕ್ ಟೈರ್ ಪಂಕ್ಚರ್ ಆಗಿ ಬೈಕ್ ಅಪಘಾತಕ್ಕೀಡಾಗಿದ್ದು, ಮಹಿಳೆ ಮತ್ತು ಬಾಲಕಿ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಿಪ್ಪಾಣಿ ತಾಲೂಕಿನ ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುರ್ಲಿ ಗ್ರಾಮದ ಬಳಿ ನಡೆದಿದೆ. ಜಿಲ್ಲೆಯ ಸವದತ್ತಿ ತಾಲೂಕಿನ ಮುಗುಳಿಹಾಳ ಗ್ರಾಮದ ಲಕ್ಷ್ಮೀ ಕೊಪ್ಪದ (25) ಹಾಗೂ ಭಾಗ್ಯಶ್ರೀ ವಕಮಿ (13) ಅಪಘಾತದಲ್ಲಿ ಮೃತಪಟ್ಟಿದ್ದು, ರಾಮದರ್ಗು ತಾಲೂಕಿನ ಕಟಕೋಳ ಗ್ರಾಮದ ಹಣಮಂತ ಸಕ್ರಿ …
Read More »ಮುಜರಾಯಿ ಇಲಾಖೆ ಅನುದಾನ ನಮ್ಮ ರಾಜ್ಯದ ದೇವಸ್ಥಾನಕ್ಕೆ ನೀಡದೇ ಬೇರೆ ರಾಜ್ಯದ ದೇವಸ್ಥಾನಗಳಿಗೆ ಬಿಡುಗಡೆ: ಮಾಜಿ ಶಾಸಕ ರಾಜು ಕಾಗೆ ಆರೋಪ
ಚಿಕ್ಕೋಡಿ: ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಮುಜರಾಯಿ ಇಲಾಖೆಗೆ ಸಂಬಂಧಿಸಿದ ಅನುದಾನವನ್ನು ಬೇರೆ ರಾಜ್ಯಗಳ ದೇವಸ್ಥಾನಕ್ಕೆ ನೀಡುತ್ತಿದ್ದಾರೆ. ಆದ್ರೆ, ನಮ್ಮ ಗ್ರಾಮದ ದೇವಸ್ಥಾನಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಮಾಜಿ ಶಾಸಕ ರಾಜು ಕಾಗೆ, ಜೊಲ್ಲೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಐನಾಪೂರ ಪಟ್ಟಣದಲ್ಲಿ ಮಾತನಾಡಿದ ಅವರು, ಮುಜರಾಯಿ ಇಲಾಖೆಗೆ ಸಂಬಂಧಿಸಿ ಅನುದಾನವನ್ನು ಮಹಾರಾಷ್ಟ್ರ, ಆಂಧ್ರಪ್ರದೇಶ, ಕಾಶಿ ದೇವಸ್ಥಾನಗಳಿಗೆ ನೀಡಲಾಗುತ್ತಿದೆ. ಆದರೆ, ನಮಗೆ ಸರಿಯಾಗಿ ಅನುದಾನ …
Read More »
Laxmi News 24×7