ಬೆಂಗಳೂರು : ದಸರಾ ಮುಕ್ತಾಯದ ಬೆನ್ನಲ್ಲೇ ಸಾಲು ಸಾಲು ರಾಜಕೀಯ ಚಟುವಟಿಕೆಗಳು ಗರಿಗೆದರುವುದಕ್ಕೆ ರಾಜ್ಯ ಬಿಜೆಪಿಯಲ್ಲಿ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಶುಕ್ರವಾರ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕಾರಿಣಿಯಲ್ಲಿ ದಿನಾಂಕ ನಿಗದಿಯಾಗಲಿದೆ. ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಗುರುವಾರ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಲಿದ್ದು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ಸಿಎಂ ಬಸವರಾಜ್ ಬೊಮ್ಮಾಯಿ, ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಮುಂಚೂಣಿ ನಾಯಕರು ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ …
Read More »Daily Archives: ಅಕ್ಟೋಬರ್ 6, 2022
ಕಾಂಗ್ರೆಸ್ಸಿಗರ ‘ಭಾರತ ಬಿಟ್ಟು ಓಡೋ ಯಾತ್ರೆ’: ನಳಿನ್ ಕುಮಾರ್ ಕಟೀಲ್ ವ್ಯಂಗ್ಯ
ಬೆಂಗಳೂರು: ಕಾಂಗ್ರೆಸ್ ಪಕ್ಷದ್ದು ಭಾರತ ಜೋಡೋ ಯಾತ್ರೆಯಲ್ಲ; ಅದು ‘ಭಾರತ ಬಿಟ್ಟು ಓಡೋ ಯಾತ್ರೆ’ಯಾಗಿ ಪರಿವರ್ತನೆ ಹೊಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್ ತೊರೆದು ಹೊಸ ಪಕ್ಷ ಸ್ಥಾಪಿಸಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕತ್ವದ ವಿರುದ್ಧ ಕೋಪದಿಂದಿರುವ ನಾಯಕರು ಜೊತೆಗೂಡಿ ಜಿ-23 ಗುಂಪು ರಚಿಸಿದ್ದರು. ಕಾಂಗ್ರೆಸ್ ಪಕ್ಷದೊಳಗೆ ಆಂತರಿಕ ಪ್ರಜಾಪ್ರಭುತ್ವ ಇಲ್ಲ; ಅದು ಚೇತರಿಕೆ ಕಾಣಲಾರದು ಎಂಬುದನ್ನು ಮನಗಂಡ ನಾಯಕರನೇಕರು …
Read More »ಸಿಇಟಿ ಕೋಟಾ ಸೀಟು ಆಕಾಂಕ್ಷಿಗಳಿಗೆ ನಿರಾಸೆ
ಬೆಂಗಳೂರು: ಎಂಜಿನಿಯರಿಂಗ್ ಸೇರಿ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಈಗಾಗಲೇ ವಿಳಂಬ ಮಾಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಈಗ ಸೀಟು ಹಂಚಿಕೆ ಯಲ್ಲಿಯೂ ವಿಳಂಬ ನೀತಿ ಅನುಸರಿಸುವ ಮೂಲಕ ಬಡ ವಿದ್ಯಾರ್ಥಿಗಳ ಸರಕಾರಿ ಕೋಟ ಸೀಟು ದೊರೆಯದಂತೆಯೂ ನಿರಾಸೆ ಮೂಡಿಸಿದೆ. ಸುಮಾರು 10 ದಿನಗಳ ಮೊದಲೇ ಕಾಮೆಡ್-ಕೆ ಸೀಟುಗಳ ಹಂಚಿಕೆ ವೇಳಾಪಟ್ಟಿಯನ್ನು ಕಾಮೆಡ್-ಕೆ ಪ್ರಕಟಿಸಿದ್ದು ಇದಕ್ಕೂ ಮೊದಲೇ ಸಿಇಟಿ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸಬಹುದಿತ್ತು. ಆದರೂ ಕಾಮೆಡ್-ಕೆ ಬಳಿಕ ಸೀಟು …
Read More »ಚಂದ್ರಶೇಖರ ಗುರೂಜಿ ಹತ್ಯೆ; 800 ಪುಟದ ಚಾರ್ಜ್ಶೀಟ್
ಹುಬ್ಬಳ್ಳಿ: ಸರಳ ವಾಸ್ತು ಕಂಪೆನಿ ಸಂಸ್ಥಾಪಕ, ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಹತ್ಯೆಗೆ ಸಂಬಂಧಿಸಿ ತನಿಖಾಧಿಕಾರಿಗಳು ಹಂತಕರಿಬ್ಬರ ವಿರುದ್ಧ ಜೆಎಂಎಫ್ಸಿ ಕೋರ್ಟ್ನಲ್ಲಿ ಸುಮಾರು 800ಕ್ಕೂ ಹೆಚ್ಚು ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಗುರೂಜಿ ಹತ್ಯೆಗೆ ಸಂಬಂಧಿಸಿ ಪೊಲೀಸರು ಕಲಘಟಗಿ ತಾಲೂಕು ಧುಮ್ಮವಾಡ ಗ್ರಾಮದ ಮಹಾಂತೇಶ ಶಿರೂರ ಹಾಗೂ ಮಂಜುನಾಥ ಮರೇವಾಡ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ಗುರೂಜಿ ಅವರನ್ನು ಹಂತಕರಿಬ್ಬರು ಜು. 5ರಂದು ಇಲ್ಲಿನ ಉಣಕಲ್ಲ ಕೆರೆ ಬಳಿಯ ಹೊಟೇಲೊಂದರಲ್ಲಿ ಚಾಕುವಿನಿಂದ ಇರಿದು …
Read More »ಇಂದು ಭಾರತ್ ಜೋಡೋಗೆ ಸೋನಿಯಾ ಸಾಥ್; ಮೇಲುಕೋಟೆಯಿಂದ ರಾಹುಲ್ ಗಾಂಧಿ ಯಾತ್ರೆ ಆರಂಭ
ಬೆಂಗಳೂರು: ಎರಡು ದಿನಗಳ ವಿರಾಮದ ನಂತರ ಗುರುವಾರದಿಂದ ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ಮುಂದುವರಿಯಲಿದ್ದು ಸೋನಿಯಾಗಾಂಧಿ ಹೆಜ್ಜೆ ಹಾಕಲಿದ್ದಾರೆ. ರಾಹುಲ್ಗಾಂಧಿ ಅವರು ಮೇಲುಕೋಟೆಯಿಂದ ಬೆಳಗ್ಗೆ ಯಾತ್ರೆ ಆರಂಭಿಸಲಿದ್ದು, ಜಕ್ಕನಹಳ್ಳಿ-ನಾಗಮಂಗಲ ಮಾರ್ಗದಲ್ಲಿ ಸೋನಿಯಾಗಾಂಧಿ ಜತೆಗೂಡಲಿದ್ದಾರೆ. ಸೋನಿಯಾಗಾಂಧಿ ಅವರು ಬೆಳಗ್ಗೆ ಯಾತ್ರೆಯಲ್ಲಿ ಪಾಲ್ಗೊಂಡು ಮಧ್ಯಾಹ್ನ 12.30 ಕ್ಕೆ ದೆಹಲಿಗೆ ವಾಪಸ್ಸಾಗಲಿದ್ದಾರೆ. ಪ್ರಿಯಾಂಕ ಭೇಟಿ ಅ.8 ಕ್ಕೆ : ಈ ಮಧ್ಯೆ, ಅ.6 ರಂದು ನಿಗದಿಯಾಗಿದ್ದ ಪ್ರಿಯಾಂಕ ಗಾಂಧಿ ಭೇಟಿ ಅ.8 ಕ್ಕೆ ಮುಂದೂಡಿಕೆಯಾಗಿದೆ. ಅಂದು …
Read More »
Laxmi News 24×7