ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಎನ್ ಟಿ ಬೊಮ್ಮಣ್ಣ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಎನ್ ಟಿ ಬೊಮ್ಮಣ್ಣ ಒಂದು ತಿಂಗಳ ಹಿಂದೆ ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಎನ್ಟಿ ಬೊಮ್ಮಣ್ಣ ಕೂಡ್ಲಿಗಿ ಕ್ಷೇತ್ರದಿಂದ ಸ್ಪರ್ಧಿಸಿ ಎರಡು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದರು. ಎನ್.ಟಿ ಬೊಮ್ಮಣ್ಣ 1985 ರಿಂದ 1994 ರವರೆಗೆ ಕೂಡ್ಲಿಗಿ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದರು. 2018 ರ …
Read More »Daily Archives: ಅಕ್ಟೋಬರ್ 12, 2022
“ಮನೆ ತೆರವು ಮಾಡಿದರೆ ಪೆಟ್ರೋಲ್ ಸುರಿದು ಆತ್ಮಹತ್ಯೆ”: ಅಧಿಕಾರಿಗಳಿಗೆ ಶಾಕ್ ಕೊಟ್ಟ ದಂಪತಿ!
ಕೆ.ಆರ್. ಪುರ: ಕೆಆರ್ ಪುರದಲ್ಲಿ ಮೂರನೇ ದಿನವೂ ತೆರವು ಕಾರ್ಯ ಮುಂದುವರೆದಿದೆ. ಮೂರನೇ ದಿನಕ್ಕೆ ತೆರವಿಗೆ ಬಂದ ಬಿಬಿಎಂಪಿ ಅಧಿಕಾರಿಗಳಿಗೆ ಮನೆ ತೆರವು ಮಾಡಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ದಂಪತಿಗಳು ಬೆದರಿಸಿರುವ ಘಟನೆ ಬಸವನಪುರ ಮುಖ್ಯರಸ್ತೆಯ ಎಸ್.ಆರ್.ಲೇಔಟ್ ನಲ್ಲಿ ನಡೆದಿದೆ. ಸೋನಾ ಸೇನ್ ಮತ್ತು ಸುನಿಲ್ ಸಿಂಗ್ ಎಂಬ ದಂಪತಿಗಳು ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ತಮ್ಮ ಮನೆಯನ್ನು ತೆರವು ಮಾಡಲು ಬಂದ ಅಧಿಕಾರಿಗಳ ಮುಂದೆ ಪೆಟ್ರೋಲ್ ಕ್ಯಾನ್ ಹಿಡಿದು, …
Read More »2023ರ ಚುನಾವಣೆ; ಕಾಂಗ್ರೆಸ್ ಟಿಕೆಟ್ ಕೇಳಿದ ಕನ್ನಡ ನಟಿ!
ಬೆಂಗಳೂರು, ಅಕ್ಟೋಬರ್ 12; ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಕೆಲವು ತಿಂಗಳು ಬಾಕಿ ಇದೆ. ರಾಜಕೀಯ ಪಕ್ಷಗಳ ತಯಾರಿ ಚುನಾವಣೆಗೆ ಜೋರಾಗಿದೆ. ಈ ನಡುವೆ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಸಹ ಹೆಚ್ಚಾಗುತ್ತಿದೆ. ಮುಂದಿನ ಚುನಾವಣೆಗೆಕಾಂಗ್ರೆಸ್ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ತುಸು ಹೆಚ್ಚಿದೆ. ಈಗ ಕನ್ನಡದ ನಟಿಯೊಬ್ಬರು ನಾನು ಸಹ ಪಕ್ಷದ ಟಿಕೆಟ್ ಆಕಾಂಕ್ಷಿ ಎಂದು ಹೇಳುವ ಮೂಲಕ ಚುನಾವಣಾ ಕಣಕ್ಕಿಳಿಯುವ ಸೂಚನೆ ನೀಡಿದ್ದಾರೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ …
Read More »ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನದ ದೂರು: ಎಚ್ಡಿಕೆ, ಎಚ್ಡಿಆರ್ ವಿರುದ್ಧ ಶ್ರೀನಿವಾಸ್ ಆರೋಪ
ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಾರೆ ಎಂದು ಆರೋಪಿ ಕೇಳಿಬಂದಿತ್ತು. ಇದಕ್ಕೆ ಜೆಡಿಎಸ್ ನೀಡಿದ ದೂರಿಗೆ ಎಸ್ ಆರ್ ಶ್ರೀನಿವಾಸ್ ಪ್ರತಿಕ್ರಿಯೆ ನೀಡಿದ್ದಾರೆ. ಜೆಡಿಎಸ್ ನಾಯಕರೇ ಯಾರಿಂದಲೋ ಅಡ್ಡ ಮತದಾನ ಮಾಡಿಸಿ ನಮ್ಮ ವಿರುದ್ದ ದೂರಿದ್ದಾರೆ ಎಂದು ಜೆಡಿಎಸ್ಬಂಡಾಯ ಶಾಸಕ ಎಸ್.ಆರ್.ಶ್ರೀನಿವಾಸ್ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಎಚ್ಡಿ ರೇವಣ್ಣ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ.ನಗರದಲ್ಲಿ ಮಾತನಾಡಿದ ಅವರು, ನಾನು ಈವರೆಗೂ ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ. …
Read More »ಸಂಸದ ಬಿ.ವೈ ರಾಘವೇಂದ್ರೇ ಬ್ಯಾಂಕ್ ಖಾತೆಗೂ ಕನ್ನ ಹಾಕಿದ ಹ್ಯಾಕರ್ಸ್: ಬರೋಬ್ಬರಿ 16 ಲಕ್ಷ ಧೋಖಾ.!
ಶಿವಮೊಗ್ಗ: ಸಂಸದ ಬಿ.ವೈ ರಾಘವೇಂದ್ರ ( MP BY Vijayendra ) ಅವರ ಬ್ಯಾಂಕ್ ಖಾತೆಗೂ, ಆನ್ ಲೈನ್ ವಂಚಕರು ಕನ್ನ ಹಾಕಿದ್ದಾರೆ. ಮೂಲಕ ಬರೋಬ್ಬರಿ 16 ಲಕ್ಷ ಲಪಟಾಯಿಸಿರೋದಾಗಿ ತಿಳಿದು ಬಂದಿದೆ. ಈ ಕುರಿತಂತೆ ಮಾತನಾಡಿರುವಂತ ಸಂಸದ ಬಿ.ವೈ ರಾಘವೇಂದ್ರ ಅವರು, ದೇಶದಲ್ಲಿ ಬ್ಯಾಂಕಿಂಗ್ ವ್ಯವಸ್ಥೆಯನ್ನು ಡಿಜಿಟಲೀಕರಣಗೊಳಿಸಲಾಗಿದೆ. ಇದೇ ಸಂದರ್ಭದಲ್ಲಿ ಗ್ರಾಹಕರು ಕೂಡ ಎಚ್ಚರಿಕೆ ವಹಿಸಬೇಕಿದೆ ಎಂದರು. ಬ್ಯಾಂಕ್ ನಲ್ಲಿ ಖಾತೆ ( Bank Account ) ಹೊಂದಿರುವಂತ …
Read More »ಕುಡುಕರೇ ಎಚ್ಚರ! ಬ್ರ್ಯಾಂಡೆಡ್ ಬಾಟಲಿಗೆ ಅಗ್ಗದ ಮದ್ಯ ತುಂಬಿ ಮಿಲಿಟರಿ ಎಣ್ಣೆ ಅಂತಾ ಕುಡಿಸ್ತಾರೆ
ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ಮಿಲಿಟರಿ ಮದ್ಯ ಮಾರಾಟ ದಂಧೆ ಹೆಚ್ಚಾಗಿದೆ. ಮಿಲಿಟರಿ ಸಿಬ್ಬಂದಿಗೆ ಮೀಸಲಾದ ಮದ್ಯವನ್ನು ಕಳ್ಳಮಾರ್ಗದಲ್ಲಿ ತಂದು ಹೆಚ್ಚಿನ ಬೆಲೆಗೆ ಜನರಿಗೆ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಕೆಲ ಮದ್ಯದಗಂಡಿ ಮಾಲೀಕರು ದಂಧೆಕೋರರ ಜತೆ ಶಾಮೀಲಾಗಿ ಈ ಅಕ್ರಮದಲ್ಲಿ ಭಾಗಿಯಾಗಿರುವುದೂ ಪತ್ತೆಯಾಗಿದೆ. ಒಂದೂವರೆ ವರ್ಷದಲ್ಲಿ ರಾಜ್ಯಾದ್ಯಂತ 800 ಲೀ.ಮಿಲಿಟರಿ ಮದ್ಯ ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರು, ಬೆಳಗಾವಿ, ಚಿಕ್ಕಬಳ್ಳಾಪುರ ಮತ್ತು ಮಂಡ್ಯದಲ್ಲಿ ಹೆಚ್ಚು ಮದ್ಯ ಜಪ್ತಿ ಮಾಡಲಾಗಿದೆ. ಅಲ್ಲದೆ, ಕಡಿಮೆ ಮೊತ್ತದ ಮದ್ಯವನ್ನು …
Read More »ಅ.15ರ ಸಭೆಯಲ್ಲಿ ಪ್ರತಿ ಟನ್ ಕಬ್ಬಿಗೆ 5500 ರೂ. ಘೋಷಿಸಿ, ರೈತರಿಗೆ ಸಿಹಿ ಸುದ್ದಿ ಕೊಡಿ: ಸಿಎಂ ಬೊಮ್ಮಾಯಿಗೆ ಬೆಳಗಾವಿ ರೈತ ಮುಖಂಡರ ಆಗ್ರಹ..!
ಪಂಜಾಬ್, ಉತ್ತರಪ್ರದೇಶ ರಾಜ್ಯದಲ್ಲಿ 3800 ರೂಪಾಯಿ ಘೋಷಣೆ ಮಾಡಿದ್ದಾರೆ. ಅದಕ್ಕಿಂತ ಹೆಚ್ಚು 5500 ರೂಪಾಯಿಯನ್ನು ಕರ್ನಾಟಕದಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಘೋಷಣೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಆಗ್ರಹಿಸಿದ್ದಾರೆ. ಪ್ರತಿ ಟನ್ ಕಬ್ಬಿಗೆ 5500 ರೂಪಾಯಿ ಘೋಷಣೆ ಮಾಡುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತ ಮುಖಂಡರು ಅಹೋರಾತ್ರಿ ಧರಣಿ ನಡೆಸುತ್ತಿದ್ದರು. ಆದರೆ ಅಕ್ಟೋಬರ್ 15ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು …
Read More »ತಿಂಗಳಾ ಸರಿಯಾಗಿ ಪಗಾರ್ ಕೊಡರಿ. ಆಶಾ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ.!
ಆನ್ಲೈನ್ ಕೆಲಸ ಸೇರಿದಂತೆ ವಿವಿಧ ಕೆಲಸ ಮಾಡುವಂತೆ ಒತ್ತಡ ಹೇರುತ್ತಿರುವ ಸರ್ಕಾರದ ಧೋರಣೆ ಖಂಡಿಸಿ ಬೆಳಗಾವಿಯಲ್ಲಿ ಆಶಾ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಎಐಯುಟಿಯುಸಿ ಬೆಳಗಾವಿ ಜಿಲ್ಲಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಸರ್ದಾರ್ ಮೈದಾನದಿಂದ ಆರಂಭವಾದ ಈ ರ್ಯಾಲಿಯು ಜಿಲ್ಲಾಧಿಕಾರಿ ಕಚೇರಿವರೆಗೂ ನಡೆಯಿತು. ಈ ವೇಳೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ …
Read More »ರೈಲ್ವೇ ಇಲಾಖೆಯ ಅಧಿಕಾರಿಗಳ ಮೇಲೆ ಶಾಸಕ ಅಭಯ್ ಪಾಟೀಲ್ ಗರಂ
ಬೆಳಗಾವಿ ನಗರದಲ್ಲಿ ರೈಲ್ವೇ ಮೇಲ್ಸೇತುವೆಯನ್ನು ನಿರ್ಮಾಣ ಮಾಡಲು ನಾಲ್ಕು ವರ್ಷಗಳನ್ನು ತೆಗೆದಿಕೊಂಡ ರೈಲ್ವೇ ಇಲಾಖೆಯ ಅಧಿಕಾರಿಗಳ ಮೇಲೆ ಶಾಸಕ ಅಭಯ್ ಪಾಟೀಲ್ ಗರಂ ಆಗಿದ್ದಾರೆ. ನೀವು ಕಾಮಗಾರಿಯನ್ನು ವಿಳಂಬ ಮಾಡಿದ್ದರಿಂದ ಜನ ನಮ್ಮನ್ನು ಬಯ್ಯುವಂತಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಬೆಳಗಾವಿ ನಗರದಲ್ಲಿ ಟಿಳಕವಾಡಿಯ ಮೂರನೇ ರೈಲ್ವೇ ಗೇಟ್ಬಳಿಯ ರೈಲ್ವೇ ಮೇಲ್ಸೇತುವೆಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಶಾಸಕ ಅಭಯ್ ಪಾಟೀಲ್ ಭಾಗಿಯಾಗಿದ್ದರು. ಈ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಬರಂಗವಾಗಿಯೇ ರೈಲ್ವೆ …
Read More »ಹೊಸಪೇಟೆಯಲ್ಲಿ ಬಿಜೆಪಿ ಜನ ಸಂಕಲ್ಪ ಯಾತ್ರೆಗೆ ಸಿಎಂ ಬೊಮ್ಮಾಯಿ ಚಾಲನೆ
ಜಯನಗರ ಜಿಲ್ಲೆಯ ಹೊಸಪೇಟೆಯ ಡಾ.ಪುನೀತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಬಿಜೆಪಿ ಜನ ಸಂಕಲ್ಪ ಯಾತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು. ನಿನ್ನೆ ರಾಯಚೂರಿನಲ್ಲಿ ಬಿಜೆಪಿ ಜನಸಂಕಲ್ಪ ಸಮಾವೇಶ ಮಾಡಲಾಗಿತ್ತು. ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಆಯೋಜಿಸಿದ್ದ ಸಮಾವೇಶವನ್ನು ಸಿಎಂ ಬೊಮ್ಮಾಯಿ ಅವರು ಉದ್ಘಾಟಿಸಿದರು. ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಶಶಿಕಲಾ ಜೊಲ್ಲೆ, ಆನಂದ್ ಸಿಂಗ್, ಗೋವಿಂದ್ ಕಾರಜೋಳ, ಶ್ರೀರಾಮುಲು, ಹಾಲಪ್ಪ ಆಚಾರ್, ಸಂಸದರಾದ ವೈ.ದೇವೇಂದ್ರಪ್ಪ, ವಿಧಾನ …
Read More »
Laxmi News 24×7