ಧಾರವಾಡ: ಬಿ.ಎಸ್.ಯಡಿಯೂರಪ್ಪನವರು ಮಾಡಿದಷ್ಟು ಪಾದಯಾತ್ರೆಯನ್ನು ಯಾರೂ ಮಾಡಿಲ್ಲ. ಅವರು ಮಾಡಿದಷ್ಟು ಸೈಕಲ್ ಯಾತ್ರೆಯನ್ನು ಯಾರೂ ಮಾಡಲಿಕ್ಕಾಗದು. ಪಾದಯಾತ್ರೆಯನ್ನು ಬಿಜೆಪಿಯಿಂದಲೇ ಕಾಂಗ್ರೆಸ್ ಕಲಿತುಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನಿಂದ ಪಾದಯಾತ್ರೆ ಈಗ ಆರಂಭವಾಗಿದೆ. ಬಿಜೆಪಿ ಬೆಳೆದಿದ್ದೇ ಪಾದಯಾತ್ರೆಯಿಂದ. ನಾವು ಅಧಿಕಾರಕ್ಕೆ ಬಂದಿರುವುದೇ ಯಾತ್ರೆಯಿಂದ. ಯಡಿಯೂರಪ್ಪ ಎರಡು ಕಿಲೋ ಮೀಟರ್ ನಡೆಯಲಿ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ, ಯಡಿಯೂಪ್ಪನವರು …
Read More »Daily Archives: ಅಕ್ಟೋಬರ್ 14, 2022
ಪೆನ್ನಿನ ಮೇಲೆ ಬರೆದು ಪರೀಕ್ಷೆಗೆ ನಕಲು ಮಾಡಿದ ಕಾನೂನು ವಿದ್ಯಾರ್ಥಿ
ಕ್ರಿಮಿನಲ್ ಕಾರ್ಯವಿಧಾನದ ಕಾನೂನನ್ನು ಅಧ್ಯಯನ (criminal procedural law) ಅಷ್ಟುಸುಲಭವಲ್ಲ. ಪರೀಕ್ಷೆಯಲ್ಲಿ ವಿದ್ಯಾರ್ಥಿಯು ಉತ್ತೀರ್ಣರಾಗಲು ಹೆಚ್ಚಿನ ಶ್ರದ್ಧೆ, ಶ್ರಮ ಬೇಕಾಗುತ್ತದೆ. ಆದರೆ ಸ್ಪೇನ್ನಲ್ಲಿ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ನಕಲು ಹೊಡೆಯುವುದಕ್ಕಾಗಿ ತನ್ನ ಸಂಪೂರ್ಣ ಪಠ್ಯಕ್ರಮವನ್ನು ಕೇವಲ 11 ಪೆನ್ನುಗಳಲ್ಲಿ ಕೆತ್ತಿದ್ದಾನೆ. ಈ ಪೆನ್ನುಗಳ ಚಿತ್ರಗಳು ಟ್ವಿಟರ್ ನಲ್ಲಿ ವೈರಲ್ ಆಗಿವೆ. ವಿದ್ಯಾರ್ಥಿಯು ನೀಲಿ ಬಿಕ್ ಪೆನ್ನುಗಳ ಮೇಲೆ ಸಣ್ಣ ಅಕ್ಷರಗಳನ್ನು ಕೆತ್ತಿದ್ದಾನೆ. ನಕಲು ಮಾಡುತ್ತಿದ್ದಾಗ ಆತ ಸಿಕ್ಕಿ ಬಿದ್ದಿದ್ದು, …
Read More »ಅ.15ರಂದು ಡಾ.ಪ್ರಭಾಕರ ಕೋರೆ ಅಮೃತ ಮಹೋತ್ಸವ
ಬೆಳಗಾವಿ: ಇಲ್ಲಿನ ನೆಹರೂ ನಗರದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಅ.15ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರ ಅಮೃತ ಮಹೋತ್ಸವ ಸಮಾರಂಭಕ್ಕೆ ಭರದ ಸಿದ್ಧತೆಗಳು ನಡೆದಿವೆ. ರಾಜ್ಯ ಹಾಗೂ ಹೊರರಾಜ್ಯಗಳಿಂದ 75 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಸೇರುವ ನಿರೀಕ್ಷೆ ಇದೆ. ಈ ಬಗ್ಗೆ ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಂದು ಕೆಎಲ್ಇ ಸಂಸ್ಥೆಯ ನಿರ್ದೇಶಕ ಮಹಾಂತೇಶ ಕವಟಗಿಮಠ, ‘ಅಮೃತ ಮಹೋತ್ಸವದಲ್ಲಿ ಭಾಗವಹಿಸಲು …
Read More »ಬೆಳಗಾವಿ | ಯುವತಿ ಅನುಮಾನಾಸ್ಪದ ಸಾವು: ಅತ್ಯಾಚಾರ ಎಸಗಿ ಕೊಲೆ; ಪೋಷಕರ ಹೇಳಿಕೆ
ಬೆಳಗಾವಿ: ಜಿಲ್ಲೆಯ 19 ಯುವತಿಯೊಬ್ಬರು, ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಅನುಮಾನಾಸ್ಪದವಾಗಿ ಕೊನೆಯುಸಿರೆಳೆದಿದ್ದಾರೆ. ಈ ಯುವತಿ ಬೆಂಗಳೂರಿನ ಕಾಲ್ ಸೆಂಟರ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ನಿತ್ರಾಣಗೊಂಡಿದ್ದ ಯುವತಿಯನ್ನು ಬುಧವಾರ ರಾತ್ರಿ ಯುವಕನೊಬ್ಬ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಹೋಗಿದ್ದ. ಅವರ ಸ್ಥಿತಿ ಗಂಭೀರವಾದ್ದರಿಂದ ಕುಟುಂಬದವರು ನಗರದ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಅವರು ಗುರುವಾರ ಬೆಳಿಗ್ಗೆ ಕೊನೆಯುಸಿರೆಳೆದರು. ಯುವತಿ ತಿಂಗಳ ಹಿಂದಷ್ಟೇ ಬೆಂಗಳೂರಿನ ಕಾಲ್ ಸೆಂಟರ್ನಲ್ಲಿ ಕೆಲಸಕ್ಕೆ ಸೇರಿದ್ದರು ಎಂದು ಮೂಲಗಳು ತಿಳಿಸಿವೆ. …
Read More »ಉದ್ಘಾಟನೆ ಆದ ಕೆಲವೇ ಗಂಟೆ ಗಳಲ್ಲಿ ತಗ್ಗು ಬಿದ್ದಿರುವ 38 ಕೋಟಿ ರೂಪಾಯಿ ಮೇಲ್ಸೇತುವೆ
ನಿನ್ನೆ ಲೋಕಾರ್ಪಣೆಗೊಂಡ ಬೆಳಗಾವಿಯ ಟಿಳಕವಾಡಿ 3ನೇ ರೈಲ್ವೇ ಗೇಟ್ನ ಮೇಲ್ಸೇತುವೆಯಲ್ಲಿ ತಗ್ಗು ಬಿದ್ದಿರುವ ಘಟನೆ ನಡೆದಿದೆ. ಹೌದು ನಿನ್ನೆಯಷ್ಟೇ ಸಂಸದೆ ಮಂಗಲಾ ಅಂಗಡಿ ಅವರು 3ನೇ ರೈಲ್ವೇ ಗೇಟ್ನಲ್ಲಿ ಮೇಲ್ಸೇತುವೆಯನ್ನು ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ, ಎಂಎಲ್ಸಿ ಪ್ರಕಾಶ ಹುಕ್ಕೇರಿ ಸೇರಿದಂತೆ ಇನ್ನಿತರ ಜನಪ್ರತಿನಿಧಿಗಳು, ರೈಲ್ವೇ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಉದ್ಘಾಟನೆ ಮಾಡಿದ್ದರು. ಆದರೆ ಇಂದು ನೋಡಿದ್ರೆ ಈ ಮೇಲ್ಸೇತುವೆಯಲ್ಲಿ ಒಂದು ತೆಗ್ಗು ಕಾಣಿಸಿಕೊಂಡಿದೆ. ಸಧ್ಯ ಗುಂಡಿ ಬಿದ್ದಿರುವ …
Read More »
Laxmi News 24×7