ಕಾಂತಾರ.. ಒಂದು ದಂತಕತೆ! ಮೀಡಿಯಾ-ಸೋಷಿಯಲ್ ಮೀಡಿಯಾ, ಊರು-ಕೇರಿ ತುಂಬೆಲ್ಲ ಇದರದ್ದೇ ಕಥೆ-ಕಾಲಕ್ಷೇಪ. ರಿಷಬ್ ವೈಯಕ್ತಿಕ ಇಷ್ಟಾನಿಷ್ಟಗಳ ಕಾರಣ ಅಲ್ಲಲ್ಲಿ ಆಕ್ಷೇಪ-ಹಸ್ತಕ್ಷೇಪವೂ ಎದ್ದಿದೆ, ಅದು ಬೇರೆ ಮಾತು ಬಿಡಿ. ಆದರೆ ಒಬ್ಬ ಪ್ರೇಕ್ಷಕನಾಗಿ ಚಿತ್ರದೊಳಗೆ ಹೊಕ್ಕಿ ಬಂದಂತಹ ಅನುಭವವಂತು ಆಗಿದೆ ಅನ್ನೋದು ಬಹುಜನರ ಲೈಕ್, ಕಮೆಂಟ್, ಶೇರ್ ಗಳಲ್ಲಿ ಕಾಣುತ್ತಿರುವ ಸಹಜ ಸಾಮಾನ್ಯ ಸಮಾಚಾರ. ಚಿತ್ರವನ್ನು ನೋಡಿದ ಕೂಡಲೇ ಅನಾಮತ್ತು 35 ವರ್ಷಗಳ ಹಿಂದಿನ ದಂತಕತೆಯೊಂದು ನೆನಪಾಗುತ್ತಿದೆ. ಅದುವೇ ಒಂದು ಮುತ್ತಿನ …
Read More »Daily Archives: ಅಕ್ಟೋಬರ್ 16, 2022
ಪ್ರಭಾಕರ ಕೋರೆ ಜೀವಂತ ಶಿಕ್ಷಣ ಸಂಸ್ಥೆ: ಧರ್ಮೇಂದ್ರ ಪ್ರಧಾನ್
ಬೆಳಗಾವಿ: ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ| ಪ್ರಭಾಕರ ಕೋರೆ ಅವರೊಬ್ಬ ಜೀವಂತ ಶಿಕ್ಷಣ ಸಂಸ್ಥೆ ಎಂದು ಕೇಂದ್ರ ಶಿಕ್ಷಣ, ಕೌಶಲಾಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದರು. ನಗರದಲ್ಲಿ ಶನಿವಾರ ಜರಗಿದ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ| ಪ್ರಭಾಕರ ಕೋರೆ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಒಂದೇ ಮಾತಿನಲ್ಲಿ ಹೇಳುವುದಾದರೆ ಕೋರೆ ಅವರು ಮಾಡದ ಸಾಮಾಜಿಕ ಕೆಲಸ ಇಲ್ಲ. ಬಿಡದ ಕ್ಷೇತ್ರ ಇಲ್ಲ ಎಂದರು. ಬದಲಾಗುತ್ತಿರುವ …
Read More »ವಿಜಯಪುರ; ಜನರ ಎದೆಯಲ್ಲಿ ಭೂಕಂಪದ ಕಂಪನ
ವಿಜಯಪುರ: ಕಳೆದ ಎರಡು ವರ್ಷದಿಂದ ನಿರಂತರವಾಗಿ ಬಸವನಾಡನ್ನು ಕಾಡುತ್ತಿರುವ ಭೂಕಂಪ, ಕಳೆದ ಒಂದು ವಾರದಿಂದ ಅದರಲ್ಲೂ ಎರಡು ದಿನಗಳಿಂದ ಪದೇ ಪದೇ ಕಂಪಿಸುತ್ತಿದ್ದು ವಿಜಯಪುರ ಜಿಲ್ಲೆಯ ಜನರಲ್ಲಿ ವಸುಂಧರೆ ನಡುಕ ಸೃಷ್ಟಿಸಿದ್ದಾಳೆ. ವಿಜಯಪುರ ನಗರದಲ್ಲಿ ಬುಧವಾರ ಮಧ್ಯರಾತ್ರಿ, ಗುರುವಾರ ಬೆಳಗ್ಗೆ ಹಾಗೂ ಶುಕ್ರವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ. ಮಹಾನಗರ ಪಾಲಿಕೆ ಚುನಾವಣೆ ತುರಿಸಿನಲ್ಲಿರುವ ನಗರದ ಜನತೆಗಂತೂ ಪದೇ ಪದೇ ಸಂಭವಿಸುತ್ತಿರುವ ಭೂಕಂಪನ ಆತಂಕದಲ್ಲಿ ಮುಳುಗುವಂತೆ ಮಾಡಿದೆ. ಭೂಮಿಯ ಆಳದಲ್ಲಿ ಪದೇ ಪದೇ …
Read More »ಆಹಾರ ಭದ್ರತೆಗೆ ಶಾಸಕ ಶ್ರೀಮಂತ ಪಾಟೀಲ ಕೊಡುಗೆ ಅಪಾರ
ಸಂಬರಗಿ/ಕಾಗವಾಡ: ಕೃಷಿ, ನೀರಾವರಿಗಾಗಿ ಇಸ್ರೇಲ್ ಹಾಗೂ ಇತರ ದೇಶಗಳಿಗೆ ಅಧ್ಯಯನಕ್ಕೆ ತೆರಳುವ ಬದಲು ರಾಜ್ಯದ ರೈತರು ಶಾಸಕ ಶ್ರೀಮಂತ ಪಾಟೀಲರ ಕ್ಷೇತ್ರಕ್ಕೆ ಅಧ್ಯಯನಕ್ಕೆ ಬರಬೇಕು ಎಂದು ವಿಧಾನ ಸಭೆಯ ಭರವಸೆ ಸಮಿತಿ ಅಧ್ಯಕ್ಷ ಹಾಗೂ ಉಡುಪಿ ಶಾಸಕ ರಘುಪತಿ ಭಟ್ ಏತ ನೀರಾವರಿ ಯೋಜನೆ ಕಾಮಗಾರಿ ವೀಕ್ಷಿಸಿ ಮಾತನಾಡಿದರು. ನಂತರ ಸಂಬರಗಿಯಲ್ಲಿ ಶ್ರೀಮಂತ ಪಾಟೀಲ ಫೌಂಡೇಶನ್ ವತಿಯಿಂದ ಅಗ್ರಾಣಿ ನದಿಯಲ್ಲಿ ಸಂಚಾರಕ್ಕೆ ನೂತನ ಬೋಟ್ ಹಸ್ತಾಂತರಿಸಿ ಮಾತನಾಡಿದ ಅವರು, ಗಡಿ …
Read More »ಸದ್ದು ಮಾಡಿದ ಬೆಳೆ-ಮನೆ ಹಾನಿ, ಭೂಸ್ವಾಧೀನ
ಸವದತ್ತಿ: ಇಲ್ಲಿನ ತಹಶೀಲ್ದಾರ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಸಾರ್ವಜನಿಕರ ಅಹವಾಲು ಸ್ವೀಕಾರ ಸಂದರ್ಭದಲ್ಲಿ ಬೆಳೆ ಹಾನಿ, ಮನೆ ಹಾನಿ, ಭೂಸ್ವಾಧೀನ ವಿಷಯಗಳು ಭಾರೀ ಸದ್ದು ಮಾಡಿದವು. ಮೂರು ವರ್ಷ ಕಳೆದರೂ ಬೆಳೆ ಹಾನಿ ಪರಿಹಾರ ಸಿಕ್ಕಿಲ್ಲ. ಜಮೀನು ವಾಟ್ನಿ ಕುರಿತು ತಲಾಠಿಗಳು ಸೂಕ್ತ ಕ್ರಮ ವಹಿಸುತ್ತಿಲ್ಲ. ರೈತರ ಪಹಣಿಯಲ್ಲಿ ನೀರಾವರಿ ನಿಗಮದ ಹೆಸರು, ರೈತರ ಕಡೆಗಣನೆ. ಕಾರ್ಖಾನೆಯಲ್ಲಿ ತೂಕ ಮಾಡಿದ ಹಾಗೂ ಪ್ರತ್ಯೇಕವಾಗಿ ಮಾಡಿದ ಕಬ್ಬು ಬೆಳೆ ತೂಕದಲ್ಲಿ ಅತೀವ ವ್ಯತ್ಯಾಸ ಬರುತ್ತಿದೆ …
Read More »ದ್ರಾಕ್ಷಿ ಬೆಳೆ ಬೆಂಬಿಡದ ರೋಗ ಕಾಟ
ಕೋಹಳ್ಳಿ: ಕಳೆದ ಮೂರ್ನಾಲ್ಕು ದಿನಗಳಿಂದ ದಿನಗಳಿಂದ ಸುರಿಯುತ್ತಿರುವ ಮಳೆ, ಮೋಡ ಕವಿದ ವಾತಾವರಣ ಮತ್ತು ಹವಾಮಾನ ವೈಪರೀತ್ಯದಿಂದಾಗಿ ಅಥಣಿ ತಾಲೂಕಿನ ದ್ರಾಕ್ಷಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದ್ರಾಕ್ಷಿ ಬೆಳೆಗೆ ಡೌನಿ ಮಿಲ್ಡಿವ್ (ಭೂಜು ತುಪ್ಪಟ) ರೋಗ ತಗುಲಿ ಬೆಳೆ ನಾಶವಾಗುತ್ತಿದೆ. ಅಥಣಿ ತಾಲೂಕಿನ ಸುಮಾರು 4 ಸಾವಿರ ಹೆಕ್ಟರ್ಗಿಂತಲೂ ಹೆಚ್ಚಿನ ಪ್ರದೇಶದಲ್ಲಿ ದ್ರಾಕ್ಷಿ ಬೆಳೆಯಲಾಗುತ್ತದೆ. ತಾಲೂಕಿನ ಪೂರ್ವ ಹಾಗೂ ಉತ್ತರ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದ್ರಾಕ್ಷಿ ಬೆಳೆಯಲಾಗುತ್ತದೆ. ಶೇ.70 …
Read More »ಬೆಳಗಾವಿ: ವಡಗಾವ್ನಲ್ಲಿ ಪ್ರತಿದಿನ 2 ಗಂಟೆ ಟಿವಿ, ಮೊಬೈಲ್ ಬಂದ್!
ಬೆಳಗಾವಿ: ಕೊರೊನಾ ನೆಪದಲ್ಲಿ ಮೊಬೈಲ್ ದಾಸರಾಗಿದ್ದ ಜನರನ್ನು ವಿಶೇಷವಾಗಿ ಮಕ್ಕಳನ್ನು ಅದರಿಂದ ಹೊರತರುವಲ್ಲಿ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಕಾಡೇಗಾವ್ ತಾಲೂಕಿನ ಮೋಹಿತೆ ವಡಗಾವ್ ಗ್ರಾಮದ ಮುಖಂಡರು ಯಶಸ್ವಿಯಾಗಿದ್ದಾರೆ. ಒಂದೇ ತಿಂಗಳ ಅವಧಿಯಲ್ಲಿ ಮಾಡಿದ ಗ್ರಾಮದ ಈ ಯಶೋಗಾಥೆ ಈಗ ಇಡೀ ದೇಶದ ತುಂಬಾ ಸದ್ದು ಮಾಡುತ್ತಿದೆ. ಗ್ರಾಪಂ ಅಧ್ಯಕ್ಷ ಮತ್ತು ಸದಸ್ಯರು ಗ್ರಾಮಸ್ಥರ ಸಹಕಾರದಿಂದ ತೆಗೆದುಕೊಂಡ ಈ ನಿರ್ಣಯ ಮಕ್ಕಳ ಜೀವನ ಚಿತ್ರಣವನ್ನೇ ಬದಲಾಯಿಸಿದೆ. ಮೋಹಿತೆ ವಡಗಾವ್ನ ಜನಸಂಖ್ಯೆ ಕೇವಲ …
Read More »
Laxmi News 24×7