ಬೆಳಗಾವಿ: ಗೋಕಾಕ ತಾಲೂಕಿನ ಘಟಪ್ರಭಾ ಪಟ್ಟಣದ ಖಾಸಗಿ ಫೈನಾನ್ಸ್ ಕಂಪನಿ ವಿರುದ್ಧ 25 ಕೋಟಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಸಂತ್ರಸ್ತರು ಫೈನಾನ್ಸ್ ಮತ್ತು ಆಡಳಿತ ಮಂಡಳಿ ಸದಸ್ಯರ ಮನೆಗಳ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಫೈನಾನ್ಸ್ ಕಂಪನಿ ವಿರುದ್ಧ ವಂಚನೆ ಆರೋಪಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿರುವ ನವೋದಯ ಫೈನಾನ್ಸ್, ಜಗಜ್ಯೋತಿ ಸೌಹಾರ್ದ ಸಹಕಾರಿ ಸಂಘವು ಸರ್ವಜ್ಞ ಚಿಟ್ ಹೆಸರಿನಲ್ಲಿ ಅಂದಾಜು 25 ಕೋಟಿ ರೂ.ವಂಚನೆ …
Read More »Daily Archives: ಅಕ್ಟೋಬರ್ 17, 2022
ಕಾಂಗ್ರೆಸ್ & ಜೆಡಿಎಸ್ ತೆಕ್ಕೆಯಲ್ಲಿರುವ 100 ಕ್ಷೇತ್ರ ಗೆಲ್ಲಲು ಬಿಜೆಪಿ ತಯಾರಿ: ಲಕ್ಷ್ಮಣ ಸವದಿ
ಬೆಳಗಾವಿ ಜಿಲ್ಲೆಯಲ್ಲಿ ಐದು ಕ್ಷೇತ್ರಗಳ ಟಾರ್ಗೆಟ್ ಮಾಡಿದ್ದೇವೆ. ಒಬ್ಬೊಬ್ಬ ಕಾರ್ಯಕರ್ತನಿಗೆ 21 ಮತಗಳ ಜವಾಬ್ದಾರಿ ನೀಡಲಾಗಿದೆ. ರಾಜಕಾರಣದಲ್ಲಿ 51 ಪರ್ಸೆಂಟ್ ನೂರಕ್ಕೆ ಸಮಾನ 49 ಪರ್ಸೆಂಟ್ ಶೂನ್ಯಕ್ಕೆ ಸಮಾನ- ಮಾಜಿ ಡಿಸಿಎಂ ಲಕ್ಷ್ಮಣ ಸವದಿ. ಚಿಕ್ಕೋಡಿ(ಬೆಳಗಾವಿ): ಕಾಂಗ್ರೆಸ್ ಮತ್ತು ಜೆಡಿಎಸ್ ತೆಕ್ಕೆಯಲ್ಲಿರುವ 100 ಕ್ಷೇತ್ರಗಳನ್ನು ಪಕ್ಷ ಆಯ್ಕೆ ಮಾಡಿಕೊಂಡಿದ್ದು ಬಿಜೆಪಿ ಗೆಲುವಿಗೆ ಒಬ್ಬೊಬ್ಬ ಕಾರ್ಯಕರ್ತನಿಗೂ ತಲಾ 25 ವೋಟ್ಗಳನ್ನು ಸೆಳೆಯುವ ಜವಾಬ್ದಾರಿ ನೀಡಲಾಗಿದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು. …
Read More »ಯತ್ನಾಳ್ಗೆ ನೋಟಿಸ್ ಜಾರಿ, ಹಿರಿಯ ನಾಯಕರ ವಿರುದ್ಧ ಮಾತನಾಡದಂತೆ ವಾರ್ನಿಂಗ್: ಅರುಣ್ ಸಿಂಗ್
ಬೆಳಗಾವಿ: ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನೋಟಿಸ್ ಜಾರಿ ಮಾಡಿದ್ದೇವೆ. ಪಕ್ಷಕ್ಕೆ ಡ್ಯಾಮೇಜ್ ಮಾಡದಂತೆ ಹಾಗೂ ಪಕ್ಷದ ಹಿರಿಯ ನಾಯಕರ ವಿರುದ್ಧ ಮಾತನಾಡದಂತೆ ವಾರ್ನಿಂಗ್ ಕೊಟ್ಟಿದ್ದೇವೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅವರನ್ನ ಸಚಿವ ಮಾಡಿಲ್ಲ. ಅದಕ್ಕಾಗಿ ಹೀಗೆ ಮಾತಾಡ್ತಿದ್ದಾರೆ. ಯಾರೇ ಆದ್ರು ಪಕ್ಷದ ಚೌಕಟ್ಟಿನಲ್ಲಿ ಮಾತನಾಡಬೇಕು. ಪಕ್ಷದ ಹಿರಿಯ ನಾಯಕರನ್ನ ಗೌರವಿಸಬೇಕು. ಯತ್ನಾಳ್ ಅವರ ಇಂತಹ ಹೇಳಿಕೆಗೆ …
Read More »ಜನಮುಖಿ ಕೆಲಸ ಮಾಡದ ಉನ್ನತ ಅಧಿಕಾರಿ ನಾಲಾಯಕ್: ನಾರಾಯಣಸ್ವಾಮಿ
ಕಲಬುರಗಿ: ”ದೊಡ್ಡ ಓದು ಓದಿ ಬಂದು ಕುರ್ಚಿಯಲ್ಲಿ ಕುಳಿತು ಒಳ್ಳೆಯ ಮತ್ತು ಸಮಾಜ ಬಯಸುವ ಕೆಲಸ ಮಾಡದೇ ಇರುವ ಅಧಿಕಾರಿಯ ಓದು ಮೌಲ್ಯವಿಲ್ಲದ್ದು ಮತ್ತು ಅಂತಹ ನಿರ್ಜೀವ ಅಧಿಕಾರಿ ನಾಲಾಯಕ್” ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯಖಾತೆ ಸಚಿವ ಎ.ನಾರಾಯಣಸ್ವಾಮಿ ಹೇಳಿದರು. ಕಡಗಂಚಿ ಬಳಿ ಇರುವ ಸಿಯುಕೆನಲ್ಲಿ ಅಂಬೇಡ್ಕರ್ ಸೆಂಟರ್ ಆಫ್ ಎಕ್ಸ್ ಲೆನ್ಸ್ ಹಾಗೂ ೩ ವಸತಿ ನಿಲಯಗಳನ್ನು ಉದ್ಘಾಟಿಸಿ ಮಾತನಾಡಿ,ಯಾವ ಉನ್ನತ ಅಧಿಕಾರಿ ದೇಶದ …
Read More »ಹುಬ್ಬಳ್ಳಿ-ಧಾರವಾಡ: ಪಾದಚಾರಿ ಮಾರ್ಗ ತೆರವು , ಸ್ವಚ್ಛತೆಗೆ 30 ದಿನಗಳ ಗಡುವು
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಪಾದಚಾರಿ ಮಾರ್ಗ ತೆರವು , ಸ್ವಚ್ಛತೆ ಹಾಗೂ ಡಿಜಿಟಲ್ ಜಾಹೀರಾತಿಗೆ ಕ್ರಮಕ್ಕೆ 30 ದಿನಗಳ ಗಡುವು ನೀಡಲಾಗಿದೆ ಎಂದು ರಾಷ್ಟ್ರೀಯ ಹಸಿರು ನ್ಯಾಧೀಕರಣದ ರಾಜ್ಯ ಸಮಿತಿ ಅಧ್ಯಕ್ಷ ನ್ಯಾ.ಸುಭಾಸ ಆಡಿ ಸೂಚಿಸಿದರು. ಘನತ್ಯಾಜ್ಯ,ಕಟ್ಟಡ ತ್ಯಾಜ್ಯ ನಿರ್ವಹಣೆ, ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಕುರಿತ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಚ್ಛತೆ ಕುರಿತು ಜಾಗೃತಿ ಅಗತ್ಯವಾಗಿದೆ. ಪ್ರಸ್ತುತ ಅವಳಿನಗರದಲ್ಲಿ ಶೇ.70 ರಷ್ಟು ತ್ಯಾಜ್ಯ …
Read More »ಶತಮಾನ ಕಳೆದರೂ ಮಾದರಿಯಾಗದ ಶಾಸಕರ ಮಾದರಿ ಶಾಲೆ
ತೆಲಸಂಗ: ಈಗಿನ ಆಂಗ್ಲ ಮಾಧ್ಯಮ ಶಾಲೆಗಳ ಆಕರ್ಷಣೆಯ ನಡುವೆಯೂ ಬ್ರಿಟಿಷರ ಕಾಲದಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಗ್ರಾಮದ ನಮ್ಮೂರ ಸರಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ 151 ವರ್ಷ ತುಂಬಿದರೂ ಶತಮಾನೋತ್ಸವದ ಸಂಭ್ರಮ ಕಾಣದೇ ಅನಾಥವಾಗಿದೆ. ಸರಕಾರ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಶತಮಾನ ಕಂಡ ರಾಜ್ಯದ 143 ಸರಕಾರಿ ಶಾಲೆಗಳಿಗೆ 20 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ಬೆಳಗಾವಿ ಜಿಲ್ಲೆಯ 5 ಶಾಲೆಗಳನ್ನು ಅನುದಾನಕ್ಕಾಗಿ ಆಯ್ಕೆ …
Read More »ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ
ಗೋಕಾಕ : ತಾಲೂಕಿನ ಸಂತೋಷ ಜಾರಕಿಹೊಳಿ ಅವರ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಹಿರೇನಂದಿ ಗ್ರಾಮದಿಂದ ಕಾರ್ಖಾನೆವರಗೆ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿಯನ್ನು ಭವ್ಯ ಮೆರವಣಿಗೆ ಮೂಲಕ ತರಲಾಯಿತು. ನಂತರ ಗೋಮಾತೆ ಗೆ ಪೂಜೆ ಸಲ್ಲಿಸಿ, ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮದಲ್ಲಿ ಮಹಿಳೆಯರು ಕುಂಭ ಮೇಳ, ಯುವಕರು ಭಂಡಾರದಲ್ಲಿ ಮಿಂದೆದ್ದು ಅತಿ ಉತ್ಸಾಹದಿಂದ …
Read More »ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಸಿಇಓಗಳ ಜೊತೆಗೆ ಸಿಎಂ ಬೊಮ್ಮಾಯಿ ಸಭೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು. ಸರ್ಕಾರದ ವಿವಿಧ ಯೋಜನೆಗಳನ್ನು ಯಾವ ರೀತಿ ಅನುಷ್ಠಾನಕ್ಕೆ ತರಲಾಗಿದೆ ಎಂಬ ಕುರಿತು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಸಿಇಓಗಳ ಜೊತೆಗೆ ಸಿಎಂ ಬೊಮ್ಮಾಯಿ ಈ ವೇಳೆ ಚರ್ಚಿಸಿದರು. ಸಭೆಯಲ್ಲಿ ಸಚಿವರಾದ ಜೆ.ಸಿ.ಮಾಧುಸ್ವಾಮಿ, ಸಿ.ಸಿ.ಪಾಟೀಲ್, ವಿ.ಸೋಮಣ್ಣ, ಆರ್.ಅಶೋಕ್, ಬಿ.ಎ.ಬಸವರಾಜ, ಬಿ.ಶ್ರೀರಾಮುಲು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಹಾಗೂ ಎಲ್ಲ …
Read More »ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ
*ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ* ಗೋಕಾಕ : ತಾಲೂಕಿನ ಸಂತೋಷ ಜಾರಕಿಹೊಳಿ ಅವರ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಹಿರೇನಂದಿ ಗ್ರಾಮದಿಂದ ಕಾರ್ಖಾನೆವರಗೆ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿಯನ್ನು ಭವ್ಯ ಮೆರವಣಿಗೆ ಮೂಲಕ ತರಲಾಯಿತು. ನಂತರ ಗೋಮಾತೆ ಗೆ ಪೂಜೆ ಸಲ್ಲಿಸಿ, ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮದಲ್ಲಿ …
Read More »ಬಸನಗೌಡ ಯತ್ನಾಳ್ ಮತ್ತು ಅರವಿಂದ ಬೆಲ್ಲದ ಪಕ್ಷದ ನಾಯಕರಲ್ಲ: ಉಸ್ತುವಾರಿ ಅರುಣ್ ಸಿಂಗ್
ಹುಬ್ಬಳ್ಳಿ: ಬಸನಗೌಡ ಪಾಟೀಲ ಯತ್ನಾಳ ಪಕ್ಷದ ನಾಯಕಲ್ಲ. ಅವರೇನೋ ರಾಜ್ಯ- ರಾಷ್ಟ್ರ ನಾಯಕರಲ್ಲ. ಪಕ್ಷದ ಕೋರ್ ಕಮಿಟಿಯಲ್ಲಿ ಇಲ್ಲ. ಹೀಗಾಗಿ ಅವರ ಮಾತಿಗೆ ಮನ್ನಣೆ ಕೊಡಬೇಕಾಗಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ನಾಯಕರ ಬಗ್ಗೆ ಮಾತನಾಡಿದ್ದರ ಬಗ್ಗೆ ಹಿಂದೆಯೇ ನೋಟೀಸ್ ನೀಡಲಾಗಿದೆ. ಅದಕ್ಕೆ ಉತ್ತರ ನೀಡಿದ್ದಾರೆ. ಹಲವು ಬಾರಿ ಹೇಳಿದರೂ ಅದು ಪುನರಾವರ್ತನೆಯಾಗಿದೆ. ಅವರ ಸ್ವಭಾವ ಇರುವುದೇ ಹಾಗೆ. …
Read More »
Laxmi News 24×7