Breaking News

Daily Archives: ಅಕ್ಟೋಬರ್ 19, 2022

ಗರ್ಭಕೋಶಕ್ಕೆ ಕತ್ತರಿ ಪ್ರಕರಣ: ಸಂತ್ರಸ್ತ ಮಹಿಳೆಯರಿಂದ ಅಹೋರಾತ್ರಿ ಧರಣಿ

ಹಾವೇರಿ: ಅನಧಿಕೃತವಾಗಿ ಗರ್ಭಕೋಶದ ಚಿಕಿತ್ಸೆಗೊಳಗಾಗಿದ್ದ ಮಹಿಳೆಯರು ‘ವಿಶೇಷ ಆರ್ಥಿಕ ಪ್ಯಾಕೇಜ್’ ಘೋಷಿಸುವಂತೆ ಆಗ್ರಹಿಸಿ ಇಲ್ಲಿನ ಜಿಲ್ಲಾಡಳಿತ ಭವನದ ಎದುರು ಸೋಮವಾರ ಅಹೋರಾತ್ರಿ ಧರಣಿ ನಡೆಸಿದರು. ರಾಣೆಬೆನ್ನೂರಿನ ತಾಲ್ಲೂಕು ಆಸ್ಪತ್ರೆ ವೈದ್ಯಾಧಿಕಾರಿಯಾಗಿದ್ದ ಡಾ.ಪಿ. ಶಾಂತ ಅವರು 1522 ಬಡ ಮಹಿಳೆಯರ ಗರ್ಭಕೋಶವನ್ನು ಅನಧಿಕೃತವಾಗಿ ತೆಗೆದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ, ಸಂತ್ರಸ್ತ ಮಹಿಳೆಯರಿಗೆ ಸೂಕ್ತ ಪರಿಹಾರ ನೀಡಬೇಕು ಮತ್ತು ಗರ್ಭಕೋಶ ತೆಗೆದಿರುವ ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನೂರಾರು ಮಹಿಳೆಯರು ಆಗ್ರಹಿಸಿದರು. ಕಳೆದ …

Read More »

ಅಜ್ಜಿಯ ಶವ ತಿಂದ ನಾಯಿಗಳು: ಅನಾಥ ವೃದ್ಧರನ್ನು ವೃದ್ದಾಶ್ರಮಕ್ಕೆ ಸೇರಿಸಿ -ಡಿ.ಸಿ

ಕಲಬುರಗಿ: ವೃದ್ದೆಯ ದೇಹವನ್ನು ಶನಿವಾರ ರಾತ್ರಿ ಬೀದಿ ನಾಯಿಗಳು ಎಳೆದಾಡಿ ತಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗಿರೀಶ್ ಡಿ. ಬದೋಲೆ ಮಂಗಳವಾರ ಮಧ್ಯಾಹ್ನ ಯಾತ್ರಾ ಸ್ಥಳವಾದ ದೇವಲ‌ ಗಾಣಗಾಪುರಕ್ಕೆ ತೆರಳಿ ದತ್ತ ಮಂದಿರದ ಅರ್ಚಕರಿಂದ ಮಾಹಿತಿ ಪಡೆದರು. ಗಿರೀಶ್ ಡಿ. ಬದೋಲೆ ಮಂಗಳವಾರ ಮಧ್ಯಾಹ್ನ ಯಾತ್ರಾ ಸ್ಥಳವಾದ ದೇವಲ‌ ಗಾಣಗಾಪುರಕ್ಕೆ ತೆರಳಿ ದತ್ತ ಮಂದಿರದ ಅರ್ಚಕರಿಂದ ಮಾಹಿತಿ ಪಡೆದರು. ಸುಮಾರು 68 ವರ್ಷದ …

Read More »

ಬಿಜೆಪಿಯಲ್ಲಿ ಅರ್ಧ ಭ್ರಷ್ಟರು, ಇನ್ನರ್ಧ ಪುಕ್ಕಲರು: ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು: ಬಿಜೆಪಿಯವರಿಗೆ ತಮ್ಮದೇ ಪ್ರಣಾಳಿಕೆಯನ್ನು ಇಟ್ಟುಕೊಂಡು ಒಂದೇ ಒಂದು ಪತ್ರಿಕಾಗೋಷ್ಠಿ ನಡೆಸುವ ದಮ್ಮು, ತಾಕತ್ತು ಇದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಭ್ರಷ್ಟಾಚಾರ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.   ಭ್ರಷ್ಟಾಚಾರ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ‘ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ 550 ಭರವಸೆಗಳನ್ನು ನೀಡಿತ್ತು, ಇದುವರೆಗೂ ನಾವು ಬಿಜೆಪಿ ನೀಡಿದ ಭರವಸೆಗಳ ಬಗ್ಗೆ 50 …

Read More »

ಕಾಂಗ್ರೆಸ್‌ನಿಂದ ‘ಪೇಸಿಎಂ’ ಬಳಿಕ ‘ಸೇಸಿಎಂ’ ಅಭಿಯಾನ ಆರಂಭ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ‘ಪೇಸಿಎಂ’ ಅಭಿಯಾನ ಆರಂಭಿಸಿದ್ದ ಕಾಂಗ್ರೆಸ್, ಪ್ರಶ್ನೆಗಳನ್ನು ಮುಂದಿಟ್ಟು ‘ಸೇಸಿಎಂ’ ಅಭಿಯಾನ ಶುರು ಮಾಡಿದೆ. ಅಲ್ಲದೆ, ಈ ಪ್ರಶ್ನೆಗಳಿಗೆ ಉತ್ತರಿಸಲು ಕೂಡಾ ‘ಪೇಸಿಎಂ’ ಬೇಕೆ ಎಂದೂ ಪ್ರಶ್ನಿಸಿದೆ.   ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಬಿಜೆಪಿ ನಿಮ್ಮ ಹತ್ತಿರ ಇದೆಯಾ ಉತ್ತರ?’ ಎಂಬ ಅಭಿಯಾನದ ಮೂಲಕ ರಾಜ್ಯ ಬಿಜೆಪಿ ಸರ್ಕಾರಕ್ಕೆ 50 ಪ್ರಶ್ನೆಗಳನ್ನು ಕೇಳಲಾಗಿದೆ. ಆದರೆ, ಈವರೆಗೂ ಒಂದು ಪ್ರಶ್ನೆಗೂ …

Read More »

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸಿ: ಫೋನ್‌ ಸಂಭಾಷಣೆಯ ಆಡಿಯೊ ವೈರಲ್‌

ಚಿತ್ರದುರ್ಗ: ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಮುರುಘಾ ಮಠದ ಶಿವಮೂರ್ತಿ ಮುರುಘಾಶ್ರೀ ಬಂಧನಕ್ಕೆ ಒಳಗಾಗಿರುವುದಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವೆ ರಾಣಿ ಸತೀಶ್‌ ಹಾಗೂ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಮಹಡಿ ಶಿವಮೂರ್ತಿ ನಡುವೆ ನಡೆದ ಫೋನ್‌ ಸಂಭಾಷಣೆಯ ಆಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.   ಸುಮಾರು 12 ನಿಮಿಷದ ಮಾತುಕತೆಯಲ್ಲಿ ಹಲವು ವಿಚಾರಗಳು ಚರ್ಚೆಗೆ ಬಂದಿವೆ. ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಆಕ್ರೋಶ, ಯಡಿಯೂರಪ್ಪ …

Read More »