ರಾಜ್ಯ ಜಲ ಸಂಪನ್ಮೂಲ ವಿಭಾಗದಲ್ಲಿ (Water Resources Department) 155 ಬ್ಯಾಕ್ಲಾಗ್ ದ್ವಿತೀಯ ದರ್ಜೆ ಸಹಾಯಕ (Backlog Second Division Clerk) ಹುದ್ದೆ ನೇಮಕಾತಿಗೆ ನೀಡಿದ್ದ ತಡೆಯನ್ನು ರದ್ದು ಪಡಿಸಿ ಸರ್ಕಾರ ಮತ್ತೆ ಹೊಸದಾಗಿ ಅಧಿಸೂಚನೆ ಹೊರಡಿಸಿದೆ. ಗ್ರೂಪ್ ಸಿ ವೃಂದದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಿರಿಸಿದ್ದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು. ಆಸಕ್ತ …
Read More »Daily Archives: ಅಕ್ಟೋಬರ್ 20, 2022
ಎಂ.ಕೆ.ಹುಬ್ಬಳ್ಳಿಯಲ್ಲಿ ನೀರಿಗಾಗಿ ಹಾಹಾಕಾರ:
ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಕಳೆದ 8 ದಿನಗಳಿಂದ ನೀರು ಬಿಡದ ಹಿನ್ನೆಲೆ ಆಕ್ರೋಶಗೊಂಡಿರುವ ಇಲ್ಲಿನ ನಿವಾಸಿಗಳು ಪ್ರತಿಭಟನೆ ನಡೆಸಿದರು. ಹೌದು ಎಂಕೆ ಹುಬ್ಬಳ್ಳಿ ಪಟ್ಟಣದ ವಾರ್ಡ ನಂ.1, 2, 3ರಲ್ಲಿ ಕಳೆದ ಎಂಟು ದಿನಗಳಿಂದ ನೀರು ಬಿಟ್ಟಿಲ್ಲ. ಇಲ್ಲಿನ ಜನ ನೀರಿಗಾಗಿ ಪರಿತಪಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಆಕ್ರೋಶಗೊಂಡಿರುವ ಇಲ್ಲಿನ ನಿವಾಸಿಗಳು ಕೈಯಲ್ಲಿ ಖಾಲಿ ಕೊಡಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದರು. ಈ ವೇಳೆ ಪಟ್ಟಣ …
Read More »ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ದಲಿತರಿಗೆ ಅನ್ಯಾಯ ಆಗಲು ಬಿಡೋಲ್ಲ: ಎಸ್ಪಿ ಡಾ.ಸಂಜೀವ್ ಪಾಟೀಲ್
ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ದಲಿತರಿಗೆ ಅನ್ಯಾಯ ಆಗಲು ಬಿಡೋದಿಲ್ಲ. ನಾನು ಕೂಡ ದಲಿತ ಕೇರಿಗೆ ಬಂದು ನಿಮ್ಮ ಸಮಸ್ಯೆ ಆಲಿಸುತ್ತೇನೆ ಎಂದು ಎಸ್ಪಿ ಡಾ.ಸಂಜೀವ್ ಪಾಟೀಲ್ ಭರವಸೆ ನೀಡಿದರು. ಗುರುವಾರ ಬೆಳಗಾವಿಯ ಎಸ್ಪಿ ಕಚೇರಿಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ದಲಿತ ಮುಖಂಡರ ಜೊತೆಗೆ ಎಸ್ಪಿ ಡಾ.ಸಂಜೀವ್ ಪಾಟೀಲ್ ಸಭೆ ನಡೆಸಿದರು. ಈ ವೇಳೆ ದಲಿತ ಮುಖಂಡರು ತಮ್ಮ ವಿವಿಧ ಸಮಸ್ಯೆಗಳ ಬಗ್ಗೆ ಎಸ್ಪಿ ಅವರ ಗಮನಕ್ಕೆ ತಂದರು. ಈ …
Read More »ಬೆಳಗಾವಿ ನಗರ ಸಿಸಿಬಿ ಪೊಲೀಸರ ದಾಳಿ; ಅಫೀಮ ಮಾರಾಟ ಮಾಡುತ್ತಿದ್ದ ರಾಜಸ್ಥಾನಿ ವ್ಯಕ್ತಿಗಳಿಬ್ಬರ ಬಂಧನ
ದಿನಾಂಕ 20.10.2022 ರಂದು ಖಚಿತ ಮಾಹಿತಿ ಆದರಿಸಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸಿಸಿಬಿ ಪೊಲೀಸ್ ಇನ್ಸಪೆಕ್ಟರ್ ಶ್ರೀ ನಿಂಗನಗೌಡ ಪಾಟೀಲ್ ರವರ ನೇತೃತ್ವದ ತಂಡ ಬೆಳಗಾವಿ ನಗರದ ಆಟೋ ನಗರದಲ್ಲಿ ನಿಷೇಧಿತ ಅಫೀಮ ಮಾರಾಟ ಮಾಡುತ್ತಿದ್ದ ವ್ಯಕ್ತಿಗಳಾದ 1) ರೋಹಿತಾಶ್ವ ಭಗವಾನರಾಮ ಬಿಷ್ನೋಯಿ (24 ) ಸಾ: ಜೋಧಪುರ, ರಾಜಸ್ಥಾನ ಹಾಲಿ ಎಮ್.ಕೆ ಹುಬ್ಬಳ್ಳಿ, ಬೆಳಗಾವಿ 2) ರಾಜಕುಮಾರ್ ಜುಗತಾರಾಮ್ ಬಿಶ್ನೊಯಿ(22) ವರ್ಷ, ಸಾ: ಜೋಧಪುರ, ರಾಜಸ್ಥಾನ ಹಾಲಿ ರುಕ್ಮಿಣಿ …
Read More »ಅಂಕಲಗಿ ಗ್ರಾಮದ ಹೊರವಲಯದಲ್ಲಿ ಹಳ್ಳಕ್ಕೆ ಬಿದ್ದ ಕಾರು
ಚಾಲಕನ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಬಿದ್ದ ಪರಿಣಾಮ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಕಾರಿನಲ್ಲಿದ್ದ ದಂಪತಿಗಳನ್ನು ಸ್ಥಳೀಯರು ರಕ್ಷಿಸಿರುವ ಘಟನೆ ಗೋಕಾಕ್ ತಾಲೂಕಿನ ಅಂಕಲಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಬೆಳಗಾವಿಯಿಂದ ಸ್ವಗ್ರಾಮ ಧೂಪದಾಳಕ್ಕೆ ಕಾರಿನಲ್ಲಿ ಆಗಮಿಸುತ್ತಿದ್ದ ದಂಪತಿ ಸಿದ್ದಪ್ಪ ಕೊಣ್ಣೂರ ಹಾಗೂ ಅವರ ಪತ್ನಿ ಸೀಮಾ ಕೊಣ್ಣೂರ ಅವರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಕಾರು ಹಳ್ಳದಲ್ಲಿ ಬೀಳುತ್ತಿದ್ದಂತೆ ಕಾರು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗುತ್ತಿತ್ತು. ಈ ವೇಳೆ ಅಲ್ಲಿದ್ದ ಸ್ಥಳೀಯರ ಸಮಯಪ್ರಜ್ಞೆಯಿಂದ …
Read More »ಕಿತ್ತೂರು ಉತ್ಸವ; ಪೂರ್ವಸಿದ್ಧತೆ ಪರಿಶೀಲನೆ ಮಾಡಿದ:ನಿತೇಶ್ ಪಾಟೀಲ
ಇದೇ ಮೊದಲ ಬಾರಿ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಆಚರಿಸಲಾಗುತ್ತಿರುವುದರಿಂದ ಪ್ರತಿ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಲು ಅನುಕೂಲವಾಗುವಂತೆ ಒಟ್ಟು 15 ಉಪ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಯ ಅಧ್ಯಕ್ಷರು ಮಾತ್ರವಲ್ಲದೆ ಎಲ್ಲ ತಾಲ್ಲೂಕುಗಳ ತಹಶೀಲ್ದಾರರನ್ನು ಕೂಡ ಉತ್ಸವದ ಕೆಲಸಕ್ಕೆ ನಿಯೋಜಿಸಲಾಗಿದೆ. ಎಲ್ಲ ಉಪ ಸಮಿತಿಯ ಅಧ್ಯಕ್ಷರು ಮುಂದಿನ ಐದು ದಿನಗಳ ಕಾಲ ಕಿತ್ತೂರಿನಲ್ಲಿಯೇ ಉಪಸ್ಥಿತರಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.ಕಿತ್ತೂರು ಉತ್ಸವದ ಹಿನ್ನೆಲೆಯಲ್ಲಿ ಚನ್ನಮ್ಮನ ಕಿತ್ತೂರಿನಲ್ಲಿ …
Read More »ಗೋಕಾಕ: ರಮೇಶ ಜಾರಕಿಹೊಳಿ, ಹೇಳಿಕೆ
ಗೋಕಾಕ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಗುರುವಾರದಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಪಂಚಮಸಾಲಿ ಸಮಾಜದ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು, ಕೂಡಲ ಸಂಗಮ ಪೀಠದ ಜಗದ್ಗುರು ಜಯ ಮೃತ್ಯುಂಜಯ ಸ್ವಾಮಿಜಿಯವ ನೇತ್ರತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ ಮಕ್ಕಳ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ 2ಎ ಮೀಸಲಾತಿ ನೀಡಬೇಕೆನ್ನುವ ಅವರ ಹೋರಾಟ …
Read More »487 ಹುದ್ದೆಗಳ ನೇಮಕಾತಿಗೆ ಮುಂದಾದ ಕೆಎಂಎಫ್
ಕರ್ನಾಟಕ ಹಾಲು ಒಕ್ಕೂಟದಲ್ಲಿ (Karnataka Milk Federation) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಡೆಪ್ಯೂಟಿ ಡೈರೆಕ್ಟರ್, ಜೂನಿಯರ್ ಟೆಕ್ನಿಷಿಯನ್ ಸೇರಿದಂತೆ ಒಟ್ಟು 487 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್ 19 ಆಗಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, …
Read More »ಸಿದ್ದರಾಮಯ್ಯ ರಾಯಚೂರಿಗೆ ಬಂದಾಗ ಅಡ್ಡಗಟ್ಟಿ ಚಪ್ಪಲಿ ಎಸೆಯುವ ಮೂಲಕ ಖಂಡಿಸಲಾಗುವುದು : ಗುಂಜಳ್ಳಿ, ಸುರೇಶ ದುಗುನೂರು
ರಾಯಚೂರು: ಮಾದಿಗ ಸಮಾಜಕ್ಕೆ ಒಳ ಮೀಸಲಾತಿ ಕಲ್ಪಿಸುವಲ್ಲಿ ತನ್ನ ಅಧಿಕಾರದ ಅವಧಿಯಲ್ಲಿ ನಿರ್ಲಕ್ಷ್ಯ ವಹಿಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಅಕ್ಟೋಬರ್ 21 ಹಾಗೂ 22ರಂದು ಗೋಬ್ಯಾಕ್ ಚಳವಳಿ ಮಾಡಿ ಚಪ್ಪಲಿ ಎಸೆದು ಪ್ರತಿಭಟನೆ ಮಾಡಲಾಗುವುದು ಎಂದು ಮಾದಿಗ ದಂಡೋರ (ಎಂಆರ್ ಪಿಎಸ್) ರಾಜ್ಯ ಅಧ್ಯಕ್ಷ ಬಿ.ನರಸಪ್ಪ ದಂಡೋರ ತಿಳಿಸಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2013ರಿಂದ 2018ರವರೆಗೆ ಅಧಿಕಾರದಲ್ಲಿದ್ದ ಸಿದ್ದರಾಮಯ್ಯನವರು ಮಾದಿಗ ಸಮಾಜದ ಒಳ …
Read More »ಖೋಟಾ ನೋಟು ಚಲಾವಣೆ ಮಾಡಲು ಬಂದಿದ್ದ ಖತರ್ನಾಕ್ ಕಿಲಾಡಿಗಳ ಬಂಧನ
ಖೋಟಾ ನೋಟು ಚಲಾವಣೆ ಮಾಡಲು ಬಂದಿದ್ದ ಖತರ್ನಾಕ್ ಕಿಲಾಡಿಗಳನ್ನು ಬಂಧನ ಮಾಡುವಲ್ಲಿ ಹುಬ್ಬಳ್ಳಿಯ ಉಪನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು, ಬಿಜಾಪುರದಿಂದ ಖೋಟಾ ನೋಟು ಚಲಾವಣೆ ಮಾಡಲು ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿರುವ ಕುರಿತಂತೆ ಖಚಿತ ಮಾಹಿತಿ ಮೇಲೆ ಉಪನಗರ ಪೊಲೀಸರು ಲಾಡ್ಜ್ ಮೇಲೆ ದಾಳಿ ಮಾಡಿದ್ದು, ದಾಳಿಯ ಸಮಯದಲ್ಲಿ ಮೂವರು ಆರೋಪಿಗಳು ಸಿಕ್ಕಿ ಬಿದ್ದು ಒಬ್ಬ ಆರೋಪಿ ಪರಾರಿ ಆಗಿದ್ದಾನೆ. ಇನ್ನು ಬಂದಿತರಿಂದ 200 ರೂ ಮುಖ ಬೆಲೆಯ 129 ಖೋಟಾ …
Read More »
Laxmi News 24×7