Breaking News

Daily Archives: ಅಕ್ಟೋಬರ್ 22, 2022

ಒಂಬತ್ತು ಜಿಲ್ಲಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮೈಸೂರು, ದಕ್ಷಿಣ ಕನ್ನಡ, ಚಿತ್ರದುರ್ಗ ಒಳಗೊಂಡಂತೆ ಒಂಬತ್ತು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೇರಿದಂತೆ 21 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಟಿ.ಕೆ. ಅನಿಲ್‌ಕುಮಾರ್-ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ, ಭೂಮಿ). ಎನ್.ವಿ. ಪ್ರಸಾದ್-ಕಾರ್ಯದರ್ಶಿ, ಕಾರ್ಮಿಕ ಇಲಾಖೆ. ಎನ್. ಜಯರಾಮ್-ಕಾರ್ಯದರ್ಶಿ, ಕಂದಾಯ ಇಲಾಖೆ. ಬಗಾದಿ ಗೌತಮ್- ನಿರ್ದೇಶಕ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ. ಪಿ.ಐ. ಶ್ರೀವಿದ್ಯಾ- ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಇ-ಆಡಳಿತ. ಡಿ.ಎಸ್. ರಮೇಶ್-ಜಿಲ್ಲಾಧಿಕಾರಿ, ಚಾಮರಾಜನಗರ. ಎಚ್.ಎನ್. ಗೋಪಾಲಕೃಷ್ಣ- ಜಿಲ್ಲಾಧಿಕಾರಿ, …

Read More »

ಬಡ ಪೋಷಕರ ಜೇಬಿಗೆ ಸರ್ಕಾರದ ಕತ್ತರಿ: ಸಿದ್ದರಾಮಯ್ಯ

ಬೆಂಗಳೂರು: ಕಮಿಷನ್‌ ಹೆಸರಿನಲ್ಲಿ ರಾಜ್ಯದ ಖಜಾನೆ ಲೂಟಿ ಮಾಡಿದ ಬಿಜೆಪಿ ಸರ್ಕಾರ, ಈಗ ದೇಣಿಗೆ ನೆಪದಲ್ಲಿ ಬಡ ಮಕ್ಕಳ ಪೋಷಕರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳ ಪೋಷಕರಿಂದ ಶಾಲಾಭಿವೃದ್ಧಿಗೆ ದೇಣಿಗೆ ಸಂಗ್ರಹಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿರುವ ಕುರಿತು ಟ್ವಿಟರ್‌ನಲ್ಲಿ ಶುಕ್ರವಾರ ಪ್ರತಿಕ್ರಿಯಿಸಿರುವ ಅವರು, ‘ಸರ್ಕಾರಿ ಶಾಲೆಯ ಬಡ ಮಕ್ಕಳ ಮೇಲೆ ಬಿಜೆಪಿ ಸರ್ಕಾರದ ಭ್ರಷ್ಟ …

Read More »