ಬೆಳಗಾವಿ : ಇಂದಿನಿಂದ ಬೆಳಗಾವಿ ಜಿಲ್ಲೆಯ ಚನ್ನಮ್ಮನ್ನ ಕಿತ್ತೂರಿನಲ್ಲಿ ಮೂರು ದಿನಗಳ ಕಾಲ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರವು ಕಿತ್ತೂರು ಉತ್ಸವವನ್ನು ರಾಜ್ಯ ಮಟ್ಟದಲ್ಲಿ ಉತ್ಸವವಾಗಿ ಆಚರಿಸುತ್ತಿದೆ. ಇಂದು ಸಂಜೆ 7 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಿತ್ತೂರು ಉತ್ಸವ ಉದ್ಘಾಟಿಸಲಿದ್ದು, ಅಕ್ಟೋಬರ್ 23,24,25 ರಂದು ಕಾರ್ಯಕ್ರಮಗಳು ನಡೆಯಲಿವೆ. ಮೂರು ದಿನಗಳ ಉತ್ಸವದಲ್ಲಿ ಮೂರು ವೇದಿಕೆಗಳನ್ನು ನಿರ್ಮಿಸಲಾಗಿದೆ. ಕಿತ್ತೂರು ರಾಣಿ ಚನ್ನಮ್ಮ ಮುಖ್ಯ ವೇದಿಕೆ ಹಾಗೂ …
Read More »Daily Archives: ಅಕ್ಟೋಬರ್ 23, 2022
ವಿಧಾನಸಭೆ ಉಪಸಭಾಪತಿ, ಸವದತ್ತಿ ಶಾಸಕ ಆನಂದ ಮಾಮನಿ ವಿಧಿವಶ
ಬೆಳಗಾವಿ: ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಚಂದ್ರಶೇಖರ ಮಾಮನಿ ಅವರು ಅನಾರೋಗ್ಯದಿಂದ ಶನಿವಾರ ರಾತ್ರಿ ಕೊನೆಯುಸಿರೆಳೆದರು. ಅನಾರೋಗ್ಯದಿಂದ ಬಳಲುತ್ತಿದ್ದ ಅನಂದ ಮಾಮನಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನೇಕ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ. ರವಿವಾರ ಪಾರ್ಥಿವ ಶರೀರ ತವರು ಜಿಲ್ಲೆಗೆ ಆಗಮಿಸಲಿದೆ. ಶಾಸಕ ಆನಂದ ಮಾಮನಿ ನಿಧನದಿಂದ ಜಿಲ್ಲೆಯಾದ್ಯಂತ ಶೋಕ ಮಡುಗಟ್ಟಿದ್ದು, ಹಿರಿಯ ರಾಜಕೀಯ ನೇತಾರನನ್ನು ಕಳೆದುಕೊಂಡ ಜಿಲ್ಲೆ …
Read More »
Laxmi News 24×7