ಬೆಂಗಳೂರು : ಭಾರೀ ಮಳೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಭಾರೀ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆ ಉಷ್ಣಾಂಶದಲ್ಲಿ ಭಾರೀ ಇಳಿಕೆಯಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಟ ತಾಪಮಾನದಲ್ಲಿ ಇಳಿಕೆ ದಾಖಲಾಗಿದೆ. ರಾಜ್ಯದ ಶೇ. 73 ರಷ್ಟು ಭೂ ಭಾಗದಲ್ಲಿ 12 ರಿಂ ದ16 ಡಿಗ್ರಿ ಸೆಲ್ಸಿಯಸ್ …
Read More »Daily Archives: ಅಕ್ಟೋಬರ್ 26, 2022
ದೀಪಾವಳಿ ವಿಶೇಷ; ಬಲಿಪಾಡ್ಯದ ಮಹತ್ವ
ಐದು ದಿನಗಳ ಕಾಲ ಶ್ರದ್ಧಾಭಕ್ತಿ-ಸಡಗರದಿಂದ ಆಚರಿಸುವ ಹಬ್ಬ ದೀಪಾವಳಿ. ಇದರಲ್ಲಿ ಬಲಿಪಾಡ್ಯವನ್ನು ಈ ಬಾರಿ ಅ. 26ರಂದು ಆಚರಿಸಲಾಗುತ್ತದೆ. ವಾಮನನು ತ್ರಿವಿಕ್ರಮರೂಪಿಯಾಗಿ ಬಲಿಚಕ್ರವರ್ತಿಯನ್ನು ಸುತಲಲೋಕಕ್ಕೆ ಕಳುಹಿಸಿದ ದಿನವೇ ಬಲಿಪ್ರತಿಪತ್. ಮಹಾಧಾರ್ವಿುಕನಾದ ಬಲಿಮಹಾರಾಜನಿಗೂ ತಾನು ಎಲ್ಲವನ್ನು ಗೆದ್ದ ಮಹಾಚಕ್ರವರ್ತಿ ಎಂಬ ಅಹಂಕಾರ ಬಂದಿತು. ಆ ಅಹಂಕಾರವನ್ನು ನಾಶಗೊಳಿಸಬೇಕೆಂದೇ ನಾರಾಯಣನು ವಾಮನರೂಪಿಯಾಗಿ ಬಂದು ಮೂರು ಪಾದ ಭೂಮಿಯನ್ನು ದಾನವಾಗಿ ಕೇಳಿದನು. ಸರ್ವಸ್ವವೂ ನನ್ನಾಧೀನದಲ್ಲಿರುವಾಗ ಬೇಕಾದ್ದನ್ನು ಕೊಡುವೆ ಎಂಬ ಅಹಂಕಾರದಿಂದ ಬಲಿಯು ಹೇಳುತ್ತಾನೆ. ಅದಕ್ಕೆ …
Read More »
Laxmi News 24×7