Breaking News

Daily Archives: ಅಕ್ಟೋಬರ್ 27, 2022

ಕಡಿ ಮಶಿನ್ ಬಳಿಯ ಕಲ್ಲಿನ ಕ್ವಾರಿಯಲ್ಲಿ ಮುಳುಗಿದ್ದ ಯುವಕನ ಶವ ಪತ್ತೆ

ಮೂರು ದಿನಗಳ ಹಿಂದೆ ಬೆಳಗಾವಿ ತಾಲೂಕಿನ ಅಲತಗಾದ ಕಡಿ ಮಶಿನ್ ಬಳಿಯ ಕಲ್ಲಿನ ಕ್ವಾರಿಯಲ್ಲಿ ಮುಳುಗಿದ್ದ ಯುವಕನ ಶವ ಪತ್ತೆಯಾಗಿದೆ. ಹೌದು ಮಂಗಳವಾರ ಸಾಯಂಕಾಲ ಮೂವರು ಸ್ನೇಹಿತರು ದೀಪಾವಳಿ ಹಬ್ಬದ ಮೋಜು ಮಸ್ತಿ ಮಾಡುತ್ತಾ, ಅಲತಗಾದ ಕಡಿ ಮಶಿನ್ ಬಳಿಯ ಕಲ್ಲಿನ ಕ್ವಾರಿಯಲ್ಲಿ ನೀರಿಗೆ ಇಳಿದಿದ್ದರು. ಇದರಲ್ಲಿ ಅನಗೋಳದ 22 ವರ್ಷದ ಸತೀಶ ಹನಮನ್ನವರ ಎಂಬ ಯುವಕ ನೀರಿನಲ್ಲಿ ಮುಳುಗಿದ್ದ. ಈತನ ಸ್ನೇಹಿತರು ಅಕ್ಕ ಪಕ್ಕದವರಿಗೆ ವಿಷಯ ತಿಳಿಸಿದ್ದರು. ಸುದ್ದಿ …

Read More »

ಭಕ್ತಿ ಭಾವದಿಂದ ದೀಪಾವಳಿ ಆಚರಿಸಿದ ಮುಸ್ಲಿಂ ಕುಟುಂಬ

ಹುಬ್ಬಳ್ಳಿ, ಅಕ್ಟೋಬರ್ 26 : ರಾಜ್ಯದ ಹಲವೆಡೆ ಈಗ ಕೋಮು ದಳ್ಳುರಿ ಹೊತ್ತಿ ಉರಿಯುತ್ತಿದೆ. ವರ್ಷಗಳಿಂದ ಒಂದಿಲ್ಲೊಂದು ವಿಷಯಕ್ಕೆ ಕೋಮು ಭಾವನೆ ಕೆರಳಿಸುವ ಪ್ರಕರಣಗಳು ನಡೀಯುತ್ತಲೇ ಇವೆ. ಆದರೆ ಕುಂದಗೋಳ ತಾಲೂಕ ಗುಡನಕಟ್ಟಿ ಗ್ರಾಮದ ಮುಸ್ಲಿಂ ಕುಟುಂಬ ದೀಪಾವಳಿ ಹಬ್ಬ ಆಚರಿಸುವ ಮೂಲಕ ಭಾವೈಕ್ಯತೆ ಮೆರೆದಿದ್ದಸಾರೆ.   ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ಒಂದಿಲ್ಲೊಂದು ವಿಷಯದಲ್ಲಿ ಕೋಮು ಸಂಘರ್ಷಗಳು ನಡೆಯುತ್ತಲೆ ಇವೆ. ಆದರೆ ದೇಶದಲ್ಲಿ ಕೆಲವು ಭಾಗದ ಜನ ಈಗಲೂ …

Read More »

ಖರ್ಗೆಯಿಂದ ಕಾಂಗ್ರೆಸ್‌ ಉನ್ನತ ಸಮಿತಿ ರಚನೆ: ಸೋನಿಯಾ ಸೇರಿ 47 ಜನರಿಗೆ ಸ್ಥಾನ

ನವದೆಹಲಿ: ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷರಾಗಿ ಬುಧವಾರ ಅಧಿಕಾರವಹಿಸಿಕೊಂಡಿರುವ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ್‌ ಖರ್ಗೆ, ಪಕ್ಷದ ಉನ್ನತ ಸಮಿತಿ ರಚಿಸಿದ್ದಾರೆ. ಸೋನಿಯಾ ಗಾಂಧಿ, ಮನ್‌ಮೋಹನ್‌ ಸಿಂಗ್‌, ರಾಹುಲ್‌ ಗಾಂಧಿ ಸೇರಿದಂತೆ ಪಕ್ಷದ 47 ಮಂದಿ ಪ್ರಮುಖರಿಗೆ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ.   ಈ ಸಮಿತಿಯು ಪಕ್ಷದ ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಜಾಗದಲ್ಲಿ ಕೆಲಸ ಮಾಡಲಿದೆ. ಕಾರ್ಯಕಾರಿ ಸಮಿತಿಯ ಹೊಸ ಸದಸ್ಯರನ್ನು ಮುಂದಿನ ಎಐಸಿಸಿ ಸಭೆಯಲ್ಲಿ ಆಯ್ಕೆ ಮಾಡಲಾಗುತ್ತದೆ. ಪಕ್ಷಕ್ಕೆ …

Read More »

ಬಿಜೆಪಿ, ಕಾಂಗ್ರೆಸ್‌ನವರು ಬಸ್ ಸ್ಟಾಂಡ್ ಬಸವೆಯರ ತರಹ ಅಗಿದ್ದಾರೆ-ಸಿ.ಎಂ. ಇಬ್ರಾಹಿಂ

ಹುಬ್ಬಳ್ಳಿ ಅಕ್ಟೋಬರ್‌ 26: ಬಿಜೆಪಿ, ಕಾಂಗ್ರೆಸ್‌ನವರು ಬಸ್ ಸ್ಟಾಂಡ್ ಬಸವೆಯರ ತರಹ ಆಗಿದ್ದಾರೆ. ಬಿಜೆಪಿಯವರಿಗೆ ಕಾಂಗ್ರೆಸ್ ನವರೆಗೆ ಮಾನ ಮರ್ಯಾದೆ,ಜೈಲ್, ಬೇಲು ಇಲ್ಲದಂತಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಕಾಂಗ್ರೆಸ್‌ ಹಾಗೂ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ.   ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಸ್ಥಾನ ಇಲ್ಲ ಮಾನ ಇದೆ ಆದರೆ ಬಿಜೆಪಿಯಲ್ಲಿ 12 ಜನರ ವಿಡಿಯೋ ಸಲುವಾಗಿ ಬೇಲ್ ತೆಗೆದುಕೊಂಡು ಕುಳಿತಿದ್ದಾರೆ. ಅದರಲ್ಲಿ ಏನು ಇದೆ ಅಂತ …

Read More »

ಸಚಿವ ಸಂಪುಟ ವಿಸ್ತರಣೆ ಆಗಲಿ, ಬಿಡಲಿ ನಾನಂತೂ ಅದರಲ್ಲಿ ಇಲ್ಲ ಎಂದ ಯತ್ನಾಳ್

ವಿಜಯಪುರ: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಖಾರವಾಗಿ ಪ್ರತಿಕ್ರಿಯಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಂಪುಟ ವಿಸ್ತರಣೆ ಆಗಲಿ, ಬಿಡಲಿ ಅದರಲ್ಲಿ ನಾನಂತೂ ಇಲ್ಲ ಎಂದು ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನನಗೆ ಕರೆ ಮಾಡಿದ್ದರು. ಡಿಸೆಂಬರ್ ನಲ್ಲಿ ಟೆಕ್ಸ್ ಟೈಲ್ ಪಾರ್ಕ್ ಉದ್ಘಾಟನೆ ಮಾಡಲು ಬರುತ್ತಿದ್ದಾರೆ. ಈ ಮೂಲಕ ಸಾವಿರಾರು ಜನರಿಗೆ ಉದ್ಯೋಗ ನೀಡಲಾಗುತ್ತದೆ. ವಿಜಯಪುರ ಮಹಾನಗರ ಪಾಲಿಕೆಗೆ ಹೆಚ್ಚುವರಿ 100 ಕೋಟಿ …

Read More »

ಧೂಳಖೇಡ ಬಳಿ ಭೀಕರ ಅಪಘಾತ: ಯಾತ್ರೆಗೆ ತೆರಳುತ್ತಿದ್ದ ದಂಪತಿ ಸಾವು

ವಿಜಯಪುರ : ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಧೂಳಖೇಡ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಂಬದಿಯಿಂದ ಕ್ರೂಸರ್ ಢಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಮೃತಪಟ್ಟು, ಒಂಬತ್ತು ಜನರು ಗಾಯಗೊಂಡ ದುರ್ಘಟನೆ ಸಂಭವಿಸಿದೆ.   ಜಿಲ್ಲೆಯ ಧೂಳಖೇಡ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಸಂಭವಿಸಿದ ಭೀಕರ ಅಪಾಯದಲ್ಲಿ ಮೃತಪಟ್ಟವರನ್ನು ಕ್ರೂಸರ್ ನಲ್ಲಿದ್ದ ಬೆಳಗಾವಿ ಜಿಲ್ಲೆ ಅಥಣಿ ಮೂಲದ ಪತಿ-ಪತ್ನಿ ಭಯ್ಯಾಜಿ ಶಿಂಧೆ (50) ಸುಮಿತ್ರಾ ಶಿಂಧೆ (45) ಎಂದು …

Read More »

ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 150 ಅಭ್ಯರ್ಥಿಗಳ ಪಟ್ಟಿ ಪ್ರಕಟ ಬಗ್ಗೆ ನಾಯಕರ ಮಹತ್ವದ ಚರ್ಚೆ

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರ ಸಭೆ ನಡೆದಿದೆ. ಸುನಿಲ್ ಕನಗೋಲು ವರದಿ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ. ಆದಷ್ಟು ಬೇಗ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಸಲಹೆ ನೀಡಲಾಗಿದೆ. ಸುನಿಲ್ ಟೀಂ ನೀಡಿರುವ ವರದಿ ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷದ ನಾಯಕರು ಚರ್ಚೆ ನಡೆಸಿದ್ದು, ಡಿಸೆಂಬರ್ ಒಳಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲು ತೀರ್ಮಾನಿಸಲಾಗಿದೆ. ಮೊದಲ ಹಂತದಲ್ಲಿ 150 ಕ್ಕೂ ಹೆಚ್ಚು ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲು …

Read More »

ತೂಕ ಇಳಿಸೋಕೆ ವಾಕಿಂಗ್ ಸಾಕಾಗಲ್ಲ, ತಜ್ಞರು ಹೇಳೋ ಈ ಟಿಪ್ಸ್ ಕೇಳಿ

ದಿನಂಪ್ರತಿ 10,000 ಹೆಜ್ಜೆಗಳಷ್ಟು ನಡೆಯುವುದು ಉತ್ತಮ ಆರೋಗ್ಯಕರ ಜೀವನದ ಬುನಾದಿ ಎಂದೆನಿಸಿದೆ. ಹಲವಾರು ವರ್ಷಗಳಿಂದ ಇದೇ ಸೂತ್ರವನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡು ಬಂದಿದ್ದಾರೆ. ಜನರು ಕೂಡ ತಮ್ಮ ಫಿಟ್‌ನೆಸ್ ಟ್ರ್ಯಾಕರ್‌ಗಳಲ್ಲಿ ಈ ಮೈಲುಗಲ್ಲನ್ನು ಸಾಧಿಸಲು ಪ್ರಯತ್ನಿಸುತ್ತಾರೆ. ಹಾಗಿದ್ದರೆ ಇಲ್ಲಿ ವಿಚಾರ ಮಾಡಬೇಕಾದ ಪ್ರಶ್ನೆಯೆಂದರೆ ದಿನವೂ ಹತ್ತುಸಾವಿರ ಹೆಜ್ಜೆಗಳ ನಡಿಗೆಯು ಸ್ಥೂಲಕಾಯತೆ ಮತ್ತು ಮಧುಮೇಹದಂತಹ ದೀರ್ಘಕಾಲದ ಪರಿಸ್ಥಿತಿಗಳನ್ನು ತಡೆಯಲು ಸಹಾಯ ಮಾಡುತ್ತದೆಯೇ ಎಂಬುದಾಗಿದೆ. ಆರೋಗ್ಯಕರ ತೂಕಕ್ಕೆ ಎಷ್ಟು ಹೆಜ್ಜೆಗಳನ್ನು ಹಾಕಬೇಕು? ಈ ಕುರಿತು …

Read More »

ಶಾಸಕರಿಗೆ ತಲಾ 100 ಕೋಟಿ ರೂ. ಕೊಟ್ಟು ಆಪರೇಷನ್ ಕಮಲ ಆರೋಪ: ಹೈಡ್ರಾಮಾ

ಹೈದರಾಬಾದ್: ತೆಲಂಗಾಣದಲ್ಲಿ ಟಿ.ಆರ್.ಎಸ್. ಶಾಸಕರಿಗೆ ತಲಾ 100 ಕೋಟಿ ರೂ. ಕೊಟ್ಟು ಬಿಜೆಪಿ ಖರೀದಿಗೆ ಯತ್ನಿಸಿದೆ ಎಂದು ಆರೋಪಿಸಿ ಸಚಿವರು ಮತ್ತು ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್) ನಾಯಕರು ಬುಧವಾರ ರಾತ್ರಿ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿದರು, ಟಿ.ಆರ್‌.ಎಸ್. ಶಾಸಕರನ್ನು ಖರೀದಿಸಲು ಬಿಜೆಪಿಯ ಯತ್ನಿಸಿದೆ ಎಂದು ದೂರಿದ ಪ್ರತಿಭಟನಾಕಾರರು ವಿಜಯವಾಡ ಹೆದ್ದಾರಿಯ ಹೈದರಾಬಾದ್ ಬಳಿಯ ಚೌಟುಪ್ಪಲ್‌ ನಲ್ಲಿ ಧರಣಿ ನಡೆಸಿದರು. ಪ್ರತಿಭಟನೆಯಲ್ಲಿ ಸಚಿವರಾದ ಗಂಗೂಲ ಕಮಲಾಕರ್ ಮತ್ತು ಇಂದ್ರಕರನ್ ರೆಡ್ಡಿ …

Read More »

ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ದೀಪಾವಳಿ ಗಿಫ್ಟ್‌ ನೀಡಿದೆ. ಹೌದು, ರಾಜ್ಯ ಸರ್ಕಾರವು ಒಂದು ಸರ್ಕಾರವು ಒಂದು ಸಾವಿರ ಗೌರವ ಧನವನ್ನು ಹೆಚ್ಚಳ ಮಾಡಿದೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆದೇಶದ ಪ್ರಕಾರ ಸೆಪ್ಟಂಬರ್‌, ಆಕ್ಟೋಬರ್‌, ನವೆಂಬರ್‌ ತಿಂಗಳ ತನಕ ಮೂರು ತಿಂಗಳ ಗೌರವ ಧನವನ್ನು ಹೆಚ್ಚಳ ಮಾಡಿ ಆದೇಶವನ್ನು ಹೊರಡಿಸಿದೆ. ಆಶಾ ಕಾರ್ಯಕರ್ತೆಯರ ಸಂಖ್ಯೆಗೆ ಅನುಗುಣವಾಗಿ ಅದೇಶವನ್ನು ಹೊರಡಿಸಿದ್ದು, ಈ ಮೂಲಕ ದೀಪಾವಳಿ ಗಿಫ್ಟ್‌ ಸಿಕ್ಕಿದೆ. …

Read More »