ಬೆಂಗಳೂರು: ರಾಜ್ಯದ ಸರಕಾರಿ ಶಾಲಾ ಮಕ್ಕಳಿಗೆ ಡಿಜಿಟಲ್ ಆರೋಗ್ಯ ಕಾರ್ಡ್ ವಿತರಣೆ, ಮೌಲ್ಯಯುತ ಶಿಕ್ಷಣ, ವಿಶ್ವವಿದ್ಯಾನಿಲಯಗಳ ಕುಲಪತಿಗಳ ನೇಮಕಾತಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವಂತೆ ಶಿಕ್ಷಣ ಇಲಾಖೆಗೆ ಸಲಹೆ ನೀಡಿರುವುದಾಗಿ ಶಿಕ್ಷಣ ಸುಧಾರಣೆಗಳ ಸಲಹೆಗಾರ ಡಾ| ಎಂ.ಆರ್. ದೊರೆಸ್ವಾಮಿ ತಿಳಿಸಿದರು. ಈ ಕುರಿತು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಬಾರಿ ಶಿಕ್ಷಣ ಸುಧಾರಣೆಗಳ ಸಲಹೆಗಾರನಾಗಿದ್ದ ವೇಳೆ 18 ಶಿಫಾರಸುಗಳನ್ನು ನೀಡಿದ್ದೆ. ಈ ಪೈಕಿ ಕೆಲವು ಅನುಷ್ಠಾನವಾಗಿವೆ. 2ನೇ ಬಾರಿಗೆ ಸಲಹೆಗಾರನಾಗಿ ಆಯ್ಕೆಯಾದ …
Read More »Daily Archives: ಅಕ್ಟೋಬರ್ 30, 2022
ಕನ್ನಡದ ಅಸ್ಮಿತೆಯನ್ನು ಮತ್ತಷ್ಟು ಗಟ್ಟಿಗೊಳಿಸುವ ಕಾನೂನು ಜಾರಿಯಾಗಲಿ
ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ವಿಷಯದಲ್ಲಿ ಕನ್ನಡ ಭಾಷೆ ಸಮಗ್ರ ಅಭಿವೃದ್ದಿ ಮಸೂದೆ 2022 ಸಿದ್ಧ ವಾಗಿದ್ದು, ಈ ಬಗ್ಗೆ ಸಾರ್ವಜನಿಕ ಚರ್ಚೆ ಆರಂಭವಾಗಿದೆ. ಕನ್ನಡ ಅಭಿವೃದ್ದಿ ಪ್ರಾಧಿ ಕಾರ 2021ರಲ್ಲಿ ರೂಪಿಸಿದ ಮಸೂದೆಯನ್ನು ಕರ್ನಾಟಕ ಕಾನೂನು ಆಯೋಗಕ್ಕೆ ಕಳಿಸಿ ಸೂಕ್ತ ಸಲಹೆ ಪಡೆದು ಈಗ ಕರಡು ರೀತಿಯಲ್ಲಿ ಅಣಿಯಾಗಿದೆ. ಈಗಾಗಲೇ ಸದನಲ್ಲಿ ಮಂಡನೆಯಾಗಿರುವ “ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಮಸೂದೆ-2022’ರಲ್ಲಿದ್ದ ದಂಡ ವಿಚಾರ, ಜಾರಿ ನಿರ್ದೇಶನ ವ್ಯವಸ್ಥೆ ಅಂಶಗಳಲ್ಲಿ …
Read More »
Laxmi News 24×7