Breaking News

Daily Archives: ಅಕ್ಟೋಬರ್ 31, 2022

ಬಿಲ್‌ ಪಾವತಿಗೆ ಶೇ.40 ಕಮಿಷನ್‌ ಬೇಡಿಕೆ; ಗುತ್ತಿಗೆದಾರನಿಂದ ದಯಾಮರಣಕ್ಕೆ ಅರ್ಜಿ

ಹುಬ್ಬಳ್ಳಿ: ಕೋವಿಡ್‌-19 ವೇಳೆ ಗ್ರಾ.ಪಂ.ಗಳಿಗೆ ಪರಿಕರ ಪೂರೈಸಿದ್ದ ಬಿಲ್‌ ಪಾವತಿಗೆ ಅಧಿಕಾರಿಗಳು ಶೇ.40ಕ್ಕಿಂತ ಹೆಚ್ಚಿನ ಕಮಿಷನ್‌ ಕೇಳಿ ಬಿಲ್‌ ತಡೆ ಹಿಡಿದಿದ್ದಾರೆ. ಈಗ ತಾನು ಸಾಲದಿಂದ ಕಂಗೆಟ್ಟಿದ್ದು, ಆದ್ದರಿಂದ ದಯಾಮರಣಕ್ಕೆ ಅವಕಾಶ ನೀಡುವಂತೆ ನಗರದ ಗುತ್ತಿಗೆದಾರರೊಬ್ಬರು ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.   ಕೇಶ್ವಾಪುರ ಸುಳ್ಳ ರಸ್ತೆ ಮನೋಜ ಪಾರ್ಕ್‌ ನಿವಾಸಿ, ಗುತ್ತಿಗೆದಾರ ಬಸವರಾಜ ಅಮರಗೋಳ ಅವರು ದಯಾಮರಣ ಕೋರಿ ರಾಷ್ಟ್ರಪತಿ, ಪ್ರಧಾನಿ, ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. 2020-21ರಲ್ಲಿ ಕೇಂದ್ರ …

Read More »

ನಂದಿನಿ ಪ್ರತಿ ಲೀಟರ್‌ ಹಾಲಿಗೆ 3 ರೂ.ಹೆಚ್ಚಳದರ ಏರಿಕೆಯಿಂದ ರೈತರಿಗೆ ವರದಾನವಾಗಲಿದೆ: ಬಾಲಚಂದ್ರ ಜಾರಕಿಹೊಳಿ:

ಬೆಳಗಾವಿ: ಶೀಘ್ರದಲ್ಲೇ ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡಲಾಗುವುದು. ಪ್ರತಿ ಲೀಟರ್‌ ಹಾಲಿಗೆ 3 ರೂ. ಹೆಚ್ಚಳ ಮಾಡಲಾಗುವುದು. ಈ ದರ ಏರಿಕೆಯಿಂದ ರೈತರಿಗೆ ವರದಾನವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.   ಭಾನುವಾರ ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ.ದಿಂದ ಚನ್ನಮ್ಮನ ಕಿತ್ತೂರಿನ ಹೂಲಿಕಟ್ಟಿ ಕ್ರಾಸ್‌ನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಹೂಲಿಕಟ್ಟಿ ಶೀಥಲೀಕರಣ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ …

Read More »