ಬೆಳಗಾವಿ: ಹರ್ ಘರ್ ತಿರಂಗಾ, ಮನೆಮನೆಗೂ ಕನ್ನಡ ಧ್ವಜ ಅಭಿಯಾನ ಆಯ್ತು. ಇದೀಗ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್ ಕಾರ್ಯಕ್ರಮ ಆಯೋಜಿಸಿದ್ದಾರೆ. ಇದೇ ನ. 6ರಂದು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಸಮಾವೇಶ ಮಾಡಿ ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಇನ್ನು ಈ ಬಗ್ಗೆ ಇಂದು(ನ.02) ನಿಪ್ಪಾಣಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
Read More »
Laxmi News 24×7