Breaking News

Daily Archives: ನವೆಂಬರ್ 7, 2022

ನ. 28 ರಂದು ಬೆಳಗಾವಿ ತಾಲೂಕಿನ ರೈತರು ಮತ್ತೇ ಬೀದಿಗಿಳಿದು ಪ್ರತಿಭಟಿಸುತ್ತಾರಂತೆ?

ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ರೈತರನ್ನು ಭೂಸ್ವಾಧೀನಪಡಿಸಿ ನಿರ್ಮಿಸಲಾಗುತ್ತಿರುವ ರಿಂಗ್‌ರೋಡ್ ಯೋಜನೆಯನ್ನು ವಿರೋಧಿಸಿ ಬೆಳಗಾವಿ ತಾಲೂಕಿನ ರೈತರು ಪ್ರತಿಭಟನೆ ನಡೆಸಿದ್ದಾರೆ. ಇಂದು ಬೆಳಗಾವಿಯಲ್ಲಿ ನಡೆದ ಮಹಾರಾಷ್ಟ್ರ ಏಕೀಕರಣ ತಾಲೂಕಾ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಭೆಯಲ್ಲಿ ಈ ರಿಂಗ್ ರೋಡ್ ವಿರುದ್ಧದ ಹೋರಾಟ ಯಶಸ್ವಿಗೊಳಿಸಲು ತೀರ್ಮಾನಿಸಲಾಯಿತು. ಹೌದು, ಬೆಳಗಾವಿ ತಾಲೂಕಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ರಿಂಗ್ ರೋಡ್ ಮಾಡಲು ಸರ್ಕಾರ ಯೋಜಿಸಿದೆ. ಆದರೆ ಇದರಿಂದ ಫಲವತ್ತಾದ ಭೂಮಿ …

Read More »

ಡಿಸಿ ಕಚೇರಿ ಆವರಣ ಅಭಿವೃದ್ಧಿಗೆ ಕೂಡಿ ಬಂದ ಭಾಗ್ಯ..!

ಅಂತೂ ಇಂತೂ ಕೊನೆಗೂ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿನ ರಸ್ತೆ, ಚರಂಡಿ ಸೇರಿ ಇನ್ನಿತರ ಅಭಿವೃದ್ಧಿಗೆ ಕಾಲ ಕೂಡಿ ಬಂದಿದ್ದು. ವಿವಿಧ ಕಾಮಗಾರಿಗಳಿಗೆ ಚಾಲನೆ ಸಿಕ್ಕಿದೆ. ಹೌದು ಉತ್ತರ ಶಾಸಕ ಅನೀಲ್ ಬೆನಕೆ, ಜಿಲ್ಲಾಧಿಕಾರಿ ಡಾ.ನಿತೇಶ ಪಾಟೀಲ್, ಬುಡಾ ಆಯುಕ್ತ ಪ್ರೀತಮ್ ನಸಲಾಪೂರ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಪ್ರವೀಣ ಬಾಗೇವಾಡಿ ಅವರು ಜಿಲ್ಲಾಧಿಕಾರಿ ಕಚೇರಿ ಆವರಣದ ಸುತ್ತಲಿನ ಪ್ರದೇಶ ಹಾಗೂ ಜಿಲ್ಲಾ ಪಂಚಾಯತಿಯಿಂದ ಸರದಾರ್ಸ ಹೈಸ್ಕೂಲ್ ಕ್ಲಾಸ್‍ವರೆಗೆ ರಸ್ತೆ, …

Read More »

ನಿಪ್ಪಾಣಿಗೆ ಜೆಡಿಎಸ್ ರಾಜ್ಯಾದ್ಯಕ್ಷ ಸಿ ಎಮ್ ಇಬ್ರಾಹಿಮ್  ಭೇಟಿ

ರಾಜಕೀಯವಾಗಿ ಅತ್ಯಂತ ಕುತೂಹಲಕಾರಿಯಾಗಿರುವ ನಿಪ್ಪಾಣಿ ಮತಕ್ಷೇತ್ರವು ನಿಪ್ಪಾಣಿಗೆ ಜೆಡಿಎಸ್ ರಾಜ್ಯಾದ್ಯಕ್ಷ ಸಿ ಎಮ್ ಇಬ್ರಾಹಿಮ್  ಭೇಟಿ ನೀಡಿದ ಹಿನ್ನೆಲೆಯಲ್ಲಿ ಮತ್ತಷ್ಟು ರಾಜಕೀಯ ಗರಿಗಳು ಮೂಡಿವೆ. ರಾಜ್ಯದಲ್ಲಿ ಸಾಕಷ್ಟು ನೆಲಕಚ್ಚಿರುವ ಜೆಡಿಎಸ್ ಪಕ್ಷದ ಹಿನ್ನೆಲೆಯಲ್ಲಿ ಮುಂಬರುವ ವಿಧಾನಸಭೆಯಲ್ಲಿ ವಿಧಾನಸಭೆಯ ಚುನಾವಣೆಯಲ್ಲಿ ತನ್ನ ಚಾಪನ್ನು ಮೂಡಿಸಲು ಸಾಕಷ್ಟು ಹೋರಾಟ ಮಾಡುತ್ತಿರುವ ಜೆಡಿಎಸ್ ಪಕ್ಷವು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಈಗ ರಾಜ್ಯದ ಉಸ್ತುವಾರಿಯನ್ನು ಹೊತ್ತಿರುವ ಜೆ ಡಿ ಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ರವರು …

Read More »

ಸಿದ್ದರಾಮಯ್ಯ ಯಾರನ್ನೂ ಬೆಳೆಯಲು ಬಿಟ್ಟಿಲ್ಲ:C.M

ಕನ್ನಡ ನಾಡಿನ ಜನತೆಯ ಸಮಗ್ರ ಅಭಿವೃದ್ಧಿಗಾಗಿ ಡಬಲ್ ಇಂಜಿನ್ ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಯಾತ್ರೆಯನ್ನು ಸಿಎಂ ಬೊಮ್ಮಾಯಿಯವರು ಉದ್ಘಾಟಿಸಿಮಾತನಾಡಿದರು. ಕರಾವಳಿ ಪ್ರದೇಶದ ಅಭಿವೃದ್ಧಿಗೆ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಸರ್ಕಾರ ಬಹಳಷ್ಟು ಕೊಡುಗೆ ನೀಡಿದೆ. ಕರಾವಳಿಗರ ಬಹುದಿನಗಳ ಬೇಡಿಕೆಯಾಗಿದ್ದ ಸಿ.ಆರ್.ಝೆಡ್ ನಿಯಮಗಳಿಗೆ ತಿದ್ದುಪಡಿ ತಂದಿದೆ. …

Read More »

ಹದಗೆಟ್ಟ ರಸ್ತೆ ದುರಸ್ತಿ ಮಾಡುವಂತೆ ಕರವೇ ಕಾರ್ಯಕರ್ತರು ಪ್ರತಿಭಟನೆ

ಚಿಕ್ಕೋಡಿ ಪಟ್ಟಣದಲ್ಲಿ ಹದಗೆಟ್ಟ ಹೋಗಿರುವ ರಸ್ತೆಗಳನ್ನು ದುರಸ್ತಿ ಮಾಡುವಂತೆ ರಸ್ತೆ ತಡೆದು ಕರವೇ ಕಾರ್ಯಕರ್ತರು ಪ್ರತಿಭಟನೆಯನ್ನು ಮಾಡಿ ಆಕ್ರೋಶವನ್ನು ಹೋರಹಾಕಿದರು. ಕೆಲಹೊತ್ತು ಚಿಕ್ಕೋಡಿ-ಮಿರಜ ರಸ್ತೆ ತಡೆದು ಪ್ರತಿಭಟನೆಯನ್ನು ನಡೆಸಿದರು. ಕರವೇ ಜಿಲ್ಲಾ ಸಂಚಾಲಕ ಸಂಜು ಬಡಿಗೇರ ಹಾಗೂ ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಇವರ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ಚಿಕ್ಕೋಡಿ ಪಟ್ಟಣದಲ್ಲಿ ಹದಗೆಟ್ಟ ರಸ್ತೆಗಳನ್ನು ದುರಸ್ತೆ ಮಾಡುವಂತೆ ಆಗ್ರಹಿಸಿದರು. ಪಟ್ಟಣದಲ್ಲಿ ಹೊಸ ರಸ್ತೆಗಳನ್ನು ಮಾಡದೇ …

Read More »

ಸಿದ್ದರಾಮಯ್ಯ ಅವರು ಭ್ರಮೆಯಲ್ಲಿದ್ದಾರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಉಡುಪಿ: ಜನ ಕಾಂಗ್ರೆಸನ್ನು ಗೆಲ್ಲಿಸುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ ಎಂದರು. ಅವರು ಇಂದು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.   ಕಾಂಗ್ರೆಸ್ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಐದು ವರ್ಷ ಆಡಳಿತ ಮಾಡಿದಾಗಲೂ ನಾವೇ ಗೆಲ್ಲುತ್ತೇವೆ ಎನ್ನುತ್ತಿದ್ದರು. ಯಡಿಯೂರಪ್ಪ ಹಾಗೂ ಎಚ್.ಡಿ ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗುವುದಿಲ್ಲ ಎನ್ನುತ್ತಿದ್ದರು. 77 ಸ್ಥಾನಗಳಿಗೆ ಬಂದುನಿಂತರು. ಅಧಿಕಾರ ನಡೆಸಿ ಕಾರ್ಯಕ್ರಮಗಳನ್ನು ಕೊಟ್ಟಾಗಲೇ, ಜನ …

Read More »

ನನ್ನ ಅನುಭವದ ಪ್ರಕಾರ ಮಾರ್ಚ್ ಇಲ್ಲವೇ ಎಪ್ರಿಲ್ ನಲ್ಲಿ ಚುನಾವಣೆ:ಜಗದೀಶ್ ಶೆಟ್ಟರ್

ನನ್ನ ಅನುಭವದ ಪ್ರಕಾರ ಮಾರ್ಚ್ ಇಲ್ಲವೇ ಎಪ್ರಿಲ್ ನಲ್ಲಿ ಚುನಾವಣೆ ನಡೆಯಬೇಕು. ಅದೇ ಸಂದರ್ಭದಲ್ಲಿ ಚುನಾವಣೆ ಆಗಲಿದೆ ಎಂಬ ಹೇಳಿಕೆ ನೀಡುವ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಪೂರ್ಣಾವಧಿ ಆಡಳಿತ ನಡೆಸಲಿದೆ ಎಂಬುದನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರ ಶಕ್ತಿ ಪ್ರದರ್ಶನ ಬಿಜೆಪಿಗೆ ಪರಿಣಾಮ ಬೀರುವುದಿಲ್ಲ. ರಾಹುಲ್ ಗಾಂಧಿ ಅವರು ಮಾಡಿದ ಭಾರತ ಜೋಡೋ ಪರಿಣಾಮವು ಇಲ್ಲ. ಇದೀಗ ಎಐಸಿಸಿ …

Read More »

ಪಬ್‌ನಲ್ಲಿ ಗಲಾಟೆ : ಕಾರ್ಪೊರೇಟರ್ ಚೇತನ ಹಿರೇಕೆರೂರ ಬಂಧನ

ಹುಡುಗಿ ವಿಚಾರಕ್ಕೆ ಕಾರ್ಪೊರೇಟರ್ ಚೇತನ ಹಿರೆಕೇರೂರ ಮತ್ತು ರಾಹುಲ್ ಎಂಬ ಗುಂಪುಗಳ ನಡುವೆ ಗಲಾಟೆಯಾದ ಪರಿಣಾಮ, ಪಾಲಿಕೆ ಸದಸ್ಯ ಚೇತನ ಸೇರಿ ಮೂವರನ್ನು ಗೋಕುಲ್ ರೋಡ್ ಪೊಲೀಸರು ಅರೇಸ್ಟ್ ಮಾಡಿದ್ದಾರೆ. ಹೌದು,,, ನಿನ್ನೆ ಭಾನುವಾರ ರಾತ್ರಿ ಗೋಕುಲ್ ರಸ್ತೆಯಲ್ಲಿರುವ ಐಸ್‌ಕ್ಯೂಬ್ ನಲ್ಲಿ ಹುಡಗಿ ವಿಚಾರಕ್ಕೆ ಕಾರ್ಪೊರೇಟರ್ ಚೇತನ್ ಹಿರೆಕೇರೂರ ಗ್ಯಾಂಗ್ ಮತ್ತು ರಾಹುಲ್ ಎಂಬ ಯುವಕನ ಗ್ಯಾಂಗ್ ಮಧ್ಯ ಗಲಾಟೆಯಾಗಿದೆ. ಈ ಗಲಾಟೆಯಲ್ಲಿ ಚೇತನ್ ಹಿರೆಕೇರೂರ ರಾಹುಲ್ ಸೇರಿ ಇಬ್ಬರ …

Read More »

ಯಾರ ಕಂಡ್ರೆ ಭಯ ಇರುತ್ತೋ ಅವರ ಮೇಲೆ ಕೇಸ್ ಹಾಕ್ತಾರೆ: ಡಿಕೆಶಿ

ರಾಜಕೀಯವಾಗಿ ಯಾರು ಯಾರು ಬೆಳೆಯುತ್ತಾರೆ, ಪ್ರಬಲವಾಗಿ ಇರುವವರನ್ನ ಕ್ರಿಮಿನಲ್ ಮಾಡಿದ್ದಾರೆ. ಯಾರು ಕಂಡ್ರೇ ಅವರಿಗೆ ಹೆದರಿಕೆ ಇರುತ್ತೋ ಅವರ ಮೇಲೆ ಕೇಸ್‍ಗಳನ್ನ ಹಾಕುವುದು ತೊಂದರೆ ಕೊಡುವುದು ಮಾಡ್ತಾರೆ. ಹೀಗಾಗಿ ವಿನಯ್ ಕುಲಕರ್ಣಿ ಮೇಲೆ ಪೆÇಲೀಸರು ಬಿ ರಿಪೆÇೀರ್ಟ್ ಸಲ್ಲಿಸಿದ್ದನ್ನ ಸಿಬಿಐಗೆ ಒಪ್ಪಿಸಿದ್ದಾರೆ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ಮಾಡಿದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಪಕ್ಷದ ಸಂಘಟನೆ ದೃಷ್ಠಿಯಿಂದ ನಾಯಕರು, …

Read More »

ಡಾ.ಪ್ರಭಾಕರ್ ಕೋರೆ ಅವರ ಅಮೃತ ಮಹೋತ್ಸವದ ಅಭಿನಂದನಾ ಸಮಾರಂಭವನ್ನು ನಾಗನೂರು ರುದ್ರಾಕ್ಷಿ ಮಠದ ವತಿಯಿಂದ ಇದೇ ನವೆಂಬರ್ 11ರಂದು

75ನೇ ವರ್ಷಕ್ಕೆ ಕಾಲಿಟ್ಟಿರುವ ಧಣಿವರಿಯದ ಧೀಮಂತ ನಾಯಕರು, ಶೈಕ್ಷಣಿಕ ಕ್ರಾಂತಿಯ ಹರಿಕಾರ, ಕೆಎಲ್‍ಇ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ್ ಕೋರೆ ಅವರ ಅಮೃತ ಮಹೋತ್ಸವದ ಅಭಿನಂದನಾ ಸಮಾರಂಭವನ್ನು ನಾಗನೂರು ರುದ್ರಾಕ್ಷಿ ಮಠದ ವತಿಯಿಂದ ಇದೇ ನವೆಂಬರ್ 11ರಂದು ಬೆಳಗಾವಿಯಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಅವರು ಮಾಹಿತಿ ನೀಡಿದ್ದಾರೆ. ನಾಗನೂರು ರುದ್ರಾಕ್ಷಿ ಮಠದಲ್ಲಿ ಸೋಮವಾರ ಬೆಳಗಾವಿ ಜಿಲ್ಲೆಯ ಹಲವು ಮಠಾಧೀಶರ ಸಮ್ಮುಖದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಎಲ್‍ಇ ನಿರ್ದೇಶಕ …

Read More »