ಹಾಸನ: ಗಂಡ ಇಲ್ಲದ 2 ಮಕ್ಕಳ ತಾಯಿ ವಿಧವೆಗೆ ಬಾಳು ಕೊಡುವುದಾಗಿ ನಂಬಿಸಿ ತಾಳಿಕಟ್ಟಿದ ಭೂಪ, ಈಗ ಮತ್ತೊಂದು ಮದುವೆ ಆಗಲು ಹೋಗಿ ತಾಳಿ ಕಟ್ಟಿದ ನಂತರ ಮೊದಲ ಹೆಂಡತಿಗೆ ಯೋಧನು ಸಿಕ್ಕಿಬಿದ್ದು ಪೊಲೀಸ್ ಅತಿಥಿಯಾದ ಘಟನೆ ಗುರುವಾರದಂದು ಹಾಸನ ನಗರದ ಹೊರ ವಲಯ ಬೆಂಗಳೂರು ರಸ್ತೆ, ಬೂವನಹಳ್ಳಿ ಬಳಿ ಇರುವ ಸಾಧನ ಸಮುದಾಯಭವನದಲ್ಲಿ ನಡೆದಿದೆ. ನಗರದಲ್ಲಿ ವಾಸವಾಗಿರುವ ಮೊದಲ …
Read More »Daily Archives: ನವೆಂಬರ್ 11, 2022
ಕರ್ತವ್ಯದ ವೇಳೆ ಮೃತಪಡುವ ಪೊಲೀಸ್ ಸಿಬ್ಬಂದಿಗಳ ಕುಟುಂಬಕ್ಕೆ 20 ಲಕ್ಷ ವಿಮೆ
ಬೆಂಗಳೂರು : 2022-23ನೇ ಸಾಲಿನಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕರ್ತವ್ಯದ ಮೇಲಿರುವಾಗ ಮೃತಪಟ್ಟಲ್ಲಿ ಮೃತರ ಕುಟುಂಬದವರಿಗೆ ವಿಶೇಷ ಗುಂಪು ವಿಮಾ ಮೊತ್ತ ರೂ.20.00 ಲಕ್ಷಗಳನ್ನು ವಿಮಾ ಕಂಪನಿಯ ಮೂಲಕ ಪಡೆಯಲು ರಾಜ್ಯ ಸರ್ಕಾರ ಮಂಜೂರಾತಿ ಆದೇಶ ಹೊರಡಿಸಿದೆ. ಸರ್ಕಾರದ ಆದೇಶದಲ್ಲಿ 2022-23ನೇ ಸಾಲಿನಲ್ಲಿ ಪೊಲೀಸ್ ಇಲಾಖೆಯ ಅನುಯಾಯಿ (FOLLOWER) ಪೊಲೀಸ್ ಪೇದೆ (PC) ಮುಖ್ಯ ಪೇದೆ (H.C), ಸಹಾಯಕ ಪೊಲೀಸ್ ಸಬ್-ಇನ್ಸ್ಪೆಕ್ಟರ್ (ASI), ಪೊಲೀಸ್ ಸಬ್-ಇನ್ಸ್ಪೆಕ್ಟರ್ …
Read More »ಪಕ್ಷದೊಳಗೆ ಯಾರನ್ನೂ ಬೈಯ್ಯದಂತೆ ಸೂಚನೆ; ಬ್ರಾಹ್ಮಣರನ್ನ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿಸಲು ಮನವಿ”
ಪಕ್ಷದೊಳಗೆ ಯಾರನ್ನೂ ಬೈಯ್ಯದಂತೆ ಸೂಚನೆ; ಬ್ರಾಹ್ಮಣರನ್ನ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿಸಲು ಮನವಿ” ಬೆಂಗಳೂರು : ಪಕ್ಷದೊಳಗೆ ಯಾರನ್ನು ಬೈಯದಂತೆ ಬಿಜೆಪಿ ಪಕ್ಷದ ಹೈ ಕಮಾಂಡ್ ಸೂಚನೆ ನೀಡಿದೆ. ಹೀಗಾಗಿ ಇನ್ಮುಂದೆ ಕಾಂಗ್ರೆಸ್ ಪಕ್ಷದವರನ್ನ ಮಾತ್ರ ಬೈತೀನಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಇದು ಪಕ್ಷದ ಬೆಳವಣಿಗೆ ಹಾಗೂ ವೈಯಕ್ತಿಕ ಬೆಳವಣಿಗೆಗೂ ಒಳ್ಳೆಯದು. ಯಡಿಯೂರಪ್ಪ ಅವರು ರಾಜಕೀಯದಿಂದ ದೂರಾಗಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೆ ಸಂದರ್ಭದಲ್ಲಿ ಹೇಳಿದರು. …
Read More »ಬೆಂಗಳೂರಿಗೆ ಇಂದು ಪ್ರಧಾನಿ ಮೋದಿ ಆಗಮನ : ವಿಶ್ವದ ಅತಿ ಎತ್ತರದ ‘ಕೆಂಪೇಗೌಡ’ ಪ್ರತಿಮೆ ಲೋಕಾರ್ಪಣೆ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ( Prime Minister Narendra Modi ) ಇಂದು ‘ನವೆಂಬರ್ 11, 2022’ ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಅಲ್ಲದೇ ಕೆಂಪೇಗೌಡ ವಿಮಾನ ನಿಲ್ದಾಣದ ( Kempegowda Airport ) ಬಳಿಯಲ್ಲಿನ ಕೆಂಪೇಗೌಡ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಕರ್ನಾಟಕದಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆಗೊಳಿಸೋ ( Kempegowda statue …
Read More »PDO’ಗಳಿಗೆ ಭರ್ಜರಿ ಸಿಹಿಸುದ್ದಿ: ‘ರಾಜ್ಯ ಸರ್ಕಾರ’ದಿಂದ ಹುದ್ದೆ ಉನ್ನತೀಕರಣ, ವೇತನವೂ ಹೆಚ್ಚಳ
ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಗ್ರಾಮ ಪಂಚಾಯ್ತಿಗಳಲ್ಲಿ ( Gram Panchayat ) ಕಾರ್ಯ ನಿರ್ವಹಿಸುತ್ತಿರುವಂತ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ( Panchayat Development Officer – PDO ) ಹಿರಿಯ ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಎಂದು ಉನ್ನತೀಕರಣ ಮಾಡಿದೆ. ಈ ಉನ್ನತೀಕರಣದಂತೆ ವೇತವನ್ನು ಹೆಚ್ಚಳ ( Salary Hike ) ಮಾಡಿ ಭರ್ಜರಿ ಸಿಹಿಸುದ್ದಿಯನ್ನು ನೀಡಿದೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …
Read More »
Laxmi News 24×7