Breaking News

Daily Archives: ನವೆಂಬರ್ 12, 2022

ಸಾಯಲು, ಶೂಟ್ ಮಾಡಲು ಸಿದ್ಧ: ಪ್ರಿಯಾಂಕ್ ಖರ್ಗೆ ವಿರುದ್ಧ ಮಣಿಕಂಠ ರಾಠೋಡ ವಾಗ್ದಾಳಿ

ಕಲಬುರಗಿ: ‘ಚಿತ್ತಾಪುರ ಕ್ಷೇತ್ರದ ನಾನು ಬಡವರ ಪರ ಕೆಲಸ ಮಾಡುತ್ತಿದ್ದೇನೆ.   ‘ಪ್ರಿಯಾಂಕ್ ಖರ್ಗೆ ಅವರು ಕಾಂಗ್ರೆಸ್‌ನವರು ಮನಸ್ಸು ಮಾಡಿದರೇ ಬಿಜೆಪಿಯವರು ಜಿಲ್ಲೆಯಲ್ಲಿ ಓಡಾಡದಂತೆ ಮಾಡುವುದಾಗಿ ಹೇಳಿದ್ದಾರೆ. ಚಿತ್ತಾಪುರದಲ್ಲಿ ಬಹಿರಂಗವಾಗಿ ಓಡಾಡುತ್ತಿರುವ ನಾನು ಶಾಸಕರ ಎಲ್ಲಾ ಸವಾಲುಗಳನ್ನು ಒಪ್ಪಿ ಮುಖಾಮುಖಿ ಚರ್ಚೆಗೆ ಸಿದ್ಧ’ ಎಂದು ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ‘ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾದ ಬಳಿಕ ಪ್ರಿಯಾಂಕ್ ಖರ್ಗೆ ಅವರು ಆನೆ ಬಲ ಬಂದಂತೆ ಆಡುತ್ತಿದ್ದಾರೆ. 2023ರ ವಿಧಾನಸಭಾ …

Read More »

ಜಿ.ಪಂ., ತಾ.ಪಂ ಚುನಾವಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿ ಕರ್ನಾಟಕ ಚುನಾವಣಾ ಆಯೋಗ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ. ಇಂತಹ ಸಂದರ್ಭದಲ್ಲಿ ಮಧ್ಯಪ್ರವೇಶಿಸುವುದಿಲ್ಲ. ಅರ್ಜಿದಾರರು ಅಗತ್ಯವಿದ್ದರೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಬಹುದು’ ಎಂದು ಸೂಚಿಸಿತು. ಕಳೆದ ವರ್ಷ ಏಪ್ರಿಲ್, ಮೇ ಮತ್ತು ಜೂನ್‌ನಲ್ಲಿ ಅವಧಿ ಪೂರ್ಣಗೊಂಡ ಕರ್ನಾಟಕದ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಸಿದ್ದತೆ ಆರಂಭಿಸಿದ್ದ ಚುನಾವಣಾ ಆಯೋಗವು ಈ ಸಂಬಂಧ ಕ್ಷೇತ್ರ ಪುನರ್‌ವಿಂಗಡಣೆ …

Read More »

ಗಾಂಜಾ ಪ್ರಕರಣದಲ್ಲಿ ವಿಚಾರಣೆಗೆ ಪೊಲೀಸರು ಕರೆ ತಂದಿದ್ದ ಆರೋಪಿ ಠಾಣೆಯಲ್ಲಿಯೇ ಸಾವು

ಗಾಂಜಾ ಪ್ರಕರಣದಲ್ಲಿ ವಿಚಾರಣೆಗೆ ಪೊಲೀಸರು ಕರೆ ತಂದಿದ್ದ ಆರೋಪಿ ಠಾಣೆಯಲ್ಲಿಯೇ ಮೃತಪಟ್ಟ ಘಟನೆ ಬೆಳಗಾವಿಯ ನಗರದಲ್ಲಿ‌ ನಡೆದಿದೆ. ಹೌದು ಗಾಂಜಾ ಆರೋಪದಡಿಯಲ್ಲಿ ವಿಚಾರಣೆಗೆ ಕರೆ ತಂದಿದ್ದ ವ್ಯಕ್ತಿಯೊರ್ವ ಮೃತಪಟ್ಟಿರುವ ಘಟನೆ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಬಸಗೌಡ ಈರಗೌಡ ಪಾಟೀಲ್ ಸಾವನ್ನಪ್ಪಿರುವ ಆರೋಪಿ. ಹಿಂಡಲಗಾ ಜೈಲಿನಿಂದ ವಿಚಾರಣೆ ಬಂದ ವ್ಯಕ್ತಿಯೊಬ್ಬನಿಗೆ ಈತ ಗಾಂಜಾ ನೀಡಿದ ಪ್ರಕರಣದಲ್ಲಿ ಠಾಣೆಗೆ ತಂದು ವಿಚಾರಣೆ ಮಾಡಲಾಗುತಿತ್ತು. …

Read More »