ಕೋಲಾರ: ಮುಂಬರುವ ವಿಧಾನಸಭಾ ಚುನಾವಣೆಗೆ ಸಜ್ಜಾಗಲು ಜೆಡಿಎಸ್ ಪಕ್ಷದ ಮಹತ್ವಾಕಾಂಕ್ಷಿ ‘ಪಂಚರತ್ನ’ ರಥಯಾತ್ರೆಯು ಜಿಲ್ಲೆಯ ಮುಳಬಾಗಿಲು ನಗರದಲ್ಲಿ ಶುಕ್ರವಾರ ಪುನರಾರಂಭವಾಗಲಿದ್ದು, ಬೃಹತ್ ಸಮಾವೇಶ ಆಯೋಜಿಸಲಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ 100 ಅಭ್ಯರ್ಥಿಗಳ ಪಟ್ಟಿಯನ್ನು ಈ ಸಮಾವೇಶದಲ್ಲಿ ಬಿಡುಗಡೆ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಸಂಭಾವ್ಯ ಅಭ್ಯರ್ಥಿಗಳೂ ವೇದಿಕೆಯಲ್ಲೇ ಇರುತ್ತಾರೆ ಎಂದು ಮೂಲಗಳು ತಿಳಿಸಿವೆ.
Read More »Daily Archives: ನವೆಂಬರ್ 18, 2022
ರೈತನಿಗೆ ಪರಿಹಾರ ವಿಳಂಬ: ಅಧಿಕಾರಿಗಳ ವಾಹನ ಜಪ್ತಿ
ಚಿಕ್ಕೋಡಿ : ರಸ್ತೆ ನಿರ್ಮಿಸಲು ಸ್ವಾದೀನ ಪಡೆದಿದ್ದ ಭೂಮಿಗೆ ರೈತನಿಗೆ ₹11 ಲಕ್ಷ ಪರಿಹಾರಧನ ನೀಡಲು ವಿಳಂಬ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದಂತೆ ಉಪವಿಭಾಗಾಧಿಕಾರಿ ಮತ್ತು ಲೋಕೋಪಯೋಗಿ ಇಲಾಖೆ ಎಇಇ ಅವರ ವಾಹನಗಳನ್ನು ಗುರುವಾರ ಜಪ್ತಿ ಮಾಡಲಾಗಿದೆ. 15 ವರ್ಷದ ಹಿಂದೆ ಚಿಕ್ಕೋಡಿ ತಾಲ್ಲೂಕಿನ ಮಾಂಗೂರ (ಈಗಿನ ನಿಪ್ಪಾಣಿ ತಾಲ್ಲೂಕು) ಗ್ರಾಮದ ರೈತ ಬುದ್ದಿರಾಜ ಶಾಂತಿನಾಥ ಪಾಟೀಲ ಅವರ 31 ಗುಂಟೆ ಭೂಮಿಯನ್ನು ಇಲಾಖೆ ಪಡೆದುಕೊಂಡಿತ್ತು. ಈವರೆಗೂ ರೈತನಿಗೆ ಪರಿಹಾರ ಧನ …
Read More »ಉಳುವವನೇ ಒಡೆಯ ನೀತಿ ಸೈನಿಕರಿಗೆ ಇಲ್ಲ
ಬೆಂಗಳೂರು: ‘ಸೈನಿಕರ ಮಾಲೀಕತ್ವದ ಗೇಣಿ ಜಮೀನುಗಳನ್ನು ಉಳುವವರಿಂದ ವಾಪಸು ಕೊಡಿಸಲು ಸರ್ಕಾರ ತನ್ನ ದೈತ್ಯ ಶಕ್ತಿ ಉಪಯೋಗಿಸಬೇಕು ಮತ್ತು ಇದು ಸರ್ಕಾರದ ಆದ್ಯ ಜವಾಬ್ದಾರಿ’ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹಿಡುವಳಿ ಕಾಯ್ದೆ ಅಡಿಯಲ್ಲಿ ಕೈತಪ್ಪಿದ್ದ ಗೇಣಿ ಜಮೀನನ್ನು ಮರಳಿ ಪಡೆಯಲು 40 ವರ್ಷಗಳಿಂದ ಕಾನೂನು ಹೋರಾಟ ನಡೆಸುತ್ತಿದ್ದ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಅವರಿಗೆ ನ್ಯಾಯ ಒದಗಿಸಿರುವ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ‘ಸೈನಿಕರನ್ನು …
Read More »