Breaking News

Daily Archives: ನವೆಂಬರ್ 22, 2022

ಹೆಸ್ಕಾಂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಸಾವಿರಾರು ಜನರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದು ಓಡಾಡುವ ಸ್ಥಿತಿ‌ ನಿರ್ಮಾಣ

ರಾಯಬಾಗ ತಾಲೂಕಿನ ಜಲಾಲಪುರ ಗ್ರಾಮದ ಆನೆಬಾಯಿಕೋಡಿಯಲ್ಲಿ ಹೆಸ್ಕಾಂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಸಾವಿರಾರು ಜನರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದು ಓಡಾಡುವ ಸ್ಥಿತಿ‌ ನಿರ್ಮಾಣವಾಗಿದೆ‌. ಅ ಲಾಲಪುರ- ರಾಯಬಾಗ ರಸ್ತೆಯಲ್ಲಿರುವ ಆನೆಬಾಯಿ ಕೋಡಿಯಲ್ಲಿ ವಿದ್ಯುತ್ ಕಂಬ್ ಸಮೀಪದ ಮತ್ತೊಂದು ವಿದ್ಯುತ್ ಕಂಬಕ್ಕೆ ತಾಗುತ್ತಿದೆ. ಇದರಿಂದ ಜನರು ಭಯಭೀತಗೊಂಡು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಆದರೆ ಯಾರೂ ಇತ್ತ ಕಡೆ ಗಮನಹರಿಸುತ್ತಿಲ್ಲ ಎಂದು ಜನರು ಗಂಭೀರ ಆರೋಪ ಮಾಡುತ್ತಿದ್ದಾರೆ. ವಿದ್ಯುತ್ ಕಂಬ …

Read More »

ರಾಜ್ಯದ ಗಡಿ ರಕ್ಷಣೆಗೆ ನಾವು ಸಶಕ್ತ: C.M. ಬೊಮ್ಮಾಯಿ

ಬೆಂಗಳೂರು : ಗಡಿವಿವಾದಗಳನ್ನು ಬಗೆಹರಿಸಲು ಅತ್ಯಂತ ಬಲಿಷ್ಠವಾಗಿರುವ ಹಿರಿಯ ವಕೀಲರ ತಂಡವನ್ನು ರಚನೆ ಮಾಡಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.   ತಮ್ಮ ರೇಸ್ ಕೋರ್ಸ್ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಡಿವಿವಾದದ ಬಗ್ಗೆ ಸಭೆ ನಡೆಸಲಾಗಿದೆ. ತಂಡವು ಹಿರಿಯ ವಕೀಲರಾದ ಮುಕುಲ್ ರೋಹಟಗಿ, ಶ್ಯಾಮ್ ದಿವಾನ್ ಹಾಗೂ ಕರ್ನಾಟಕದ ಹಿರಿಯ ವಕೀಲರಾದ ಉದಯ್ ಹೊಳ್ಳ , ಬೆಳಗಾವಿಯ ಮಾರುತಿ ಜಿರ್ಲೆ, ವಕೀಲರಾದ ರಘುಪತಿ ಅವರನ್ನೊಳಗೊಂಡಿದೆ ಎಂದರು. …

Read More »

ಬೆಳಗಾವಿ ಗಡಿ ವಿಚಾರದಲ್ಲಿ ಮತ್ತೆ ಮತ್ತೆ ಕಾಲು ಕೆರೆದುಕೊಂಡು ಜಗಳಕ್ಕೆ ಬರುವ ಮಹಾರಾಷ್ಟ್ರ ಸರ್ಕಾರ

ಮುಂಬೈ: ಬೆಳಗಾವಿ ಗಡಿ ವಿಚಾರದಲ್ಲಿ ಮತ್ತೆ ಮತ್ತೆ ಕಾಲು ಕೆರೆದುಕೊಂಡು ಜಗಳಕ್ಕೆ ಬರುವ ಮಹಾರಾಷ್ಟ್ರ ಸರ್ಕಾರ ಈಗ ಒಂದು ಹೆಜ್ಜೆ ಮುಂದೆ ಹೋಗಿ, ಈ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಅಂಗಳಕ್ಕೆ ಕರೆದೊಯ್ಯಲು ಮುಂದಾಗಿದೆ.   ಬುಧವಾರ ಸುಪ್ರೀಂಕೋರ್ಟ್‌ನಲ್ಲಿ ಮಹಾರಾಷ್ಟ್ರ ಸಲ್ಲಿಕೆ ಮಾಡಿರುವ ಬೆಳಗಾವಿ ಗಡಿ ವಿವಾದ ಸಂಬಂಧದ ಅರ್ಜಿ ವಿಚಾರಣೆಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಮುಖ್ಯಮಂತ್ರಿ ಏಕ್‌ನಾಥ್‌ ಶಿಂಧೆ …

Read More »

ಯಾರಿಗೂ ಅಭ್ಯರ್ಥಿ ಘೋಷಣೆ ಹಕ್ಕಿಲ್ಲ: ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗಾಗಿ ಅಭ್ಯರ್ಥಿಗಳನ್ನು ಘೋಷಿಸುವ ಹಕ್ಕು ಕೆಪಿಸಿಸಿ ಅಧ್ಯಕ್ಷನಾದ ನನಗೂ ಇಲ್ಲ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೂ ಇಲ್ಲ ಎಂದು ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ. ಭಾನುವಾರವಷ್ಟೇ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೊಪ್ಪಳ ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದ್ದರು. ಇದಕ್ಕೆ ಖಾರವಾಗಿಯೇ ಪ್ರತಿಕ್ರಿಯಿಸಿರುವ ಡಿಕೆಶಿ, ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತ್ರ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕಿದೆ. ಇದು ನಮಗಿಲ್ಲ ಎಂದು ಹೇಳಿದರು. ಯಾವ ವಿಚಾರದಲ್ಲಿ …

Read More »

ಎಚ್‌ಡಿಕೆ ಕೇಂದ್ರಕ್ಕೆ ಹೋದರೆ ನಾನೇ ಸಿಎಂ ಅಭ್ಯರ್ಥಿ: ಇಬ್ರಾಹಿಂ

ಹುಬ್ಬಳ್ಳಿ: ನನಗೂ ಸಿಎಂ ಆಗಬೇಕು ಎನ್ನುವ ಆಸೆಯಿದೆ. ಆದರೆ, ಮುಂದಿನ ಸಿಎಂ ಅಭ್ಯರ್ಥಿ ಎಚ್‌.ಡಿ.ಕುಮಾರಸ್ವಾಮಿ ಎಂದು ನಿರ್ಧಾರವಾಗಿದೆ. ಒಂದು ವೇಳೆ ಎಚ್‌ಡಿಕೆ ಕೇಂದ್ರಕ್ಕೆ ಹೋದರೆ ನಾನೇ ಸಿಎಂ ಅಭ್ಯರ್ಥಿ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು.   ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿಎಂ ಬಸವರಾಜ ಬೊಮ್ಮಾಯಿ ಕೇಶವ ಕೃಪಾ ಹಾಗೂ ಬಸವ ಕೃಪಾ ನಡುವೆ ಸಿಕ್ಕು ಒದ್ದಾಡುತ್ತಿದ್ದಾರೆ. ಅವರು ಕೂಡ ನಮ್ಮ ಪಕ್ಷದಿಂದ ಹೋದವರು. ಮರಳಿ ಬಂದರೆ ಸ್ವಾಗತಿಸುತ್ತೇವೆ. ತಂದೆ ಮುತ್ಸದ್ಧಿತನ ಮಗ …

Read More »

‘ಶಬರಿಮಲೆ’ಗೆ ತೆರಳೋ ‘ಅಯ್ಯಪ್ಪನ ಭಕ್ತ’ರಿಗೆ ಗುಡ್ ನ್ಯೂಸ್: KSRTCಯಿಂದ ‘ರಾಜಹಂಸ, ವೋಲ್ವೋ ಬಸ್’ ಸಂಚಾರ ವ್ಯವಸ್ಥೆ

ಬೆಂಗಳೂರು: ಕರ್ನಾಟಕದಿಂದ ( Karnataka ) ಶಬರಿಮಲೆಯ ಅಯ್ಯಪ್ಪ ಸ್ವಾಮಿ (Sabarimala Ayyappa Swamy ) ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆ ಎಸ್ ಆರ್ ಟಿಸಿಯಿಂದ ಶಬರಿಮಲೆಗೆ ರಾಜಹಂಸ, ವೋಲ್ವೋ ಬಸ್ ( KSRTC Rajahamsa, Volvo Bus ) ಸಂಚಾರದ ವ್ಯವಸ್ಥೆಯನ್ನು ಮಾಡಿದೆ.     ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ( Karnataka State Road Transport …

Read More »