ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ವೈಸ್ ಚೇರ್ಮನ್ ವಿಕ್ರಮ್ ಕಿರ್ಲೋಸ್ಕರ್(64) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಕ್ರಮ್ ಕಿರ್ಲೋಸ್ಕರ್ ಭಾರತದ ವಾಹನೋದ್ಯಮದ ದಿಗ್ಗಜರಲ್ಲಿ ಒಬ್ಬರು. ವಿಕ್ರಮ್ ಕಿರ್ಲೋಸ್ಕರ್ ಅವರು ತೀವ್ರ ಹೃದಯಾಘಾತದಿಂದ ಬಳಲುತ್ತಿದ್ದರು. ಟೊಯೊಟಾ ಇಂಡಿಯಾ ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಗಳಲ್ಲಿ ನಿಧನದ ಸುದ್ದಿಯನ್ನು ದೃಢಪಡಿಸಿದೆ. ನವೆಂಬರ್ 29, 2022 ರಂದು ಟೊಯೊಟಾ ಕಿರ್ಲೋಸ್ಕರ್ ಮೋಟಾರ್ನ ಉಪಾಧ್ಯಕ್ಷರಾದ ಶ್ರೀ ವಿಕ್ರಮ್ ಎಸ್.ಕಿರ್ಲೋಸ್ಕರ್ ಅವರ ಅಕಾಲಿಕ ನಿಧನವನ್ನು ತಿಳಿಸಲು ನಾವು ತುಂಬಾ …
Read More »Daily Archives: ನವೆಂಬರ್ 30, 2022
ಮೀಸಲು ಎಡವಟ್ಟು ಇಕ್ಕಟ್ಟು: ಶಿಕ್ಷಕರ ತಾತ್ಕಾಲಿಕ ಆಯ್ಕೆಪಟ್ಟಿಗೆ ಆಕಾಂಕ್ಷಿಗಳಿಂದ ಭಾರಿ ಆಕ್ರೋಶ
ಇಟಿ, ಸಿಇಟಿಗಳನ್ನು ಎದುರಿಸಿ ಎಲ್ಲ ಅರ್ಹತೆಗಳೊಂದಿಗೆ ಅಯ್ಕೆಪಟ್ಟಿಯಲ್ಲಿ ಅವಕಾಶ ಪಡೆದಿದ್ದರೂ, ಮೀಸಲಾತಿ ಅನ್ವಯಿಸುವ ವಿಚಾರದಲ್ಲಿ ಉಂಟಾಗಿರುವ ಗೊಂದಲದಿಂದಾಗಿ ಅವಕಾಶ ಕೈತಪುಪತ್ತಿದೆ ಎಂದು ಪದವೀಧರ ಪ್ರಾಥಮಿಕ ಶಾಲಾ ಶಿಕಕ್ಷರ ಹುದ್ದೆಯ ಸಾವಿರಾರು ಆಕಾಂಕ್ಷಿಗಳು ಇಲಾಖೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಹಾಗೂ ಮಹಿಳಾ ‘ಮೀಸಲಾತಿ’ ನೀಡುವಲ್ಲಿ ಉಂಟಾಗಿರುವ ಎಡವಟ್ಟು ಇದಕ್ಕೆ ಕಾರಣವೆಂದು ದೂರಿದ್ದಾರೆ. ಈ ಗೊಂದಲವನ್ನು ಸರಿಪಡಿಸುವಂತೆ ಭಾವಿ ಶಿಕ್ಷಕರ ವಲಯದಿಂದ ಒತ್ತಾಯ ಕೇಳಿಬಂದಿದೆ. ಶಿಕ್ಷಕರ ನೇಮಕಾತಿ ಸಂಬಂಧ …
Read More »