Breaking News

Daily Archives: ಡಿಸೆಂಬರ್ 3, 2022

ವಿಜಯಪುರ: ಅತ್ಯಾಚಾರ ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ವಿಜಯಪುರ : ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿ, ವಿಜಯಪುರ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯ ಶನಿವಾರ ತೀರ್ಪು ನೀಡಿದೆ. ಇಲ್ಲಿನ ಗಾಂಧಿನಗರ ನಿವಾಸಿ ಸಂತೋಷ ಥಾವರು ರಾಠೋಡ್​ (22) ಶಿಕ್ಷೆಗೊಳಗಾದ ಆರೋಪಿ. 2021ರ ಏಪ್ರಿಲ್​ 2ರಂದು ಜಿಲ್ಲೆಯ ಗಾಂಧಿನಗರದ ಬಳಿ ದನ ಮೇಯಿಸುವಾಗ ಅಪ್ರಾಪ್ತೆ ಮೇಲೆ ಆರೋಪಿ ಅತ್ಯಾಚಾರ ಎಸಗಿದ್ದನು. ಈ ಕುರಿತು ವಿಜಯಪುರ ಮಹಿಳಾ ಠಾಣೆಯಲ್ಲಿ …

Read More »

ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸ್ಪೋಟಕ ಟ್ವಿಸ್ಟ್: ಸಿಐಡಿ ತನಿಖೆಯಲ್ಲಿ ಮತ್ತೊಂದು ಹಗರಣ ರಿವೀಲ್

ಬೆಂಗಳೂರು: 545 ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ( PSI Recruitment Scam ) ಸಂಬಂಧ ಮತ್ತೊಂದು ಸ್ಪೋಟಕ ಟ್ವಿಸ್ಟ್ ದೊರೆತಿದೆ. ಪರೀಕ್ಷಾ ಅಕ್ರಮದ ಬಗ್ಗೆ ಪರೀಕ್ಷಾ ಉಸ್ತುವಾರಿ ಅಮೃತ್ ಪಾಲ್ ಗೆ ಪರೀಕ್ಷೆಯ ಬಳಿಕ ಅಭ್ಯರ್ಥಿಗಳು ದೂರು ನೀಡಿದ್ದರೂ, ಗೊತ್ತಿದ್ದೂ ಗೊತ್ತಿಲ್ಲದಂತೆ ವರ್ತಿಸಿರುವಂತ ಮತ್ತೊಂದು ಸ್ಪೋಟಕ ಮಾಹಿತಿಯನ್ನು ಸಿಐಡಿ ರಿವೀಲ್ ಮಾಡಿದೆ.     ಪಿಎಸ್‌ಐ ನೇಮಕಾತಿ ಅಕ್ರಮವನ್ನು ಸ್ವತಹ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದಂತ ಅಮೃತ್ ಪಾಲ್ ಅವರೇ …

Read More »

ಜಲಜೀವನ ಮಿಷನ್‌ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಎಲ್.ಕೆ.ಅತೀಕ್

ಬೆಳಗಾವಿ: ‘ಜಲಜೀವನ ಮಿಷನ್‌ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಎಲ್ಲ ಕಾಮಗಾರಿಗಳಿಗೆ ವೇಗ ನೀಡಬೇಕು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೂಚಿಸಿದರು.   ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಸ್ವಚ್ಛ ಭಾರತ ಮಿಷನ್ ಹಾಗೂ ಜಲಜೀವನ ಮಿಷನ್ ಯೋಜನೆ ಕುರಿತು ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಪ್ರತಿ ಗ್ರಾಮಗಳಲ್ಲಿ ಘನ ತ್ಯಾಜ್ಯ ವಿಲೇವಾರಿ ಪ್ರಕ್ರಿಯೆ ಸಮರ್ಪಕವಾಗಿ ನಡೆಯಬೇಕು’ ಎಂದು …

Read More »

ಮರಾಠಾ ಸಮುದಾಯದ ಬಹುಕಾಲದ  ಬೇಡಿಕೆಯಾಗಿರುವ 2A ವರ್ಗವನ್ನು ನೀಡುವಂತೆ ಬೃಹತ್ ಪ್ರತಿಭಟನೆ

ಬಿಜೆಪಿ ಕರ್ನಾಟಕ ರಾಜ್ಯ ಕರ್ನಾಟಕ ಮರಾಠ ಸಮಾಜದ ಅಡಿಯಲ್ಲಿ ನಮ್ಮ ಮರಾಠಾ ಸಮುದಾಯದ ಬಹುಕಾಲದ  ಬೇಡಿಕೆಯಾಗಿರುವ 2A ವರ್ಗವನ್ನು ನೀಡುವಂತೆ ಬೃಹತ್ ಪ್ರತಿಭಟನೆ ಆಯೋಜಿಸಲಾಗುವುದು ಎಂದು ಕರ್ನಾಟಕ ರಾಜ್ಯ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಶ್ರೀ ಕಿರಣ ಜಾಧವ್ ತಿಳಿಸಿದರು ಮರಾಠ ಸಮುದಾಯದವರೆಲ್ಲರೂ ಛತ್ರಪತಿ ಶಿವಾಜಿ ಮಹಾರಾಜ ಉದ್ಯಾನ ವನದಲ್ಲಿ ಪೂಜೆ ಸಲ್ಲಿಸುವ ಮೂಲಕ ಮತ್ತು ಈ ಪ್ರತಿಭಟನೆ ಜಾಗೃತಿ ಮತ್ತು ಮಹತ್ವವನ್ನು ತಿಳಿಸುವುದರ ಮೂಲಕ   ಮತ್ತು ಮುಂಬರುವ ದಿನಗಳಲ್ಲಿ …

Read More »

ಮಹಾರಾಷ್ಟ್ರದ ಕನ್ನಡಿಗರಿಗೆ ಪಡಿತರ ರದ್ದು ಬೆದರಿಕೆ: ಎಂ.ಬಿ. ಪಾಟೀಲ್‌

ವಿಜಯಪುರ: ಮೂಲ ಸೌಕರ್ಯಗಳಿಂದ ವಂಚಿತರಾದ ಮಹಾರಾಷ್ಟ್ರದ ಗಡಿನಾಡು ಕನ್ನಡಿಗರು ಕರ್ನಾಟಕಕ್ಕೆ ಸೇರುವ ಬಗ್ಗೆ ನಿರ್ಣಯ ಕೈಗೊಂಡಿದ್ದಕ್ಕೆ ಉರಿದು ಬೀಳುತ್ತಿರುವ ಮಹಾರಾಷ್ಟ್ರ ಸರಕಾರ, ಕನ್ನಡದ ಗ್ರಾಮಗಳಿಗೆ ಪಡಿತರ ಚೀಟಿ ರದ್ದು ಮಾಡುವ ಬೆದರಿಕೆ ಹಾಕುತ್ತಿದೆ. ಈ ಬಗ್ಗೆ ಕೇಂದ್ರ ಸರಕಾರ ಸೂಕ್ತ ಕ್ರಮ ಕೈಗೊಂಡು ಕನ್ನಡಿಗರ ರಕ್ಷಣೆಗೆ ಮುಂದಾಗಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್‌ ಆಗ್ರಹಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಮೂಲ ಸೌಕರ್ಯ ಕಲ್ಪಿಸುವಲ್ಲಿ ಗಡಿನಾಡು ಕನ್ನಡಿಗರನ್ನು …

Read More »

ಚಿರತೆ ದಾಳಿಯಲ್ಲಿ ಮೃತಪಟ್ಟವರ ಕುಟುಂಬದವರಿಗೆ 15 ಲಕ್ಷ

ಬೆಂಗಳೂರು: ಚಿರತೆ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ 15 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆನೆ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ನೀಡಿದಂತೆ ಚಿರತೆ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೂ ಪರಿಹಾರ ಒದಗಿಸಲಾಗುವುದು. ಮೊದಲು ಕಾಡು ಪಕ್ಕದಲ್ಲಿ ಆಗುತ್ತಿತ್ತು. ಈಗ ಬೆಂಗಳೂರಿನ ಆಸುಪಾಸಿನಲ್ಲಿ ಆಗುತ್ತಿರುವುದನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಕಳೆದ ಹಲವಾರು ದಿನಗಳಿಂದ ಅದರ ಬೇಟೆಯಾಡಲು …

Read More »

ಕರ್ನಾಟಕದಲ್ಲಿ ಮಹಾರಾಷ್ಟ್ರ ಸಚಿವರು ಹೋಗುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ: ರಾವತ್

ಬೆಳಗಾವಿ: ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ಮಹಾರಾಷ್ಟ್ರ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವತು ಮೊದಲು ಜಾಗ ನೀಡಲಿ ಎಂದು ರಾಜ್ಯಸಭಾ ಸದಸ್ಯ, ಶಿವಸೇನೆ ವಕ್ತಾರ ಸಂಜಯ ರಾವತ್ ತಿರುಗೇಟು ನೀಡಿದರು. ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ ಬೆನ್ನಲ್ಲೇ ಶಿವಸೇನೆ ವಕ್ತಾರ ಸಂಜಯ್ ರಾವತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.   ಮುಂಬೈನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

Read More »

ಇಂದಿನ ರೌಡಿಗಳೇ ಮುಂದಿನ ಬಿಜೆಪಿ ನಾಯಕರು: ಕಾಂಗ್ರೆಸ್ ಟ್ವೀಟ್

ಬೆಂಗಳೂರು : ರೌಡಿ ಶೀಟರ್ ಗಳಲ್ಲಿ ಹೆಸರಿಸಲಾಗಿದ್ದ ಹಲವರು ಬಿಜೆಪಿ ಸೇರ್ಪಡೆಯಾಗಿರುವ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಬಿಜೆಪಿ ವಿರುದ್ಧ ಹೋರಾಟಕ್ಕೆ ಹೊಸ ಅಸ್ತ್ರವನ್ನಾಗಿ ಮಾಡಿದ್ದು, ಸರಣಿ ಟ್ವೀಟ್ ಗಳ ಮೂಲಕ ಆಕ್ರೋಶ ಹೊರ ಹಾಕಿ ಪ್ರಶ್ನೆಗಳ ಮಳೆ ಸುರಿಸಿದೆ.   ”ಕೋಮು ರಾಜಕಾರಣ ಸಾಲದು ಎಂಬಂತೆ ರೌಡಿ ರಾಜಕೀಯ ಮಾಡಲು ಹೊರಟಿದೆ ಬಿಜೆಪಿ.ರಾಮಾರಾಜ್ಯದ ಹೆಸರು ಹೇಳುತ್ತಿದ್ದ ಬಿಜೆಪಿ ನಾಯಕರು ರೌಡಿರಾಜ್ಯ ಮಾಡಲು ಹೊರಟಿದ್ದಾರೆ.ಅಪ್ಪು ಎಂಬ ರೌಡಿ ಮೇಲಿದ್ದ ರೌಡಿ ಶೀಟ್ ತೆಗೆಸಿ …

Read More »

ನೈರುತ್ಯ ರೈಲ್ವೆ:₹4,447 ಕೋಟಿ ಆದಾಯ

ಹುಬ್ಬಳ್ಳಿ: ನೈರುತ್ಯ ರೈಲ್ವೆ ಏಪ್ರಿಲ್‌-ನವೆಂಬರ್‌ ಅವಧಿಯಲ್ಲಿ ₹ 4,447.62 ಕೋಟಿ ಆದಾಯ ಗಳಿಸಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ₹ 3,400.83 ಕೋಟಿ ಆದಾಯ ಬಂದಿತ್ತು. ಆದಾಯದಲ್ಲಿ ಶೇ 30.78ರಷ್ಟು ಏರಿಕೆಯಾಗಿದೆ ಎಂದು ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ಪ್ರಯಾಣಿಕರಿಂದ ಬರುವ ಆದಾಯದಲ್ಲಿ ಕಳೆದ ವರ್ಷಕ್ಕಿಂತ ಶೇ 95.57ರಷ್ಟು ಹೆಚ್ಚಳವಾಗಿದೆ. ₹ 1813.58 ಕೋಟಿ ಆದಾಯ ಬಂದಿದೆ. ಹಿಂದಿನ ವರ್ಷ ₹ 927.31 ಕೋಟಿ ಆದಾಯವಿತ್ತು. ಟಿಕೆಟ್‌ …

Read More »

ಬೆಳಗಾವಿಗೆ ಹೋಗಿಯೇ ತೀರುತ್ತೇವೆ: ಸಿಎಂಗೆ ‘ಮಹಾ’ಸಚಿವರ ಸವಾಲ

ಬೆಳಗಾವಿ: ‘ಡಿಸೆಂಬರ್‌ 6ಕ್ಕೆ ಬೆಳಗಾವಿಗೆ ಹೋಗಿಯೇ ತೀರುತ್ತೇವೆ. ಕರ್ನಾಟಕದ ಮುಖ್ಯಮಂತ್ರಿ ಹೇಳಿಕೆಗೆ ಪ್ರತ್ಯುತ್ತರ ನೀಡಲೆಂದೇ ಹೋಗುತ್ತೇವೆ. ನಮ್ಮನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ ಪಾಟೀಲ ಹಾಗೂ ಶಂಭುರಾಜ್ ದೇಸಾಯಿ ಸವಾಲು ಹಾಕಿದ್ದಾರೆ. ಮುಂಬೈನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಚಂದ್ರಕಾಂತ ಪಾಟೀಲ, ‘ಗಡಿ ವಿವಾದದ ಕಾರಣ ತ್ವೇಷಮಯ ವಾತಾವರಣವಿದೆ. ಈಗ ಬರಬೇಡಿ ಎಂದು ಕರ್ನಾಟಕದ ಮುಖ್ಯ ಕಾರ್ಯದರ್ಶಿ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ರವಾನಿಸಿದ್ದಾರೆ. ನಾನು …

Read More »