Breaking News

Daily Archives: ಡಿಸೆಂಬರ್ 7, 2022

ಕರ್ನಾಟಕ ಮಹಾರಾಷ್ಟ್ರಗಳ ನಡುವೆ ಮತ್ತೆ ಆಶಾಂತಿ ಗಲಭೆ

ವಿದ್ಯಾರ್ಥಿಯೊಬ್ಬ ಕನ್ನಡ ಬಾವುಟ ಹಿಡಿದು ಕುಣಿದಿದ್ದೇ ನೆಪವಾಗಿ ಕರ್ನಾಟಕ ಮಹಾರಾಷ್ಟ್ರಗಳ ನಡುವೆ ಮತ್ತೆ ಆಶಾಂತಿ ಗಲಭೆ ತಾರಕಕ್ಕೇರಿದೆ. ಕನ್ನಡ ವಿದ್ಯಾರ್ಥಿಯ ಮೇಲೆ ದೌರ್ಜನ್ಯ ಖಂಡಿಸಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್ ಗಳ ಮೇಲೆ ಪುಂಡರ ದಾಳಿ ಆರಂಭವಾಗಿದೆ. ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಗಳನ್ನು ತಢದು ಮಸಿ ಬಳಿಯಲಾಗುತ್ತಿದೆ. ಭಾರಾಮತಿ ಬಸ್ ನಿಲ್ದಾಣದಲ್ಲಿ ಹಳಿಯಾಳ ಡಿಪೋಗೆ ಸೇರಿದ ಬಸ್ ಗೆ ಕಪ್ಪು …

Read More »

ಅಧಿವೇಶನ ಅಂತ್ಯದಲ್ಲಿ ಉದ್ಘಾಟನೆಗೆ ಸೂಪರ್ ಮಲ್ಟಿ ಆಸ್ಪತ್ರೆ ಉದ್ಘಾಟನೆ:

ನಗರದ ಬಿಮ್ಸ್ ಆವರಣದಲ್ಲಿ ನಿರ್ಮಾಣ ಆಗಿರುವ ಸುಸಜ್ಜಿತ ಸೂಪರ್ ಮಲ್ಟಿ ಸ್ಪೇಷಾಲಟಿ ಆಸ್ಪತ್ರೆಯ ಎರಡು ಮಹಡಿಗಳ ಕಾಮಗಾರಿ ಮುಗಿದಿದ್ದು, ಅಧಿವೇಶನ ಅಂತ್ಯದಲ್ಲಿ ಉದ್ಘಾಟನೆಗೆ ಪ್ರಯತ್ನ ಮಾಡುತ್ತೇವೆ ಎಂದು ಶಾಸಕ ಅನಿಲ ಬೆನಕೆ ಅವರು ತಿಳಿಸಿದರು. ಇಂದು ಬಿಮ್ಸ್ ಆವರಣದಲ್ಲಿ ಆಸ್ಪತ್ರೆಯ ಕಾಮಗಾರಿ ವೀಕ್ಷಿಸಿದ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು, ಸಭೆಯಲ್ಲಿ ಅಧಿವೇಶನದ ಕೊನೆಯಲ್ಲಿ ಆಸ್ಪತ್ರೆ ಉದ್ಘಾಟನೆ ಮಾಡುವುದಿದೆ.‌ ಅಷ್ಟರಲ್ಲಿ ಬಾಕಿ ಕಾಮಗಾರಿ ಮುಗಿಯಬೇಕು. ಅದಕ್ಕಿಂತ ಮುಂಚೆ ತಾಯಿ ಮಕ್ಕಳ ಆಸ್ಪತ್ರೆ …

Read More »

ಕಳ್ಳತನ ಮಾಡಿ ಸಂಕೇಶ್ವರ ಪೋಲಿಸ್ ಇನ್ಸಪೇಕ್ಟರ ಪ್ರಲ್ಹಾದ ಚನ್ನಗೀರಿ ನೇತೃತ್ವದ ತಂಡ ಕಳ್ಳತನ ಮಾಡಿ 24 ಗಂಟೆಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಹುಕ್ಕೇರಿ ತಾಲೂಕಿನ ಸಂಕೇಶ್ವರ ಪೋಲಿಸ್ ಠಾಣೆ ವ್ಯಾಪ್ತಿಯ ಹೆಬ್ಬಾಳ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣದ ಆರೋಪಿಯನ್ನು ಸಂಕೇಶ್ವರ ಪೋಲಿಸ್ ಇನ್ಸಪೇಕ್ಟರ ಪ್ರಲ್ಹಾದ ಚನ್ನಗೀರಿ ನೇತೃತ್ವದ ತಂಡ ಕಳ್ಳತನ ಮಾಡಿ 24 ಗಂಟೆಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಬಂಧಿತನಿಂದ 85 ಗ್ರಾಂ ಬಂಗಾರದ ಆಭರಣ, ನಾಲ್ಕು ಸಾವಿರದಾ ಐದನೂರು ರೂಪಾಯಿ ಹಣ , ಬೈಕು ಹಾಗು ಟಿ ವಿ ವಶಪಡಿಸಿಕೋಳ್ಳಲಾಗಿದೆ. ಸಂಕೇಶ್ವರ ಪೋಲಿಸ್ ಠಾಣೆಯ ಪಿ ಎಸ್ ಆಯ್ ಎಸ್ …

Read More »

ಡಾ, ಬಾಬಾಸಾಹೇಬ ಅಂಬೇಡ್ಕರ್ ರವರ 66 ನೇ ಪರಿನಿರ್ವಾಹಣ ದಿನವನ್ನು ಮೊಂಬತ್ತಿ ಬೆಳಕಿನಲ್ಲಿ ಮೌನ ಮೇರವಣೆಗೆ

ದೇಶದಲ್ಲಿ ಶಾಂತಿ ಸಮಾನತೆ ಮತ್ತು ಸೌಹಾರ್ದ ಲಭಿಸಲು ಇಂದು ಡಾ, ಬಾಬಾಸಾಹೇಬ ಅಂಬೇಡ್ಕರ್ ರವರ 66 ನೇ ಪರಿನಿರ್ವಾಹಣ ದಿನವನ್ನು ಮೊಂಬತ್ತಿ ಬೆಳಕಿನಲ್ಲಿ ಮೌನ ಮೇರವಣೆಗೆ ಮಾಡಲಾಗುತ್ತಿದೆ ಎಂದು ಹುಕ್ಕೇರಿ ದಲಿತ ಮುಖಂಡ ಮಾಜಿ ಪುರಸಭೆ ಅದ್ಯಕ್ಷ ಉದಯ ಹುಕ್ಕೇರಿ ಹೇಳಿದರು.   ಅವರು ಮಂಗಳವಾರ ರಾತ್ರಿ ಹುಕ್ಕೇರಿ ನಗರದ ಅಂಬೇಡ್ಕರ್ ನಗರದಿಂದ ಕೋರ್ಟ್ ಸರ್ಕಲ್ ವರೆಗೆ ಮೌನ ಮೇರವಣೆಗೆ ನಡೆಸಿದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯೆ ಸಂಗೀತಾ ಹುಕ್ಕೇರಿ, …

Read More »

ನಿಂತಿದ್ದ ಕಂಟೇನರ್‌ಗೆ ಮಾರುತಿ ಸ್ವೀಫ್ಟ್ ಡಿಸೈರ್ ಕಾರು ಡಿಕ್ಕಿ ಸಿಪಿಐ ರವಿ ಉಕ್ಕುಂದ ಹಾಗೂ ಪತ್ನಿ ದುರ್ಮರಣ

ನಿಂತಿದ್ದ ಕಂಟೇನರ್‌ಗೆ ಮಾರುತಿ ಸ್ವೀಫ್ಟ್ ಡಿಸೈರ್ ಕಾರು ಡಿಕ್ಕಿಯಾದ ಪರಿಣಾನ ಸ್ಥಳದಲ್ಲೆ ವಿಜಯಪುರ ಜಿಲ್ಲೆ ಸಿಂದಗಿ ಸಿಪಿಐ ಹಾಗೂ ಪತ್ನಿ ದುರ್ಮರಣ ಹೊಂದಿರುವ ದುರ್ಘಟನೆ ಸಂಭವಿಸಿದೆ‌. ನೇಲೋಗಿ ಕ್ರಾಸ್ ಭೀಕರ ರಸ್ತೆ ಅಪಘಾತ ಸಂಭವಿಸಿರುವ ದುರ್೬ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೇಲೋಗಿ ಕ್ರಾಸ್ ಬಳಿ ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ಸಿಪಿಐ ಇದು ರವಿ ಉಕ್ಕುಂದ (43) ಹಾಗೂ ಪತ್ನಿ ಮಧು ಪತ್ನಿ (40) ಸ್ಥಳದಲ್ಲೆ ದುರ್ಮರಣಕ್ಕೀಗಾಡಿದ್ದಾರೆ. ಸಿಂದಗಿಯಿಂದ …

Read More »

ಅಂಬೇಡ್ಕರ್‌ ಅವರನ್ನು ಅರಿಯುವ ಕೆಲಸವಾಗಲಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಉಳ್ಳಾಲ: ವಿದೇಶದಲ್ಲಿ ಅತ್ಯುನ್ನತ ಶಿಕ್ಷಣ ಪಡೆದ ಬಳಿಕ ಅತ್ಯುನ್ನತ ಸ್ಥಾನ ಅಲಂಕರಿಸುವ ಅವಕಾಶವಿದ್ದರೂ ಡಾ| ಬಿ.ಆರ್‌. ಆಂಬೇಡ್ಕರ್‌ ಅವರು ತನ್ನ ಮತ್ತು ತನ್ನ ಪರಿವಾರದ ಸುಖಜೀವನವನ್ನು ನಿರ್ಲಕ್ಷಿಸಿ ಸಮಾಜದ ಲೋಪಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಸಮಾನತೆ, ಸಾಮರಸ್ಯ ತರಲು ಪ್ರಯತ್ನಿಸಿದವರು. ಚಿಂತನೆ ಅವರು ರಚಿಸಿದ ಸಂವಿಧಾನದಲ್ಲೂ ಪ್ರತಿಫಲಿಸುತ್ತದೆ. ಈಗಿನ ಪರಿಸ್ಥಿತಿಯಲ್ಲಿ ಅವುಗಳ ಜಾರಿ ಅಗತ್ಯವಾಗಿದ್ದು, ಅಂಬೇಡ್ಕರ್‌ ಅವರನ್ನು ಅರಿಯುವ ಕೆಲಸವಾಗಲಿ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟರು.   ಸಂವಿಧಾನ …

Read More »

ಪತ್ನಿ ಮೃತ ದೇಹವನ್ನು ಮೂಟೆಯಲ್ಲಿ ಸಾಗಿಸಿದ ಪತಿ..!

ಶವ ಸಂಸ್ಕಾರ ನೆರವೇರಿಸಲು ಹಣವಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೃತ ದೇಹವನ್ನು ಪ್ಲಾಸ್ಟಿಕ್ ಮೂಟೆಯಲ್ಲಿ ಹಾಕಿಕೊಂಡು ಹೆಗಲ ಮೇಲೆ ಸಾಗಿಸುತ್ತಿದ್ದ ಆಘಾತಕಾರಿ ಘಟನೆ ಚಾಮರಾಜನಗರದಲ್ಲಿ ನಡೆದಿದೆ.   ಘಟನೆಯ ವಿವರ: ರವಿ ಹಾಗೂ ಕಾಳಮ್ಮ ಎಂಬ ದಂಪತಿ ಪ್ಲಾಸ್ಟಿಕ್ ಆಯುವ ಕೆಲಸ ಮಾಡುತ್ತಿದ್ದು, ಯಳಂದೂರು ತಾಲೂಕಿನ ಕಂದಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಬಳಿ ಪಾಳು ಬಿದ್ದಿರುವ ಮನೆಯಲ್ಲಿ ವಾಸವಾಗಿದ್ದರು.   ಇಬ್ಬರೂ ವಿಪರೀತ ಮದ್ಯ ವ್ಯಸನಿಗಳಾಗಿದ್ದು, ಇದರ …

Read More »

ಜನಸಂಕಲ್ಪ ಯಾತ್ರೆ | ಇಂದು ಕುಣಿಗಲ್‌ನಲ್ಲಿ ಸಮಾವೇಶ, ಸಿಎಂ ಭಾಗಿ

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ 156 ಕ್ಷೇತ್ರಗಳಲ್ಲಿ ರಾಜ್ಯ ಬಿಜೆಪಿ ನಡೆಸುತ್ತಿರುವ ಜನಸಂಕಲ್ಪ ಸಮಾವೇಶ ತುಮಕೂರು ಕ್ಷೇತ್ರದಲ್ಲಿ ನಡೆಯಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಇದರಲ್ಲಿ ಭಾಗವಹಿಸಲಿದ್ದಾರೆ.   ಬೃಹತ್‌ ಸಮಾವೇಶದ ಮೂಲಕ ಮತ ಕ್ರೋಡೀಕರಣಕ್ಕೆ ಬಿಜೆಪಿ ಪ್ಲಾನ್‌ ಮಾಡಿದ್ದು, ಸೋತ ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಲು ಲೆಕ್ಕಾಚಾರ ಹಾಕಿದೆ. ಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿ ಸೇರ್ಪಡೆ ಬಳಿಕ ಕುಣಿ‌ಗಲ್‌ನಲ್ಲಿ ನಡೆಯುತ್ತಿರುವ ಬೃಹತ್ ಸಮಾವೇಶ ಇದಾಗಿದೆ.   ಇಂದು …

Read More »

ರಾಜ್ಯಕ್ಕೆ ಬರುವ ಮಹಾರಾಷ್ಟ್ರ ಸಚಿವರನ್ನು ಬಂಧಿಸಿ : ವಾಟಾಳ್ ಆಗ್ರಹ

ಬೆಂಗಳೂರು : ಬೆಳಗಾವಿ ವಿಚಾರದಲ್ಲಿ ಮಹಾರಾಷ್ಟ್ರದ ಎನ್‌ಸಿಪಿ ಪಕ್ಷದ ಅಧ್ಯಕ್ಷ ಶರದ್ ಪವಾರ್ ಉದ್ದಟತನದ ಹೇಳಿಕೆಯನ್ನು ನಿಲ್ಲಿಸಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹ ಮಾಡುವ ಜೊತೆಗೆ, ಶರದ್ ಪವಾರ್ ಹಾಗೂ ಮಾಹಾರಾಷ್ಟ್ರ ಸಚಿವರು ಬೆಳಗಾವಿಗೆ ಬಂದರೆ ಸರ್ಕಾರ ಬಂಧಿಸಿ ಜೈಲಿಗಟ್ಟಬೇಕು ಎಂದು ಸರ್ಕಾರಕ್ಕೆ ಒತ್ತಾಯ ಮಾಡಿದರು.   ಪವಾರ್ ರಾಜಕೀಯ ಲಾಭಕ್ಕೆ ಗಡಿಯಲ್ಲಿ ಚಿಂತಾಜನಕ ಪರಿಸ್ಥಿತಿ ಇದೆ. ಕೂಡಲೇ ನಿಲುವು ತೆಗೆದುಕೊಳ್ಳುವ ಸಮಯ ಬಂದಿದೆ. ಹಾಗೂ ಕರ್ನಾಟಕದ …

Read More »

ದೆಹಲಿ-ಬೆಳಗಾವಿ ನೇರ ವಿಮಾನ ಸಂಚಾರ ಸೇವೆ ಡಿ.9ರಿಂದ ಸ್ಥಗಿತಕ್ಕೆ ಜನಾಕ್ರೋಶ; ಹುಬ್ಬಳ್ಳಿ ರಾಜಕಾರಣಿಗಳ ಪ್ರಭಾವ ಎಂದು ಆರೋಪ

ಬೆಳಗಾವಿ: ದೆಹಲಿ-ಬೆಳಗಾವಿ ನೇರ ವಿಮಾನ ಸಂಚಾರ ಸೇವೆಯನ್ನು ಡಿಸೆಂಬರ್​ 9ರಿಂದ ಸ್ಥಗಿತಗೊಳಿಸಲು ಕೇಂದ್ರ ವಿಮಾನಯಾನ ಸಚಿವಾಲಯ ನಿರ್ಧಾರ ಮಾಡಿದ್ದು, ಬೆಳಗಾವಿ ಜನರ ಆಕ್ರೋಶಕ್ಕೆ ಕಾರಣವಾಗಿದೆ.   ದೆಹಲಿ ಮತ್ತು ಬೆಳಗಾವಿ ನೇರ ವಿಮಾನಯಾನ ಸೇವೆ 2021ರ ಆಗಸ್ಟ್​​ನಿಂದ ಪ್ರಾರಂಭವಾಗಿತ್ತು. ಆಗಸ್ಟ್​​ನಿಂದ 2022ರ ಮಾರ್ಚ್​​ವರೆಗೆ ವಾರದಲ್ಲಿ ಎರಡು ದಿನ ಮಾತ್ರ ದೆಹಲಿ-ಬೆಳಗಾವಿ ವಿಮಾನ ಸಂಚಾರ ಮಾಡುತ್ತಿತ್ತು. ಮಾರ್ಚ್​ ತಿಂಗಳಿಂದ ಪ್ರತಿದಿನವೂ ಸಂಚಾರ ಸೇವೆ ಲಭ್ಯವಿತ್ತು. ಇಲ್ಲಿ ಪ್ರಯಾಣಿಕರೂ ಕೂಡ ಇರುತ್ತಿದ್ದರು. ಹಾಗಿದ್ದಾಗ್ಯೂ …

Read More »