ಕರ್ನಾಟಕ-ಮಹಾರಾಷ್ಟ್ರ ವಿವಾದ ತಾರಕಕ್ಕೇರುತ್ತಿದ್ದಂತೆ ಮಹಾರಾಷ್ಟ್ರ ರಾಜ್ಯ ಸಾರಿಗೆ ನಿಗಮ(MSRTC) ಕರ್ನಾಟಕಕ್ಕೆ ಬಸ್ ಸೇವೆಯನ್ನು ರದ್ದುಗೊಳಿಸಿದೆ. ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ವಿವಾದ ತಾರಕಕ್ಕೇರುತ್ತಿದ್ದಂತೆ ಮಹಾರಾಷ್ಟ್ರ ರಾಜ್ಯ ಸಾರಿಗೆ ನಿಗಮ(MSRTC) ಕರ್ನಾಟಕಕ್ಕೆ ಬಸ್ ಸೇವೆಯನ್ನು ರದ್ದುಗೊಳಿಸಿದೆ. ಪ್ರಯಾಣಿಕರು ಮತ್ತು ಬಸ್ಸಿನ ಸುರಕ್ಷತೆ ಮತ್ತು ಭದ್ರತೆಯನ್ನು ನೋಡಿಕೊಂಡು ಪೊಲೀಸರ ಜೊತೆ ಪರಿಶೀಲಿಸಿ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ. ಬೆಳಗಾವಿಯಲ್ಲಿ ಮತ್ತು ಗಡಿಭಾಗದಲ್ಲಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ ತೀವ್ರವಾಗಿರುವುದರಿಂದ ಮಹಾರಾಷ್ಟ್ರದ ಬಸ್ಸುಗಳ …
Read More »Daily Archives: ಡಿಸೆಂಬರ್ 7, 2022
ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದ ಫಲ.
*ಮೂಡಲಗಿ*-ಮೂಡಲಗಿ ತಾಲ್ಲೂಕಿನ ಸಾರ್ವಜನಿಕರ ಬಹು ನಿರೀಕ್ಷಿತ ಉಪ ನೋಂದಣಿ ಕಛೇರಿಯಲ್ಲಿ ನೋಂದಣಿ ಕಾರ್ಯವನ್ನು ಆರಂಭಿಸಲಿಕ್ಕೆ ಇಲಾಖೆಯು ಅನುಮತಿ ನೀಡಿದ್ದರ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರು ಇದೇ ಡಿ. 20 ರಂದು ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಅರಭಾವಿ ಶಾಸಕ ಮತ್ತು ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು. ಈಗಾಗಲೇ ಹೊಸದಾಗಿ ಆರಂಭಿಸಲಾಗಿರುವ ಉಪ ನೋಂದಣಿ ಕಛೇರಿಯಲ್ಲಿ ಸಂಬಂಧಪಟ್ಟ ಎಲ್ಲ ಕೆಲಸಗಳು ಪೂರ್ಣಗೊಂಡಿವೆ. ಕಾವೇರಿ ತಂತ್ರಾಂಶ …
Read More »