ಬೆಂಗಳೂರು: ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ರೂಢಿಯಾಗಿ ಬಂದಿರುವ “ದೀವಟಿಗೆ ಸಲಾಂ” “ಸಲಾಂ ಆರತಿ” ಮತ್ತು “ಸಲಾಂ ಮಂಗಳಾರತಿ” ಎಂಬ ಪೂಜಾಕಾರ್ಯಗಳ ಹೆಸರನ್ನು ಬದಲಾಯಿಸಿ ನಮ್ಮ ಸಂಪ್ರದಾಯದ ಹೆಸರನ್ನು ನೀಡುವ ಬಗ್ಗೆ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ವಿಸ್ತ್ರುತವಾಗಿ ಚರ್ಚಿಸಲಾಗಿದೆ. ಈ ಪೂಜಾಕಾರ್ಯಗಳ ಹೆಸರನ್ನ ನಮ್ಮ ಸ್ಥಳೀಯ ಭಾಷೆಯ ಪದಗಳಿಗೆ ಬದಲಿಸುವ ಬಗ್ಗೆ ಮಾತ್ರ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ, …
Read More »Daily Archives: ಡಿಸೆಂಬರ್ 10, 2022
ಕನ್ನಡದ ಮಕ್ಕಳು ಉದ್ಯಮಿಗಳಾಗಬೇಕು: C.M. ಬೊಮ್ಮಾಯಿ
ಬೆಂಗಳೂರು, ಡಿಸೆಂಬರ್ 10 : ರುಡ್ ಸೆಟ್ ನಂತಹ ಉತ್ತಮ ತರಬೇತಿ ಕೇಂದ್ರದಿಂದ ಕರ್ನಾಟಕದ ಮಕ್ಕಳು ಲಾಭವನ್ನು ಪಡೆದು, ಉದ್ಯಮಿಗಳಾಗಿ, ಇತರರಿಗೆ ಉದ್ಯೋಗ ನೀಡುವಂತಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಶನಿವಾರ ರುಡ್ಸೆಟ್ ರಾಷ್ಟ್ರೀಯ ಅಕಾಡೆಮಿ ಹಾಗೂ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಪ್ರಯೋಜಕತ್ವದಲ್ಲಿ ಆಯೋಜಿಸಿರುವ “ರುಡ್ಸೆಟ್ ರಾಷ್ಟ್ರೀಯ ಅಕಾಡೆಮಿಯ ನೂತನ ಕಟ್ಟಡ”ದ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಪ್ರಧಾನ ಮಂತ್ರಿಗಳು ಕೌಶಲ್ಯ ಭಾರತದಡಿ ಶೇ 44 ರಷ್ಟಿರುವ ಯುವಕರಿಗೆ ಕೌಶಲ್ಯ …
Read More »ಬೆಳಗಾವಿ ಕನ್ನಡ ಧ್ವಜ ವಿವಾದ ತಪ್ಪಿತಸ್ಥ ಪೋಲಿಸ್ ಅಧಿಕಾರಿಗಳ ವಿರುದ್ಧ ಡಿ.ಆಯ್ .ಜಿ ಗೆ ಮನವಿ
ಬೆಳಗಾವಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ ಸೇನೆಯ ಬೆಳಗಾವಿ ಯುವ ಘಟಕದ ಜಿಲ್ಲಾಧ್ಯಕ್ಷರಾದ ಶ್ರೀ ಸಂಪತ್ ಕುಮಾರ್ ದೇಸಾಯಿರವರ ಮೇಲೆ ದೌರ್ಜನ್ಯವೆಸಗಿದ ಪೋಲಿಸರ ವಿರುದ್ಧ ಮಾನ್ಯ ಗೌರವಾನ್ವಿತ ಪೊಲೀಸ್ ಮಹಾ ನಿರ್ದೇಶಕರಿಗೆ ಸಂಪತ್ರವರ ತಂದೆ ಮತ್ತು ತಾಯಿಯವರ ತೆರಳಿ ದೂರನ್ನು ಸಲ್ಲಿಸಿ ಸಂಪತ್ ರವರಿಗೆ ರಕ್ಷಣೆ ನೀಡಬೇಕೆಂದು ಮನವಿ ಮಾಡಲಾಯಿತು. ಇದಕ್ಕೆ ಸ್ಪಂದಿಸಿದ ಮಾನ್ಯ ಪೊಲೀಸ್ ಮಹಾ ನಿರ್ದೇಶಕರಾದ ಶ್ರೀಯುತ ಪ್ರವೀಣ್ ಸೂದ್ ಸರ್ ರವರು ಮುಂದಿನ ದಿನಗಳಲ್ಲಿ ನಿಮಗೆ …
Read More »ಒಂದು ಎಕರೆಯಲ್ಲಿ ಲಕ್ಷಾಂತರ ರೂ. ಲಾಭ; ಹೊಸೂರ ರೈತನ ಸಾಧನೆ
ರಬಕವಿ-ಬನಹಟ್ಟಿ: ಒಂದೇ ಒಂದು ಎಕರೆ ಭೂ ಪ್ರದೇಶವನ್ನು ವೈಜ್ಞಾನಿಕವಾಗಿ ಬಳಸಿಕೊಂಡು ವರ್ಷದೂದ್ದಕ್ಕೂ ವೈವಿಧ್ಯಮಯವಾದ ಬೆಳೆಗಳನ್ನು ಬೆಳೆಯುತ್ತ ಲಕ್ಷಾಂತರ ರೂ. ಲಾಭ ಗಳಿಸುತ್ತಿರುವ ಸಮೀಪದ ಹೊಸೂರಿನ ರೈತ ಹನಮಂತ ಭುಜರುಕ ಚಿಕ್ಕ ಭೂಮಿಯನ್ನು ಹೊಂದಿದ ರೈತರಿಗೆ ಮಾದರಿಯಾಗಿದ್ದಾರೆ. ಹನಮಂತ ತಮ್ಮ ಮಕ್ಕಳಾದ ಸಂಗಪ್ಪ ಮತ್ತು ಬಸವರಾಜರ ಜೊತೆಗೂಡಿ ಕಡಿಮೆ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದಾರೆ. ಸಂಗಪ್ಪ ಬಿ.ಎ. ಪದವಿಧರ. ಬೇರೆ ಕಡೆಗೆ ನೌಕರಿಗೆ ಹೋಗದೆ ತಂದೆಗೆ ಕೃಷಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಸಂಗಪ್ಪ ಭುಜರುಕ …
Read More »ಗಡಿ ವಿವಾದ: ಅಮಿತ್ ಶಾ ಭೇಟಿಗೆ ಕರ್ನಾಟಕದ ಸಂಸದರಿಗೆ ಸಿಎಂ ಸೂಚನೆ
ಬೆಂಗಳೂರು, ಡಿಸೆಂಬರ್ 9: ಗಡಿ ವಿವಾದದಲ್ಲಿ ಮಹಾರಾಷ್ಟ್ರದ ನಿಯೋಗ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿರುವುದು ಯಾವುದೇ ವ್ಯತ್ಯಾಸ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರು ಬಸವರಾಜ ಬೊಮ್ಮಾಯಿ ಅವರು, ಈ ಹಿಂದೆಯೂ ಮಹಾರಾಷ್ಟ್ರ ಈ ರೀತಿಯ ಪ್ರಯತ್ನ ಮಾಡಿದೆ. ಈ ಪ್ರಕರಣ ಸುಪ್ರಿಂ ಕೋರ್ಟ್ ನಲ್ಲಿದೆ. ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯ ಸಮ್ಮತ ಪ್ರಕರಣ ಗಟ್ಟಿಯಾಗಿದೆ. ಗಡಿ ವಿಚಾರದಲ್ಲಿ ನಮ್ಮ ಸರ್ಕಾರ …
Read More »Y.S.R. ಪಕ್ಷ ಸೇರ್ತಾರಾ ಜನಾರ್ಧನ ರೆಡ್ಡಿ…!
ಕೊಪ್ಪಳ- ಸದ್ಯ ರಾಜಕೀಯ ವಿಶ್ರಾಂತಿಯಲ್ಲಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿಯವರು ಮುಂದಿನ ರಾಜಕೀಯ ಭವಿಷ್ಯ ಏನು ಎಂಬ ಚರ್ಚೆಯಂತೂ ಶುರುವಾಗಿದೆ. ಈಗಾಗಲೇ ಅನೇಕ ಬಾರಿ ಬಿಜೆಪಿ ವಿರುದ್ಧ ಮಾತನಾಡಿದ್ದ ಜನಾರ್ಧನ ರೆಡ್ಡಿ, ಪಕ್ಷೇತರವಾಗಿ ಸ್ಪರ್ಧೆ ಮಾಡ್ತಾರಾ ಅನ್ನೋ ಅನುಮಾನ ಶುರುವಾಗಿದೆ. ಈ ಬೆನ್ನಲ್ಲೇ ವೈಎಸ್ ಆರ್ ಕಾಂಗ್ರೆಸ್ ಸೇರ್ಪಡೆಯಾಗ್ತಾರೆ ಜನಾರ್ಧನ ರೆಡ್ಡಿ ಅನ್ನೋ ಮಾತುಗಳು ಕೇಳಿ ಬರ್ತಾ ಇವೆ. ಹೌದು, ಬಿಜೆಪಿಗೆ ಮತ್ತೆ ಮರಳೋದಿಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಡ್ತಾ ಇಲ್ಲವಂತೆ. …
Read More »ರಾಜ್ಯ ವಿಧಾನಸಭೆ ಚುನಾವಣಾ ವಿಶ್ಲೇಷಣೆ: ಕಾಂಗ್ರೆಸ್ ಪಕ್ಷಕ್ಕೆ 55-60 ಸ್ಥಾನ ಖಚಿತ; ಬಿಜೆಪಿ 70-75 ಕ್ಷೇತ್ರ ಗೆಲ್ಲಲು ಶಕ್ತ; 15-20ಕ್ಕೆ ಜೆಡಿಎಸ್ ತೃಪ್ತ!
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿರುವ ಕಾಂಗ್ರೆಸ್ ಪಕ್ಷದ ಕನಸು ನನಸಾಗುವುದಿಲ್ಲ. ಏಕೆಂದರೆ ಕಾಂಗ್ರೆಸ್ ಕೇವಲ 55 ರಿಂದ 60 ಕ್ಷೇತ್ರಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯ ಎಂದು ವಿಶ್ಲೇಷಣೆ ತಿಳಿಸಿದೆ. ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿರುವ ಕಾಂಗ್ರೆಸ್ ಪಕ್ಷದ ಕನಸು ನನಸಾಗುವುದಿಲ್ಲ. ಏಕೆಂದರೆ ಕಾಂಗ್ರೆಸ್ ಕೇವಲ 55 ರಿಂದ 60 ಕ್ಷೇತ್ರಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯ …
Read More »ವೇದಿಕೆಯಲ್ಲಿ ಅವಾಚ್ಯ ಶಬ್ದಗಳನ್ನು ಬಳಸಿದ ಶ್ರೀ ರಾಮುಲು..!?
ಬಳ್ಳಾರಿ: ಬಾಯ್ತಪ್ಪಿ ಎಲ್ಲರೂ ಒಮ್ಮೆಯಾದರೂ ಏನನ್ನಾದರು ಮಾತನಾಡಿರುತ್ತಾರೆ. ನಾಯಕರಾದವರು ಬಾಯ್ತಪ್ಪಿ ಮಾತನಾಡಿದರೆ ಮುಗಿದೇ ಹೋಯಿತು! ಎದುರಾಳಿ ಪಕ್ಷದವರು, ವಿರೋಧಿಗಳು, ಎಲ್ಲರೂ ಸೇರಿ ಇದನ್ನು ಖಂಡಿಸುತ್ತಾರೆ. ಆದರೆ ಇಲ್ಲಿ ಸಚಿವ ಶ್ರೀರಾಮುಲು, ವೇದಿಕೆ ಮೇಲೆ ಅವಾಚ್ಯ ಶಬ್ದಗಳನ್ನು ಬಳಸಿ ಉಪಸ್ಥಿತರನ್ನು ನಗೆಗಡಲಿನಲ್ಲಿ ತೇಲಿಸಿದ್ದಾರೆ. ಅಷ್ಟೇ ಸಾಲಲ್ಲ ಎಂದು ತಾವು ಯುವಕನಾಗಿದ್ದಾಗ ಮಾಡುತ್ತಿದ್ದ ಗೂಂಡಾಗಿರಿಯ ಬಗ್ಗೆಯೂ ಹೇಳಿದ್ದಾರೆ. ಸಚಿವ ಶ್ರೀ ರಾಮುಲು, ಬಳ್ಳಾರಿಯ ಗುರುಶಾಂತಪ್ಪ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಅಮೃತ ಮಹೋತ್ಸವ ಉದ್ದೇಶಿಸಿ …
Read More »ಖಾನಾಪೂರ ತಾಲೂಕಿನ ರಾಮಗುರವಾಡಿ ಗ್ರಾಮದಲ್ಲಿ ರಾಜಕೀಯ ವ್ಯಕ್ತಿಗಳಿಗೆ ಪ್ರವೇಶ ನಿರ್ಬಂಧ
ಖಾನಾಪೂರ ತಾಲೂಕಿನ ರಾಮಗುರವಾಡಿ ಗ್ರಾಮದಲ್ಲಿ ರಾಜಕೀಯ ವ್ಯಕ್ತಿಗಳಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ. ಅದು ಎಲ್ಲಿ ಅಂತೀರಾ ಖಾನಾಪುರ ತಾಲೂಕಿನ ರಾಮಗುರವಾಡಿ ಗ್ರಾಮದಲ್ಲಿ 2023 ವಿಧಾನ ಸಭಾ ಚುನಾವಣೆ ಹೊಸ್ತಿಲಲ್ಲೇ ರಾಜಕೀಯ ವ್ಯಕ್ತಿಗಳಿಗೆ ಬಹಿಷ್ಕಾರ ಹಾಕಲಾಗಿದೆ. ಇದರ ಕುರಿತು ಗ್ರಾಮಸ್ಥರು ಸೂಚನಾ ಫಲಕ ಅಳವಡಿಸುವ ಮೂಲಕ ಯಾವುದೇ ಪಕ್ಷ ಅಥವಾ ಸ್ವತಂತ್ರ ವ್ಯಕ್ತಿಗಳು ಚುನಾವಣಾ ಪ್ರಚಾರಕ್ಕಾಗಿ ಗ್ರಾಮದಲ್ಲಿ ಪ್ರಚಾರ ಅಥವಾ ಸಭೆ ನಡೆಸಬಾರದು, ಖಾನಾಪುರ ತಾಲೂಕಿನ ಶಾಸಕರು ಹಾಗೂ ಇತರೆ ಪಕ್ಷಗಳ …
Read More »535 ನೇ ಕನಕದಾಸ ಜಯಂತಿ ಉತ್ಸವ ಸವದತ್ತಿ ಪಟ್ಟಣದಲ್ಲಿ ಉದ್ಘಾಟಿಸಿದರು.
ಸವದತ್ತಿ ಪಟ್ಟಣದಲ್ಲಿ ಕನಕದಾಸ ಜಯಂತಿ ಉತ್ಸವ ಸಮಿತಿ ಹಾಗೂ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಉತ್ಸವ ಸಮಿತಿ ಸವದತ್ತಿ ವತಿಯಿಂದ ಆಯೋಜಿಸಿದ ದಾಸ ಶ್ರೇಷ್ಠ ಶ್ರೀ ಕನಕದಾಸರ 535ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಕಾಗಿನೆಲೆ ಕನಕ ಗುರುಪೀಠದ ಜಗದ್ಗುರು ಶ್ರೀನಿರಂಜನಾನಂದಪುರಿ ಅವರ ಜೊತೆಯಾಗಿ ಉದ್ಘಾಟಿಸಿದರು. ದಾಸ ಶ್ರೇಷ್ಠ ಕನಕದಾಸರ ವೈಚಾರಿಕ ಚಿಂತನೆ, ಸಾಮಾಜಿಕ ಕಳಕಳಿ, ಸಮ ಸಮಾಜ ನಿರ್ಮಾಣದ ಆಶಯ ಹಾಗೂ ಸಮಾಜದ ಅಂಕು ಡೊಂಕು ತಿದ್ದುವಲ್ಲಿ ತೋರಿದ ಮಾರ್ಗಗಳು ಇಂದಿಗೂ ಪ್ರಸ್ತುತವಾಗಿವೆ. …
Read More »