Breaking News

Daily Archives: ಡಿಸೆಂಬರ್ 12, 2022

ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜಿಸಿ ಅತಿಕ್ರಮಣ ತೆರವುಗೊಳಿಸಿದ ಮಹಾನಗರ ಪಾಲಿಕೆ

ವಿಜಯಪುರ ದಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜಿಸಿದೆ. ಅತಿಕ್ರಮಣ ಗೊಂಡಿದ್ದ ರಸ್ತೆ ತೆರವು ಮಾಡಲಾಗಿದೆ‌.ವಿಜಯಪುರ ‌ನಗರದ ವಲ್ಲಭಭಾಯಿ ವೃತ್ತದಿಂದ ವಿಶ್ವೇಶ್ವರಯ್ಯ ವೃತ್ತದ ವರೆಗೆ ಅತಿ ಕ್ರಮಣ ತೆರವು ಮಾಡಲಾಯಿತು. 100 ಫೂಟ್ ಅಗಲವಿರುವ ರಸ್ತೆಯಲ್ಲಿ ಹಲವು ಕಡೆ ಅತೀಕ್ರಮಣವಾಗಿತ್ತು. ಈ ಕುರಿತು ಮಹಾನಗರ ಪಾಲಿಕೆ ಹಲವು ಬಾರಿ ನೋಟಿಸ್ ಜಾರಿ‌ ಮಾಡಿದ್ದರೂ ಸಹಿತ ಅತಿಕ್ರಮಣ ತೆರವುಗೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ್ ಮೆಕ್ಕಳಕಿ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ಮಾಡಲಾಯಿತು. …

Read More »