Breaking News

Daily Archives: ಡಿಸೆಂಬರ್ 15, 2022

ಸಿದ್ಧಾರೂಢರ ದರ್ಶನ ಪಡೆದ ಶಿವಣ್ಣ ದಂಪತಿ

ಹುಬ್ಬಳ್ಳಿ (ಡಿ.14) : ಹ್ಯಾಟ್ರಿಕ್​ ಹೀರೋ ಶಿವರಾಜ್​ ಕುಮಾರ್ (Shiva Rajkumar) ಅವರು ವೇದ ಚಿತ್ರದ ಪ್ರಚಾರ ಕಾರ್ಯದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಇಂದು ಪತ್ನಿ ಗೀತಾ (Geetha) ಜೊತೆ ಹುಬ್ಬಳ್ಳಿಯ ಸಿದ್ಧಾರೂಢ ಮಠಕ್ಕೆ (Siddharoodha Mutt) ಭೇಟಿ ನೀಡಿದ್ರು. ಗುರು ಸಿದ್ಧಾರೂಢರ ದರ್ಶನ ಪಡೆದು ವಿಶೇಷ ಪೂಜೆ (Pooja) ಸಲ್ಲಿಸಿದ್ದಾರೆ. 10 ನಿಮಿಷಗಳ ಸಿದ್ಧಾರೂಡರ ಗದ್ದುಗೆಯ ಬಳಿ ಶಿವಣ್ಣ ದಂಪತಿ (Couple) ಧ್ಯಾನ ಮಾಡಿದ್ರು. ವೇದ ಸಿನಿಮಾ ಪ್ರೀ ರಿಲೀಸ್ …

Read More »

ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಡಿಸೆಂಬರ್ 23 ರಂದು ಸುವರ್ಣಸೌಧದವರೆಗೆ ಪಾದಯಾತ್ರೆ

ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಡಿಸೆಂಬರ್ 23 ರಂದು ಯಡೂರ ವೀರಭದ್ರೇಶ್ವರ ದೇವಸ್ಥಾನದಿಂದ ಬೆಳಗಾವಿ ಸುವರ್ಣಸೌಧದವರೆಗೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮೀತಿಯ ಅಧ್ಯಕ್ಷ ಎಸ್.ವೈ.ಹಂಜಿ ಹೇಳಿದರು. ಚಿಕ್ಕೋಡಿಯ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್.ವೈ.ಹಂಜಿ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಮಾಡುವಂತೆ ಕಳೆದ ಹಲವಾರು ವರ್ಷಗಳಿಂದ ಹೋರಾಟವನ್ನು ಮಾಡಿಕೊಂಡು ಬರುತ್ತಿದೇವೆ. ಆದರೆ ಇನ್ನೂವರೆಗೆ ಚಿಕ್ಕೋಡಿ ಜಿಲ್ಲೆ ಆಗದೇ ಇರುವುದು ವಿಪಯಾರ್ಪಸದ ಸಂಗತಿ. ಡಿಸೆಂಬರ್ ‌19 ರಿಂದ ಬೆಳಗಾವಿಯ …

Read More »

ವಿದ್ಯಾರ್ಥಿನಿಯರನ್ನು ಬಾರ್ ಮುಂದೆ ಇಳಿಸಿದ ಸಾರಿಗೆ ಚಾಲಕ

ಬೆಳಗಾವಿ ತಾಲೂಕಿನ ಸುಳಗಾ ಶಾಲೆಯ ಮಕ್ಕಳು ಕುದುರೆಮನೆಯ ಮಾರ್ಗವಾಗಿ ಬರುವ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುವ ವೇಳೆ ಸರಿಯಾದ ಬಸ್ ನಿಲ್ದಾಣಕ್ಕೆ ನಿಲ್ಲಿಸದೆ ಚಾಲಕ ಬಾರ್ ಅಂಗಡಿ ಮುಂದೆ ನಿಲ್ಲಿಸಿದ್ದಕ್ಕೆ ಗ್ರಾಮಸ್ಥರು ಬಸ್ ಚಾಲಕ ಹಾಗೂ ನಿರ್ವಾಹಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಎಂದಿನಂತೆ ಶಾಲೆಯ ವಿದ್ಯಾರ್ಥಿಗಳು ಶಾಲೆಗೆ ಹೋಗಿ ಮರಳಿ ಸಾರಿಗೆ ಬಸ್ ನಲ್ಲಿ ಬರುವಾಗ ಸುಮಾರು 16 ವಿದ್ಯಾರ್ಥಿನಿಯರು ಸುಳಗಾಕ್ಕೆ ಇಳಿಸದೆ ಬಾರ್ ವೊಂದರ ಮುಂದೆ …

Read More »

ಬೆಳಗಾವಿಯ ಮಹಾಲಕ್ಷ್ಮೀ ಮಹಿಳಾ ಮಂಡಳದ 32ನೇ ವಾರ್ಷಿಕೋತ್ಸವ

ಬೆಳಗಾವಿಯ ಮಹಾಲಕ್ಷ್ಮೀ ಮಹಿಳಾ ಮಂಡಳದ 32ನೇ ವಾರ್ಷಿಕೋತ್ಸವ ಅತ್ಯಂತ ಅದ್ಧೂರಿಯಾಗಿ ಆಚರಿಸಲಾಯಿತು. ನಗರದ ಮಹಾಂತ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದೀಪ ಬೆಳಗಿಸುವ ಮೂಲಕ ವೇದಿಕೆ ಮೇಲಿದ್ದ ಗಣ್ಯರು ಚಾಲನೆ ನೀಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಲೇಖಕಿಯರ ಸಂಘದ ಸಂಸ್ಥಾಪಕ ಜಿಲ್ಲಾಧ್ಯಕ್ಷೆ ಆಶಾ ಕಡಪಟ್ಟಿ ಕಳೆದ 32 ವರ್ಷಗಳಿಂದ ಮಹಾಲಕ್ಷ್ಮೀ ಮಹಿಳಾ ಮಂಡಳ ಬಹಳಷ್ಟು ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಹಿಳೆಯರಿಗೆ ಉತ್ತಮ ವೇದಿಕೆ ಕಲ್ಪಿಸಿಕೊಟ್ಟಿದೆ …

Read More »

ಕರ್ನಾಟಕದ ವಾಹನ ಮೇಲೆ ಕಲ್ಲು ತೂರಾಟ

ನಿನ್ನೆ ತಾನೆ ಮಹಾರಾಷ್ಟ್ರ ಕರ್ನಾಟಕ ಗಡಿ ಸಂಬಂಧ ಕೇಂದ್ರ ಗೃಹ ಸಚಿವ ಅಮೀತ ಷಾ ನೇತೃತ್ವದಲ್ಲಿ ಉಭಯ ರಾಜ್ಯಗಳ ಮೀಟಿಂಗ್ ಮಾಡಿ ಗಡಿ ಖ್ಯಾತೆ ಯಾರು ತೆಗೆಯುವಂತಿಲ್ಲ ಎಂದು ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಇಂದು ಮತ್ತೇ ಪುಂಡರು ಪುಂಡಾಟಾ ಮೆರೆದಿದ್ದಾರೆ. ಬುಧವಾರ ರಾತ್ರಿ ಪುಂಡರು ಕರ್ನಾಟಕ ರಾಜ್ಯ ಕೃಷಿ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ಗೆ ಸೇರಿದ ವಾಹನಕ್ಕೆ ಕಲ್ಲು ಹೊಡೆದು ಜಖಂ ಗೊಳಿಸಿದ್ದಾರೆ. ಬೆಂಗಳೂರಿನಿಂದ ಬೆಳಗಾವಿಗೆ ಚಳಿಗಾಲ ಅಧಿವೇಶನಕ್ಕಾಗಿ ವಾಹನವೊಂದು ಬಂದಿದೆ. …

Read More »