Breaking News

Daily Archives: ಡಿಸೆಂಬರ್ 28, 2022

ಹೊರನಾಡ ಕನ್ನಡಿಗರಿಗೆ ಮೀಸಲಾತಿ: ಸೂಕ್ತ ಚರ್ಚೆ

ಬೆಳಗಾವಿ: ‘ಮಹಾರಾಷ್ಟ್ರವೂ ಸೇರಿದಂತೆ ಹೊರನಾಡ ಕನ್ನಡಿಗರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಲು ಸೂಕ್ತ ಚರ್ಚೆ ನಡೆಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ನಗರದಲ್ಲಿ ಮಂಗಳವಾರ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಮತ್ತು ಜತ್ತ ಕನ್ನಡಿಗರ ನಿಯೋಗದೊಂದಿಗೆ ಮಾತನಾಡಿದ ಅವರು, ‘ಹೊರನಾಡ ಕನ್ನಡಿಗರ ಮೀಸಲಾತಿ ಸಂಬಂಧ ಚರ್ಚಿಸಲು ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಬೆಳಗಾವಿಗೆ ಕಳಿಸಲಾಗುವುದು. ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ …

Read More »