ಬೆಳಗಾವಿ : ವಿಧಾನಪರಿಷತ್ ನಲ್ಲಿ ಸುದೀರ್ಘ ಚರ್ಚೆ ಬಳಿಕ ಕರ್ನಾಟಕ ಭೂ ಕಂದಾಯ (ಮೂರನೇ ತಿದ್ದುಪಡಿ) ವಿಧೇಯಕ-2022 ಕ್ಕೆ ಅಂಗೀಕಾರ ದೊರೆಯಿತು. ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಈ ಕುರಿತು ಮಾತನಾಡಿದ್ದು, 2005 ಕ್ಕಿಂತ ಪೂರ್ವದಲ್ಲಿ ಕೃಷಿ ಮಾಡಿಕೊಂಡು ಬಂದಿರುವವರಿಗೆ 25 ಎಕರೆ ಭೂಮಿಯನ್ನು 30 ವರ್ಷಗಳ ಅವಧಿಗೆ ಗುತ್ತಿಗೆಗೆ ನೀಡುವ ಪ್ರಸ್ತಾಪ ಇದರಲ್ಲಿದೆ. ಆದರೆ ಇದ್ದವರಿಗೆ ಕೊಡುವ ಬದಲು ಇಲ್ಲದ ರೈತರಿಗೆ ಭೂಮಿ ನೀಡಿದರೆ ಅವರ ಜೀವನ …
Read More »