ವಿಜಯಪುರ: ಒಂದೇ ಪಕ್ಷದ ಇಬ್ಬರು ಎಂಎಲ್ಎಗಳ ಸಹೋದರರು ಮಾರಾಮಾರಿ ಹಂತಕ್ಕೆ ಗಲಾಟೆ ಮಾಡಿಕೊಂಡಿದ್ದಾರೆ. ಇಬ್ಬರೂ ಕಾಂಗ್ರೆಸ್ ಶಾಸಕರ ಸಹೋದರರೇ. ಒಬ್ಬ ಕಾಂಗ್ರೆಸ್ ಪಕ್ಷದ ಶಾಸಕ ಎಂ.ಬಿ. ಪಾಟೀಲ್ ಸಹೋದರ, ಮತ್ತೊಬ್ಬ ಅದೇ ಕಾಂಗ್ರೆಸ್ ಪಾರ್ಟಿ ಶಾಸಕ ಶಿವಾನಂದ ಪಾಟೀಲ್ ಸಹೋದರ. ಈ ಇಬ್ಬರು ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದ ತಹಸೀಲ್ದಾರ್ ಕಚೇರಿಯ ಮುಂದೆ ಕೈ ಕೈ ಮಿಲಾಯಿಸುವ ಹಂತಕ್ಕೆ ಗಲಾಟೆ ಮಾಡಿಕೊಂಡಿದ್ದಾರೆ. ಇಬ್ಬರ ಗಲಾಟೆಗೆ ಕಾರಣ ಒಂದೇ: ತಳವಾರ ಸಮುದಾಯಕ್ಕೆ …
Read More »Yearly Archives: 2022
ಪೊಲೀಸ್ ಮನೆಗೇ ಹೊಕ್ಕ ಕಳ್ಳರು; ಪರಾರಿ ಆಗುವಾಗ ಅಡ್ಡಬಂದ ಎಎಸ್ಐ ಪುತ್ರನಿಗೆ ಗುಂಡೇಟು..
ಪೊಲೀಸೊಬ್ಬರ ಮನೆ ಮೇಲೆಯೇ ಕಳ್ಳರು ದಾಳಿ ಮಾಡಿದ್ದು, ಅಡ್ಡ ಬಂದ ಎಎಸ್ಐ ಹಾಗೂ ಅವರ ಪುತ್ರನತ್ತ ಶೂಟ್ ಮಾಡಿದ್ದು, ಎಎಸ್ಐ ಪುತ್ರ ಗಾಯಗೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕು ಪೇರೇಸಂದ್ರ ಗ್ರಾಮದಲ್ಲಿ ಎಎಸ್ಐ ನಾರಾಯಣಸ್ವಾಮಿ ಮನೆ ಮೇಲೆ ದಾಳಿ ನಡೆದಿದೆ. ಇವರು ಬಾಗೇಪಲ್ಲಿ ಠಾಣೆಯಲ್ಲಿ ಎಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಮನೆಗೆ ನುಗ್ಗಿದ್ದ ಕಳ್ಳರು, ಮನೆಯಲ್ಲಿದ್ದ ಎಎಸ್ಐ ಪತ್ನಿ ಹಾಗೂ ಸೊಸೆಗೆ ಬೆದರಿಸಿ ಮಾಂಗಲ್ಯ ಸರ …
Read More »ಸಚಿವ ಸಂಪುಟ ಸೇರಲು ಶಾಸಕರು ಹಿಂದೇಟು
ಬೆಂಗಳೂರು,ನ.9- ಸಾಮಾನ್ಯವಾಗಿ ಸಚಿವ ಸಂಪುಟ ಸೇರ್ಪಡೆಯಾಗಲು ಅನೇಕರು ತುದಿಗಾಲಲ್ಲಿ ನಿಂತಿರುತ್ತಾರೆ. ಇನ್ನು ಕೆಲವರು ತಮ್ಮ ತಮ್ಮ ಗಾಡ್ ಫಾದರ್ ಗಳ ಮೂಲಕ ಒತ್ತಡದ ತಂತ್ರ ಅನುಸರಿಸುತ್ತಾರೆ. ಆದರೆ ಇದಕ್ಕೆ ವ್ಯತಿರಿಕ್ತ ಎನ್ನುವಂತೆ ಕರೆದು ಕೊಡುತ್ತೇನೆ ಎಂದರೂ ಪ್ರಸ್ತುತ ಬಿಜೆಪಿಯಲ್ಲಿ ಸಚಿವ ಸ್ಥಾನ ಯಾರಿಗೂ ಬೇಡವಾಗಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದಾಗಿನಿಂದಲೂ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಆಕಾಂಕ್ಷಿಗಳು ನಿರಂತರ ಒತ್ತಡ ಹೇರುತ್ತಲೇ ಬಂದಿದ್ದರು. ಹಲವಾರು ಕಾರಣಗಳಿಂದ ಬಿಜೆಪಿ ವರಿಷ್ಠರು …
Read More »ಕುತೂಹಲ ಕೆರಳಿಸಿದೆ ಬಾಲಚಂದ್ರ ಜಾರಕಿಹೊಳಿ- ಹೆಚ್ಡಿಕೆ ಮಾತುಕತೆ
ಬೆಂಗಳೂರು,ನ.9- ರಾಜ್ಯ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಆಡಳಿತಾರೂಢ ಬಿಜೆಪಿಯ ಶಾಸಕ ಬಾಲಚಂದ್ರ ಜಾರಕೊಹೊಳಿ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಕೆರಳಿಸಿದೆ. KMF ಅಧ್ಯಕ್ಷರಾಗಿರುವ ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ಕುಮಾರಸ್ವಾಮಿ ಅವರು ಈಗಾಗಲೇ ಎರಡು-ಮೂರು ಸುತ್ತಿನ ಮಾತುಕತೆ ನಡೆಸಿದ್ದು, ಯಾವ ರಾಜಕೀಯ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದು ಇನ್ನೂ ನಿಗೂಢವಾಗಿ ಉಳಿದಿದೆ. ಬಾಲಚಂದ್ರ ಜಾರಕಿಹೊಳಿ ಮರಳಿ ಜೆಡಿಎಸ್ಗೆ ಬರುತ್ತಾರೆಯೇ ಅಥವಾ ಬಿಜೆಪಿಯಲ್ಲೆ ಉಳಿಯಲಿದ್ದಾರೆಯೇ …
Read More »ಭಾರೀ ಕುತೂಹಲ ಕೆರಳಿಸಿದೆ. ಬಾಲಚಂದ್ರ ಜಾರಕೊಹೊಳಿ ಮತ್ತು ಹೆಚ್.ಡಿ.ಕುಮಾರಸ್ವಾಮಿ ಮಾತುಕತೆ
ಬೆಂಗಳೂರು,ನ.9- ರಾಜ್ಯ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಆಡಳಿತಾರೂಢ ಬಿಜೆಪಿಯ ಶಾಸಕ ಬಾಲಚಂದ್ರ ಜಾರಕೊಹೊಳಿ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಕೆರಳಿಸಿದೆ. KMF ಅಧ್ಯಕ್ಷರಾಗಿರುವ ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ಕುಮಾರಸ್ವಾಮಿ ಅವರು ಈಗಾಗಲೇ ಎರಡು-ಮೂರು ಸುತ್ತಿನ ಮಾತುಕತೆ ನಡೆಸಿದ್ದು, ಯಾವ ರಾಜಕೀಯ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದು ಇನ್ನೂ ನಿಗೂಢವಾಗಿ ಉಳಿದಿದೆ. ಬಾಲಚಂದ್ರ ಜಾರಕಿಹೊಳಿ ಮರಳಿ ಜೆಡಿಎಸ್ಗೆ ಬರುತ್ತಾರೆಯೇ ಅಥವಾ ಬಿಜೆಪಿಯಲ್ಲೆ ಉಳಿಯಲಿದ್ದಾರೆಯೇ …
Read More »ಕಾಂಗ್ರೆಸ್ನ ‘ಭಾರತ್ ಜೋಡೊ ಯಾತ್ರೆ’ಯಲ್ಲಿ ಶರದ್ ಪವಾರ್, ಆದಿತ್ಯ ಠಾಕ್ರೆ ಭಾಗಿ
ಮುಂಬೈ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೊ ಯಾತ್ರೆ’ಯಲ್ಲಿ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಹಾಗೂ ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಭಾಗಿಯಾಗಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಅಶೋಕ್ ಚವಾಣ್ ಮಾಹಿತಿ ನೀಡಿದ್ದಾರೆ. ನವೆಂಬರ್ 11 ರಂದು ಈ ಇಬ್ಬರು ಭಾರತ್ ಜೋಡೊ ಯಾತ್ರೆಯಲ್ಲಿ ಪಾಲು ಪಡೆಯಲಿದ್ದಾರೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎನ್ಸಿಪಿಯ ಜಯಂತ್ ಪಾಟೀಲ್, ಸಂಸದೆ ಸುಪ್ರಿಯಾ ಸುಳೆ ಹಾಗೂ …
Read More »ಅಪನಗದೀಕರಣಕ್ಕೆ 6 ವರ್ಷ, ಸಾಮಾಜಿಕ ಜಾಲತಾಣದಲ್ಲಿ ಕಂಡಿದ್ದು ಹೀಗೆ!
ಕೇಂದ್ರ ಸರ್ಕಾರವು ಐನ್ನೂರು ರೂಪಾಯಿ ಹಾಗೂ ಒಂದು ಸಾವಿರ ರೂಪಾಯಿಯ ನೋಟುಗಳನ್ನು ದೇಶದಲ್ಲಿ ಅಮಾನ್ಯೀಕರಣ ಮಾಡಿ ನಿನ್ನೆಗೆ 6 ವರ್ಷಗಳು ಆಗಿದೆ. 2016 ರ ನವೆಂಬರ್ 8 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ 500 ರೂಪಾಯಿ ಹಾಗೂ 1,000 ರೂಪಾಯಿಯ ನೋಟುಗಳನ್ನು ದೇಶದಲ್ಲಿ ಇನ್ನು ಮುಂದೆ ಬರೀ ಪೇಪರ್ ಹಾಳೆ ಎಂದು ಘೋಷಣೆ ಮಾಡಿದ್ದಾರೆ. ಈ ನೋಟು ಅಪನಗದೀಕರಣ ನಡೆದು ಆರು ವರ್ಷಗಳು ಆಗಿದೆ. ಆದರೆ ಇಂದಿಗೂ …
Read More »ಚಂದ್ರು ಅಪಹರಿಸಿ, ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾರೆ : ರೇಣುಕಾಚಾರ್ಯ ಆರೋಪ
ದಾವಣಗೆರೆ : ನನ್ನ ತಮ್ಮನ ಮಗ ಚಂದ್ರುವನ್ನು ಅಪರಿಹರಿಸಿ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾರೆ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ಇಂದು ಶಾಸಕ ರೇಣುಕಾಚಾರ್ಯ ಮನೆಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಬಳಿಕ ಪ್ರತಿಕ್ರಿಯೆ ನೀಡಿದ ಅವರು, ಚಂದ್ರುವನ್ನು ಅಪಹರಿಸಿ, ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದಾರೆ. ಶಿಖಂಡಿಗಳು ನನ್ನ ಮೇಲೆ ಸೇಡಿನಿಂದ ಚಂದ್ರು ಕೊಂದಿದ್ದಾರೆ ಎಂದು ಹೇಳಿದ್ದಾರೆ. ತುಳು ಮಿಶ್ರಿತ ಕನ್ನಡದಲ್ಲಿ ಕರೆ ಮಾಡಿ ಕೊಲೆ ಬೆದರಿಕೆ …
Read More »ಜನರು ಬಿದ್ದು ಸತ್ತಾಗ ಸರ್ಕಾರಕ್ಕೆ ಗುಂಡಿ ಮುಚ್ಚುವ ಮನಸಾಗಲಿಲ್ಲ, ಈಗ ಮೋದಿಗಾಗಿ ತೇಪೆ ಹಾಕುತ್ತಿದೆ : ಕಾಂಗ್ರೆಸ್ ಟ್ವೀಟ್
ಬೆಂಗಳೂರು : ಜನರು ಬಿದ್ದು ಸತ್ತಾಗ ಗುಂಡಿ ಮುಚ್ಚುವ ಮನಸಾಗಲಿಲ್ಲ, ಮೋದಿಗಾಗಿ ತೇಪೆ ಹಾಕುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದೆ. ಪ್ರಧಾನಿ ಮೋದಿ ಅವರು ಹೋದ ನಂತರ ಮತ್ತೆ ಕಿತ್ತುಹೋಗಲಿದೆಯೇ ಸಿಎಂ ಬೊಮ್ಮಾಯಿ ಅವರೇ, ಸಿನ್ ಸಿಟಿ, ಗಾರ್ಬೇಜ್ ಸಿಟಿ ಎಂದು ಅವಮಾನಿಸಿದ್ದ ನರೇಂದ್ರ ಮೋದಿ ಅವರು ಈಗ ಒಮ್ಮೆ ಬೆಂಗಳೂರಿನ ಎಲ್ಲಾ ರಸ್ತೆಗಳಲ್ಲೂ ಓಡಾಡುವ ಧೈರ್ಯ ತೋರಿಸಲಿ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ …
Read More »ತಾಯಿ, ಹಸುಗೂಸುಗಳ ʻ ಮರಣ ಮೃದಂಗ ʼ : ಶಾಕಿಂಗ್ ಮಾಹಿತಿ ಬಿಚ್ಚಿಟ್ಟʼ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ʼ | ಇಲ್ಲಿದೆ ಓದಿ
ಹುಬ್ಬಳ್ಳಿ : ತುಮಕೂರು ಜಿಲ್ಲಾಸ್ಪತ್ರೆ ನಿರ್ಲಕ್ಷ್ಯದಿಂದ ನಡೆದ ಬಾಣಂತಿ ಮತ್ತು ನವಜಾತ ಶಿಶುಗಳ ಸಾವಿನ ಪ್ರಕರಣ ರಾಜ್ಯಾದ್ಯಂತ ಎಲ್ಲರನ್ನೂ ದಂಗು ಬಡಿಸಿತ್ತು. ಈ ಪ್ರಕರಣ ರಾಜ್ಯ ಸರ್ಕಾರ ಹಾಗೂ ರಾಜ್ಯ ಆರೋಗ್ಯ ಇಲಾಖೆಗೆ ಎಚ್ಚರಿಕೆ ಗಂಟೆ ನೀಡಿತ್ತು. ಈ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಆಘಾತಕಾರಿ ವಿಷಯವನ್ನು ಬಹಿರಂಗ ಪಡಿಸಿದೆ. ಕರ್ನಾಟಕದಲ್ಲಿ ಬಾಣಂತಿಯರು ಹಾಗೂ ನವಜಾತ ಮಕ್ಕಳ ಮರಣ ಹೆಚ್ಚಾಗುತ್ತಿದೆ ಎಂಬ ಆತಂಕಕಾರಿ ವಿಷಯವನ್ನು ಕಿಮ್ಸ್ ಆಸ್ಪತ್ರೆ ತಿಳಿಸಿದೆ. …
Read More »