ಹುಬ್ಬಳ್ಳಿ: ಗ್ರಾಮ ಪಂಚಾಯಿತಿ ಸದಸ್ಯ ದೀಪಕ್ ಪಠದಾರಿ ಹತ್ಯೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಅಲೆದಾಡುತ್ತಿದ್ದ ಪತ್ನಿ ಪುಷ್ಪಾ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಲೂಕಿನ ರಾಯನಾಳ ಬಳಿ ಜುಲೈ 4 ರಂದು ದೀಪಕ್ ಪಠದಾರಿ ಹತ್ಯೆಯಾಗಿತ್ತು. ದೀಪಕ್ ಮತ್ತು ಪುಷ್ಪಾ ಪ್ರೀತಿಸಿ ವಿವಾಹವಾಗಿದ್ದರು. ಇದರಿಂದ ತಮ್ಮ ಕುಟುಂಬದವರೇ ದೀಪಕ್ ಕೊಲೆ ಮಾಡಿರಬಹುದು ಎಂದು ಆರೋಪಿಸಿ ಪುಷ್ಪಾ, ಕುಟುಂಬದವರ ವಿರುದ್ಧ ಪೊಲೀಸ್ ಠಾಣೆ ದೂರು ನೀಡಿದ್ದರು. ಬಳಿಕ ಪತಿಯ ಹತ್ಯೆ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ …
Read More »Yearly Archives: 2022
BIGGNEWS : ನಾನು ಮನಸ್ಸು ಮಾಡಿದ್ರೆ, ಬಿಜೆಪಿ ಕಾರ್ಯಕ್ರಮ ಫ್ಲೆಕ್ಸ್ ಎಲ್ಲೂ ಹಾಕೋದಕ್ಕೆ ಬಿಡಲ್ಲ : ಡಿಕೆಶಿ
ಬೆಂಗಳೂರು : ಗುಂಡ್ಲುಪೇಟೆಯಲ್ಲಿ ಭಾರತ್ ಜೋಡೋ ಯಾತ್ರೆ ಫ್ಲೆಕ್ಸ್ ಹಾಕಿದ್ದನ್ನು ಹರಿದು ಹಾಕಿದ ವಿಚಾರ ತಿಳಿದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಫ್ಲೆಕ್ಸ್ ಹರಿದು ಹಾಕುವುದು ಒಳ್ಳೆಯ ಸಂಸ್ಕೃತಿಯಲ್ಲ. ಚುಚ್ಚಿದರು ಗುಂಡುಕ್ಕಿದರೂ ಕಾಂಗ್ರೆಸ್ಸಿಗರು ಹೆದರಲ್ಲ. ನಾನು ಮನಸ್ಸು ಮಾಡಿದ್ರೆ ಅವರು ಎಲ್ಲೂ ಕಾರ್ಯಕ್ರಮ ಪ್ಲೇಕ್ಸ್ ಹಾಕೋದಕ್ಕೆ ಆಗಲ್ಲ. ಸಿಎಂ ಮತ್ತು ಅವರ ಕಾರ್ಯಕರ್ತರಿಗೆ ಡಿಕೆಶಿ ಎಚ್ಚರಿಕೆ ನೀಡಿದ್ದರು. ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ …
Read More »ಪಿಎಫ್ಐ ಬೆಳಗಾವಿ ಜಿಲ್ಲಾಧ್ಯಕ್ಷ ನವೀದ್ ಕಟಗಿ ನಾಪತ್ತೆ: ವಿಶೇಷ ತಂಡ ರಚಿಸಿ ಪೊಲೀಸರಿಂದ ತಲಾಶ್
ಬೆಳಗಾವಿ: ಕಳೆದ ಮೂರು ದಿನಗಳಿಂದ ನಿಷೇಧಿತ ಪಿಎಫ್ಐನ ಬೆಳಗಾವಿ ಜಿಲ್ಲಾಧ್ಯಕ್ಷ ನವೀದ್ ಕಟಗಿ ನಾಪತ್ತೆಯಾಗಿದ್ದು, ಅವರ ಬಂಧನಕ್ಕೆ ಪೊಲೀಸರು ವಿಶೇಷ ತಂಡ ರಚಿಸಿ ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಕಳೆದ ಒಂದು ವಾರದ ಹಿಂದೆ ದೇಶಾದ್ಯಂತ ಪಿಎಫ್ಐ ಕಚೇರಿ ಮೇಲಿನ ದಾಳಿಯನ್ನು ಖಂಡಿಸಿ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಹೊರವಲಯದಲ್ಲಿರುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪಿಎಫ್ಐ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು. ಈ ಪ್ರತಿಭಟನೆಯ ಮುಂದಾಳತ್ವವನ್ನು ಬೆಳಗಾವಿ ಪಿಎಫ್ಐ ಜಿಲ್ಲಾಧ್ಯಕ್ಷ ನವೀದ್ …
Read More »ಪಿಎಸ್ಐ ನೇಮಕ ಅಕ್ರಮ: ಮರುಪರೀಕ್ಷೆಗೆ ಹೈಕೋರ್ಟ್ ಬ್ರೇಕ್!
ಬೆಂಗಳೂರು, ಸೆ.28. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕದಲ್ಲಿ ಭಾಗಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸುವ ಸರ್ಕಾರ ಕೈಗೊಂಡಿದ್ದ ತೀರ್ಮಾನಕ್ಕೆ ಹೈಕೋರ್ಟ್ ತಡೆಯೊಡ್ಡಿದೆ. ಹಾಗಾಗಿ ಸದ್ಯಕ್ಕೆ ಮರುಪರೀಕ್ಷೆ ನಡೆಯುವ ಸಾಧ್ಯತೆಗಳು ಇಲ್ಲ. ನೇಮಕ ಕುರಿತ ಅನಿಶ್ಚಿತತೆ ಮುಂದುವರಿಯಲಿದೆ. ಏ.29ರಂದು ಸರ್ಕಾರ ಕೈಗೊಂಡಿದ್ದ ಮರುಪರೀಕ್ಷೆ ನಿರ್ಧಾರ ರದ್ದು ಕೋರಿ ಹಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ. ಜಿ.ನರೇಂದರ್ ಅವರಿದ್ದ ವಿಭಾಗೀಯಪೀಠ ಬುಧವಾರೆ ಈ …
Read More »ಆರು ತಿಂಗಳ ಬೆಳೆ : ಬದನೆಯಿಂದ ಲಕ್ಷಾಂತರ ಲಾಭ ಮಾಡಿಕೊಂಡ ರೈತ ಮಲ್ಲಿಕಾರ್ಜುನ
ರಬಕವಿ-ಬನಹಟ್ಟಿ: ಕೃಷಿಯನ್ನೇ ತಮ್ಮ ಜೀವನದ ಅವಿಭಾಜ್ಯ ಅಂಗವಾಗಿಸಿಕೊಂಡು ಅದನ್ನೇ ಪ್ರತಿನಿತ್ಯ ತಮ್ಮ ಕುಟುಂಬದೊಂದಿಗೆ ಮುಂದುವರೆಸಿಕೊಂಡು ಕಲ್ಲು ಗುಡ್ಡಗಳ ಭೂಮಿಯನ್ನು ಹದ ಮಾಡಿ ಈ ಭಾಗದಲ್ಲಿ ಹೊಸತನವನ್ನು ಅಳವಡಿಸಿಕೊಂಡು ಬೆಳೆಯನ್ನು ಬೆಳೆದು ಲಕ್ಷಾಂತರೂಗಳ ಲಾಭಗಳಿಸಬಹುದು ಎಂಬುದನ್ನು ರಬಕವಿ-ಬನಹಟ್ಟಿ ತಾಲ್ಲೂಕಿನ ನಾವಲಗಿಯ ಮಲ್ಲಿಕಾರ್ಜುನ ಹನಮಂತ ಜನವಾಡ ತೋರಿಸಿಕೊಟ್ಟಿದ್ದಾರೆ. ಮಲ್ಲಿಕಾರ್ಜುನ ಕಲಿತಿದ್ದು ಎಸ್.ಎಸ್.ಎಲ್.ಸಿ ಆದರೆ ಸಾಧನೆ ಮಾತ್ರ ಮುಗಿಲೆತ್ತರದು. ಕೇವಲ 1 ಎಕರೆ ಜಾಗದಲ್ಲಿ ಗ್ಯಾಲನ್ ತಳಿಯ ಬದನೆಕಾಯಿಗಳನ್ನು ಬೆಳೆದು ಆರು ತಿಂಗಳ ಅವಧಿಯಲ್ಲಿ …
Read More »ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆ ಶೇ.4ರಷ್ಟು ಏರಿಕೆ; ಕೇಂದ್ರ
ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಖುಷಿ ಸುದ್ದಿಯೊಂದು ಹೊರಬಿದ್ದಿದ್ದು, ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆಯನ್ನು ಬುಧವಾರ (ಸೆಪ್ಟೆಂಬರ್ 28) ಶೇ.34ರಿಂದ ಶೇ.38ಕ್ಕೆ ಏರಿಕೆ ಮಾಡಲಾಗಿದೆ. ಈ ನಿರ್ಧಾರದಿಂದಾಗಿ ದೇಶಾದ್ಯಂತ 50 ಲಕ್ಷಕ್ಕಿಂತ ಅಧಿಕ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಪ್ರಯೋಜನ ಪಡೆಯಲಿದ್ದಾರೆ. ಭಾರತ ಸರ್ಕಾರ ಕೇಂದ್ರ ಸರ್ಕಾರಿ ನೌಕರರಿಗೆ ವರ್ಷದಲ್ಲಿ ಎರಡು ಬಾರಿ ಅಥವಾ ಆರು ತಿಂಗಳಿಗೊಮ್ಮೆ ತುಟ್ಟಿಭತ್ಯೆಯನ್ನು ನೀಡುತ್ತದೆ. ಈ ಹಿಂದೆ ಕೇಂದ್ರ …
Read More »ಲಲಿತಾ ಪಂಚಮಿಯಂದು ದೇವಸ್ಥಾನಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ: ಜೊಲ್ಲೆ
ಬೆಂಗಳೂರು: ಲೋಕ ಕಲ್ಯಾಣಕ್ಕಾಗಿ ನವರಾತ್ರಿಯ ಲಲಿತಾ ಪಂಚಮಿಯಂದು ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಹಿಂದೂ ಮಹಿಳೆಯರ ಸಮ್ಮುಖದಲ್ಲಿ ಸಾಮೂಹಿಕವಾಗಿ “ಕುಂಕುಮಾರ್ಚನೆ”ನಡೆಸಲು ಮಾನ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶ್ರೀಮತಿ ಶಶಿಕಲಾಜೊಲ್ಲೆ ಸೂಚನೆ ನೀಡಿದ್ದಾರೆ. ಪ್ರತಿ ವರ್ಷದ ಆಶ್ವಯುಜ ಮಾಸದ ಮೊದಲ ದಿನ ಅಂದರೆ ಪಾಡ್ಯದಿಂದ ನವಮಿಯವರೆಗೆ (ನವರಾತ್ರಿ) ಶಕ್ತಿ ಸ್ವರೂಪಿಣಿಯವರಾದ ಜಗನ್ಮಾತೆಯರನ್ನು ಹಿಂದಿನಿಂದಲೂ ವಿಶೇಷವಾಗಿ ಆರಾಧಿಸುವುದು ಹಿಂದೂ ಧರ್ಮದಲ್ಲಿ ನಡೆಸಿಕೊಂಡು ಬರುತ್ತಿರುವ ಆಚರಣೆಯಾಗಿದೆ. ಅದರಂತೆ ದಿನಾಂಕ 30.09.2022 …
Read More »ಬೂತ್ ಕಾರ್ಯಕರ್ತರೇ ಬಿಜೆಪಿ ಪಕ್ಷದ ಮಾಲೀಕರು: ಅರುಣ್ ಸಿಂಗ್
ಕಲಬುರಗಿ: ಸಾಮಾನ್ಯ ಕಾರ್ಯಕರ್ತರ ಗುರುತಿಸಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡುವ ಏಕೈಕ ಪಕ್ಷ ದೇಶದಲ್ಲಿ ಇದ್ದರೆ ಅದು ಬಿಜೆಪಿ ಪಕ್ಷ. ಹೀಗಾಗಿ ಪಕ್ಷದ ಕಾರ್ಯಕರ್ತರೆ ನಮ್ಮ ಮಾಲೀಕರು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬುಧವಾರ ಹೇಳಿದರು. ಜೇವರ್ಗಿ ತಾಲೂಕಿನ ಶಕ್ತಿ ಕೇಂದ್ರದ ಪ್ರಮುಖ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಕೇವಲ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮಾತ್ರ ಯಜಮಾನರು.ಆದರೆ ನಮ್ಮಲ್ಲಿ ಕಾರ್ಯಕರ್ತರೇ ನಮ್ಮ ಜೀವಾಳ ಎಂದರು.
Read More »ಕಟೀಲ್ ಬಫೂನ್ ಇದ್ದಂತೆ: ಅವರ ಮೆದುಳು-ನಾಲಿಗೆಗೆ ಸಂಪರ್ಕವೇ ಇರಲ್ಲ; ಎಂ.ಬಿ.ಪಾಟೀಲ್
ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳೀನ್ ಕುಮಾರ್ ಕಟೀಲ್ ಅವರು `ಬಫೂನ್’ ಇದ್ದಂತೆ. ಅವರಿಗೆ ನಾಲಿಗೆ ಮತ್ತು ಮದುಳಿಗೆ ಸಂಪರ್ಕವೇ ಇಲ್ಲದಿದ್ದು, ಏನು ಮಾತನಾಡುತ್ತಾರೋ ಅವರಿಗೆ ಗೊತ್ತಿಲ್ಲ ಎಂದು ಮಾಜಿ ಸಚಿವ, ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಎಂ.ಬಿ.ಪಾಟೀಲ್ ಅವರು ವ್ಯಂಗ್ಯವಾಡಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಳೀನ್ ಕುಮಾರ್ ಕಟೀಲ್ ಅವರು ಏನು ಮಾತನಾಡುತ್ತಾರೋ ಅವರಿಗೆ ಗೊತ್ತಿಲ್ಲ. ನಾಲಿಗೆ-ಮೆದುಳಿಗೆ ಸಂಪರ್ಕವಿಲ್ಲದಂತೆ ಮಾತನಾಡುತ್ತಾರೆ. ಅವರು ಒಂದು ರೀತಿ `ಬಫೂನ್’ ಇದ್ದಂತೆ. …
Read More »ಅಂತಾರಾಷ್ಟ್ರೀಯ ಪ್ರವಾಸೋದ್ಯಮ ನಕ್ಷೆಯಲ್ಲಿ ರಾಜ್ಯ ಶೀಘ್ರ ಸೇರ್ಪಡೆ
ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ಮುಂದಿನ ಕೆಲವೇ ದಿನಗಳಲ್ಲಿ ಅಂತಾರಾಷ್ಟ್ರೀಯ ನಕ್ಷೆಯಲ್ಲಿ ಸೇರ್ಪಡೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ರಾಜ್ಯಕ್ಕೆ ಆಗಮಿಸುತ್ತಿರುವ 30 ಲಕ್ಷ ಪ್ರವಾಸಿಗರನ್ನು ಮುಂದಿನ ಮೂರು ವರ್ಷದಲ್ಲಿ ಒಂದು ಕೋಟಿಗೆ ಮುಟ್ಟಿಸುವ ಕೆಲಸವನ್ನು ನಾವೆಲ್ಲರೂ ಸೇರಿ ಮಾಡಬೇಕು ಎಂದು ಹೇಳಿದರು. ರಾಜ್ಯದಲ್ಲಿ ಪ್ರವಾಸಿಗರ ಹೆಜ್ಜೆಗಳನ್ನು ಹೆಚ್ಚಿಸಬೇಕು. ವಿದೇಶಿಯರನ್ನು ಆಕರ್ಷಿಸಿ, ಸ್ಥಳೀಯರಿಗೆ ಕೆಲಸ ಕೊಡಬೇಕು. ಪ್ರವಾಸೋದ್ಯಮಕ್ಕೆ ಸೂಕ್ತವಾಗಿರುವ ಹಲವು …
Read More »