ಬೆಳಗಾವಿ: ಇಲ್ಲಿಯ ಸುವರ್ಣ ವಿಧಾನಸೌಧ ಎದುರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬರುವಾಗ ಮರಾಠಿ ಭಾಷಿಕರು ಕಲ್ಲು ತುರಾಟ ನಡೆಸಿದ್ದಾರೆ ಎಂಬ ಸುಳ್ಳು ಕಥೆ ಕಟ್ಟಿದ್ದ ಸರ್ಕಾರಿ ವಾಹನ ಚಾಲಕನ ಬಣ್ಣ ಬಯಲಾಗಿದ್ದು, ಕುಡಿದ ನಶೆಯಲ್ಲಿ ವಾಹನ ಅಪಘಾತಗೊಳಪಡಿಸಿ ನೈಜ ಘಟನೆಯನ್ನು ಮುಚ್ಚಿ ಹಾಕಿ ಸುಳ್ಳು ದೂರು ದಾಖಲಾಗಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ರಾಜ್ಯ ಕೃಷಿ ಗ್ರಾಮೀಣ ಅಭಿವೃದ್ಧಿ ಬ್ಯಾಂಕಿಗೆ ಸಂಬಂಧಿಸಿದ ವಾಹನ ಚಳಿಗಾಲ ಅಧಿವೇಶನಕ್ಕಾಗಿ ಚೇತನ ಎನ್.ವಿ. ಎಂಬ ಚಾಲಕ …
Read More »Yearly Archives: 2022
SI ಪೋಸ್ಟ್ ಗೆ ಅಮ್ಮ-ಮಗಳ ಪೈಪೋಟಿ: ಇಲ್ಲಿದೆ ಇಂಟ್ರಸ್ಟಿಂಗ್ ಸ್ಟೋರಿ
ತೆಲಂಗಾಣ: ತೆಲಂಗಾಣದಲ್ಲಿ ಎಲ್ಲರನ್ನೂ ಅಚ್ಚರಿಗೊಳಿಸುವ ರೀತಿಯಲ್ಲಿ 37 ವರ್ಷದ ಮಹಿಳೆ ಮತ್ತು ಆಕೆಯ 21 ವರ್ಷದ ಮಗಳು ಪೊಲೀಸ್ ಆಯ್ಕೆಯಲ್ಲಿ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಪರಸ್ಪರ ಪೈಪೋಟಿ ನಡೆಸಿದ್ದಾರೆ. ದರೆಲ್ಲಿ ನಾಗಮಣಿ ಅವರು ಪರಿಶಿಷ್ಟ ಜಾತಿಗೆ ಸೇರಿದ ಕುಟುಂಬದವರಾಗಿದ್ದು, ಆರ್ಥಿಕವಾಗಿ ಶ್ರೀಮಂತರಲ್ಲ. ಈಕೆ ರಾಜ್ಯದ ಖಮ್ಮಂ ಜಿಲ್ಲೆಯ ನೆಲಕೊಂಡಪಲ್ಲಿ ಮಂಡಲದ ಚೆನ್ನಾರಂ ಗ್ರಾಮದವರು. ಅವರು 1999 ರಲ್ಲಿ ತೋಳ್ಳ ವೆಂಕಣ್ಣ ಎಂಬ ಕೃಷಿ ಕಾರ್ಮಿಕರನ್ನು ವಿವಾಹವಾದರು. 2005 ರಿಂದ 2006 ರ …
Read More »ಕಾಂಗ್ರೆಸ್ನವರು ಅಧಿಕಾರಕ್ಕಾಗಿ ದೇಶದ್ರೋಹಿಗಳ ರಕ್ಷಣೆ ಮಾಡುತ್ತಿದ್ದಾರೆ-ಬಿ.ಸಿ ಪಾಟೀಲ್
ಚಿತ್ರದುರ್ಗ, ಡಿಸೆಂಬರ್ 17: ಬಿಜೆಪಿ ಸರ್ಕಾರ ತಮ್ಮ ಭ್ರಷ್ಟಾಚಾರವನ್ನು ಮುಚ್ಚಿ ಹಾಕಲು ಕುಕ್ಕರ್ ಬ್ಲಾಸ್ಟ್ ಪ್ರಕರಣವನ್ನು ದೊಡ್ಡದಾಗಿ ಮಾಡಿದರು ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆಗೆ ಕೃಷಿ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ ಪಾಟೀಲ್ ತಿರುಗೇಟು ನೀಡಿದ್ದಾರೆ. ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರದ ಮೂಲ ಕರ್ತೃಗಳು ಕಾಂಗ್ರೆಸ್ ನಾಯಕರು. ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ತವರು ಮನೆ. ಇನ್ನು ಕಾಂಗ್ರೆಸ್ನವರು ಅಧಿಕಾರಕ್ಕಾಗಿ …
Read More »ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಮೂಡಲಗಿ ತಾಲೂಕಿನ ತಿಗಡಿ ಗ್ರಾಮದಲ್ಲಿ ಅನ್ನಸಂತರ್ಪಣೆ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯ ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಮೂಡಲಗಿ ತಾಲೂಕಿನ ತಿಗಡಿ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …
Read More »ಸದ್ಯದಲ್ಲೇ ಹೊಸ ರೂಪದಲ್ಲಿ ಬರಲಿದೆ ಬೈಕ್ ಪ್ರಿಯರಯಮಹಾ RX100
ಯಮಹಾ RX100 ಮೋಟಾರ್ ಸೈಕಲ್ಗಳು ಸಾಕಷ್ಟು ಜನಪ್ರಿಯತೆ ಗಳಿಸಿದ್ದವು. ಬೈಕ್ ಪ್ರಿಯರಿಗೆಲ್ಲ ಈ ಮೋಟಾರ್ ಸೈಕಲ್ ಬಗ್ಗೆ ತಿಳಿದಿದೆ. ಆದರೆ ಈ ಬೈಕ್ಗಳ ಮಾರಾಟ ಬಹಳ ಹಿಂದೆಯೇ ಅಂದ್ರೆ ಸುಮಾರು 25 ವರ್ಷಗಳ ಹಿಂದೆ ಸ್ಥಗಿತಗೊಂಡಿದೆ. ಇದೀಗ ಅದೇ ಐಕಾನಿಕ್ ಬೈಕ್ ಹೊಸ ರೂಪದಲ್ಲಿ ಮಾರುಕಟ್ಟೆಗೆ ಬರಲು ಸಜ್ಜಾಗಿದೆ. ಹೊಸ RX100 ಲಾಂಚ್ ಅನ್ನು ಯಮಹಾ ಇಂಡಿಯಾ ಖಚಿತಪಡಿಸಿದೆ. ಕಂಪನಿಯು ಉದ್ದೇಶಪೂರ್ವಕವಾಗಿ RX100 ಹೆಸರನ್ನು ಬೇರೆ ಬೈಕ್ಗಳಿಗೆ ನೀಡಿಲ್ಲ. ಮತ್ತೆ …
Read More »ಕಾಲೇಜಿಗೆ ಹೋಗಿದ್ದ ಯುವತಿ; 3 ದಿನ ನಂತ್ರ ಸೇತುವೆ ಬಳಿ ಶವ ಪತ್ತೆ
ಕಲಬುರಗಿ ಜಿಲ್ಲೆಯ ಕಮಲಾಪುರ(Kamalapura, Kalaburagi) ತಾಲೂಕಿನ ಕುರಿಕೋಟಾ ಸೇತುವೆ ಬಳಿ ಯುವತಿ ಶವ ಪತ್ತೆಯಾಗಿದೆ. ಸೃಷ್ಟಿ ಮಾರುತಿ (21) ಮೃತ ಯುವತಿ. ಸೃಷ್ಟಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು. ಡಿಸೆಂಬರ್ 13ರಿಂದ ಕಾಣೆಯಾಗಿದ್ದಳು. ಡಿಸೆಂಬರ್ 13ರಂದು ಕಾಲೇಜ್ಗೆ ಹೇಳಿ ಹೋಗಿದ್ದ ಸೃಷ್ಟಿ ಸಂಜೆಯಾದ್ರೂ ಮನೆಗೆ ಬಂದಿರಲಿಲ್ಲ. ಈ ಹಿನ್ನೆಲೆ ಪೋಷಕರು ಹುಡುಕಾಟ ನಡೆಸಿದ್ದರು. ಮೃತ ಸೃಷ್ಟಿ ಮಾರುತಿ ಕಮಲಾಪುರ ತಾಲ್ಲೂಕಿನ ನಾವದಗಿ ಗ್ರಾಮದ ನಿವಾಸಿಯಾಗಿದ್ದಳು. ಇದೀಗ ಸೃಷ್ಟಿ ಸಾವಿನ ಬಗ್ಗೆ …
Read More »ಯುವತಿ ಜಾಲದಲ್ಲಿ ಬಿದ್ದು ಯಾಮಾರಿದ ಶಿಕ್ಷಕ ಸೈಬರ್ ಕ್ರೈಂ ಠಾಣೆ ಮೆಟ್ಟಿಲೇರಿದ
ಬೆಂಗಳೂರು: ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ಯುವತಿಯೊಬ್ಬಳ ಜತೆ ಮದ್ವೆ ಆಗುವ ಕನುಸು ಕಂಡಿದ್ದ ಬಳ್ಳಾರಿ ಜಿಲ್ಲೆಯ ಶಿಕ್ಷಕರೊಬ್ಬರಿಗೆ ಸಂಕಷ್ಟ ಎದುರಾಗಿದೆ. ನೀನಂದ್ರೆ ನನಗಿಷ್ಟ, ನಾನು ನಿನ್ನನ್ನೇ ಮದ್ವೆ ಆಗ್ತೀನಿ ಎಂದು ಹೇಳುತ್ತಿದ್ದಾಕೆಯ ಅಸಲಿ ಮುಖ ನಾಲ್ಕು ವರ್ಷದ ಬಳಿಕ ಬಯಲಾಗಿದ್ದು, ಶಿಕ್ಷಕನೀಗ ಸೈಬರ್ ಕ್ರೈಂ ಠಾಣೆ ಮೆಟ್ಟಿಲೇರಿದ್ದಾರೆ. ದೇವೆಂದ್ರಪ್ಪ ಮೋಸ ಹೋದವರು. ಇವರಿಗೆ ಈಗಾಗಲೇ ಬೇರೊಬ್ಬರೊಂದಿಗೆ ಮದುವೆ ಆಗಿದ್ದು, ಕೌಟುಂಬಿಕ ಕಲಹದಿಂದ ಪತ್ನಿಯಿಂದ ದೂರವಾಗಿದ್ದಾರೆ. ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ಶಿಕ್ಷಕರಾಗಿ ಕೆಲಸ …
Read More »ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಬೈಕ್ ಖರೀದಿಗೆ 50 ಸಾವಿರ ಸಹಾಯಧನ
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಸಮುದಾಯದ ಯುವಕ ಯುವತಿಯರಿಗೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಬೈಕ್ ಖರೀದಿಗೆ ಸರ್ಕಾರದಿಂದ 50 ಸಾವಿರ ಸಹಾಯ ಧನ ನೀಡಲಿದೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ದ್ವಿಚಕ್ರ ವಾಹನಗಳನ್ನು ನೀಡುವ ಗುರಿ ಹೊಂದಲಾಗಿದೆ ಎಂದರು. ಪ್ರತಿ ದ್ವಿಚಕ್ರ ವಾಹನಕ್ಕೆ 70 ಸಾವಿರ ರೂ ನಿಗದಿ ಮಾಡಲಾಗಿದ್ದು, 50 ಸಾವಿರ …
Read More »ಸಿಎಂ ತವರು ಕ್ಷೇತ್ರವಾದ ಶಿಗ್ಗಾವಿ ಗ್ರಾಮದಲ್ಲಿ R. ಅಶೋಕ್ ಜೊತೆಗೆ ಸಿಎಂ ಬೊಮ್ಮಾಯಿ `ಗ್ರಾಮ ವಾಸ್ತವ್ಯ’
ಹಾವೇರಿ : ಇಂದು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡಾ ಗ್ರಾಮದಲ್ಲಿ ಕಂದಾಯ ಸಚಿವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರೂ ಗ್ರಾಮ ವಾಸ್ತವ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ತವರು ಕ್ಷೇತ್ರವಾದ ಶಿಗ್ಗಾವಿಯ ಬಾಡ ಗ್ರಾಮದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಗ್ರಾಮ ವಾಸ್ತವ್ಯ ಕೈಗೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವ ಆರ್. ಅಶೋಕ್ ಜೊತೆಗೆ ಸಿಎಂ ಬಸವರಾಜ ಬೊಮ್ಮಾಯಿ ಸಹ ಪಾಲ್ಗೊಳ್ಳಲಿದ್ದಾರೆ. ಕಂದಾಯ …
Read More »ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ : ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ `ಸಖಿ’ ಒನ್ ಸ್ಟಾಪ್ ಸೆಂಟರ್ ಆರಂಭ
ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ಸಮಸ್ಯೆಗಳಿಗೆ ರಾಜ್ಯದಲ್ಲಿ ಪ್ರತಿ ಜಿಲ್ಲೆಗೊಂದು ಸಖಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಸಮಾಜ ಅಥವಾ ಕುಟುಂಬದಲ್ಲಿ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ನ್ಯಾಯಕ್ಕಾಗಿ ಪೊಲೀಸ್ ಠಾಣೆ, ಚಿಕಿತ್ಸೆಗಾಗಿ ಆಸ್ಪತ್ರೆಗೆ, ಸಮಾಲೋಚನೆಗಾಗಿ ಪ್ರತ್ಯೇಕವಾಗಿ ಅಲೆದಾಡಬೇಕಿತ್ತು. ಇದೀಗ ಪೊಲೀಸ್ ಠಾಣೆ, ಮಹಿಳಾ ಸಾಂತ್ವನ ಕೇಂದ್ರಗಳಿಗೆ ಹೋದ ದೂರುಗಳು ಸಖಿ ಕೇಂದ್ರಗಳಿಗೆ ಶಿಫಾರಸು ಮಜಾಡಲಾಗುತ್ತಿದೆ. 2018 ರ ಮೇ ತಿಂಗಳಲ್ಲಿ ರಾಝ್ಯ ಸರ್ಕಾರ …
Read More »