ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ( Karnataka State Road Transport Corporation -KSRTC) ಸಮಸ್ತ ಸಿಬ್ಬಂದಿಗಳಿಗೆ ಅಕ್ಟೋಬರ್ 2022ರಿಂದ ಪ್ರತಿ ತಿಂಗಳು 1ನೇ ತಾರೀಕಿನಂದು ವೇತನ ಪಾವತಿ ಮಾಡುವ ಉಪ ಕ್ರಮವನ್ನು ಜಾರಿಗೆ ತರಲಾಗುತ್ತಿದೆ. ಹೀಗಾಗಿ ನಿಗಮದ ಸಮಸ್ತ ಸಿಬ್ಬಂದಿಗಳಿಗೆ ಇನ್ಮುಂದೆ ಪ್ರತಿ ತಿಂಗಳ 1ನೇ ತಾರೀಕಿನಂದೇ ವೇತನ ಪಾವತಿಯಾಗಲಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿಯ ವ್ಯವಸ್ಥಾಪಕ ನಿರ್ದೇಶಕಾರದಂತ ವಿ …
Read More »Yearly Archives: 2022
ಬಿಜೆಪಿಯವರು ಲಂಚದ ಹಣದಲ್ಲಿ ಮಜಾ ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ
ಹುಬ್ಬಳ್ಳಿ: ”ರಾಜ್ಯದಲ್ಲಿ ಮಳೆ ಹಾಗೂ ಪ್ರವಾಹದಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಆದರೆ ಬಿಜೆಪಿಯವರು ಲಂಚದ ಹಣದಲ್ಲಿ ಮಜಾ ಮಾಡುತ್ತಿದ್ದಾರೆ” ಎಂದು ವಿಧಾನಸಭೆ ವಿಪಕ್ಷದ ನಾಯಕ ಸಿದ್ದರಾಮಯ್ಯ ಶನಿವಾರ ಕಿಡಿ ಕಾರಿದ್ದಾರೆ. ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ”ರಾಜ್ಯದಲ್ಲಿ ಪ್ರವಾಹದಿಂದ 7 ಲಕ್ಷ ಹೆಕ್ಟೇರ್ ನಷ್ಟು ಬೆಳೆ ಹಾನಿಯಾಗಿದೆ. ರೈತರಿಗೆ ಇಲ್ಲಿವರೆಗೂ ಒಂದು ರೂಪಾಯಿ ಪರಿಹಾರ ನೀಡಿಲ್ಲ. ಜನಸ್ಪಂದನ ಹೆಸರಲ್ಲಿ ಡ್ಯಾನ್ಸ್ ಮಾಡುತ್ತಿದ್ದಾರೆ” ಎಂದು ಸರಕಾರದ ವಿರುದ್ಧ ಹರಿಹಾಯ್ದರು. ”ರಾಜ್ಯದಲ್ಲಿ …
Read More »ಇಟಗಿ ಗ್ರಾಮದಲ್ಲಿ ಸರಗಳ್ಳತನಕ್ಕೆ ಯತ್ನ: ಕಳ್ಳರನ್ನು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು
ರಗ್ಗು ಮಾರುವ ನೆಪದಲ್ಲಿ ಬಂದು ಸರಕಳ್ಳತನಕ್ಕೆ ಯತ್ನಿಸಿದ ನಾಲ್ವರಿಗೆ ಗ್ರಾಮಸ್ಥರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಖಾನಾಪೂರ ತಾಲೂಕಿನ ಇಟಗಿ ಗ್ರಾಮದಲ್ಲಿ ನಡೆದಿದೆ. ಖಾನಾಪುರ ತಾಲೂಕಿನ ಇಟಗಿ ಗ್ರಾಮದಲ್ಲಿ ನಿನ್ನೆ ಸಾಯಂಕಾಲ ಸುಮಾರಿಗೆ ರಗ್ಗು ಮಾಡಿರುವುದಾಗಿ ಹೇಳಿಕೊಂಡು ನಾಲ್ವರು ಇಟಗಿ ಗ್ರಾಮಕ್ಕೆ ಬಂಧಿದ್ದರು. ಜನರ ಮನೆ, ಮನೆಗೆ ತೆರಳಿ ಉದ್ರಿಯಲ್ಲಿ ನೀಡುವುದಾಗಿ ಹೇಳಿಕೊಂಡು ಓಡಾಡಿದ್ದಾರೆ. ಈ ವೇಳೆ ಮಹಿಳೆಯೋರ್ವಳ ಕೊರಳಿನ ಸರ ಕದಿಯಲು ಪ್ರಯತ್ನಿಸಿದ್ದಾರೆ. ಈ ವೇಳೆ ಮಹಿಳೆ …
Read More »ಅಪಘಾತವಾಗಿ ನರಳಾಡುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ತೋರಿದ ವಿಜಯ್ ಮೋರೆ
ಬೆಳಗಾವಿಯ ಮಚ್ಛೆಯ ಕೆಎಸ್ಆರ್ಪಿ ಗ್ರೌಂಡ್ ಬಳಿ ಅಪಘಾತಕ್ಕೀಡಾಗಿ ನರಳಾಡುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಸಮಾಜ ಸೇವಕ ಹಾಗೂ ಮಾಜಿ ಮಹಾಪೌರರಾದ ವಿಜಯ್ ಮೋರೆ ಹಾಗೂ ಮಾರಿಯಾ ಮೋರೆ ಮಾನವೀಯತೆ ಮೆರೆದಿದ್ದಾರೆ. ಹೌದು ಇಂದು ಬೆಳಗಿನ ಜಾವ ಬೆಳಗಾವಿಯ ಮಚ್ಛೆಯ ಕೆಎಸ್ಆರ್ಪಿ ಗ್ರೌಂಡ್ ಬಳಿ ಯುವಕನೋರ್ವ ಅಪಘಾತಕ್ಕೀಡಾಗಿ ನರಳಾಡುತ್ತಿದ್ದ. ಈ ವೇಳೆ ಆತನ ಪರೀಸ್ಥಿತಿ ಗಂಭೀರವಾಗಿತ್ತು. ಈ ವೇಳೆ ಯಾರೂ ಆತನ ಸಹಾಯಕ್ಕಾಗಿ ಬರಲಿಲ್ಲ. ಈ ವೇಳೆ ಮಾಜಿ ಮಹಾಪೌರ ಹಾಗೂ …
Read More »ಕತ್ತಿ ಕುಟುಂಬದಕ್ಕೆ ಸಾಂತ್ವನ ಹೇಳಲು ತೆರಳುತಿದ್ದವರ ಕಾರು ಅಪಫಾತ.
ಕತ್ತಿ ಕುಟುಂಬದಕ್ಕೆ ಸಾಂತ್ವನ ಹೇಳಲು ತೆರಳುತಿದ್ದವರ ಕಾರು ಅಪಫಾತ. ಇತ್ತಿಚಿಗೆ ಮೃತರಾದ ಸಚಿವ ಉಮೇಶ ಕತ್ತಿ ಅವರ ಕುಟುಂಬಕ್ಕೆ ಸಾಂತ್ವನ ತಿಳಿಸಲು ಹೊರಟಿದ್ದ ಉಪ್ಪಾರ ಸಮಾಜದ ಪ್ರಭಾವಿ ಹಿರಿಯ ಮುಖಂಡ, ಜಿಲ್ಲಾ ಪರಿಷತ್ ಮಾಜಿ ಸದಸ್ಯ, ಕತ್ತಿ ಕುಟುಂಬದ ಆಪ್ತರಾಗಿದ್ದ ದಿವಂಗತ ದುಂಡಪ್ಪ ಚೌಕಶಿ ಅವರ ಸಹೋದರ ಹಾಗೂ ಬೆಳಗಾವಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯೆ ಪತಿ ಕಲ್ಲಪ್ಪ ಚೌಕಶಿ, ಗೋಕಾಕ ತಾಲೂಕು ಪಂಚಾಯತಿ ಮಾಜಿ ಸದಸ್ಯರಿಬ್ಬರಾದ ನಿಂಗಪ್ಪ …
Read More »ಬಟ್ಟೆಯಲ್ಲೇ ಶೌಚ ಮಾಡಿದ್ದಕ್ಕೆ ಬಾಲಕನ ಮೇಲೆ ಬಿಸಿ ನೀರು ಎರಚಿದ ಶಿಕ್ಷಕ, ಮಗುವಿನ ಸ್ಥಿತಿ ಗಂಭೀರ!
ರಾಯಚೂರು(ಸೆ.09): ಬಾಲಕನೊಬ್ಬ ಶಾಲಾ ಸಮವಸ್ತ್ರದಲ್ಲಿ (School Uniform) ಮಲವಿಸರ್ಜನೆ ಮಾಡಿರುವ ವಿಚಾರವಾಗಿ ಕೋಪಗೊಂಡ ಶಿಕ್ಷಕನೊಬ್ಬ ಮಗುವಿನ ಮೇಲೆ ಬಿಸಿನೀರು ಸುರಿದಿದ್ದಾನೆ. ಹೌದು ರಾಯಚೂರು (Raichuru) ಜಿಲ್ಲೆ ಮಸ್ಕಿ ತಾಲೂಕಿನ ಸಂತೆಕೆಲ್ಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಘನಮಠೇಶ್ವರ ಗ್ರಾಮೀಣ ಸಂಸ್ಥೆಯ ಪ್ರಾಥಮಿಕ ಶಾಲೆಯ ಶಿಕ್ಷಕ ಹುಲಿಗೆಪ್ಪ ಎಂಬಾತನೇ ಈ ರಾಕ್ಷಸ ಕೃತ್ಯ ಮೆರೆದ ವ್ಯಕ್ತಿ. ಸದ್ಯ ಬಿಸಿ ನೀರಿನ ದಾಳಿಗೊಳಗಾದ 2ನೇ ತರಗತಿಯ ವಿದ್ಯಾರ್ಥಿ ಎಂಟು ವರ್ಷದ ಅಖಿತ್ ಸ್ಥಿತಿ ಗಂಭೀರವಾಗಿದೆ. …
Read More »ಉಮೇಶ್ ಕತ್ತಿ ಸಮಾಧಿಗೆ ಪೂಜೆ- ಗುಟ್ಕಾ ಪ್ಯಾಕೆಟ್ ಇಟ್ಟು ನಮನ
ಚಿಕ್ಕೋಡಿ: ಹೃದಯಾಘಾತದಿಂದ ಸಾವನ್ನಪ್ಪಿದ ಉಮೇಶ್ ಕತ್ತಿ(Umesh Katti) ಸಮಾಧಿಗೆ ಕುಟುಂಬಸ್ಥರು ಪೂಜೆ ನೆರವೇರಿಸಿ ಅಂತಿಮ ವಿಧಿ ವಿಧಾನವನ್ನು ಇಂದು ಪೂರೈಸಿದರು. ನಿನ್ನೆ ಬೆಳಗಾವಿ(Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ಗದ್ದೆಯಲ್ಲಿ ತಂದೆ ತಾಯಿ ಸಮಾಧಿ ಪಕ್ಕವೇ ಅವರ ಅಂತ್ಯಕ್ರಿಯೆ ನಡೆದಿತ್ತು. ಸಮಾಧಿಗೆ ತೆರಳಿ ಪುತ್ರ ನಿಖಿಲ್ ಕತ್ತಿ, ಅಳಿಯ ನಿತಿನ್ ಪ್ರಭುದೇವ ಅವರು ಪುರೋಹಿತರ ಮಾರ್ಗದರ್ಶನದಂತೆ ಪೂಜೆ ಸಲ್ಲಿಸಿದರು. ಸಮಾಧಿಗೆ ಪೂಜೆ ಮಾಡಿ ಸಮಾಧಿಯ ಮೇಲೆ ಅವರಿಷ್ಟದ ತಿಂಡಿ, …
Read More »ಸಿಎಂ ಬೊಮ್ಮಾಯಿಗೆ ಹೈಕಮಾಂಡ್ ಖಡಕ್ ಸೂಚನೆ
ಬೆಂಗಳೂರು: ಮಳೆ ಅನಾಹುತಕ್ಕೆ ಸಾರ್ವಜನಿಕರ ಆಕ್ರೋಶ ಮತ್ತು ಮತ್ತೊಂದೆಡೆ ಸರ್ಕಾರಕ್ಕೆ ಮೋಹನ್ ದಾಸ್ ಪತ್ರ ಬರೆದ ಹಿನ್ನೆಲೆ ಬಿಜೆಪಿ ಹೈಕಮಾಂಡ್ ಸಿಎಂ ಬೊಮ್ಮಾಯಿಗೆ ಖಡಕ್ ಸೂಚನೆ ನೀಡಿದೆ. ಸಿಲಿಕಾನ್ ಸಿಟಿಯಲ್ಲಿ ಮಳೆ ಅನಾಹುತ ಸರಿಪಡಿಸಲು ವಿಶೇಷ ಗಮನ ಹರಿಸಿ, ಬೆಂಗಳೂರು ಮಳೆ ಸಮಸ್ಯೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಗ್ರೀನ್ ಸಿಟಿಯ ಬಗ್ಗೆ ಎಲ್ಲಾ ಕಡೆ ಮಾತುಗಳು ಕೇಳಿ ಬರುತ್ತಿವೆ. ಸರ್ಕಾರ ಹಾಗೂ ಪಕ್ಷದ ಮೇಲೆ ಇದು ದೊಡ್ಡ ಪರಿಣಾಮ ಬೀರಲಿದೆ. …
Read More »ಬಿಪಿಎಲ್ ಪಡಿತರ ಪಡೆಯಲು ಇನ್ನು ಡಬಲ್ ಒಟಿಪಿ ಬೇಕು..
ಬೆಂಗಳೂರು: ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಮೂಲಕ ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್ ಹಾಗೂ ಅಂತ್ಯೋದ್ಯಮ ಕಾರ್ಡ್ದಾರರು ಪ್ರತಿ ತಿಂಗಳು ಪಡಿತರ ಪಡೆಯುವ ಸಂದರ್ಭ ಒಮ್ಮೆ ಬೆರಳಚ್ಚು ನೀಡಿ ಒಟಿಪಿ ಕೊಡುತ್ತಿದ್ದರು. ಆದರೆ, ಇನ್ನು ಮುಂದೆ ಸೆಪ್ಟೆಂಬರ್ ತಿಂಗಳಿಂದ ಎರೆಡೆರೆಡು ಬಾರಿ ಬೆರಳಚ್ಚು ನೀಡಿ, ಎರಡು ಒಟಿಪಿ ನೀಡಬೇಕು. ಸೆ. ತಿಂಗಳ ಪಡಿತರ ವಿತರಣೆ ಪ್ರಕ್ರಿಯೆ ಶುರುವಾಗಲಿದೆ. ಎಲ್ಲರೂ ಎರೆಡೆರಡು ಬಾರಿ ಬೆರಳಚ್ಚು ಒಟಿಪಿ ನೀಡಬೇಕಾಗಿದೆ. ಹಾಗಾಗಿ ಇದರಿಂದ …
Read More »ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಡಿ.ಕೆ.ಶಿವಕುಮಾರ್
ಬೆಂಗಳೂರು: ಕನಕಪುರದಲ್ಲಿ ಹಾದುಹೋಗುವ ದಿಂಡಗಲ್-ಬೆಂಗಳೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ- 209ರಲ್ಲಿ ಸಂಚಾರದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅರ್ಕಾವತಿ ನದಿ ಉದ್ದಕ್ಕೂ ಇರುವ ಸೇತುವೆಗೆ ಹೊಂದಿಕೊಂಡಂತೆ ದ್ವಿಪಥ ಸೇತುವೆ ನಿರ್ಮಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಆಗ್ರಹಿಸಿದ್ದಾರೆ. ಶುಕ್ರವಾರ ಸಂಸದ ಡಿ.ಕೆ.ಸುರೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಜತೆಗೆ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ರಾಷ್ಟ್ರೀಯ ಹೆದ್ದಾರಿ-209ರಲ್ಲಿ ಕಿ.ಮೀ. 419.550ರಿಂದ …
Read More »