Breaking News

Yearly Archives: 2022

ರಾಜಕುಮಾರ ಟಾಕಳೆಯವರನ್ನು ಬಂಧಿಸುವಂತೆ ಸಚಿವ ಕಾರಜೋಳರ ಮುಂದೆ ಧರಣಿಗೆ ಮುಂದಾದ ನವ್ಯಶ್ರಿ

ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆಯವರನ್ನು ಬಂಧಿಸುವಂತೆ ಒತ್ತಾಯಿಸಿದ ಸಚಿವರ ಮುಂದೆ ಪ್ರತಿಭಟಿಸಿದ್ದ ಕಾಂಗ್ರೆಸ್‍ನ ನವ್ಯಶ್ರೀ ರಾವ್ ಅವರನ್ನು ಎಪಿಎಂಸಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದಲ್ಲಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳರ ಮುಂದೆ ಪ್ರತಿಭಟಿಸಲು ಬರುತ್ತಿದ್ದ ನವ್ಯಶ್ರೀಯ ಪ್ರೀ ಪ್ಲಾನ್ ಗೊತ್ತಾಗಿ , ಬೆಳಗಾವಿಯ ರಾಮದೇವ್ ಹೊಟೇಲ್ ಬಳಿಯೇ ಅವರನ್ನು ಎಪಿಎಂಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

Read More »

ರಾಷ್ಟ್ರಧ್ವಜ ನೀತಿ ಸಂಹಿತೆ ತಿದ್ದುಪಡಿ ಮಾಡಿ ಪಾಲಿಸ್ಟರ್ ಧ್ವಜಕ್ಕೆ ಅನುಮತಿ ನೀಡಲಾಗಿತ್ತು. ಆದರೆ ಇದನ್ನೇ ಕಾಂಗ್ರೆಸ್ ತೀವ್ರವಾಗಿ ವಿರೋಧಿಸುತ್ತಿದ್ದಾರೆ

ನಗರದ ನೆಹರು ಮೈದಾನದಲ್ಲಿ ತಾಲೂಕ ಆಡಳಿತ ದಿಂದ ೭೬ ನೇ ಸ್ವಾತಂತ್ರ್ಯಮಹೋತ್ಸವನ್ನು ಸೋಮವಾರ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ನಗರ ತಹಶೀಲ್ದಾರ ಶಶಿಧರ ಮಾಡ್ಯಾಳ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಹಾತ್ಮಾಗಾಂಧಿ ಅವರು ಖಾದಿ ಬಗ್ಗೆ ಕನಸು ಕಂಡಿದ್ದರು. ಅದನ್ನು ನೆನಸು ಮಾಡುವ ಕೆಲಸ ನರೇಂದ್ರ ಮೋದಿ ಮಾಡುತ್ತಿದ್ದಾರೆ. ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹೆಚ್ಚು ರಾಷ್ಟ್ರಧ್ವಜಗಳ ಅವಶ್ಯಕತೆ ಹಿನ್ನೆಲೆಯಲ್ಲಿ ರಾಷ್ಟ್ರಧ್ವಜ ನೀತಿ ಸಂಹಿತೆ ತಿದ್ದುಪಡಿ …

Read More »

ಕುಟುಂಬ ಸಮೇತ ತಾಯಿ ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ಸಂತೋಷ್ ಜಾರಕಿಹೊಳಿ ಅವರು

ಸವದತ್ತಿ: ಸವದತ್ತಿ ಯಲ್ಲಮ್ಮ ನಮ್ಮ ಬೆಳಗಾವಿಯ ಆರಾಧ್ಯ ದೇವತೆ ಸದಾ ಭಕ್ತಿ ಭಾವ ಸಾಮಾಜಿಕ ಚಟುವಟಿಕೆ ಗಳಲ್ಲಿರುವ ಶ್ರೀ ಸಂತೋಷ್ ಜಾರಕಿಹೊಳಿ ಅವರು ಇಂದು ಕುಟುಂಬ ಸಮೇತ ತಾಯಿ ಯಲ್ಲಮ್ಮನ ಗುಡ್ಡಕ್ಕೆ ಪ್ರಯಾಣ ಬೆಳೆಸಿದ್ದರು. ಇಂದು 75ನೆಯ ಸ್ವತಂತ್ರ ಮಹೋತ್ಸವ ಅಂಗವಾಗಿ ಸವದತ್ತಿ ಕ್ಷೇತ್ರಕ್ಕೆ ಸಂತೋಷ್ ಜಾರಕಿಹೊಳಿ ಹಾಗೂ ಅವರ್ ಪತ್ನಿ ಹಾಗೂ ಮಗ ಸೂರ್ಯ ಶ್ರೇಷ್ಠ ಅವರ್ ಜೊತೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದರು. ಶ್ರಾವಣ ಮಾಸದಲ್ಲಿ …

Read More »

ಸಿಎಂ ಇತಿಹಾಸದ ಸತ್ಯ ಎತ್ತಿ ಹಿಡಿಯಲಿ: ಡಿಕೆ ಶಿವಕುಮಾರ್‌

ಬೆಂಗಳೂರು: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಸರ್ಕಾರ ಪ್ರತಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ದೇಶದ ಪ್ರಥಮ ಪ್ರಧಾನಿ ನೆಹರೂ ಅವರನ್ನು ಕಡೆಗಣಿಸಿದ್ದು, ಆಗಿರುವ ಪ್ರಮಾದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕ್ಷಮೆಯಾಚಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ.   ಈ ಬಗ್ಗೆ ಭಾನುವಾರ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ದೇಶ ಸ್ವಾತಂತ್ರ್ಯ ಹೋರಾಟ ಮತ್ತು ನವಭಾರತ ನಿರ್ಮಾಣದಲ್ಲಿ ನೆಹರು ಅವರ ಪಾತ್ರ ಬಹಳ ಹಿರಿದು. ಇದು ನಿಮಗೂ ಗೊತ್ತಿದೆ. ಈ ಇತಿಹಾಸ ಓದಿಯೇ …

Read More »

ಆರೇಳು ತಿಂಗಳಲ್ಲಿ ಕುಮಾರಸ್ವಾಮಿಯೇ C.M.

ಬೆಂಗಳೂರು: ಇನ್ನು 6-7 ತಿಂಗಳಲ್ಲಿ ನಿಮ್ಮ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವುದನ್ನು ಯಾರು ತಪ್ಪಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿಗಿಂತ ಜೆಡಿಎಸ್ ಪಕ್ಷವು ಹೆಚ್ಚು ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಮತಗಟ್ಟೆ ಮಟ್ಟದ ಜೆಡಿಎಸ್ ಕಾರ್ಯಾಗಾರದಲ್ಲಿ ಸಮಾರೋಪ ಭಾಷಣ ಮಾಡಿದ ಅವರು, ರಾಷ್ಟ್ರೀಯ ಪಕ್ಷಗಳು ನಮ್ಮ ಪಕ್ಷವನ್ನು ಲಘುವಾಗಿ ಕಾಣುತ್ತಿವೆ. ನಮ್ಮ ಶಕ್ತಿ ಏನೆಂದು ವಿಧಾನಸಭೆ ಚುನಾವಣೆ ನಡೆದ …

Read More »

ನೆಹರೂ ಭಾವಚಿತ್ರ ಕೈ ಬಿಟ್ಟಿರುವುದು ಸಣ್ಣತನದ ರಾಜಕಾರಣ: ಎಚ್‌.ಡಿ.ಕೆ

ಬೆಂಗಳೂರು: ಅಮೃತ ಮಹೋತ್ಸವದ ಜಾಹೀರಾತಿನಲ್ಲಿ ನೆಹರೂ ಅವರ ಭಾವಚಿತ್ರ ಕೈಬಿಟ್ಟಿರುವುದು ಸಣ್ಣತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ನೆಹರೂ ಅವರ ಕೊಡುಗೆ ಸಾಕಷ್ಟಿದೆ. ಅವರು ಮೊದಲ ಪ್ರಧಾನಮಂತ್ರಿ. ಆದರೆ ಅವರನ್ನು ಉದ್ದೇಶಪೂರ್ವಕವಾಗಿಯೇ ಕಡೆಗಣನೆ ಮಾಡಿರುವಂತಿದೆ. ನೆಹರು ಅವರು ಯಾವುದೇ ಪಕ್ಷಕ್ಕೇ ಸೇರಿರಲಿ, ಆದರೆ, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅವರ ಕುಟುಂಬದ ಕೊಡುಗೆ ದೊಡ್ಡದಿದೆ. ಅಂತವರ ಭಾವಚಿತ್ರವನ್ನು ಜಾಹೀರಾತಿನಲ್ಲಿ ಕೈಬಿಟ್ಟಿರುವುದು ಸಣ್ಣತನದ ರಾಜಕಾರಣ ಎಂದು ಹೇಳಿದ್ದಾರೆ. ಸ್ವಾತಂತ್ರ್ಯ ಬಂದ …

Read More »

ಸೋಲೂರು ಗದ್ದುಗೆ ಮಠದ ಶಿವ ಮಹಾಂತೇಶ ಸ್ವಾಮೀಜಿ ಪ್ರೀತಿಸಿದ ಯುವತಿ ಜೊತೆ ಪರಾರಿ…!! ಶ್ರೀ

ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕು ಸೋಲೂರು ಗದ್ದುಗೆ ಮಠದ ಶಿವ ಮಹಾಂತೇಶ ಸ್ವಾಮೀಜಿ ಪ್ರೀತಿಸಿದ ಯುವತಿ ಜೊತೆ ಪರಾರಿ…!! ಶ್ರೀಗಳ ಹುಟ್ಟೂರು ವೀರಾಪುರದಲ್ಲಿ ನಾಲ್ಕು ಜನರ ಮುಂದೆ ತಲೆ ತಗ್ಗಿಸಿಕೊಂಡು ನಡೆಯುತ್ತಿರುವ ರೈತ ಕುಟುಂಬ. ಆ ಮನೆಯ ವಾರಸ್ದಾರನಾಗಿ ಬಸವರಾಜು ತಾಯಿ ಶಿವರುದ್ರಮ್ಮರಿಗೆ ಜನಿಸಿದ ಪುತ್ರ ಹರೀಶ್ (ಚನ್ನವೀರ ಶಿವಾ ಮಹಂತ ಸ್ವಾಮೀಜಿ)ಬೆಳೆಯುತ್ತಾ ಸಿದ್ಧಗಂಗಾ ಮಠದಲ್ಲಿ ವಿದ್ಯಾಭ್ಯಾಸ ಮಾಡುವಾಗ ಕಂಬಾಳು ವಾಸಿ ಕುಮಾರಯ್ಯನ ಮಗಳು ಕೋಮಲ ಜೊತೆ ಸ್ವಾಮೀಜಿಗೆ ಸ್ನೇಹವಾಗಿ …

Read More »

ಇದೊಂದು ನಕಲಿ ಕಾಂಗ್ರೆಸ್‌ ಮತ್ತು ನಕಲಿ ಗಾಂಧಿಗಳ ಪಾರ್ಟಿ ಎಂದ ಇದೊಂದು ನಕಲಿ ಕಾಂಗ್ರೆಸ್‌ ಮತ್ತು ನಕಲಿ ಗಾಂಧಿಗಳ ಪಾರ್ಟಿ ಎಂದ

ಹಾವೇರಿ: ಈಗಿರುವ ಕಾಂಗ್ರೆಸ್ಸಿನವರು ಒರಿಜಿನಲ್‌ ಕಾಂಗ್ರೆಸ್ಸಿಗರಲ್ಲ. ಈಗಿನ ಕಾಂಗ್ರೆಸ್‌ಗೂ ಮಹಾತ್ಮ ಗಾಂಧೀಜಿ ನೇತೃತ್ವದಲ್ಲಿದ್ದ ಕಾಂಗ್ರೆಸ್‌ಗೂ ಸಂಬಂಧವಿಲ್ಲ. ಈಗಿರುವುದು ಡೂಪ್ಲಿಕೇಟ್‌ ಕಾಂಗ್ರೆಸ್‌ ಮತ್ತು ಈಗಿನವರು ನಕಲಿ ಗಾಂಧಿಗಳು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.   ಕಾಂಗ್ರೆಸ್ ಪಕ್ಷದಿಂದಲೇ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಎಂಬ ಕಾಂಗ್ರೆಸ್‌ ಮುಖಂಡರ ಹೇಳಿಕೆಗೆ ಶಿಗ್ಗಾವಿಯಲ್ಲಿ ಪ್ರತಿಕ್ರಿಯಿಸಿದ ಅವರು, ಇದರಲ್ಲೂ ಕಾಂಗ್ರೆಸ್‌ನವರು ರಾಜಕೀಯ ಮಾಡಬಾರದಿತ್ತು. ಕಾಂಗ್ರೆಸ್‌, ಅನೇಕ ಸಂಘಟನೆಗಳು, ಕ್ರಾಂತಿಕಾರಿಗಳ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ್ಯಸಿಕ್ಕಿದೆ. ಅಂದಿನ ಹೋರಾಟವನ್ನು …

Read More »

ಕುರಿ, ಉಣ್ಣೆ ಅಭಿವೃದ್ಧಿ ನಿಗಮ ಮಾಂಸ ಉತ್ಪಾದನ ಒಕ್ಕೂಟವಾಗಿ ಪರಿವರ್ತನೆ: ಬೊಮ್ಮಾಯಿ

ಬೆಂಗಳೂರು: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವನ್ನು ಮಾಂಸ ಉತ್ಪಾದನ ಒಕ್ಕೂಟವಾಗಿ ಪರಿವರ್ತಿಸಲು ಅಪೆಕ್ಸ್‌ ಸಂಸ್ಥೆ ರಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ಭಾನುವಾರ ನಡೆದ ಕುರಿಗಾರರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಯೋಜನೆಗೆ ಈಗಾಗಲೇ ಡಿ.ಪಿ.ಆರ್‌ ಆಗಿದೆ. ಶೇ. 25 ಸಹಾಯಧನದ ಜೊತೆಗೆ ಶೇ.50 ಸಾಲ ನೀಡುವ ಸಂಬಂಧ ಆರ್ಥಿಕ ಇಲಾಖೆ ಅಧಿಕಾರಿಗಳ ಜತೆ ಮಾತನಾಡಿರುವುದಾಗಿ ಅವರು ತಿಳಿಸಿದರು. ಇದಕ್ಕಾಗಿ ಕುರಿಗಾಹಿಗಳ ಒಕ್ಕೂಟ ಮತ್ತು ನಿಗಮ …

Read More »

ಒತ್ತಾಯಪೂರಕವಾಗಿ ಧರ್ಮಾಚರಣೆ ಮಾಡಿಸುವುದು ಸರಿಯಲ್ಲ.

ರಾಯಚೂರು: ಒಬ್ಬರಿಂದ ಒತ್ತಾಯಪೂರಕವಾಗಿ ಧರ್ಮಾಚರಣೆ ಮಾಡಿಸುವುದು ಸರಿಯಲ್ಲ. ಇನ್ನೊಬ್ಬರ ಧರ್ಮದ ಬಗ್ಗೆ ಅಗೌರವ ತೋರಿಸದೇ ನಮ್ಮ ಧರ್ಮ ಆಚರಿಸಬೇಕು. ಇದನ್ನು ಎಲ್ಲರೂ ಅರ್ಥೈಸಿಕೊಂಡು ಸೌಹಾರ್ದವಾಗಿ ಬಾಳಬೇಕು ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ತಿಳಿಸಿದರು.   ಮಂತ್ರಾಲಯದಲ್ಲಿ ಭಾನುವಾರ ಶ್ರೀ ರಾಘವೇಂದ್ರ ಸ್ವಾಮಿಗಳವರ 351ನೇ ಉತ್ತರಾರಾಧನೆ ನಿಮಿತ್ತ ಶ್ರೀ ಪ್ರಹ್ಲಾದರಾಜರ ಮಹಾರಥೋತ್ಸವಕ್ಕೆ ಚಾಲನೆ ನೀಡಿ ಅನುಗ್ರಹ ಸಂದೇಶ ನೀಡಿದ ಶ್ರೀಗಳು, ನಾವೆಲ್ಲ ಹಿಂದೂಗಳು. ಸನಾತನ ಭಾರತೀಯ ಹಿಂದೂ …

Read More »