ಮೈಸೂರು: ಕಾಂಗ್ರೆಸ್ ಜನರಿಗೆ ಮರೆವಿದೆ ಎಂದು ತಿಳಿದಂತಿದೆ. ಆದರೆ ಕಾಂಗ್ರೆಸ್ ನ ಪರಿಚಯ ಜನರಿಗಿದೆ. ಮಹದಾಯಿ ಸಮಸ್ಯೆ ಉಂಟಾಗಲು ಕಾಂಗ್ರೆಸ್ ಕಾರಣ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರಿನಲ್ಲಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಮೈಸೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಒಟ್ಟಾಗಿ ಹೋಗುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ಒಟ್ಟಾಗಿ ಹೋಗುವುದು ಅವರಿಗೆ ಸಂಬಂಧಿಸಿದ ಆಂತರಿಕ ವಿಚಾರ. ನಾವು ಹೇಳುವುದೇನೂ ಇಲ್ಲ. ಮಹದಾಯಿ, ಕೃಷ್ಣಾ ಹಾಗೂ …
Read More »Yearly Archives: 2022
ಬೊಮ್ಮಾಯಿಗೆ ಹೈಕಮಾಂಡ್ ಬುಲಾವ್.. ಫಲಿಸುತ್ತಾ ಬಿಜೆಪಿ ನಾಯಕರ ತಂತ್ರಗಾರಿಕೆ..?
ಕಾಂಗ್ರೆಸ್ ಹೈಕಮಾಂಡ್ ಚುನಾವಣೆ ತಂತ್ರ ಮಾಡ್ತಿದ್ದಂತೆ ಇತ್ತ ಬಿಜೆಪಿ ಹೈಕಮಾಂಡ್ ತಂತ್ರ ರೂಪಿಸಲು ಪ್ಲಾನ್ ಮಾಡಿದೆ. ಅದಕ್ಕಾಗಿ ಬುಧವಾರದ ಮುಹೂರ್ತ ಫಿಕ್ಸ್ ಮಾಡಿರೋ ಕಮಲ ನಾಯಕರು, ಸಿಎಂ ಬೊಮ್ಮಾಯಿಗೆ ಬುಲಾವ್ ನೀಡಿದ್ದಾರೆ. ಅವತ್ತು ಇಡೀ ದಿನ ದೆಹಲಿಯಲ್ಲಿ ರಾಜ್ಯ ಗೆಲ್ಲುವ ರಣತಂತ್ರದ ಬಗ್ಗೆಯೇ ಚರ್ಚೆ ನಡೆಯಲಿದೆ. ಗುಜರಾತ್ ಗೆದ್ದು ಬೀಗಿದ ಕೇಸರಿ ಬ್ರಿಗೇಡ್, ಕರ್ನಾಟಕದತ್ತ ಚಿತ್ತ ಹರಿಸಿದೆ. ಈಗಾಗಲೇ ಬಿಜೆಪಿ ಕೈಯಲ್ಲಿರೋ ಕರ್ನಾಟಕದಲ್ಲಿ ಮತ್ತೆ ಕಮಲ ಅರಳಿಸೋ ನಿಟ್ಟಿನಲ್ಲಿ ಇಡೀ …
Read More »ಕನ್ನಡದಲ್ಲಿ ಮಾತನಾಡಿದ ರಾಜ್ಯ ಸಭಾ ಸದಸ್ಯ ಕಡಾಡಿ
ಬೆಳಗಾವಿ ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡುತ್ತಾ ಸೇನೆಯಲ್ಲಿ ಕರ್ನಾಟಕ ಹೆಸರಿನ ರೆಜಿಮೆಂಟ್ ಸ್ಥಾಪನೆ ಮಾಡುವಂತೆ ಒತ್ತಾಯಿಸಿದ್ದಾರೆ. ದೇಶದ ಜನ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಕರ್ನಾಟಕದ ಎಲ್ಲ ವೀರ ಯೋಧರ ತ್ಯಾಗ, ಬಲಿದಾನಗಳ ಸ್ಮರಣೆಗಾಗಿ ಹಾಗೂ ಸೇನೆಯಲ್ಲಿ ಯೋಗದಾನ ನೀಡುತ್ತಿರುವ ನಮ್ಮೆಲ್ಲ ಸೈನಿಕರ ಗೌರವಾರ್ಥವಾಗಿ ಸೇನೆಯಲ್ಲಿ ಕರ್ನಾಟಕ ಹೆಸರಿನ ರೆಜಿಮೆಂಟ್ ಸ್ಥಾಪಿಸಲು ಆಗ್ರಹಿಸಿದರು. ಕಡಾಡಿ ಮಾತನಾಡುತ್ತಿರುವಾಗ ಸದನದವು ಗದ್ದಲ ಗೂಡಾಗಿತ್ತು.
Read More »ಗಡಿ ವಿವಾದದ ಕಿಚ್ಚು ಹೊತ್ತಿರುವಾಗಲೇ ಮಂಗಳವಾರ ಬೆಳಗಾವಿ ನಗರಕ್ಕೆ ಆಗಮಿಸಿದ ಮಹಾರಾಷ್ಟ್ರದ ಎನ್ ಸಿಪಿ ಶಾಸಕ ರೋಹಿತ್ ಪವಾರ್
ಗಡಿ ವಿವಾದದ ಕಿಚ್ಚು ಹೊತ್ತಿರುವಾಗಲೇ ಮಂಗಳವಾರ ಬೆಳಗಾವಿ ನಗರಕ್ಕೆ ಆಗಮಿಸಿದ ಮಹಾರಾಷ್ಟ್ರದ ಎನ್ ಸಿಪಿ ಶಾಸಕ ರೋಹಿತ್ ಪವಾರ್ ಜಿಲ್ಲಾಡಳಿತಕ್ಕೆ ಟಾಂಗ್ ನೀಡಿದ್ದಾರೆ. ಮಂಗಳವಾರ ನಗರದ ವಿವಿಧ ಪ್ರದೇಶಕ್ಕೆ ತೆರಳಿ ಮರಾಠಿ ಸಮಾಜದ ಸಮಸ್ಯೆ ಆಲಿಸಿದ ಎನ್ ಸಿಪಿ ಶಾಸಕ ರೋಹಿತ್ ಎಂಇಎಸ್ ಮುಖಂಡ ದೀಪಕ ದಳವಿ ಮನೆಗೆ ತೆರಳಿ ಮಾತುಕತೆ ನಡೆಸಿದರು. ಇದಕ್ಕೂ ಮೊದಲು ಹುತಾತ್ಮ ಚೌಕ ಬಳಿ ಬಂದು ಎಂಇಎಸ್ ನಾಯಕರನ್ನು ಭೇಟಿಯಾದರು. ಬಳಿಕ ಶಿವಾಜಿ ಮಹಾರಾಜರ …
Read More »ಅಪ್ಪನ ಹತ್ಯೆಗೈದು 30 ತುಂಡು ತುಂಡಾಗಿ ಕತ್ತರಿಸಿ ಮೃತದೇಹ ಎಸೆದ ಮಗ.. ಬೆಚ್ಚಿಬಿದ್ದ ಬಾಗಲಕೋಟೆ
ಬಾಗಲಕೋಟೆ: ದೆಹಲಿಯಲ್ಲಿ ಇತ್ತೀಚೆಗೆ ನಡೆದ ಶ್ರದ್ಧಾ ಹತ್ಯೆ ಮಾದರಿಯಲ್ಲೇ ಪಾಪಿ ಮಗನೊಬ್ಬ ತಂದೆಯನ್ನ ಹತ್ಯೆ ಮಾಡಿ 30ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಕೊಳವೆ ಬಾವಿಗೆ ಬಿಸಾಕಿರುವ ಭಯಾನಕ ಘಟನೆ ಮುಧೋಳ ನಗರದಲ್ಲಿ ನಡೆದಿದೆ. ಮುಧೋಳದ ಪರಶುರಾಮ ಕುಳಲಿ (54) ಹತ್ಯೆಯಾದ ವ್ಯಕ್ತಿ. ಮಗ ವಿಠಲ ಕುಳಲಿ (20) ತಂದೆಯನ್ನು ರಾಡ್ನಿಂದ ಹೊಡೆದು ಕೊಲೆ ಮಾಡಿದ ಆರೋಪಿ. ಕುಡಿದ ಮತ್ತಲ್ಲಿ ತಂದೆ ಮಗನ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಡಿಸೆಂಬರ್ 6 …
Read More »ಬಗರ್ ಹುಕುಂ ಭೂಮಿ ಸಕ್ರಮ, ಮಹತ್ವದ ಆದೇಶ
ಬೆಂಗಳೂರು, ಡಿಸೆಂಬರ್ 13; ನಗರಗಳು ಮತ್ತು ನಗರ ಪುರಸಭೆ ಪರಿಮಿತಿಯೊಳಗೆ ಬಗರ್ ಹುಕುಂಭೂಮಿಮಂಜೂರು ಮಾಡುವ ಕುರಿತು ಕರ್ನಾಟಕದ ಕಂದಾಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಕಂದಾಯ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಎನ್. ಜಯರಾಮ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ನಿರ್ದಿಷ್ಟಪಡಿಸಿರುವ ಪರಿಮಿತಿಗಳಿಂದ ಅಂತರದೊಳಗೆ ಬರುವ ಭೂಮಿಯನ್ನು ಮಂಜೂರು ಮಾಡತಕ್ಕದ್ದಲ್ಲ ಎಂದು ಸೂಚನೆ ನೀಡಲಾಗಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94(ಎ)ರನ್ವಯ ವಿಧಾನಸಭಾ ಕ್ಷೇತ್ರವಾರು ಬಗರ್ …
Read More »ಆವರಗೆರೆಯಲ್ಲಿ ಹೊರರೋಗಿಗಳ ಸೇವೆಗೆ ‘ನಮ್ಮ ಕ್ಲಿನಿಕ್’
ದಾವಣಗೆರೆ : ನಗರದೊಳಗಿನ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆ ಸುಲಭದಲ್ಲಿ ಸಿಗುವಂತಾಗಲು ‘ನಮ್ಮ ಕ್ಲಿನಿಕ್’ ತೆರೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ದಾವಣಗೆರೆಯ ಆವರಗೆರೆಯಲ್ಲಿ ಜಿಲ್ಲೆಯ ಮೊದಲ ‘ನಮ್ಮ ಕ್ಲಿನಿಕ್’ ಉದ್ಘಾಟನೆಗೆ ಸಿದ್ಧವಾಗಿದೆ. ಎಂಬಿಬಿಎಸ್ ವೈದ್ಯರು ಒಬ್ಬರು, ಶುಶ್ರುಷಕರೊಬ್ಬರು, ಲ್ಯಾಬ್ ಟೆಕ್ನಿಷಿಯನ್ ಒಬ್ಬರು, ಡಿ ಗ್ರೂಪ್ ನೌಕರರೊಬ್ಬರು ಒಟ್ಟು ನಾಲ್ವರು ಈ ‘ನಮ್ಮ ಕ್ಲಿನಿಕ್’ನಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಸೋಮವಾರದಿಂದ ಶನಿವಾರದ ವರೆಗೆ ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ, ಮಧ್ಯಾಹ್ನ 1.45ರಿಂದ ಸಂಜೆ 4.30ರವರೆಗೆ ಈ …
Read More »ಪ್ರಯಾಣಿಕರಿಗೆ ಬಿಗ್ ಶಾಕ್ : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮತ್ತೆ ‘KSRTC’ ನೌಕರರ ಪ್ರತಿಭಟನೆ..!
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಗೆಕೆ ಆಗ್ರಹಿಸಿ ಮತ್ತೆ ‘KSRTC’ ನೌಕರರು ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದ್ದು, ಮತ್ತೆ ಪ್ರಯಾಣಿಕರಿಗೆ ಬಸ್ ಮುಷ್ಕರದ ಬಿಸಿ ತಟ್ಟಲಿದೆ ಎನ್ನಲಾಗಿದೆ. ಹೌದು, ವಿವಿಧ ಬೇಡಿಕೆಗಳ ಈಡೇರಿಗೆಕೆ ಆಗ್ರಹಿಸಿ ಮತ್ತೆ ‘KSRTC’ ನೌಕರರು ಪ್ರತಿಭಟನೆಗೆ ಸಿದ್ಧತೆ ನಡೆಸಲು ಮುಂದಾಗಿದ್ದು, ವಿವಿಧ ಬೇಡಿಕೆಗಳೊಂದಿಗೆ ರಾಜ್ಯವ್ಯಾಪಿ ಮುಷ್ಕರ ನಡೆಸಲು ಸಾರಿಗೆ ಸಿಬ್ಬಂದಿ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಬೆಳಗಾವಿಯ ಚಳಿಗಾಲದ ಅಧಿವೇಶನದ ವೇಳೆ ನಾಲ್ಕು ನಿಗಮದ ಸಾವಿರಾರು ನೌಕರರು ಉಪವಾಸ …
Read More »ಮುರುಘಾ ಶರಣರ ಜಾಮೀನು ಅರ್ಜಿ ಸೆಷನ್ಸ್ ಕೋರ್ಟ್ಗೆ?
ಬೆಂಗಳೂರು: ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮಂಗಳವಾರಕ್ಕೆ (ಡಿ.13) ಮುಂದೂಡಿದೆ. ಈ ಸಂಬಂಧ ಶಿವಮೂರ್ತಿ ಶರಣರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ …
Read More »ಜಲಸಂಪನ್ಮೂಲ: ನಕಲಿ ಅಭ್ಯರ್ಥಿಗಳ ಮೇಲುಗೈ?
ಬೆಂಗಳೂರು: ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇದ್ದ 182 ಬ್ಯಾಕ್ಲಾಗ್ ಹುದ್ದೆಗಳಿಗೆ ನಡೆಯುತ್ತಿರುವ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ದಾಖಲಾತಿ ಪರಿಶೀಲನೆಗೆ ಸಿದ್ಧಪಡಿಸಿದ 1:2 ಪಟ್ಟಿಯಲ್ಲೇ ಶೇ 50ಕ್ಕಿಂತ ಹೆಚ್ಚು ಪುನರಾವರ್ತಿತ, ನಕಲಿ ಅಭ್ಯರ್ಥಿಗಳೇ ಇದ್ದಾರೆ ಎಂದು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ದೂರಿದ್ದಾರೆ. ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಉಳಿದಿದ್ದ ಗ್ರೂಪ್-ಸಿ ವೃಂದದ ದ್ವಿತೀಯ ದರ್ಜೆ ಸಹಾಯಕರ ಪರಿಶಿಷ್ಟ ಜಾತಿ ಬ್ಯಾಕ್ಲಾಗ್ನ ಹುದ್ದೆಗಳ ನೇಮಕಾತಿಗೆ ಇದೇ ವರ್ಷದ ಸೆ.23ರಂದು ಜಲ ಸಂಪನ್ಮೂಲ ಅಭಿವೃದ್ಧಿ ಸಂಸ್ಥೆಯ …
Read More »