Breaking News

Yearly Archives: 2022

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿ: ಸಂಜಯ್ ರಾವುತ್

ಮುಂಬೈ: ಬೆಳಗಾವಿ ಮತ್ತು ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶಿವಸೇನಾ, ಬೆಳಗಾವಿಯ ವಿವಾದಿತ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕೆಂದು ಹೇಳಿದೆ. ‘ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಿ’ಎಂದು ಶಿವಸೇನಾ ಮುಖಂಡ ಸಂಜಯ್ ರಾವುತ್ ಹೇಳಿದ್ದಾರೆ.   ಶರದ್ ಪವಾರ್ ನೇತೃತ್ವದಲ್ಲಿ ನಮ್ಮ ಜನ ಬೆಳಗಾವಿಗೆ ಹೋಗಲು ಸಿದ್ಧರಿದ್ದಾರೆ ಎಂದು ರಾವುತ್ ಹೇಳಿದ್ದಾರೆ. ‘ಮಹಾರಾಷ್ಟ್ರ ಎಲ್ಲವನ್ನೂ ತಾಳ್ಮೆಯಿಂದ ವೀಕ್ಷಿಸುತ್ತಿದೆ. ಆದರೆ, ಅದಕ್ಕೂ ಒಂದು ಮಿತಿ ಇದೆ. 24 ಗಂಟೆಗಳ ಅವಧಿಯಲ್ಲಿ ವಾಹನಗಳ …

Read More »

ದೆಹಲಿಯಲ್ಲಿಯೂ ಮರಾಠಾ ಅಸ್ತ್ರ ಪ್ರಯೋಗಿಸಿದ ರಮೇಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಚುನಾವಣಾ ತಯಾರಿಗೆ ಗೋಕಾಕ ಸಾಹುಕಾರ ರಮೇಶ್ ಜಾರಕಿಹೊಳಿ ಜೋರಾದ ಕಸರತ್ತು ನಡೆಸಿದ್ದು, ಅತಿ ಹೆಚ್ಚು ಮರಾಠಾ ಸಮಾಜದವರನ್ನು ಹೊಂದಿರುವ ಗ್ರಾಮೀಣದಲ್ಲಿ ಬಿಜೆಪಿ ಟಿಕೆಟ್ ಮರಾಠಾ ಸಮುದಾಯದ ಅಭ್ಯರ್ಥಿಗೇ ನೀಡುವಂತೆ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಅವರಲ್ಲಿ ಮನವಿ ಮಾಡಿದ್ದಾರೆ.   ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ ಅವರನ್ನು ಮಣಿಸಲು ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಹಲವು ಕಾರ್ಯತಂತ್ರ ರೂಪಿಸುತ್ತಿದ್ದು, ಬೆಳಗಾವಿಯಿಂದ ಬೆಂಗಳೂರಿಗೆ, ಹುಬ್ಬಳ್ಳಿಗೆ ಈಗ ದೆಹಲಿಗೆ ಮರಾಠಾ …

Read More »

ಹುಬ್ಬಳ್ಳಿ – ಬೆಂಗಳೂರು ನಡುವೆ ಓಡಲಿದೆ ವಂದೇ ಭಾರತ ರೈಲು

ಹುಬ್ಬಳ್ಳಿ, ಡಿಸೆಂಬರ್‌, 07: ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನೈಋತ್ಯ ರೈಲ್ವೆಯು ಈಗ ಮತ್ತೊಂದು ಸಾರ್ವಜನಿಕ ಸೇವೆಯೊಂದಿಗೆ ಗುರುತಿಸಿಕೊಳ್ಳಲಿದೆ. ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಹುಬ್ಬಳ್ಳಿ – ಬೆಂಗಳೂರು ಮಧ್ಯೆ 2023ರ ಮಾರ್ಚ್‌ನಲ್ಲಿ ಸಂಚಾರ ಪ್ರಾರಂಭಿಸುವ ಸಾಧ್ಯತೆ ಇದ್ದು, ನೈಋತ್ಯ ರೈಲ್ವೆ ವಲಯದಿಂದ ಕೆಲಸ ಭರದಿಂದ ಸಾಗಿದೆ.   ಈಗಾಗಲೇ ಚೆನ್ನೈ-ಬೆಂಗಳೂರು ಹಾಗೂ ಮೈಸೂರು ಮಧ್ಯೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಸಂಚಾರ …

Read More »

ಕನ್ನಡಿಗರನ್ನ ಮಹಾರಾಷ್ಟ್ರದಿಂದ ಓಡಿಸಬೇಕಾಗುತ್ತೆ’: ಮಹಾರಾಷ್ಟ್ರ ನಾಯಕರ ಉದ್ಧಟತನದ ಹೇಳಿಕೆ.

ಚಿಕ್ಕೋಡಿ: ಕರ್ನಾಟಕ ಮತ್ತು ಮಹಾಷ್ಟ್ರದ ಗಡಿ ವಿವಾದ ದಿನೇ ದಿನೇ ಕಾವು ಪಡೆಯುತ್ತಿದೆ. ಮಹಾರಾಷ್ಟ್ರದಲ್ಲಿರುವ ಕನ್ನಡಿಗರೇ ಖಡಕ್​ ಉತ್ತರ ನೀಡಿದರೂ ಇನ್ನೂ ಮಹಾ ಪುಂಡರ ಆಟಾಟೋಪ ನಿಲ್ಲುತ್ತಿಲ್ಲ. ಉದ್ಧವ್​ ಠಾಕ್ರೆ ಬಣದವರು ಗಡಿ ಭಾಗದಲ್ಲಿ ‘ಮಹಾರಾಷ್ಟ್ರಕ್ಕೆ ಕರ್ನಾಟಕ ಬಸ್ ಬರೋದು ಬ್ಯಾನ್ ಮಾಡಬೇಕಾಗುತ್ತೆ’ ಎಂದು ಉದ್ಧಟತನದ ಹೇಳಿಕೆ ನೀಡಿದ್ದಾರೆ.   ನಿನ್ನೆ ಉದ್ಧವ್ ಠಾಕ್ರೆ ಬಣದಿಂದ ಗಡಿಯಲ್ಲಿ ಪ್ರತಿಭಟನೆ ನಡೆದಿತ್ತು. ಇಂದು ರಾಜ್ ಠಾಕ್ರೆ ಬಣದವರಿಂದ ಗಡಿಯಲ್ಲಿ ಪ್ರತಿಭಟನೆ ನಡೆದಿದೆ. ಇವರ …

Read More »

ಮಾಜಿ ಸಚಿವ ‘ಗಾಲಿ ಜನಾರ್ದನ ರೆಡ್ಡಿ’ಗೆ ಬಿಗ್ ರಿಲೀಫ್ : 4 ಕೇಸ್ ಕ್ಲೋಸ್ ಮಾಡಿ ಕೋರ್ಟ್ ಆದೇಶ

ಬೆಂಗಳೂರು : ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಇದೀಗ ನಾಲ್ಕು ಪ್ರಕರಣಗಳಿಂದ ರೆಡ್ಡಿಗೆ ಮುಕ್ತಿ ಸಿಕ್ಕಿದೆ. ಹೌದು, ಕಳೆದ ವರ್ಷ ಐಟಿ ಅಧಿಕಾರಿಗಳು ದಾಖಲಿಸಿದ್ದ ಪ್ರಕರಣಗಳ ತನಿಖೆ ರದ್ದುಗೊಳಿಸಿ ಕೋರ್ಟ್ ಆದೇಶ ನೀಡಿದೆ. ಸುಪ್ರೀಂ ಕೋರ್ಟ್ ತೀರ್ಪು ಆಧರಿಸಿ ಕೇಸ್ ಕ್ಲೋಸ್ ಮಾಡಿದ್ದಾರೆ. ಸಿಸಿಹೆಚ್ 47 ನೇ ನ್ಯಾಯಾಧೀಶೆ ಈ ಚಂದ್ರಕಲಾ ಆದೇಶ ಹೊರಡಿಸಿದ್ದಾರೆ. ಗಣಪತಿ ಡೀಲ್ಕಾಮ್ PVT LTD V.S ಕೇಂದ್ರ ಸರ್ಕಾರದ …

Read More »

“ಮಹಾಪರಿನಿರ್ವಾಣ” ದಿನ ನಿಮಿತ್ಯ ಕೇ೦ದ್ರ ಕಾರಾಗೃಹದಲ್ಲಿ ಕಾರ್ಯಕ್ರಮ

 ಕೇ೦ದ್ರ ಕಾರಾಗೃಹ ಬೆಳಗಾವಿಯಲ್ಲಿ “ಮಾಹಾಪರಿನಿರ್ವಾಣ” ದಿನ ನಿಮಿತ್ಯ ಕಾರ್ಯಕ್ರಮ ಆಯೋಜಿಸಲಾಗಿತ್ತು ಕಾರಾಗೃಹದ ಮುಖ್ಯ ಅಧಿಕ್ಷಕರಾದ ಶ್ರೀ ಕೃಷ್ಣಾ ಕುಮಾರ ಅವರು ಭಾರತರತ್ನ ಸ೦ವಿಧಾನ ಶಿಲ್ಪಿ ಡಾ|| ಬಾಬಾಸಾಹೇಬ ಅ೦ಬೇಡ್ಕರರ ಭಾವಚಿತ್ರದ ಪೂಜೆ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮ ಉದ್ದೇಶಿಸಿ ಶ್ರೀ ಕೃಷ್ಣ ಕುಮಾರ ಮಾತನಾಡಿ ಡಾ|| ಬಿ. ಆರ್ ಅ೦ಬೇಡ್ಕರ ಅವರ ಪುಣ್ಯ ತಿಥಿಯನ್ನು ಪ್ರತಿವರ್ಷ ಆಚರಿಸಲಾಗುತ್ತಿದೆ ಡಿಸೆ೦ಬರ ೦೬,೧೯೫೬ ರ೦ದು ಬಾಬಾಸಾಹೇಬರು ದೇಹತ್ಯಾಗ ಮಾಡಿದರು ಈ ದಿನವನ್ನು …

Read More »

ಕರ್ನಾಟಕ &ಮಹಾರಾಷ್ಟ್ರದ ಗಡಿ ಖ್ಯಾತೆ ಮಹಾಜನ್ ಆಯೋಗದ ವರದಿ ಒಪ್ಪೋದೇ ಪರಿಹಾರ

ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿ ಖ್ಯಾತೆ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕಿಡಿ ಕಾರಿದ್ದಾರೆ. ವಿಜಯಪುರ ನಗರದಲ್ಲಿ ಮಾದ್ಯಮಗಳ ಜೊತೆ ಮಾತನಾಡಿ ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಇದೇ ರೀತಿಯ ಖ್ಯಾತಿಯನ್ನು ತೆಗೆದುಕೊಂಡು ಬಂದಿದೆ. ಮಹಾಜನ್ ವರದಿಯನ್ನು ಮಹಾರಾಷ್ಟ್ರ ಸರ್ಕಾರ ಒಪ್ಪಿಲ್ಲಾ, ಮಹಾಜನ್ ಆಯೋಗವನ್ನ ರಚನೆ ಮಾಡಿಸಿದವರು ಮಹಾರಾಷ್ಟ್ರದವರು. ನಂತರ ಮಹಾಜನ್ ಆಯೋಗದ ವರದಿಗೆ ತಕರಾರು ಮಾಡಿದರು ಎಂದರು.‌ ಅಲ್ಲದೇ ದೇಶದಲ್ಲಿ ಶಾಂತಿಯಿಂದ …

Read More »

ಅಥಣಿ ಅಭಿವೃದ್ಧಿಗೆ ಕಾಲ ಕೂಡಿ ಬರಲು ಇಲ್ಲಿನ ಜನಪ್ರತಿನಿಧಿ & ಅಧಿಕಾರಿಗಳ ಇಚ್ಚಾಶಕ್ತಿ ಕೊರತೆ:

ಅಥಣಿ ಪಟ್ಟಣದ ಅಭಿವೃದ್ಧಿಗೆ ಕಾಲ ಕೂಡಿ ಬರಲು ಇಲ್ಲಿನ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಇಚ್ಚಾಶಕ್ತಿಯ ಕೊರತೆಯೆ ಕಾರಣವೆಂದು ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಆರೋಪಿಸಿದ್ದಾರೆ. ಅಥಣಿಯ ತಮ್ಮ ಸ್ವಗೃಹದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೆ ಏರಿಸಿಲು ತಾವು ಪುರಸಭೆ ಸದಸ್ಯರಾಗಿದ್ದ ಸಮಯದಿಂದಲೂ ಪ್ರಸ್ತಾವನೆ ಸಲ್ಲಿಸುತ್ತ ಬರುತ್ತಿದ್ದರೂ ಕೂಡ ತಾಂತ್ರಿಕ ಕಾರಣ ಇಟ್ಟುಕೊಂಡು ಪುರಸಭೆಯನ್ನು ನಗರಸಭೆಯನ್ನಾಗಿಸಲು ಅಡ್ಡಿಪಡಿಸಲಾಗುತ್ತಿದೆ. 2011ರ ಜನಗಣತಿಯಲ್ಲಿ ಅಥಣಿ ಪುರಸಭೆ ವ್ಯಾಪ್ತಿಯಲ್ಲಿ ನಲವತ್ತು ಸಾವಿರದಷ್ಟು ಜನಸಂಖ್ಯೆ …

Read More »

ವಿದ್ಯಾರ್ಥಿಗಳು ತಮ್ಮಲ್ಲಿರುವ ಸದನಶೀಲತೆ ಮತ್ತು ಕೌಶಲ್ಯಗಳನ್ನ ಸಶಕ್ತ ಗೊಳ್ಳಬೇಕು: ಬಸವರಾಜ್ ನಾಲತವಾಡ

ವಿದ್ಯಾರ್ಥಿಗಳು ತಮ್ಮಲ್ಲಿರುವ ಸದನಶೀಲತೆ ಮತ್ತು ಕೌಶಲ್ಯಗಳನ್ನು ಬೆಳೆಸಿಕೊಂಡು ಸಾಮಾಜಿಕ ಉತ್ಪಾದನಾ ಕಾರ್ಯದಲ್ಲಿ ಸಶಕ್ತ ಗೊಳ್ಳಬೇಕು ಎಂದು ಬೆಳಗಾವಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜ್ ನಾಲತವಾಡ ಹೇಳಿದರು. ಅವರು ಇಂದು ನಗರದ ಕೆಎಲ್ಇ ಜಿ.ಎ.ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಶೈಕ್ಷಣಿಕ ಹಾಗೂ ಮಕ್ಕಳ ವೃತ್ತಿ ಶಿಕ್ಷಣ ಕಲಿಕೋತ್ಸವ ಮತ್ತು ಪಠ್ಯಧಾರಿತ ವಸ್ತು ಪ್ರದರ್ಶನದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಪ್ರತಿ ಪ್ರತಿಯೊಬ್ಬರ ವೈಯಕ್ತಿಕ ಬೆಳವಣಿಗೆ ಹಂತದಲ್ಲಿ …

Read More »

ಯಮ್ಮಲ್ಲನ ಕ್ಷೇತ್ರದಲ್ಲಿ ಕೆಲ ಭಕ್ತಾಧಿಗಳ ಮೇಲೆ ಹಲ್ಲೆ, ಸುಳ್ಳು ವದಂತಿ: S.P.ಸಂಜೀವ ಪಾಟೀಲ

ಕೆಲವು ಸಾಮಾಜಿಕ ಜಾಲತಾಣದಲ್ಲಿ ಬೆಳಗಾವಿಗೆ ಬಂದಂಥ ಭಕ್ತಾದಿಗಳ ಮೇಲೆ ಹಲ್ಲೆ ನಡೆದಿದೆ ಎಂದು ವಂದಂತಿ ಹಬ್ಬಿದೆ. ಅಲ್ಲಿ ಯಾವುದೇ ರೀತಿಯ ತೊಂದರೆಯಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ಹೇಳಿದರು. ಬುಧವಾರ ಎಸ್ಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸವದತ್ತಿ ಯಮ್ಮಲ್ಲನ ಕ್ಷೇತ್ರದಲ್ಲಿ ಕೆಲ ಭಕ್ತಾಧಿಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ. ಯಾವ ಭಕ್ತಾದಿಗಳು ಭಯ ಪಡುವ ಆತಂಕವಿಲ್ಲ. ಯಲ್ಲಮ್ಮನ ದೇವಸ್ಥಾನದಲ್ಲಿ …

Read More »