ಬೆಂಗಳೂರು: ಕಾಂಗ್ರೆಸ್ನಲ್ಲಿ ಆಂತರಿಕವಾಗಿ ತಲೆದೋರಿರುವ ಗೊಂದಲ, ಕಿತ್ತಾಟ ಇದೀಗ ಮತ್ತೆ ಬಹಿರಂಗಗೊಂಡಿದೆ. ಮಾಜಿ ಸಂಸದೆ ರಮ್ಯಾ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ವಾಕ್ಸಮರ ಶುರುವಾಗಿದ್ದು, ರಮ್ಯಾ ಡಿಕೆಶಿ ವಿರುದ್ಧ ರೊಚ್ಚಿಗೆದ್ದು ಬೆಳಗ್ಗೆಯಿಂದ ಒಂದೇ ಸಮನೆ ಟ್ವಿಟರ್ ಸಮರ ಶುರು ಮಾಡಿದ್ದಾರೆ. ‘ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಅವರು ತಮ್ಮ ಇಲಾಖೆ ಹಗರಣಗಳ ವಿಚಾರಗಳ ಬಗ್ಗೆ ಯಾರು ಧ್ವನಿ ಎತ್ತಬಾರದು, ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳಬೇಕು ಎಂಬ ಉದ್ದೇಶದಿಂದ …
Read More »Yearly Archives: 2022
ಮೊಮ್ಮಗ ಅಥವಾ ಐದು ಕೋಟಿ ಪರಿಹಾರ ಕೋರಿ ಮಗ ಮತ್ತು ಸೊಸೆಯ ವಿರುದ್ಧ ನ್ಯಾಯಾಲಯದ ಮೊರೆ ಹೋದ ದಂಪತಿ
ನವದೆಹಲಿ:ಒಂದು ವಿಚಿತ್ರ ಪ್ರಕರಣದಲ್ಲಿ, ಉತ್ತರಾಖಂಡದ ಹರಿದ್ವಾರದ ದಂಪತಿಗಳು ತಮ್ಮ ಮಗ ಮತ್ತು ಸೊಸೆಯ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದು, ಒಂದು ವರ್ಷದೊಳಗೆ ಮೊಮ್ಮಗನನ್ನು ಅಥವಾ ಇಬ್ಬರಿಂದಲೂ ₹ 5 ಕೋಟಿ ಪರಿಹಾರವನ್ನು ಕೋರಿದ್ದಾರೆ. ಎಎನ್ಐ ವರದಿಯ ಪ್ರಕಾರ, ಪೋಷಕರು ತಮ್ಮ ಮಗನ ಶಿಕ್ಷಣ ಮತ್ತು ಮನೆ ಕಟ್ಟಲು ಹಣವನ್ನು ಹೂಡಿಕೆ ಮಾಡಿದ್ದಾರೆ ಮತ್ತು ಈಗ ಆರ್ಥಿಕವಾಗಿ ಕುಸಿದಿದ್ದಾರೆ ಎಂದು ಹೇಳಿದ್ದಾರೆ. ಇದೀಗ ಅವರು ತಮ್ಮ ಮಗ ಮತ್ತು ಸೊಸೆಯಿಂದ …
Read More »ತಾಜ್ ಮಹಲ್ನ ಜಾಗ ನನಗೆ ಸೇರಿದ್ದು, ದಾಖಲೆ ಇದೆ: ರಾಜವಂಶಸ್ಥೆಯ ವಾದ
ದೆಹಲಿಯ ಷತಾಜ್ಮಹಲ್ನ ಜಾಗ ಮೂಲತಃ ನನಗೆ ಸೇರಿದ್ದು, ನಮ್ಮ ಮನೆತನಕ್ಕೆ ಸೇರಿದ್ದು ಎಂದು ಬಿಜೆಪಿ ಸಂಸದೆ ಹಾಗೂ ಜೈಪುರದ ರಾಜವಂಶಸ್ಥೆ ದಿಯಾ ಕುಮಾರಿ ಹೊಸ ವಿವಾದ ಹುಟ್ಟುಹಾಕಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ನನ್ನ ಬಳಿ ಎಲ್ಲಾ ದಾಖಲೆಗಳಿವೆ ಎಂದಿರುವುದು ಚರ್ಚೆಗೆ ಕಾರಣವಾಗಿದೆ. ಇದಕ್ಕೂ ಮೊದಲು ರಿಯಾ ಕುಮಾರಿ ತಾಜ್ ಮಹಲ್ನಲ್ಲಿ ಬೀಗ ಹಾಕಿರುವ 22 ಕೋಣೆಗಳ ಬೀಗ ತೆರೆಯುವಂತೆ ನಿರ್ದೇಶಿಸಲು ಅಲಹಾಬಾದ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಈ ಜಾಗ …
Read More »ಸ್ಟ್ರಾಂಗ್ ರೂಂನಲ್ಲಿ ಇರಿಸಿದ್ದ ಓಎಂಆರ್ ಶೀಟ್ಗಳನ್ನು ರಾತ್ರೋರಾತ್ರಿ ತಿದ್ದಿರುವುದು ಸಿಐಡಿ ತನಿಖೆಯಲ್ಲಿ ಬಹಿರಂಗ
ಬೆಂಗಳೂರು: ಸಿಐಡಿ ಕಚೇರಿ ಆವರಣದಲ್ಲಿರುವ ಪೊಲೀಸ್ ನೇಮಕಾತಿ ವಿಭಾಗದ ಕಚೇರಿಯಲ್ಲೇ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಅಕ್ರಮ ನೇಮಕಾತಿ ‘ಕಳ್ಳಾಟ’ ನಡೆದಿರುವ ಸ್ಪೋಟಕ ಮಾಹಿತಿ ಜತೆಯಲ್ಲೇ ಲೋಕೋಪಯೋಗಿ ಇಲಾಖೆ ಕಿರಿಯ ಇಂಜಿನಿಯರ್ಗಳ (ಪಿಡಬ್ಲ್ಯುಡಿ) ನೇಮಕಾತಿಯಲ್ಲೂ ಅಕ್ರಮ ನಡೆದಿತ್ತೆಂಬ ಮತ್ತೊಂದು ಅಚ್ಚರಿ ಸಂಗತಿ ಬೆಳಕಿಗೆ ಬಂದಿದೆ. ಸಿಐಡಿ ಕಚೇರಿಯ ಸ್ಟ್ರಾಂಗ್ ರೂಂನಲ್ಲಿ ಇರಿಸಿದ್ದ ಓಎಂಆರ್ ಶೀಟ್ಗಳನ್ನು ನೇಮಕಾತಿ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿ ರಾತ್ರೋರಾತ್ರಿ ತಿದ್ದಿರುವುದು ಸಿಐಡಿ ತನಿಖೆಯಲ್ಲಿ ಬಹಿರಂಗವಾಗಿದೆ. ಏತನ್ಮಧ್ಯೆ ಪಿಎಸ್ಐ ನೇಮಕ …
Read More »ಕಾಮಗಾರಿಗೆ ಅಗೆದಿದ್ದ ಗುಂಡಿಗೆ ಬಿದ್ದು ಆಸ್ಪತ್ರೆ ಮುಂದೆಯೇ 15 ವರ್ಷದ ಬಾಲಕಿ ಸಾವು
ಕೊಪ್ಪಳ: ಕಾಮಗಾರಿಗೆ ಅಗೆದಿದ್ದ ಗುಂಡಿಯನ್ನು ಒಂದು ವರ್ಷವಾದರೂ ಮುಚ್ಚದೇ ಬಾಲಕಿಯೊಬ್ಬಳು ಗುಂಡಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ಇಲ್ಲಿನ ಹೊಸಪೇಟೆ ರಸ್ತೆಯಲ್ಲಿರುವ ಕೆಎಸ್ ಆಸ್ಪತ್ರೆಯ ಬಳಿ ನಡೆದಿದೆ. 15 ವರ್ಷದ ಭೂಮಿಕಾ ಪ್ರಾಣ ಕಳೆದುಕೊಂಡ ಬಾಲಕಿ. ಕಾಮಗಾರಿಗಾಗಿ ಅಗೆದಿದ್ದ ಗುಂಡಿಯನ್ನು ಒಂದು ವರ್ಷವಾದರೂ ಮುಚ್ಚದೇ, ಈಚೆಗಷ್ಟೇ ಸುರಿದ ಭಾರೀ ಮಳೆಯಿಂದ ನೀರು ತುಂಬಿಕೊಂಡಿತ್ತು. ಇದೇ ಗುಂಡಿಗೆ ಆಯತಪ್ಪಿ ಬಿದ್ದ ಬಾಲಕಿ ಪ್ರಾಣ ಕಳೆದುಕೊಂಡಿದ್ದಾಳೆ. ಬಾಲಕಿಯ ತಂದೆ ಶಂಭುಲಿಂಗಯ್ಯ ಪಾನ್ಶಾಪ್ ನಡೆಸುತ್ತಿದ್ದರು. ಇದ್ದ …
Read More »ರಾಣಿ ಚೆನ್ನಮ್ಮಗೆ ಅಪಮಾನ ಚೆನ್ನಮ್ಮ ಅಭಿಮಾನಿಗಳ ಆಕ್ರೋಶಕ್ಕೆ ಕಾರಣ
ಬೆಳಗಾವಿ: ಎನ್ಸಿಪಿ ಕಾರ್ಯಕರ್ತರು ಕಿತ್ತೂರು ರಾಣಿ ಚೆನ್ನಮ್ಮಗೆ ಅಪಮಾನ ಮಾಡಿದ ಘಟನೆ ನಗರದ ಚೆನ್ನಮ್ಮ ವೃತ್ತದಲ್ಲಿ ನಡೆದಿದೆ. ಇದೀಗ ಈ ಘಟನೆ ಚೆನ್ನಮ್ಮ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಬೆಳಗಾವಿ ಪ್ರವಾಸದಲ್ಲಿರುವ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ಗೆ ಚೆನ್ನಮ್ಮ ವೃತ್ತದಲ್ಲಿ ಅದ್ಧೂರಿ ಸ್ವಾಗತ ದೊರೆಯಿತು. ಚೆನ್ನಮ್ಮ ವೃತ್ತಕ್ಕೆ ಆಗಮಿಸಿದ್ದ ಎನ್ಸಿಪಿ ನಾಯಕ ಶರದ್ ಪವಾರ್ಗೆ ಬೃಹದಾಕಾರದ ಹೂವಿನ ಹಾರ ತಂದು ಪಟಾಕಿ, ಸಿಡಿಮದ್ದು ಸಿಡಿಸಿ ಅದ್ಧೂರಿ ಸ್ವಾಗತ ಕೊರಲಾಯಿತು ಶರದ್ ಪವಾರ್ ಎದುರು …
Read More »ಸಿಐಡಿ (CID) ಅಧಿಕಾರಿಗಳು ಬಂಧನಕ್ಕೆ ತೆರಳಿದ್ದ ವೇಳೆ ಹೈಡ್ರಾಮಾ ಕ್ರಿಯೇಟ್ ಮಾಡಿ ಮೊಬೈಲ್ ಬಿಸಾಕಿದ್ದ: ಡೀಲ್ ರಾಣಿ
ಕಲಬುರಗಿ: ಪಿಎಸ್ಐ (PSI) ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿ ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದ ಡೀಲ್ ರಾಣಿ ದಿವ್ಯಾ ಹಾಗರಗಿ(Divya Hagaragi) ಯನ್ನ ಸಿಐಡಿ (CID) ಅಧಿಕಾರಿಗಳು ಬಂಧನಕ್ಕೆ ತೆರಳಿದ್ದ ವೇಳೆ ಹೈಡ್ರಾಮಾ ಕ್ರಿಯೇಟ್ ಮಾಡಿ ಮೊಬೈಲ್ ಬಿಸಾಕಿದ್ದಳು ಸಿಐಡಿ ಅಧಿಕಾರಿಗಳು ಬಂಧನದ ವೇಳೆ ಗಾಬರಿ ಬಿದ್ದು ಮಹಾರಾಷ್ಟ್ರದಲ್ಲಿ ಬಳಕೆ ಮಾಡೋದಕ್ಕೆ ಖರೀದಿ ಮಾಡಿದ್ದ ಹೊಸ ಮೊಬೈಲ್ ದಿವ್ಯಾ ಬಿಸಾಕಿದ್ದಳಂತೆ. ಆದರೆ ಅಕ್ರಮಕ್ಕೆ ಬಳಸಿದ ಹಳೆಯ ಮೊಬೈಲ್ ತನ್ನ ಬಳಿಯೇ ಇಟ್ಟುಕೊಂಡಿದ್ದಳು ಅನ್ನೋದು ಇದೀಗ …
Read More »ಕೆಲಸದಲ್ಲಿ ನಿರಾಸಕ್ತಿ: ಯುಪಿ ಪೊಲೀಸ್ ಮುಖ್ಯಸ್ಥರನ್ನೇ ಹುದ್ದೆಯಿಂದ ವಜಾ ಮಾಡಿದ ಯೋಗಿ ಆದಿತ್ಯನಾಥ!
ಲಖನೌ: ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಪೊಲೀಸ್ ಮುಖ್ಯಸ್ಥರನ್ನು ಅವರ ಹುದ್ದೆಯಿಂದ ತೆಗೆದುಹಾಕಲಾಗಿದೆ. ಕೆಲಸದಲ್ಲಿ ನಿರಾಸಕ್ತಿ, ಸರ್ಕಾರದ ಆದೇಶವನ್ನು ಪಾಲಿಸದೇ ಇದ್ದುದ್ದರಿಂದ ಹುದ್ದೆಯಿಂದ ಕೆಳಗಿಳಿಸಲಾಗಿದೆ ಎಂದು ಯೋಗಿ ಸರ್ಕಾರದ ಆದೇಶದಲ್ಲಿ ಹೇಳಿದೆ. ಪೊಲೀಸ್ ಮಹಾನಿರ್ದೇಶಕ ಮುಕುಲ್ ಗೋಯೆಲ್ ಅವರನ್ನು ಅತ್ಯಲ್ಪ ಹುದ್ದೆಗೆ ಇಳಿಸಿದ್ದು ನಾಗರಿಕ ರಕ್ಷಣಾ ಇಲಾಖೆಯ ಮಹಾನಿರ್ದೇಶಕರನ್ನಾಗಿ ನೇಮಿಸಲಾಗಿದೆ. 1987ರ ಬ್ಯಾಚ್ ಐಪಿಎಸ್ ಅಧಿಕಾರಿ ಮುಕುಲ್ ಗೋಯೆಲ್ ಅವರು 2021ರ ಜುಲೈನಲ್ಲಿ ರಾಜ್ಯದ ಉನ್ನತ ಪೋಲೀಸ್ ಆಗಿ …
Read More »ಮೋದಿ ನಾಯಕತ್ವದ ಚುನಾವಣೆ ಗೆದ್ದಂಗೆ : ಕರಡಿ ಸಂಗಣ್ಣ
ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದ ಬಗ್ಗೆ ಮಾತನಾಡಿರುವ ಬಿಜೆಪಿ ಸಂಸದ ಕರಡಿ ಸಂಗಣ್ಣ ಅವರ ನಾಯಕತ್ವ ನಂಬಿಕೊಂಡರೆ ಚುನಾವಣೆ ಗೆದ್ದಂಗೆ ಎಂದು ವ್ಯಂಗ್ಯವಾಡಿದ್ದಾರೆ. ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಕಾರ್ಯಕ್ರಮವಾಗಲಿ ರಾಷ್ಟ್ರೀಯ ನಾಯಕರ ಫೋಟೋಗಳನ್ನು ಹಾಕುತ್ತಾರೆ. ಎಲ್ಲಿಯೇ ನಡೆದರೂ ಅವರ ಫೋಟೋಗಳಿರುತ್ತವೆ. ಇದನ್ನು ಯಾರು ಹೇಳಿದ್ದಾರೋ ಏನೋ ಗೊತ್ತಿಲ್ಲ. ಹಾಕಿಕೊಳ್ಳಲಿ ಅದರಲ್ಲಿ ತಪ್ಪೇನು ಇಲ್ಲ. ಆದರೆ ಅದಕ್ಕೆಂದು ಒಂದು ನೀತಿ, ನಿಯಮ ಇರುತ್ತೆ ಅಲ್ಲವಾ. …
Read More »ಡಿಕೆಶಿಗೆ ‘ಡಿಚ್ಚಿಕೊಟ್ಟ’ ಮಾಜಿ ಸಂಸದೆ ರಮ್ಯಾ
ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ ಮತ್ತು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ ಭೇಟಿ ಮಾಡಿದ್ದಾರೆ ಅಂತ ಹೇಳಲಾಗುತ್ತಿದೆ, ಈ ನಡುವೆ ಹಗರಣಗಳ ಬಗ್ಗೆ ಯಾರೂ ಧ್ವನಿ ಎತ್ತಬಾರದು ಎಂಬ ಕಾರಣಕ್ಕೆ ಅಶ್ವತ್ಥ ನಾರಾಯಣ ಅವರು ಎಂಬಿ ಪಾಟೀಲ್ ಅವರನ್ನು ಭೇಟಿಯಾಗಿದ್ದಾರೆ ಅಂಥ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದರು. ಈ ನಡುವೆ ಈ ಬಗ್ಗೆ ನಟಿ, ಮಾಜಿ ಸಂಸದೆ ರಮ್ಯಾ ಅವರು ಟ್ವಿಟ್ನಲ್ಲಿ …
Read More »