Breaking News

Yearly Archives: 2022

ಸ್ನೇಹಿತನ ಶವ ಊರಿಗೆ ಕೊಂಡೊಯ್ಯುತ್ತಿದ್ದ ಮೂವರು ಮಾರ್ಗ ಮಧ್ಯೆ ಸ್ಥಳದಲ್ಲೇ ಸಾವು!

ರಾಯಚೂರು: ಬೆಂಗಳೂರಿನಲ್ಲಿ ಮೃತಪಟ್ಟಿದ್ದ ಗೆಳೆಯನ ಶವವನ್ನು ಊರಿಗೆ ಕೊಂಡೊಯ್ಯುತ್ತಿದ್ದ ಮೂವರು ಮಿತ್ರರು ಮಾರ್ಗಮಧ್ಯೆ ಭೀಕರ ಅಪಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಗೊಲ್ಲಪಲ್ಲಿ ಬಳಿ ಈ ಅಪಘಾತ ಸಂಭವಿಸಿದ್ದು, ಅಂಬರೀಷ್ (30), ಗೋವಿಂದ್ (35) ದೇವರಾಜ್ (34) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕಾರು ಚಾಲಕ ಉಸ್ಮಾನ್ ಪಾಷಾ ಹಾಗೂ ಯಲ್ಲಾಲಿಂಗ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಸಾವಿಗೀಡಾದವರು ಹಾಗೂ ಗಾಯಾಳುಗಳು ಬೆಂಗಳೂರಿನ ನಾಯಂಡಹಳ್ಳಿಯಲ್ಲಿ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಇವರ …

Read More »

ಶೌಚಾಲಯದ ಗೋಡೆಯಲ್ಲಿ ಮಾಜಿ ಸಹೋದ್ಯೋಗಿಗಳಿಂದ ಫೋನ್ ನಂಬರ್ , ಉಪನ್ಯಾಸಕಿಗೆ 800 ಅಶ್ಲೀಲ ಕರೆಗಳು!

ಮಂಗಳೂರು: ಮಹಿಳಾ ಉಪನ್ಯಾಸಕಿಯೊಬ್ಬರ ಫೋನ್ ನಂಬರ್ ಮತ್ತು ಇ- ಮೇಲ್ ಐಡಿಯಿರುವ ಫೋಸ್ಟರ್ ನ್ನು ಸಾರ್ವಜನಿಕ ಶೌಚಾಲಯದ ಗೋಡೆ ಮೇಲೆ ಹಾಕಿದ ಆರೋಪದ ಮೇರೆಗೆ ಬಂಟ್ವಾಳದ ಖಾಸಗಿ ಕಾಲೇಜ್ ವೊಂದರ ಮೂವರು ಸಿಬ್ಬಂದಿ ಬಂಧನವಾಗುವ ಸಾಧ್ಯತೆಯಿದೆ.   ಖಾಸಗಿಯ ಕಾಲೇಜಿನ ಪ್ರಕಾಶ್ ಶೆಣೈ, ಅರ್ಥಶಾಸ್ತ್ರ ಉಪನ್ಯಾಸಕ ಪ್ರದೀಪ್ ಪೂಜಾರಿ ಮತ್ತು ಹೆಬ್ರಿಯ ತಾರನಾಥ ಬಿಎಸ್ ಶೆಟ್ಟಿ ಆರೋಪಿಗಳು ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಇನ್ನಷ್ಟು ಜನರಿದ್ದು, ಶೀಘ್ರದಲ್ಲಿಯೇ ಬಂಧನವಾಗುವ ಸಾಧ್ಯತೆಯಿದೆ. ಈ …

Read More »

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : 2021ರಲ್ಲಿ ಬೆಳಗಾವಿ ಜಿ.ಪಂ ಅಧ್ಯಕ್ಷೆ ಬರೆದ ಪತ್ರ ಔಟ್

ಬೆಳಗಾವಿ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಅಂದಿನ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬರೆದಿದ್ದ ಪೊಲೀಸರಿಗೆ ಲಭ್ಯವಾಗಿದೆ. 2021 ರ ಫೆಬ್ರವರಿ 15 ರಂದು ಆಗಿನ ಬೆಳಗಾವಿ ಜಿ.ಪಂ ಅಧ್ಯಕ್ಷೆ ಆಶಾ ಐಹೋಳೆ ಹಿಂಡಲಗಾ ಗ್ರಾಮದಲ್ಲಿ ರಸ್ತೆ ಚರಂಡಿ ಅಭಿವೃದ್ಧಿಗೆ ವಿಶೇಷ ಅನುದಾನ ಮಂಜೂರು ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ …

Read More »

ಗೃಹ, ವಾಹನ ಸಾಲಗಾರರಿಗೆ ಬಿಗ್ ಶಾಕ್ : ಸಾಲದ `EMI’ ಏರಿಕೆ!

ನವದೆಹಲಿ:ಕಳೆದ ಕೆಲವು ದಿನಗಳಲ್ಲಿ ಹಲವಾರು ಬ್ಯಾಂಕ್‌ಗಳು ತಮ್ಮ ಕನಿಷ್ಠ ವೆಚ್ಚದ ನಿಧಿ ಆಧಾರಿತ ಸಾಲ ದರಗಳನ್ನು (MCLR) ಹೆಚ್ಚಿಸಿವೆ.ಆದ್ದರಿಂದ ಕಾರ್ಪೊರೇಟ್, ಗೃಹ ಮತ್ತು ವಾಹನ ಸಾಲದ ದರಗಳು ಹೆಚ್ಚಾಗುವ ಸಾಧ್ಯತೆಯಿದೆ.   ಎಸ್‌ಬಿಐ, ಬ್ಯಾಂಕ್ ಆಫ್ ಬರೋಡಾ, ಕೋಟಕ್ ಮಹೀಂದ್ರಾ ಬ್ಯಾಂಕ್ ಮತ್ತು ಆಕ್ಸಿಸ್ ಬ್ಯಾಂಕ್ ಕಳೆದ ಕೆಲವು ದಿನಗಳಲ್ಲಿ ಏಪ್ರಿಲ್ 12 ರಿಂದ ದರಗಳನ್ನು ಹೆಚ್ಚಿಸಿವೆ. ಎಸ್‌ಬಿಐ ತನ್ನ ಎಂಸಿಎಲ್‌ಆರ್ ಅನ್ನು ಎಲ್ಲಾ ಅವಧಿಗಳಲ್ಲಿ 10 ಬೇಸಿಸ್ ಪಾಯಿಂಟ್‌ಗಳು …

Read More »

ಬಗೆದಷ್ಟೂ ಬಯಲಾಗುತ್ತಿದೆ ಪಿಎಸ್‌ಐ ನೇಮಕಾತಿ ಅಕ್ರಮ; ಮತ್ತೋರ್ವ ಕಿಂಗ್ ಪಿನ್ ಮಂಜುನಾಥ ಮೇಳಕುಂದಿ ನಾಪತ್ತೆ

ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ವಿಚಾರಕ್ಕೆ ಸಂಬಂಧಿಸಿ ಸಿಐಡಿ ತನಿಖೆ ಬಗೆದಷ್ಟು ಆಳಕ್ಕೆ ಹೋಗ್ತಿದೆ. ಅಕ್ರಮದ ಮತ್ತೋರ್ವ ಕಿಂಗ್ ಪಿನ್ ಮಂಜುನಾಥ ಮೇಳಕುಂದಿ ನಾಪತ್ತೆಯಾಗಿದ್ದಾರೆ. ಕಲಬುರಗಿ ನೀರಾವರಿ ಇಲಾಖೆಯ ಸಹಾಯಕ ಇಂಜನೀಯರ್ ಮಂಜುನಾಥ ಮೇಳಕುಂದಿ ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದಾರೆ. ಕಲಬುರಗಿ ನಗರದ ಎನ್ಜಿಒ ಕಾಲೋನಿ ನಿವಾಸಿ ಮಂಜುನಾಥ, ಕಲಬುರಗಿ ಜಿಲ್ಲೆಯ ಸೇಡಂ ನಿವಾಸಿ ವಿರೇಶ್ ಅನ್ನೋ ಅಭ್ಯರ್ಥಿಯಿಂದ ಬರೋಬ್ಬರಿ 39 ಲಕ್ಷ ಹಣ ಪಡೆದಿದ್ದ. ವಿರೇಶ್, ಅಕ್ರಮವಾಗಿ …

Read More »

ಬೆಂಗಳೂರು ಪೊಲೀಸ್ ಕಮಿಷನರ್ ಹುದ್ದೆಯಿಂದ ಕಮಲ್‌ಪಂತ್‌ out ‘: ಅಲೋಕ್ ಕುಮಾರ್ ಗೆ in

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಮರು ನೇಮಕ ಮಾಡುವ ಸಾಧ್ಯತೆಯಿದೆ ಎನ್ನಲಾಗಿದ್ದು, ಈ ಮೂಲಕ ರಾಜ್ಯ ಸರ್ಕಾರ ಸಿಲಿಕಾನ್‌ ಸಿಟಿ ಬೆಂಗಳೂರಿಗೆ ಖಡಕ್‌ ಐಪಿಎಸ್‌ ಅಧಿಕಾರಿಗೆ ಕೆಲ ವಹಿಸಲು ಮುಂದಾಗಿದೆ ಎನ್ನಲಾಗಿದೆ.   ಸಾಮನ್ಯವಾಗಿ ಬೆಂಗಳೂರಿನ ಪೊಲೀಸ್ ಕಮಿಷನರ್‌ಗಳನ್ನು ಪ್ರತಿ ವರ್ಷ ಬದಲಾಯಿಸಲಾಗುತ್ತದೆ. ಆದರೆ ಸದ್ಯ ಇರುವ ಕಮಲ್‌ ಪಂತ್‌ ಅವರನ್ನು ಕೋವಿಡ್‌ ಬಳಿಕ ನಡೆದ ಕಾರಣಗಳಿಂದಾಗಿ ಇನ್ನೂ ಅಧಿಕಾರದಲ್ಲಿ …

Read More »

ಪುಂಡರೇ ನಷ್ಟ ತುಂಬಲಿ; ಗಲಭೆಕೋರರಿಂದಲೇ ದಂಡ ವಸೂಲಿಗೆ ಹೆಚ್ಚಿದ ಒತ್ತಡ

ಕೋಮು ಸಹಿತ ಎಲ್ಲ ಗಲಭೆ ಸಂದರ್ಭಗಳಲ್ಲಿ ಸಾರ್ವಜನಿಕ ಮತ್ತು ಸರಕಾರದ ಆಸ್ತಿಪಾಸ್ತಿಗಳಿಗೆ ಹಾನಿಯಾದರೆ ಅದರ ನಷ್ಟ ವಸೂಲಿಯನ್ನು ಗಲಭೆಕೋರರಿಂದಲೇ ಮಾಡುವ ಪ್ರಕ್ರಿಯೆ ಚುರುಕಾಗಬೇಕು ಎಂಬ ಆಗ್ರಹ ರಾಜ್ಯದಲ್ಲಿ ತೀವ್ರವಾಗತೊಡಗಿದೆ.   ಹುಬ್ಬಳ್ಳಿ ಗಲಭೆ ಬೆನ್ನಲ್ಲೇ ಈ ಬೇಡಿಕೆ ಹೆಚ್ಚಿದೆ. ಸಾರ್ವಜನಿಕ ಹಾಗೂ ಸರಕಾರದ ಆಸ್ತಿಗೆ ನಷ್ಟ ವುಂಟಾದರೆ ಗಲಭೆಕೋರರು ಮತ್ತು ಪ್ರತಿ ಭಟನಕಾರರಿಗೆ ದಂಡ ವಿಧಿಸಬೇಕು. ಇದಕ್ಕೆ ಪೂರಕವಾಗಿ ಚಾಲ್ತಿಯಲ್ಲಿರುವ ಕಾನೂನನ್ನು ಮತ್ತಷ್ಟು ಕಠಿನಗೊಳಿಸಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂಬ ಆಗ್ರಹ ಕೇಳಿಬರುತ್ತಿದೆ. ಈ …

Read More »

GAIL ಕಂಪನಿ ಅಧಿಕಾರಿಗಳಿಂದಲೂ ಲಂಚ ಪಡೆದ ಚಿಕ್ಕಜಾಲ ಇನ್ಸ್‌ಪೆಕ್ಟರ್‌,ಎಸಿಬಿ ಬಲೆಗೆ ಬಿದ್ದು ವಿಲವಿಲ

ಬೆಂಗಳೂರು: ಗ್ಯಾಸ್‌ ಪೈಪ್‌ಲೈನ್‌ಗೆ ರಸ್ತೆ ಅಗೆಯುವುದಕ್ಕೆ ಅನುಮತಿ ನೀಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಟ್ರಾಫಿಕ್ ಇನ್ಸ್‌ಪೆಕ್ಟರ್‌ ಲಂಚ ಸ್ವೀಕರಿಸುತ್ತಿದ್ದಾಗಲೆ ಎಸಿಬಿ (Anti Corruption Bureau -ACB) ಬಲೆಗೆ ಬಿದ್ದಿದ್ದಾರೆ. ಬೆಂಗಳೂರಿನ ಚಿಕ್ಕಜಾಲ ಸಂಚಾರಿ ಇನ್ಸ್‌ಪೆಕ್ಟರ್‌ ಹಂಸವೇಣಿ (Chikkajala Traffic Inspector Hamsaveni) 20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಸರ್ಕಾರಿ ಸ್ವಾಮ್ಯದ GAIL ಕಂಪನಿ ಅಧಿಕಾರಿಗಳಿಂದ (GAIL authorities) ಹಂಸವೇಣಿ ಲಂಚ ಸ್ವೀಕರಿಸ್ತಿದ್ದರು. ಬೆಂಗಳೂರು ನಗರ ಎಸಿಬಿ ಠಾಣೆಯಲ್ಲಿ ಪ್ರಕರಣ …

Read More »

ಕೊಳಚೆ ನೀರಿನಲ್ಲಿ ಮುಳುಗಿ 4 ವರ್ಷದ ಕಂದಮ್ಮ ಸಾವು

ಬಳ್ಳಾರಿ: ಕೊಳಚೆ ನೀರಲ್ಲಿ ಮುಳುಗಿ ನಾಲ್ಕು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಕೆ ವೀರಾಪುರ ಗ್ರಾಮದಲ್ಲಿ ನಡೆದಿದೆ. ಕೆ.ವೀರಾಪುರ ಗ್ರಾಮದ ಬಸವರಾಜ್ ಹಾಗೂ ಜ್ಯೋತಿ ಅವರ ನಾಲ್ಕು ವರ್ಷದ ಸೋಮೇಶ್ ಮೃತ ಮಗುವಾಗಿದ್ದು, ಮನೆ ಎದುರು ಆಟವಾಡುತ್ತಿದ್ದ ವೇಳೆ ಕೊಳಚೆ ನೀರಲ್ಲಿ ಬಿದ್ದ ಮಗು ಸಾವನ್ನಪ್ಪಿದೆ ಎನ್ನಲಾಗಿದೆ. ಮನೆಯ ಮುಂಭಾಗದಲ್ಲಿ ಮಗು ಕಾಣದ ಹಿನ್ನೆಲೆ ತಾಯಿ ಹುಡುಕಾಟ ನಡೆಸಿದ್ದ ವೇಳೆ ಕೊಳೆಚೆ ನೀರಿನಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ. …

Read More »

ನಿರ್ಮಾಣದ ಹಂತದ ಸೇತುವೆಯಿಂದ ಜಾರಿದ ಬೈಕ್​- ಮೂವರು ಯುವಕರು ಸ್ಥಳದಲ್ಲೇ ಸಾವು

ಬಳ್ಳಾರಿ: ನಿರ್ಮಾಣ ಹಂತದ ಸೇತುವೆ ಮೇಲೆ ಬೈಕ್​ ಸ್ಕಿಡ್​ ಆದ ಪರಿಣಾಮ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಂಧ್ರದ ಗಡಿಭಾಗ ಚಿಂತಗುಂಟ ಬಳಿ ನಡೆದಿದೆ. ಗಾದಿಲಿಂಗ, ಕಾಡಸಿದ್ದ ಹಾಗೂ ಸಿರಿಗೇರಿ ಕ್ರಾಸ್‌ನ ಚಂದ್ರಶೇಖರ ಎಂಬುವರು ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ ಆಗಿದ್ದು ಈ ವೇಳೆ ದೇವರ ಕಾರ್ಯಕ್ಕೆಂದು ಆಂಧ್ರ ಪ್ರದೇಶದಕ್ಕೆ ತೆರಳುತ್ತಿದ್ದ ಮೂವರು ಸೇತುವೆ ಮೇಲಿಂದ ಕೆಳಕ್ಕೆ ಉರುಳಿಬಿದ್ದು ಸಾವನ್ನಪ್ಪಿದ್ದಾರೆ. ಆಂಧ್ರ ಪ್ರದೇಶದ ಹಾಲಹರವಿ …

Read More »