Breaking News

Yearly Archives: 2022

ಗುಜರಾತ್‌ನಲ್ಲಿನ 108 ಅಡಿ ಎತ್ತರದ ʻಹನುಮಾನ್ ಪ್ರತಿಮೆʼಯನ್ನು ಅನಾವರಣಗೊಳಿಸಿದ ಪ್ರಧಾನಿ ಮೋದಿ

ಗುಜರಾತ್‌: ಇಂದು ಎಲ್ಲೆಡೆ ರಾಮನ ಭಕ್ತ ಹನುಮನ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತಿನ ಮೊರ್ಬಿಯಲ್ಲಿ ನಿರ್ಮಿಸಲಾಗಿರುವ 108 ಅಡಿ ಹನುಮಾನ್ ಪ್ರತಿಮೆಯನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಅನಾವರಣಗೊಳಿಸಿದರು.   ಇದಕ್ಕೂ ಮುನ್ನ ಬೆಳಗ್ಗೆ ಪ್ರಧಾನಿ ಟ್ವಿಟರ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದರು. ‘ಇಂದು ನಾವು ಹನುಮ ಜಯಂತಿಯ ವಿಶೇಷ ಸಂದರ್ಭವನ್ನು ಆಚರಿಸುತ್ತಿದ್ದೇವೆ. ಗುಜರಾತ್‌ನ ಮೊರ್ಬಿಯಲ್ಲಿ ಬೆಳಗ್ಗೆ 11 ಗಂಟೆಗೆ 108 ಅಡಿ …

Read More »

ಬಾಕ್ಸಾಫೀಸ್​ನಲ್ಲಿ ತೂಫಾನ್- ಎರಡೇ ದಿನದಲ್ಲಿ ₹ 240 ಕೋಟಿ ಬಾಚಿದ ‘ಕೆಜಿಎಫ್ ಚಾಪ್ಟರ್ 2’;

KGF Chapter 2 Box Office Collection Day 2 | Yash: ಚಿತ್ರತಂಡ ಭಾರತದಲ್ಲಿ ಯಶ್ ನಟನೆಯ ಚಿತ್ರವು ಎರಡು ದಿನಗಳಲ್ಲಿ ಎಷ್ಟು ಕಲೆಕ್ಷನ್ ಮಾಡಿದೆ ಎಂಬುದನ್ನು ಬಹಿರಂಗಗೊಳಿಸಿದೆ. ದೇಶಾದ್ಯಂತ ಎಲ್ಲಾ ಭಾಷೆಗಳಲ್ಲಿ ಸೇರಿಸಿ ‘ಕೆಜಿಎಫ್ 2’ ಚಿತ್ರವು 240 ಕೋಟಿ ರೂ ಬಾಚಿಕೊಂಡಿದೆ. ವಿಶ್ವಾದ್ಯಂತ ಯಶ್ ನಟನೆಯ ಚಿತ್ರ ಗಳಿಸಿದ್ದೆಷ್ಟು? ಇಲ್ಲಿದೆ ಲೆಕ್ಕಾಚಾರ.   ಯಶ್ (Yash) ಅಭಿನಯದ ‘ಕೆಜಿಎಫ್ ಚಾಪ್ಟರ್ 2’ (KGF Chapter 2) …

Read More »

ಒಂದೇ ಸಮನೇ ಕಣ್ಣೀರು ಸುರಿಸಿದ ಹನುಮಂತ;

ಹುಬ್ಬಳ್ಳಿ: ಹನುಮ ಜಯಂತಿ ದಿನದಂದು ಹನುಮಂತ ಕಣ್ಣೀರು(Crying)ಹಾಕಿರುವಂತಹ ಅಚ್ಚರಿ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಬಳಿಯಿರುವ ಬುಡರಸಿಂಗಿ ಗ್ರಾಮದ ಹನುಮಂತ ದೇವಸ್ಥಾನದಲ್ಲಿ ನಡೆದಿದೆ. ಜಯಂತಿ ಹಿನ್ನಲೆಯಲ್ಲಿ ಮೂರ್ತಿಯನ್ನು ಸ್ವಚ್ಚಗೊಳಿಸಿ ಪೂಜೆ ಮಾಡಲು ಮುಂದಾದಾಗ ಹನುಮಂತ ಕಣ್ಣಿನಲ್ಲಿ ಬಿಟ್ಟು ಬಿಡಲಾರದೆ ಹನಿ ಹನಿ ಕಣ್ಣೀರು ಸುರಿಯುತ್ತಿದೆ. ಕಣ್ಣೀನಲ್ಲಿ ನೀರು ನೋಡಿ ಅಚ್ಚರಿಗೊಂಡ ಗ್ರಾಮಸ್ಥರು ಘಟನೆ ನೋಡಲು ಮುಗಿಬಿದ್ದಾರೆ. ಕಲಬುರಗಿ ನಗರದಲ್ಲಿ ಕೇಸರಿ ನಂದನ ಯುವ ಬ್ರಿಗೇಡ್ ವತಿಯಿಂದ ಅದ್ದೂರಿ ಹನುಮ ಜಯಂತಿ …

Read More »

ಗುಟ್ಕಾ ವ್ಯಾಪಾರಿಯ ಮನೆಯ ಬೆಡ್​ ಅಡಿಯಲ್ಲಿ ರಾಶಿ ರಾಶಿ ಹಣ ಪತ್ತೆ: ಒಟ್ಟು ಮೊತ್ತ ಕೇಳಿದ್ರೆ ಬೆರಗಾಗ್ತೀರಾ!

ಲಖನೌ: ಉತ್ತರ ಪ್ರದೇಶದ ಹಮೀರ್​ಪುರ್​ನಲ್ಲಿರುವ ಗುಟ್ಕಾ ವ್ಯಾಪಾರಿ ಮನೆಯ ಮೇಲೆ ಕೇಂದ್ರ ಸರಕು ಮತ್ತು ಸೇವಾ ತೆರಿಗೆ (ಸಿಜಿಎಸ್​ಟಿ) ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಬೆಡ್​ ಅಡಿಯಲ್ಲಿ 6 ಕೋಟಿ 31 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ.   ಏಪ್ರಿಲ್​ 12ರ ಮಂಗಳವಾರ ಈ ದಾಳಿ ನಡೆದಿದ್ದು, 6.31 ಕೋಟಿ ರೂಪಾಯಿ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಡ್​ ಅಡಿಯಲ್ಲಿ ರಾಶಿ ರಾಶಿ ಹಣ ಪತ್ತೆಯಾದ ಬಳಿಕ ಅಧಿಕಾರಿಗಳ ನೋಟು …

Read More »

ಈಶ್ವರಪ್ಪ ಪ್ರಕರಣದಲ್ಲಿ ನಮ್ಮ‌ ಪಕ್ಷದ ಕಳ್ಳನ ಪಾತ್ರವಿದೆ : ಯತ್ನಾಳ್

ವಿಜಯಪುರ: ಸಚಿವ ಸ್ಥಾನಕ್ಕೆ ಈಶ್ವರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದಾರೆ. ಇದರ ಹಿಂದೆ ದೊಡ್ಡ ಕುತಂತ್ರ ನಡೆದಿದೆ. ಕಾಂಗ್ರೆಸ್ ಪಕ್ಷದ ಮಹಾನಾಯಕನ ಜತೆಗೆ ನಮ್ಮ ಪಕ್ಷದ ಯುವ ನಾಯಕನೊಬ್ಬ ಸೇರಿ ಕುತಂತ್ರ ಹಣೆದಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.   ಶುಕ್ರವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪರೋಕ್ಷವಾಗಿ ಬಿ.ವೈ. ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು. ರಾಜಕೀಯವಾಗಿ ಹತಾಶರಾಗಿರುವ ಕಾಂಗ್ರೆಸ್ ನಾಯಕರು ಇಂಥ …

Read More »

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ; ಲಾಡ್ಜ್ ಮ್ಯಾನೇಜರ್ ಹೇಳಿದ್ದೇನು ?

ಉಡುಪಿ : ರಾಜ್ಯದಲ್ಲಿ ರಾಜಕೀಯ ತಲ್ಲಣಗಳಿಗೆ ಕಾರಣವಾಗಿರುವ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವ ಉಡುಪಿ ಶಾಂಭವಿ ಲಾಡ್ಜ್‌ನ ಮ್ಯಾನೇಜರ್ ದಿನೇಶ್ ಇದೇ ಮೊದಲ ಬಾರಿ ‘ಸಾಯುವ ಮೊದಲು ಸಂತೋಷ್ ಚಲನವಲನ’ದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.   ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಮ್ಯಾನೇಜರ್ ದಿನೇಶ್, ಸಂತೋಷ್ ಪಾಟೀಲ್, ಇಬ್ಬರು ಸ್ನೇಹಿತರೊಂದಿಗೆ ಎ.11ರ ಸಂಜೆ 5ಕ್ಕೆ ಲಾಡ್ಜ್‌ನಲ್ಲಿ ರೂಮ್ ಬುಕ್ ಮಾಡಿದ್ದರು. ಸಂತೋಷ್ ಪಾಟೀಲ್ ಹೆಸರಲ್ಲಿ ರೂಂ ಬುಕ್ …

Read More »

450 ರೂ.ಗೆ 1 ಲೀಟರ್‌ ಕ್ರಿಮಿನಾಶಕ ಖರೀದಿಸಿದ್ದ ಸಂತೋಷ್

ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ ಲಭಿಸಿದ್ದು, ಆತ್ಮಹತೆಗೂ ಮುನ್ನ ತಾನೇ ಕ್ರಿಮಿನಾಶಕ ಔಷಧ ಖರೀದಿಸಿದ್ದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಉಡುಪಿಯ ಶಾಂಭವಿ ಹೋಟೆಲ್‌ ನಲ್ಲಿ ಸಂತೋಷ್‌ ಪಾಟೀಲ್‌ ಆತ್ಮಹತ್ಯೆಗೆ ಮುನ್ನ ಚಿಕ್ಕಮಗಳೂರಿನಲ್ಲಿ 450 ರೂ. ನೀಡಿ 1 ಲೀಟರ್‌ ಕ್ರಿಮಿನಾಶಕ ಖರೀದಿಸಿದ್ದರು ಎಂದು ತನಿಖೆಯ ಜಾಡು ಹಿಡಿದು ಹೊರಟಿರುವ ಪೊಲೀಸರಿಗೆ ತಿಳಿದು ಬಂದಿದೆ. ತಾನೇ ಖರೀದಿಸಿದ್ದ ಕ್ರಿಮಿನಾಶಕವನ್ನು ಶಾಂಭವಿ ಲಾಡ್ಜ್‌ ನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ …

Read More »

ತಂದೆ-ಮಗನ ಗಾಂಜಾ ದಂಧೆ.. ಪೊಲೀಸ್​ ದಾಳಿಯಲ್ಲಿ ಸಿಕ್ಕಿಬಿದ್ದ ಪುತ್ರ

ಬೆಂಗಳೂರು : ಮಾದಕ ವಸ್ತು ಮಾರಾಟ ದಂಧೆಯಲ್ಲಿ ಸಕ್ರಿಯನಾಗಿದ್ದ ತಮಿಳುನಾಡು ಮೂಲದ ಆರೋಪಿಯನ್ನು ಎಚ್.ಎಸ್.ಆರ್ ಲೇಔಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸಾಧಿಕ್ ಎಂದು ಗುರುತಿಸಲಾಗಿದೆ. ಏಪ್ರಿಲ್ 12ರಂದು‌ ಎಚ್.ಎಸ್.ಆರ್ ಲೇಔಟ್ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ಟಿವಿಎಸ್ ಎಕ್ಸೆಲ್ ನಲ್ಲಿ ತಿರುಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಬಂಧಿತ ಆರೋಪಿಯಿಂದ 5 ಕೆ.ಜಿ 300 ಗ್ರಾಂ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಹೆಚ್ಚಿನ ವಿಚಾರಣೆ ವೇಳೆ ಆರೋಪಿಯು ತನ್ನ ತಂದೆ ಅಮೀರ್ …

Read More »

ಬಿಜೆಪಿಯಿಂದ ಹಲಾಲ್ ಆದ ಮೊದಲ ವ್ಯಕ್ತಿ ಈಶ್ವರಪ್ಪ: ಸತೀಶ್ ಜಾರಕಿಹೊಳಿ

ಬೆಳಗಾವಿ: ಕೆ.ಎಸ್. ಈಶ್ವರಪ್ಪ ಬಿಜೆಪಿಯಿಂದ ಹಲಾಲ್ ಆದ ಮೊಟ್ಟ ಮೊದಲ ವ್ಯಕ್ತಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ ವ್ಯಂಗ್ಯವಾಡಿದರು. ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕೆ.ಎಸ್. ಈಶ್ವರಪ್ಪನವರ ಸರದಿ ಬಂದಿತ್ತು, ಹಲಾಲ್ ಆದರು. ಇನ್ನೂ ಬಹಳಷ್ಟು ಸಚಿವರ ಹಲಾಲ್ ಆಗಲಿದೆ. ಶೀಘ್ರವೇ ಅವರ ಸರದಿಯೂ ಬರಲಿದೆ ಎಂದು ಹೇಳಿದರು. ಕೋವಿಡ್ ಸಂದರ್ಭದಲ್ಲಿ ಸಾವಿರಾರು ಕೋಟಿ ಭ್ರಷ್ಟಾಚಾರ ಆಗಿದೆ. ಹೀಗಾಗಿ ಇನ್ನೂ ಅನೇಕ ಸಚಿವರು ಭ್ರಷ್ಟಾಚಾರಕ್ಕೆ ಬಲಿ ಆಗಲಿದ್ದಾರೆ. ಬಿಜೆಪಿ ನೇತೃತ್ವದ …

Read More »

ರಾಜಕಾರಣದಲ್ಲಿ ಯಾರು ಸತ್ಯವಂತರು?: ಹೆಚ್.ಡಿ ದೇವೇಗೌಡ ಪ್ರಶ್ನೆ

ಮೈಸೂರು: ಭ್ರಷ್ಟಾಚಾರ ಎಲ್ಲಾ ಕಡೆ ತುಂಬಿ ಹೋಗಿದೆ. ರಾಜಕಾರಣ ಹೇಳಲಾಗದಷ್ಟು ಕೆಟ್ಟು ಹೋಗಿದೆ. ರಾಜಕಾರಣದಲ್ಲಿ ಯಾರು ಸತ್ಯವಂತರು? ಎಂದು ಮಾಜಿ ಪ್ರಧಾನಿ, ಜೆಡಿಎಸ್​​ ವರಿಷ್ಠ ಹೆಚ್.ಡಿ ದೇವೇಗೌಡ ಪ್ರಶ್ನಿಸಿದ್ದಾರೆ. ಇಂದು ‘ಜೆಡಿಎಸ್ ಜನತಾ ಜಲಧಾರೆ’ ಕಾರ್ಯಕ್ರಮ ಉದ್ಘಾಟನೆಗೆ ಹೆಚ್.ಡಿ ಕೋಟೆಯ ಬೀಚನಹಳ್ಳಿಗೆ ಆಗಮಿಸಿದ್ದಾರೆ. ಈ ವೇಳೆ ರಾಜ್ಯದಲ್ಲಿ ಪರ್ಸೆಂಟೇಜ್ ವಿಚಾರವಾಗಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಅವರ ಮೇಲೆ ಇವರು, ಇವರ ಮೇಲೆ ಅವರು ಮಾತನಾಡುತ್ತಾರೆ. ಕಾಂಗ್ರೆಸ್​​ನವರು ಏನು ಮಾಡಿಯೇ ಇಲ್ಲವೇ?, …

Read More »