ಬೆಂಗಳೂರು: ‘ಒಬ್ಬ ಮನುಷ್ಯ ಆಸೆಪಟ್ಟು ಕೆಲಸ ಮಾಡಿದರೆ ಇಡೀ ಜಗತ್ತು ಅವನ ಬೆನ್ನ ಹಿಂದೆ ನಿಲ್ಲುತ್ತದೆ ಎನ್ನುವುದಕ್ಕೆ ಇದೊಂದು ಅದ್ಭುತ ಉದಾಹರಣೆ…’ ಯಶ್ ಹೇಳಿದ್ದು ‘ಕೆಜಿಎಫ್ 2’ ಚಿತ್ರದ ಬಗ್ಗೆ. ಎಂಟು ವರ್ಷಗಳ ಹಿಂದೆ ಅವರು ‘ಕೆಜಿಎಫ್’ ಚಿತ್ರ ಶುರು ಮಾಡಿದಾಗ, ಅದು ಇಷ್ಟು ದೊಡ್ಡದಾಗಿ ಬೆಳೆಯಬಹುದು, ಪ್ಯಾನ್ ಇಂಡಿಯಾ ಸಿನಿಮಾ ಆಗಿ ಹೊರಹೊಮ್ಮಬಹುದು, ಜಾಗತಿಕವಾಗಿ ಬಿಡುಗಡೆಯಾಗಬಹುದು … ಎಂದು ನಿರೀಕ್ಷಿಸುವುದಕ್ಕೆ ಸಾಧ್ಯವೇ ಇರಲಿಲ್ಲ. ಈಗ ಅವೆಲ್ಲವೂ ಆಗುತ್ತಿದೆ. ‘ಕೆಜಿಎಫ್’ ಯಶಸ್ವಿಯಾಗಿದ್ದಷ್ಟೇ …
Read More »Yearly Archives: 2022
, ಸುಧಾಕರ್ ನೇರವಾಗಿ ಕಮಿಷನ್ ಪಡೆಯುತ್ತಾರೆ,ಆರೋಗ್ಯ ಇಲಾಖೆಯಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ; ಗುತ್ತಿಗೆದಾರರ ಸಂಘದ ಗಂಭೀರ ಆರೋಪ
ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ ನೀಡಬೇಕು, ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಹೈಕೋರ್ಟ್ ಹಾಲಿ ನ್ಯಾಯಧೀಶರಿಂದ ನಡೆಸಬೇಕು ಎಂದು ರಾಜ್ಯ ಗುತ್ತಿಗೆದಾರರ ಅಸೋಸಿಯೇಷನ್ ಒತ್ತಾಯಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ,ಗುತ್ತಿಗೆದಾರನ ಸಾವಿಗೆ ಸರ್ಕಾರವೇ ನೇರ ಹೊಣೆ. ಕೂಡಲೇ ಬಾಕಿ ಇರುವ ಗುತ್ತಿಗೆ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ. ಕುಟುಂಬಕ್ಕೆ ಸಾಂತ್ವನ ಹೇಳುವ ಬದಲು ಪರಿಹಾರ ನೀಡುವಂತೆ …
Read More »ಬಡವರು, ದಲಿತರಿಗೆ ಬಲ ಕೊಡಬೇಕೆಂಬ ಅಂಬೇಡ್ಕರರ ಕನಸನ್ನು ನನಸು ಮಾಡಲು ಜನಧನ, ಆಯುಷ್ಮಾನ್ ಭಾರತ, ಸ್ಟಾರ್ಟಪ್, ಮುದ್ರಾ ಇತ್ಯಾದಿ ಯೋಜನೆಗಳನ್ನು ರೂಪಿಸಲಾಗಿದೆ.
ಬಡವರು, ದಲಿತರಿಗೆ ಬಲ ಕೊಡಬೇಕೆಂಬ ಅಂಬೇಡ್ಕರರ ಕನಸನ್ನು ನನಸು ಮಾಡಲು ಜನಧನ, ಆಯುಷ್ಮಾನ್ ಭಾರತ, ಸ್ಟಾರ್ಟಪ್, ಮುದ್ರಾ ಇತ್ಯಾದಿ ಯೋಜನೆಗಳನ್ನು ರೂಪಿಸಲಾಗಿದೆ. ಮುದ್ರಾ ಯೋಜನೆಯಡಿಯಲ್ಲಿ ಸಾಲ ಪಡೆದವರಲ್ಲಿ ಶೇಕಡ 50 ಜನ ದಲಿತರು ಮತ್ತು ಹಿಂದುಳಿದವರೇ ಇದ್ದಾರೆ. ಕರ್ನಾಟಕದಲ್ಲಿ ಅಂಬೇಡ್ಕರ್ ಭೇಟಿ ನೀಡಿದ ಸ್ಥಳಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ವರ್ಗ ಅಸಮಾನತೆ, ಜಾತಿ ಅಸಮಾನತೆ ಹಾಗೂ ಲಿಂಗ ಅಸಮಾನತೆಯನ್ನು ಜೀವಿತದುದ್ದಕ್ಕೂ ವಿರೋಧಿಸಿದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಆದರ್ಶ ಮತ್ತು ಸಿದ್ಧಾಂತಗಳು ಭಾರತದ …
Read More »ʼಕೆಪಿಸಿಸಿʼಯಿಂದ ಮೃತ ಗುತ್ತಿಗೆದಾರ ಸಂತೋಷ್ ಕುಟುಂಬಕ್ಕೆ ʼ11 ಲಕ್ಷ ಪರಿಹಾರʼ :ಡಿ.ಕೆ. ಶಿ.
ಬೆಂಗಳೂರು : ಉಡುಪಿಯಲ್ಲಿ ಅತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಕುಟುಂಬಕ್ಕೆ ಕೆಪಿಸಿಸಿಯಿಂದ 11 ಲಕ್ಷ ಪರಿಹಾರ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ. ಮೃತ ಸಂತೋಷ್ ಮನೆಗೆ ಭೇಟಿದ ನಂತ್ರ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ನಾಯಕ, ‘ ಸಾವಿಗೆ ಕಾರಣವೇನು? ಯಾರು ಕಾರಣವೆಂದು ಹೇಳಿದ್ದಾರೆ. ಸಂತೋಷ್ ತಾಯಿ ಮತ್ತು ಪತ್ನಿ ಎಲ್ಲ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಮುಂದೆ ಇಂತಹ ಘಟನೆ ನಡೆಯಬಾರದು. ಪ್ರಧಾನಿಗೆ ದೂರು ನೀಡದರೂ ಸಂತೋಷ್ಗೆ ನ್ಯಾಯ …
Read More »ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಮಕ್ಕಳ ಸಾಹಿತಿ ಶರಣಪ್ಪ ಕಂಚ್ಯಾಣಿ ನಿಧನ
ವಿಜಯಪುರ: ಮಕ್ಕಳ ಸಾಹಿತಿ ಶರಣಪ್ಪ ಕಂಚ್ಯಾಣಿ (82) ಬುಧವಾರ ಬೆಳಿಗ್ಗೆ ನಿಧನರಾದರು.ಮುದ್ದೇಬಿಹಾಳ ತಾಲ್ಲೂಕಿನ ಸರೂರ ಗ್ರಾಮದವರಾಗಿದ್ದ ಕಂಚ್ಯಾಣಿ ಶರಣಪ್ಪನವರು ಪ್ರಾಥಮಿಕ ಶಾಲಾ ಶಿಕ್ಷಕರಾಗಿ ವಿವಿಧೆಡೆ ಸೇವೆ ಸಲ್ಲಿಸಿ ವಿಜಯಪುರದಲ್ಲಿ ನೆಲೆಸಿದ್ದರು. ವಿಜಯಪುರದ ರಾಜೇಂದ್ರನಗರ ಎನ್.ಸಿ. ಸಿ. ಆಫೀಸ್ ಬಳಿ ಇರುವ ಅವರ ಕಿರಿಯ ಪುತ್ರ ಮಹಂತೇಶ ಕಂಚ್ಯಾಣಿಯವರ ಮನೆಯಲ್ಲಿ ಅವರ ಪಾರ್ಥಿವ ಶರೀರವನ್ನು ಇರಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಬಿ.ಎಲ್.ಡಿ. ಇ ಸಂಸ್ಥೆಯ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕವಿ …
Read More »ಸಚಿವ ಈಶ್ವರಪ್ಪ ವಿರುದ್ಧ ಹಿಂಡಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷರಿಂದ ಸ್ಪೋಟಕ ಮಾಹಿತಿ
ಸಚಿವ ಈಶ್ವರಪ್ಪ ಪತ್ರಿಕಾಗೋಷ್ಠಿ ಬೆನ್ನಲ್ಲೇ ಬೆಳಗಾವಿ ಜಿಲ್ಲೆ ಹಿಂಡಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಮನೋನ್ನೊಳ್ ಕರ್, ನಾನು ಮತ್ತು ಸಂತೋಷ್ ಬೈಲಹೊಂಗಲದ ಸ್ವಾಮೀಜಿ ಅವರ ಜೊತೆ ಈಶ್ವರಪ್ಪ ಅವರನ್ನು ಎರಡು ಬಾರಿ ಭೇಟಿಯಾಗಿದ್ದೆವು ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. 100 ವರ್ಷಕ್ಕೊಮ್ಮೆ ನಡೆಯುವ ಗ್ರಾಮದೇವತೆಯ ಜಾತ್ರೆಗೆ 108 ಕಾಮಗಾರಿಗಳನ್ನು ನಡೆಸುವುದಾಗಿ ಪಟ್ಟಿ ತಯಾರಿಸಿಕೊಂಡು ಹೋಗಿದ್ದವು. ಕಾಮಗಾರಿಗಳನ್ನು ಚೆನ್ನಾಗಿ ನಡೆಸಿ ಎಂದು ಈಶ್ವರಪ್ಪನವರು ಸೂಚನೆ ನೀಡಿದ್ದರು ಎಂದು ತಿಳಿಸಿದ್ದಾರೆ. ಈಶ್ವರಪ್ಪನವರ …
Read More »ಬೆಂಗಳೂರಿನಲ್ಲಿ ಭಾರಿ ಮಳೆ ;
ಬೆಂಗಳೂರು: ತಮಿಳುನಾಡು ಕರಾವಳಿಯಲ್ಲಿ ವಾಯುಭಾರ ಕುಸಿತದ ಕಾರಣದಿಂದಾಗಿ ಬೆಂಗಳೂರಿನಾದ್ಯಂತ ಭಾರಿ ಮಳೆಯಾಗಿದೆ. ನಗರದ ಹಲವು ಭಾಗಗಳಲ್ಲಿ ಸಂಜೆ 4ರ ನಂತರ ಮಳೆ ಶುರುವಾಯಿತು. ಕೆಲವು ರಸ್ತೆ ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಯಿತು. ಮಲ್ಲೇಶ್ವರ, ಶೇಷಾದ್ರಿಪುರಂ, ಮೆಜೆಸ್ಟಿಕ್, ಆರ್.ಆರ್.ನಗರ, ಅಂಜನಾಪುರ, ಬೇಗೂರು, ಯಲಹಂಕ, ವಿದ್ಯಾರಣ್ಯಪುರ, ಮಹದೇವಪುರ, ಹೊರಮಾವು, ಪ್ಯಾಲೆಸ್ ಗುಟ್ಟಹಳ್ಳಿ, ವಿಧಾನಸೌಧ, ಪುಲಕೇಶಿನಗರ, ನಾಗರಬಾವಿ, ಕೋರಮಂಗಲ, ನಾಯಂಡಹಳ್ಳಿ, ಲಕ್ಕಸಂದ್ರ, ವಿದ್ಯಾಪೀಠ, ಕೆಂಗೇರಿ ಮುಂತಾದ ಕಡೆ ಭಾರಿ …
Read More »ಸತ್ತ ನನ್ನ ಗಂಡ ವಾಪಸ್ ಬರಲ್ಲ: ಮಹಿಳೆಯ ಮೊಸಳೆ ಕಣ್ಣೀರಿನ ಹಿಂದಿದ್ದ 19ರ ಯುವಕನ ಕಳ್ಳಾಟ ಬಯಲು!
ತುಮಕೂರು: ಪ್ರಿಯಕರನ ಜತೆ ಸೇರಿ ತಾಳಿ ಕಟ್ಟಿದ ಗಂಡನ ಕೊಲೆಗೆ ಸಂಚು ರೂಪಿಸಿದ ಖತರ್ನಾಕ್ ಮಹಿಳೆ ಹಾಗೂ ಪ್ರೇಯಸಿ ಹೇಳಿದಂತೆ ಕೊಲೆಗೈದ ಪ್ರಿಯಕರನನ್ನು ತುಮಕೂರು ಪೊಲೀಸರು ಕಂಬಿ ಹಿಂದೆ ತಳ್ಳಿದ್ದಾರೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕರೇಜವನಹಳ್ಳಿ ಗ್ರಾಮದಲ್ಲಿ ಕೊಲೆ ನಡೆದಿತ್ತು. ರಾಜು (34) ಕೊಲೆಯಾದ ವ್ಯಕ್ತಿ. ರಾಕೇಶ್ (19) ಹಾಗೂ ಮೀನಾಕ್ಷಿ ( 25) ಬಂಧಿತ ಆರೋಪಿಗಳು. ಶಿರಾ ತಾಲೂಕಿನ ಕಳ್ಳಂಬೆಳ್ಳ ಪೊಲೀಸರಿಂದ ಆರೋಪಿಗಳ ಬಂಧನವಾಗಿದೆ. ಕಳೆದ 8 ವರ್ಷಗಳ …
Read More »ವೇಶ್ಯಾಗೃಹದ ದಾಳಿ ವೇಳೆ ಸಿಕ್ಕಿಬಿದ್ದ ಗ್ರಾಹಕನನ್ನು ಬಂಧಿಸುವಂತಿಲ್ಲ, ಕಾನೂನು ಕ್ರಮ ಜರುಗಿಸುವಂತಿಲ್ಲ- ಕರ್ನಾಟಕ ಹೈಕೋರ್ಟ್ ಆದೇಶ.!!
ಬೆಂಗಳೂರು: ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿ ಪತ್ತೆಯಾದ ಗ್ರಾಹಕನ ವಿರುದ್ಧ ಅನೈತಿಕ ಕಳ್ಳಸಾಗಣೆಯ ಅಪರಾಧಗಳಿಗಾಗಿ ಕಾನೂನು ಕ್ರಮ ಜರುಗಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಪುನರುಚ್ಚರಿಸಿದೆ. ದಾಳಿ ವೇಶ್ಯಾಗೃಹ ವೇಳೆ ದಲ್ಲಿರುವ ಗ್ರಾಹಕರನ್ನು ಕ್ರಿಮಿನಲ್ ಮೊಕದ್ದಮೆಗೆ ಒಳಪಡಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಆದೇಶಿಸಿದ್ದಾರೆ. ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ ಅರ್ಜಿದಾರರು ವೇಶ್ಯಾಗೃಹದಲ್ಲಿ ಗ್ರಾಹಕರಾಗಿದ್ದರು. ಅವರು ವೇಶ್ಯಾಗೃಹಕ್ಕೆ ಹೋದಾಗಲೇ ಅಲ್ಲಿ ದಾಳಿ ನಡೆದಿತ್ತು. ಹೀಗಾಗಿ, ಆತನನ್ನು ಕೂಡ ಬಂಧಿಸಿ, ಆತನ ವಿರುದ್ದ ಸೆಕ್ಷನ್ …
Read More »ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿಗೆ ಕಿಸ್ ಕೊಟ್ಟ ಶಿಕ್ಷಕ : ಮುಂದೆನಾಯ್ತು ಗೊತ್ತಾ?
ಹಾವೇರಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿಯ ಕೆನ್ನಗೆ ಮುತ್ತುಕೊಟ್ಟು ಅಸಭ್ಯವಾಗಿ ವರ್ತನೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಹಿರೆಕೇರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಏ.8ರಂದು ಹಿಂದಿ ವಿಷಯದ ಪರೀಕ್ಷೆ ಬರೆಯಲು ಆಗಮಿಸಿದ್ದ ವಿದ್ಯಾರ್ಥಿನಿಯೊಬ್ಬರಿಗೆ ದೈಹಿಕ ಶಿಕ್ಷಣ ಶಿಕ್ಷಕ ಪರಮೇಶ ಎಸ್. ಐರಣಿ ಎಂಬಾತ ಹೆಚ್ಚಿನ ಅಂಕ ಕೊಡಿಸುವ ಆಮಿಷವೊಡ್ಡಿ,. ಪರೀಕ್ಷಾ ಕೇಂದ್ರದ ಕಟ್ಟಡದ ಮೇಲೆ ಕರೆದುಕೊಂಡು ಹೋಗಿ, ಮೈ-ಕೈ ಮುಟ್ಟಿ ಲೈಂಗಿಕ ಕಿರುಕುಳ ಕೊಟ್ಟು ಕೆನ್ನೆಗೆ ಮುತ್ತು …
Read More »