ಮಡಿಕೇರಿ(ಕೊಡಗು): ನಮಗೆ ಮನಗೆ ಸ್ವಂತ ಮನೆ ಇಲ್ಲ. ರೇಷನ್ ಕಾರ್ಡ್, ಆಧಾರ್ ಕಾರ್ಡ್ ಕೂಡ ಇಲ್ಲ. ಕೂಲಿ ಕೆಲಸ ಮಾಡಿ ನಮ್ಮನ್ನು ಸಾಕುತ್ತಿದ್ದ ಗಂಡ ಕೂಡ ಹುಲಿ ದಾಳಿಗೆ ಬಲಿಯಾಗಿದ್ದಾರೆ. ಇಬ್ಬರು ಮಕ್ಕಳಿದ್ದು ಮನೆಯಲ್ಲಿ ಊಟಕ್ಕೆ ಗತಿ ಇಲ್ಲ ಎಂದು ಕೊಡಗಿನಲ್ಲಿ ಹುಲಿ ದಾಳಿಗೆ ಬಲಿಯಾದ ವ್ಯಕ್ತಿಯ ಪತ್ನಿ, ಆರಣ್ಯ ಇಲಾಖೆ ಸಚಿವ ಉಮೇಶ್ ಕತ್ತಿ ಮುಂದೆ ಕಣ್ಣೀರಿಟ್ಟಿದ್ದಾರೆ. ಕೊಡಗು ಜಿಲ್ಲೆಯ ವೀರಾಜ್ಪೇಟೆ ತಾಲೂಕಿನ ರುದ್ರಗುಪ್ಪೆ ಗ್ರಾಮದಲ್ಲಿ ನರಭಕ್ಷಕ ಹುಲಿಯ …
Read More »Yearly Archives: 2022
ಬಿಜೆಪಿಯಲ್ಲಿ ಮುಖ್ಯಮಂತ್ರಿಯೂ ಟಿಕೆಟ್ ಕಳೆದುಕೊಳ್ಳುವ ಅಪಾಯ: ಸಿದ್ದರಾಮಯ್ಯ ವ್ಯಂಗ್ಯ
ಬೆಂಗಳೂರು: ಕಾರ್ಯನಿರ್ವಹಣೆ, ಸುಧಾರಣೆ, ಬದಲಾವಣೆಗಳ ಮಾನದಂಡದ ಆಧಾರದಲ್ಲಿ ಹಾಲಿ ಸಚಿವರ ಟಿಕೆಟ್ ಅನ್ನು ಬಿಜೆಪಿ ತೀರ್ಮಾನಿಸಲಿದೆಯಂತೆ. ಈ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಸಚಿವರ ಜೊತೆಯಲ್ಲಿ ಮುಖ್ಯಮಂತ್ರಿಗಳೂ ಟಿಕೆಟ್ ಕಳೆದುಕೊಳ್ಳುವ ಅಪಾಯ ಇದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಈ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಸಚಿವರ ಜೊತೆಯಲ್ಲಿ ಮುಖ್ಯಮಂತ್ರಿಗಳೂ ಟಿಕೆಟ್ ಕಳೆದುಕೊಳ್ಳುವ ಅಪಾಯ ಇದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ ರಾಜ್ಯದಲ್ಲಿ ಮುಂದಿನ ವಿಧಾನಸಭಾ …
Read More »ರಾಜ್ಯರಾಜಧಾನಿಯಲ್ಲಿ ಮುಸ್ಲಿಂಮರಿಗೆ ಇನ್ನಿಲ್ಲದ ಸಂಕಷ್ಟ ಶುರು
ರಾಜ್ಯರಾಜಧಾನಿಯಲ್ಲಿ ಮುಸ್ಲಿಂಮರಿಗೆ ಇನ್ನಿಲ್ಲದ ಸಂಕಷ್ಟ ಶುರುವಾಗಿದೆ. ನಿತ್ಯ ಒಂದಲ್ಲ ಒಂದು ಸ್ವರೂಪ ಪಡೆಯುತ್ತಿರುವ ಧರ್ಮ ದಂಗಲ್ ನಿಂದ ಮುಸ್ಲಿಂರು ಹೈರಾಣಗಿ ಹೋಗಿದ್ದಾರೆ. ಈಗ ಶುರುವಾದ ವಿವಾದಗಳಿಂದ ಮುಸ್ಲಿಂ ಅಂಗಡಿಗಳಿಗೆ ಹಿಂದೂಗಳು ಹೋಗದಂತಾಗಿದೆ. ಹೀಗಾಗಿ ನಯಾಪೈಸೆ ವ್ಯಾಪಾರ ಇಲ್ಲದೇ ಮುಸ್ಲಿಂ ರು ಪಾರದಾಟ ನಡೆಸ್ತಿದ್ದಾರೆ.ಹಿಜಾಬ್ ವಿವಾದ ಶುರುವಾದಗಲಿಂದ ಮುಸ್ಲಿಂ ಸಮುದಾಯಕ್ಕೆ ತುಂಬ ಹೊಡೆತಬಿದ್ದಿದೆ. ಒಂದಾದ ನಂತರ ಮತ್ತೊಂದರಂತೆ ಶುರುವಾಗ್ತಿರುವ ವಿವಾದದಿಂದ ಮುಸ್ಲಿಂ ವ್ಯಾಪಾರಿಗಳು ಬೇಸೆತ್ತು ಹೋಗಿದ್ದಾರೆ. ಹಿಜಾಬ್ ಯಿಂದ ಶುರುವಾದ ವಿವಾದ …
Read More »ಐಪಿಎಲ್: ಬಿಸಿಸಿಐ ಹೊಸ ನಿಯಮ
ಮುಂಬಯಿ: ಈ ಬಾರಿಯ ಐಪಿಎಲ್ನಲ್ಲಿ ಬಿಸಿಸಿಐ ರೂಪಿಸಿರುವ ನಿಯಮವೊಂದು ತಡವಾಗಿ ತಿಳಿದು ಬಂದಿದೆ. ಪ್ರೇಕ್ಷಕರು ಬಾವುಟ ಗಳನ್ನು ಕೋಲಿನಲ್ಲಿ ಸಿಕ್ಕಿಸಿಕೊಂಡು ಸ್ಟೇಡಿಯಂಗೆ ಹೋಗುವಂತಿಲ್ಲ. ಈ ಕೋಲುಗಳನ್ನು ಉಪ ಯೋಗಿಸಿ ಪಂದ್ಯದ ವೇಳೆ ಅಭಿಮಾನಿಗಳು ಹೊಡೆದಾಡಿಕೊಳ್ಳಬಹುದು ಅಥವಾ ಮೈದಾನಕ್ಕೆ ಎಸೆಯಬಹುದು. ಇದರಿಂದ ಆಟಗಾರರಿಗೆ ಗಂಭೀರ ಗಾಯಗಳೂ ಆಗಬಹುದು. ಆದ್ದ ರಿಂದ ಕೋಲುಗಳನ್ನು ಒಯ್ಯಬೇಡಿ ಎಂದು ಬಿಸಿಸಿಐ ಹೇಳಿದೆ. ಇದರಿಂದ ಪಂದ್ಯದ ವೇಳೆ ಮೈದಾನದಲ್ಲಿ ಬಾವುಟಗಳನ್ನು ಹಾರಾಡಿಸುವ ಅಭಿಮಾನಿಗಳಿಗೆ ನಿರಾಶೆಯುಂಟಾಗಿದೆ. ಕೊರೊನಾ …
Read More »ಬೈಕ್ ವೀಲ್ಹಿಂಗ್ ಕ್ರೇಜ್ಗೆ ಆಸ್ಪತ್ರೆ ಸೇರಿದ ಪಾದಚಾರಿ
ಬೆಂಗಳೂರು: ಪುಂಡರ ವೀಲ್ಹಿಂಗ್ ಕ್ರೇಜ್ಗೆ ರಸ್ತೆಯಲ್ಲಿ ತಮ್ಮ ಪಾಡಿಗೆ ನಡದುಕೊಂಡು ಹೋಗುತ್ತಿದ್ದ ಮಹಿಳೆ ಆಸ್ಪತ್ರೆಗೆ ಸೇರಿರುವ ಘಟನೆ ಬೆಂಗಳೂರಿನ ಗೌರಿಪಾಳ್ಯದ ನರಸಿಂಹಸ್ವಾಮಿ ರಸ್ತೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಬುಧವಾರ ತಮ್ಮ ಪಾಡಿಗೆ ತಾವು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಬೈಕ್ ಸವಾರರಿಬ್ಬರು ವೀಲ್ಹಿಂಗ್ ಮಾಡುತ್ತ ಕಂಟ್ರೋಲ್ ಸಿಗದೇ ಗುದ್ದಿದ್ದಾರೆ. ಮಹಿಳೆಯ ಮೇಲೆ ಬೈಕ್ ಬಿದ್ದ ಪರಿಣಾಮವಾಗಿ ತಲೆ ಮತ್ತಿತರ ಭಾಗಗಳಿಗೆ ಪೆಟ್ಟು ಬಿದಿದ್ದೆ. ಸ್ಥಳೀಯರು ಸೇರುತ್ತಿದ್ದಂತೆ ಸ್ಥಳದಿಂದ …
Read More »ಕಾಂಗ್ರೆಸ್ ಮುಕ್ತ ಭಾರತ ಮಾಡೋಕೆ ಯಾರಪ್ಪನ ಕೈಯಲ್ಲೂ ಆಗುವುದಿಲ್ಲ
ವಿಜಯಪುರ: ಕಾಂಗ್ರೆಸ್ ಮುಕ್ತ ಭಾರತ ಮಾಡೋಕೆ ಯಾರಪ್ಪನ ಕೈಯಲ್ಲೂ ಆಗುವುದಿಲ್ಲ ಎಂದು ಯೂಥ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಹಮ್ಮದ್ ನಲಪಾಡ್ ತಿಳಿಸಿದರು. ಬೆಲೆ ಏರಿಕೆ ಖಂಡಿಸಿ ವಿಜಯಪುರದಲ್ಲಿ ಯುಥ್ ಕಾಂಗ್ರೆಸ್ನಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದೆ. ಕಾಂಗ್ರೆಸ್ ಪಕ್ಷದ ಇತಿಹಾಸ ಈ ದೇಶದ ಇತಿಹಾಸ. ಆ ಇತಿಹಾಸವನ್ನು ಯಾರ ಕೈಯಲ್ಲೂ ಬದಲಾಯಿಸೋಕೆ ಆಗಲ್ಲ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. ಸ್ವಾತಂತ್ರ್ಯ ಹೋರಾಟ ಮಾಡುವಾಗ …
Read More »ತಮ್ಮ ಪತಿ ಹೇಮಂತ್ ನಿಂಬಾಳ್ಕರ್ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡುವುದಿಲ್ಲ; ಅವರು ರಾಜಕಾರಣಕ್ಕೆ ಬರಲ್ಲ.
ಬೆಳಗಾವಿ: ತಮ್ಮ ಪತಿ ಹೇಮಂತ್ ನಿಂಬಾಳ್ಕರ್ ಐಪಿಎಸ್ ಹುದ್ದೆಗೆ (IPS Hemant Nimbalkar) ರಾಜೀನಾಮೆ ನೀಡುವುದಿಲ್ಲ; ಅವರು ರಾಜಕಾರಣಕ್ಕೆ ಬರಲ್ಲ. ಸದ್ಯಕ್ಕೆ ಅವರು ಕಾನೂನು ಪದವಿ ಪಡೆಯುತ್ತಿದ್ದಾರೆ. ಹಾಗಾಗಿ ಅವರೀಗ ಬೆಂಗಳೂರಿನಲ್ಲಿದ್ದು, ಕಾನೂನು ಪದವಿ ಪಡೆಯುತ್ತಿದ್ದಾರೆ. ಈಗ ವಿದ್ಯಾಭ್ಯಾಸಕ್ಕಾಗಿ ಎರಡು ವರ್ಷ ರಜೆ ಪಡೆದಿದ್ದಾರೆ. ಕಾನೂನು ಪದವಿ ಪೂರೈಸಿದ ಬಳಿಕ ಮತ್ತೆ ಐಪಿಎಸ್ ಅಧಿಕಾರಿಯಾಗಿ ಭಾರತೀಯ ಆಡಳಿತ ಸೇವೆ ಮುಂದುವರಿಸಲಿದ್ದಾರೆ. ಯಾವುದೇ ಕಾರಣಕ್ಕೂ ಅವರು ರಾಜಕೀಯಕ್ಕೆ ಬರುವುದಿಲ್ಲ ಎಂದು ಖಾನಾಪುರ ಕಾಂಗ್ರೆಸ್ …
Read More »BJP ಸರ್ಕಾರದಲ್ಲಿ HDK ಅವರೇ ಪ್ರಭಾವಿ? ತಹಸೀಲ್ದಾರ್ ಎತ್ತಂಗಡಿಗೆ ಕೈ ಹಾಕಿದ CPYಗೆ ಕೆಲವೇ ಗಂಟೆಯಲ್ಲಿ ಶಾಕ್
ಚನ್ನಪಟ್ಟಣ: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಚನ್ನಪಟ್ಟಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರೇ ಪ್ರಭಾವಿ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಇದಕ್ಕೆ ಕಾರಣ ಶುಕ್ರವಾರ ತಹಸೀಲ್ದಾರ್ ಎಲ್.ನಾಗೇಶ್ ವರ್ಗಾವಣೆ ವಿಚಾರದಲ್ಲಿ ನಡೆದ ಬೆಳವಣಿಗೆ. ಈ ಹಿಂದಿನಿಂದಲೂ ತಹಸೀಲ್ದಾರ್ ಎಲ್.ನಾಗೇಶ್ ವರ್ಗಾವಣೆ ವಿಚಾರದಲ್ಲಿ ಕ್ಷೇತ್ರದ ಶಾಸಕ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಎಂಎಲ್ಸಿ ಸಿ.ಪಿ.ಯೋಗೇಶ್ವರ್ ನಡುವೆ ಶೀತಲ ಸಮರ ನಡೆಯುತಿತ್ತು. ಶುಕ್ರವಾರ ಸಂಜೆ ತಹಸೀಲ್ದಾರ್ ವರ್ಗಾವಣೆ ಆದೇಶ ಹೊರಬಿದ್ದಿತ್ತು. ತಹಸೀಲ್ದಾರ್ …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ &ಸಂತೋಷ್ ಜಾರಕಿಹೊಳಿ ಅವರ್ ವತಿಯಿಂದ ಹಾಪ್ ಪಿಚ್ ಕ್ರಿಕೆಟ್ ಟೂರ್ನಮೆಂಟ್
ಗೋಕಾಕ: ಶ್ರೀ ಸಂತೋಷ್ ಜಾರಕಿಹೊಳಿ ಅವರು ಇತ್ತೀಚಿಗೆ ಸುಮಾರು ಸಮಾಜ ಮುಖಿ ಕಾರ್ಯಕ್ರಮ ಗಳಿಗೆ ಚಾಲನೆ ನೀಡುತ್ತಿದ್ದಾರೆ. ಜಾರಕಿಹೊಳಿ ಅವರು ಅಂದ್ರೆ ಎಂದು ಕೊಡುವ ಕೈ ದೇವರ ಗುಡಿಗಳು, ಜನರ, ಸಂಕಷ್ಟ, ಸಕ್ಕರೆ ಕಾರ್ಖಾನೆ ಸಿಬ್ಬಂದಿಗಳಿಗೆ ಕೊಡುವ ಗೌರವ್ , ಶಾಲಾ ಕಾಲೇಜು ಗಳ ಬಗ್ಗೆ ಕಾಳಜಿ, ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಇದೆ ರೀತಿ ಪಟ್ಟಿ ಗಳನ್ನ ಹೇಳುತ್ತಾ ಹೋದ್ರೆ ಕಮ್ಮಿನ್ನೆ ಅನ್ನಬಹುದು ಆದ್ರೂ ಇವು …
Read More »ಬ್ರಿಟನ್ ರಾಣಿಗಿಂತ್ಲೂ ಶ್ರೀಮಂತೆ ಇನ್ಫಿ ನಾರಾಯಣ ಮೂರ್ತಿ ಅವರ ಪುತ್ರಿ..!
ಬ್ರಿಟನ್ ನ ಹಣಕಾಸು ಸಚಿವ ರಿಷಿ ಸುನಕ್ ಅವರ ಪತ್ನಿ, ಭಾರತೀಯ ಮೂಲದ ಅಕ್ಷತಾ ಮೂರ್ತಿ ಅಲ್ಲಿನ ರಾಣಿಗಿಂತಲೂ ಸಿರಿವಂತೆ ಅನ್ನೋ ವರದಿಗಳು ಹರಿದಾಡ್ತಾ ಇವೆ. ಅಕ್ಷತಾ ಮೂರ್ತಿ, ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪುತ್ರಿ. ತಂದೆ ಸಹ ಬಿಲಿಯನೇರ್. ಎಂಜಿನಿಯರ್ ಆಗಿರೋ ಅಕ್ಷತಾ ದಾನ, ಧರ್ಮದಲ್ಲೂ ಮುಂದಿದ್ದಾರೆ. ರಿಷಿ ಸುನಕ್, ಬ್ರಿಟನ್ ನ ಭವಿಷ್ಯದ ಪ್ರಧಾನಿಯೆಂದೇ ಬಿಂಬಿತರಾಗಿದ್ದರು. ಆದ್ರೀಗ ಬೆಲೆ ಏರಿಕೆಯಿಂದಾಗಿ ಅವರ ಜನಪ್ರಿಯತೆ …
Read More »