ಫತೇಹಾಬಾದ್(ಹರಿಯಾಣ): ಪರೀಕ್ಷೆ ಬಂದ್ರೆ ಸಾಕು ಕೆಲವು ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ಇದ್ದರೆ, ಇನ್ನೂ ಕೆಲವರು ಹೆದರುವುದುಂಟು. ಹಾಗೆ ಮತ್ತೆ ಕೆಲವರು ಪರಿಕ್ಷಾ ಕೊಠಡಿಯಲ್ಲಿ ನಕಲು ಮಾಡುವುದು ಹೇಗೆ ಎಂಬ ಆಲೋಚನೆಗೆ ಬೀಳುವುದೂ ಉಂಟು. ಈ ನಕಲು ವಿಚಾರಕ್ಕೆ ಬಂದರೆ ಮೈಕ್ರೋ ಝೆರಾಕ್ಸ್ ಅಥವಾ ಏರ್ ಫೋನ್ ಬಳಕೆ ಮಾಡಿರುವುದನ್ನು ನಾವು ಇದುವರೆಗೆ ನೋಡಿದ್ದೇವೆ. ಆದರೆ ಇಲ್ಲೋರ್ವ ವಿದ್ಯಾರ್ಥಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾನೆ. ಹೌದು, ಅಷ್ಟಕ್ಕೂ ಆ ವಿದ್ಯಾರ್ಥಿ ಮಾಡಿದ್ದ ಖತರ್ನಾಕ್ …
Read More »Yearly Archives: 2022
‘ಸಮಾಜದಲ್ಲಿ ಅಶಾಂತಿ, ಮತೀಯ ಗಲಭೆ, ದೊಂಬಿ ಹೆಚ್ಚಾಗಿ ಸಾವು, ನೋವು ಕಾಡಲಿದೆ’: ಕೋಡಿಮಠದ ಸ್ವಾಮೀಜಿ
ಅರಸೀಕೆರೆ: ‘ಸಮಾಜದಲ್ಲಿ ಅಶಾಂತಿ, ಮತೀಯ ಗಲಭೆ, ದೊಂಬಿ ಹೆಚ್ಚಾಗಿ ಸಾವು, ನೋವು ಕಾಡಲಿದೆ’ ಎಂದು ಹಾರನಹಳ್ಳಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಮಠದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅ ವರು, ‘ಸುಂದರವಾದ ಹೆಣ್ಣು ಮಕ್ಕಳಿಗೆ ಅಂಗಾಂಗ ಸಮಸ್ಯೆ ಉಂಟಾಗುತ್ತದೆ. ರಾಜಕೀಯ ವಿಪ್ಲವವಾಗಿ ರಾಜಕೀಯ ಗುಂಪುಗಳು ಸೃಷ್ಟಿಯಾಗುತ್ತವೆ. ಬೆಂಕಿಯ ಅನಾಹುತ, ಗಾಳಿ, ಗುಡುಗು ಸಿಡಿಲಿನಿಂದ ವಿಪರೀತ ಅನಾಹುತಗಳಾಗುತ್ತದೆ’ ಎಂದು ನುಡಿದಿದ್ದಾರೆ. ‘ಭಾರತದಲ್ಲಿ ಈ ಸಂವತ್ಸರದಲ್ಲಿ ಈವರೆಗೂ …
Read More »ಜೆಡಿಎಸ್ ಪಕ್ಷಕ್ಕೆ ( JDS Party ) 5 ವರ್ಷಗಳ ಪೂರ್ಣ ಪ್ರಮಾಣ ಸರಕಾರ ಕೊಡಿ.H.D.K.
ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ ( JDS Party ) 5 ವರ್ಷಗಳ ಪೂರ್ಣ ಪ್ರಮಾಣ ಸರಕಾರ ಕೊಡಿ. ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣ ಮಾಡುತ್ತೇನೆ. ಈ ಮಾತಿಗೆ ತಪ್ಪಿದರೆ ನಮ್ಮ ಪಕ್ಷವನ್ನೇ ವಿಸರ್ಜನೆ ಮಾಡುತ್ತೇನೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( Ex CM HD Kumaraswamy ) ಘೋಷಣೆ ಮಾಡಿದ್ದಾರೆ. ರೈತರ ಸಮಸ್ಯೆ, ಪರಿಹಾರಗಳ ಕುರಿತು ಬೆಂಗಳೂರಿನಲ್ಲಿ ಇಂದು ಹಸಿರು …
Read More »ಅಕ್ರಮವಾಗಿ ಕೂಡಿಟ್ಟು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದ್ದ 55 ಕಾರ್ಮಿಕರ ರಕ್ಷಣೆ
ಅರಸೀಕೆರೆ: ದೂರದ ಊರುಗಳಿಂದ ಬಂದಿದ್ದವರನ್ನು ಅಣ್ಣೇನಹಳ್ಳಿಯಲ್ಲಿ ಅಕ್ರಮವಾಗಿ ಕೂಡಿಟ್ಟು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದ್ದ ಅಮಾನವೀಯ ಪ್ರಕರಣವನ್ನು ಪತ್ತೆ ಹಚ್ಚಿರುವ ಪೊಲೀಸರು 55 ಕಾರ್ಮಿಕರನ್ನು ರಕ್ಷಿಸಿದ್ದಾರೆ. ಅವರನ್ನು ಕರೆತಂದ ಮಧ್ಯವರ್ತಿ ಮುನೇಶ್ ಪತ್ತೆಗೆ ತಂಡ ರಚಿಸಲಾಗಿದೆ. ಚಿಕ್ಕಮಗಳೂರು, ದಾವಣೆಗೆರೆ, ಹುಬ್ಬಳ್ಳಿ, ಮಧುಗಿರಿ, ಪಾವಗಡ, ಮಂಡ್ಯ, ತಮಿಳುನಾಡು ಸೇರಿದಂತೆ ವಿವಿಧೆಡೆಗಳಿಂದ ಬಂದಿದ್ದ ಕಾರ್ಮಿಕರನ್ನು ಎರಡು ಪ್ರತ್ಯೇಕ ಶೆಡ್ಗಳಲ್ಲಿ ಕೂಡಿಟ್ಟಿದ್ದ ಆರೋಪಿ ಶುಂಠಿ ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದ. ಕೆಲಸ ಮುಗಿಸಿ ಬಂದ ನಂತರ ಎಲ್ಲರನ್ನೂ …
Read More »ಭೀಕರ ಅಪಘಾತ; ಪೊಲೀಸ್ ಸೇರಿದಂತೆ ಮೂವರು ಸಾವು
ಧಾರವಾಡ ಜಿಲ್ಲೆಯ ಕಲಘಟಗಿ ಹತ್ತಿರ ಭೀಕರ ಅಪಘಾತ ನಡೆದಿದ್ದು, ಪೊಲೀಸ್ ಸೇರಿದಂತೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಲಘಟಗಿಯ ಚಳಮಟ್ಟಿ ಕ್ರಾಸ್ ಹತ್ತಿರ ಈ ದುರ್ಘಟನೆ ನಡೆದಿದೆ. ಕಲಘಟಗಿ ಪೊಲೀಸ್ ಠಾಣೆಯ ಪಂಡಿತ್ ಕಾಸರ್ ಸೇರಿದಂತೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಲ್ಲಿಯೇ ಇದ್ದ ಸ್ಥಳೀಯ ವ್ಯಕ್ತಿಯೊಬ್ಬರು ಕೂಡ ಈ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಟಿಪ್ಪರ್ ಲಾರಿಯೊಂದು ಪೊಲೀಸರಿಗೆ ಹಿಟ್ ಆಂಡ್ ರನ್ ಮಾಡಿ ಪರಾರಿಯಾಗಿದೆ. ಧಾರವಾಡ ಜಿಲ್ಲಾ ವರಿಷ್ಠಾಧಿಕಾರಿ …
Read More »ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಗೆಲುವು ಸಾಧಿಸಿತು.
ನವದೆಹಲಿ: ದಿನೇಶ್ ಕಾರ್ತಿಕ್ ಮತ್ತು ಶಹಬಾಜ್ ಅಹ್ಮದ್ ಅವರ ಭರ್ಜರಿ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಗೆಲುವು ಸಾಧಿಸಿತು. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಪಿಎಲ್ ಟೂರ್ನಿಯ 13ನೇ ಪಂದ್ಯದಲ್ಲಿ ಆರ್ಸಿಬಿ 4 ವಿಕೆಟ್ ಗಳಿಂದ ಜಯ ಸಾಧಿಸಿತು. ಟಾಸ್ ಗೆದ್ದ ಆರ್ಸಿಬಿ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ರಾಜಸ್ಥಾನ್ ನಿಗದಿಗ 20 ಓವರ್ಗಳಲ್ಲಿ …
Read More »ಸದ್ದಿಲ್ಲದೇ ಬೆಳಗಾವಿಯಲ್ಲಿ ಬೆಟ್ಟಿಂಗ್ ಧಂದೆಬೆಳಗಾವಿ ಸಿಸಿಬಿ ಪೋಲೀಸರು ಕಾರ್ಯಾಚರಣೆ ನಡೆಸಿ ಬೆಟ್ಟಿಂಗ್ ಬೇಟೆ
ಬೆಳಗಾವಿ- ಸದ್ದಿಲ್ಲದೇ ಬೆಳಗಾವಿಯಲ್ಲಿ ಬೆಟ್ಟಿಂಗ್ ಧಂದೆ ನಡೆಯುತ್ತಲೇ ಇದ್ದು ಇವತ್ತು ಬೆಳಗಾವಿ ಸಿಸಿಬಿ ಪೋಲೀಸರು ಕಾರ್ಯಾಚರಣೆ ನಡೆಸಿ ಬೆಟ್ಟಿಂಗ್ ಬೇಟೆಯಾಡಿದ್ದಾರೆ. ಸಿಸಿಬಿ ಪೋಲೀಸ್ ಇನೆಸ್ಪೆಕ್ಟರ್ ನಿಂಗನಗೌಡ ಪಾಟೀಲ ನೇತ್ರತ್ವದ ತಂಡ ಇವತ್ತು ದಾಳಿ ಮಾಡಿ ಬೆಟ್ಟಿಂಗ್ ಬುಕ್ಕಿ ಪವನ್ ಕಾಕತ್ಕರ್ ಎಂಬಾತನನ್ನು ಅರೆಸ್ಟ್ ಮಾಡಿ ಬೆಟ್ಟಿಂಗ್ ಬುಕಿಂಗ್ ಗೆ ಬಳಕೆ ಮಾಡುತ್ತಿದ್ದ ಮೋಬೈಲ್ ಹಣ,ಮತ್ತು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಚೆನ್ನಾಯಿ ಸೂಪರ್ ಕಿಂಗ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆಯುತ್ತಿದ್ದ ಐಪಿಎಲ್ …
Read More »ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೋಟಿ,ಕೋಟಿ ಲೂಟಿ ಮಾಡಿದ ಫೈನಾನ್ಸ್ ಕಂಟ್ರೋಲರ್ ಅರೆಸ್ಟ್
ಬೆಳಗಾವಿ – ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಂಪನಿಯ ಹಣವನ್ನು ಆರ್ ಟಿ ಜಿ ಎಸ್ ಮೂಲಕ ತನ್ನ ಖಾತೆಗೆ,ತನ್ನ ಹೆಂಡತಿಯ ಖಾತೆಗೆ,ನೆಂಟರ ಖಾತೆಗೆ ವರ್ಗಾಯಿಸಿಕೊಂಡು ಶಾರ್ಜಾಗೆ ಹಾರಲು ಹೊರಟಿದ್ದ ವಂಚಕನನ್ನು ಬೆಳಗಾವಿಯ ಸೈಬರ್ ಪೋಲೀಸರು ಅರೆಸ್ಟ ಮಾಡಿದ್ದಾರೆ. ದೇಸೂರಿನ ಎಂ.ಜಿ ಅಟೋಮೋಟಿವ್ ಬಸ್ ಆ್ಯಂಡ ಕೋಚ್ ಪ್ರಾ ಲಿ ಕಂಪನಿಯ ಫೈನಾನ್ಸ್ ಕಂಟ್ರೋಲರ್ ಮತ್ತು ಅಸಿಸ್ಟಂಟ್ ಮ್ಯಾನೇಜರ್ ಮುಂಬಯಿ ಮೂಲದ ಭವ್ಯ ಹರೇನ್ ದೇಸಾಯಿ ಎಂಬಾತ ಆರ್ ಟಿ ಜಿಎಸ್ …
Read More »ಖಾಸಗಿ ಬಸ್ಗೆ ವಿದ್ಯುತ್ ತಂತಿ ಸ್ಪರ್ಶ.. ಮೂವರ ಸಾವು, ಎಂಟು ಮಂದಿಗೆ ಗಾಯ!
ಜೈಸಲ್ಮೇರ್(ರಾಜಸ್ಥಾನ): ಜೈಸಲ್ಮೇರ್ ಜಿಲ್ಲೆಯಿಂದ ಸುಮಾರು 17 ಕಿ.ಮೀ ದೂರದಲ್ಲಿರುವ ಪೋಳಜಿ ಬಳಿ ಖಾಸಗಿ ಬಸ್ಸೊಂದು ವಿದ್ಯುತ್ ತಂತಿಯ ಸ್ಪರ್ಶಕ್ಕೆ ಒಳಗಾಗಿ, ಮೂವರು ಸಾವನ್ನಪ್ಪಿದ್ದಾರೆ. ಎಂಟು ಪ್ರಯಾಣಿಕರು ಗಂಭೀಯವಾಗಿ ಗಾಯಗೊಂಡಿದ್ದಾರೆ. ಮಾಹಿತಿ ಪ್ರಕಾರ, ಬಸ್ನ ಮೇಲೂ ಕೆಲವರು ಕುಳಿತು ಪ್ರಯಾಣಿಸುತ್ತಿದ್ದರು. ಜೊತೆಗೆ ಆ ಪ್ರದೇಶದಲ್ಲಿ ರಸ್ತೆ ಕಾಮಗಾರಿ ಕೂಡ ನಡೆಯುತ್ತಿತ್ತು. ವಿದ್ಯುತ್ ತಂತಿ ಬಸ್ಗೆ ಸ್ಪರ್ಶಿಸಿದ ಹಿನ್ನೆಲೆ ಮೂವರು ಸಾವನ್ನಪ್ಪಿದ್ದಾರೆ. ಆಸ್ಪತ್ರೆ ಬಳಿ ಜಮಾಯಿಸಿದ ಪ್ರಯಾಣಿಕರು..ಅಲ್ಲಿನ ಜಾತ್ರೆ ಮುಗಿಸಿ ಹಿಂತಿರುಗುತ್ತಿದ್ದ ಪ್ರಯಾಣಿಕರು ಬಸ್ನಲ್ಲಿದ್ದರು. …
Read More »ಕಿಂದರ್ ಸರ್ಪ್ರೈಸ್ ಚಾಕೊಲೇಟ್ʼ ಸೇವನೆ ಮಕ್ಕಳಿಗೆ ಎಷ್ಟು ಸೇಫ್?. ತಜ್ಞರಿಂದ ಆಘಾತಕಾರಿ ವಿಷಯ ಬಹಿರಂಗ.
ಚಾಕೊಲೇಟ್ ಮಕ್ಕಳ ಅಚ್ಚುಮೆಚ್ಚು. ಅದ್ರಲ್ಲೂ ಕಿಂದರ್ ಸರ್ಪ್ರೈಸ್ ಚಾಕೊಲೇಟ್(Kinder Surprise chocolate) ಎಲ್ಲರ ಫೇವರೇಟ್. ಆದ್ರೆ, ಇವುಗಳು ಮಕ್ಕಳ ಆರೋಗ್ಯದ ಮೇಲೆ ಎಷ್ಟು ಪರಿಣಾಮ ಬೀರುತ್ತದೆ ಎಂಬುದನ್ನು ಪೋಷಕರು ತಿಳಿದುಕೊಳ್ಳುವುದು ಮುಖ್ಯವಾಗಿದೆ. ಕಿಂದರ್ ಸರ್ಪ್ರೈಸ್ ಚಾಕೊಲೇಟ್ ಒಳಗಿನ ಎಗ್ ಮತ್ತು ಸಾಲ್ಮೊನೆಲ್ಲಾ ಸಾಂಕ್ರಾಮಿಕದ ನಡುವೆ ನಿಕಟ ಸಂಬಂಧ ಹೊಂದಿದೆ ಎಂದು ಬಹಿರಂಗವಾಗಿದೆ. ಇದರ ಸೇವನೆಯು ಮಕ್ಕಳನ್ನು ಅನಾರೋಗ್ಯಕ್ಕೆ ಒಳಪಡಿಸುತ್ತಿದೆ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಬ್ರಿಟನ್ನ ಆಹಾರ …
Read More »