Breaking News

Yearly Archives: 2022

IPL 2022: RCB vs RR ಪಂದ್ಯದ ಡ್ರೀಮ್ ಟೀಂ, ಪ್ಲೇಯಿಂಗ್ 11, ಪಿಚ್ ರಿಪೋರ್ಟ್‌

ಮುಂಬೈನ ವಾಂಖೆಡೆ ಮೈದಾನದಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ರಾಜಸ್ತಾನ್ ರಾಯಲ್ಸ್ (ಆರ್‌ಆರ್‌) ಮುಖಾಮುಖಿಯಾಗುತ್ತಿವೆ. ಐಪಿಎಲ್ 13ನೇ ಸೀಸನ್‌ನಲ್ಲಿ ಆರ್‌ಆರ್ ಮೊದಲೆರಡು ಪಂದ್ಯಗಳನ್ನ ಜಯಿಸಿ ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರಸ್ಥಾನದಲ್ಲಿದ್ದರೆ, ಆರ್‌ಸಿಬಿ ಒಂದು ಪಂದ್ಯ ಸೋಲು ಹಾಗೂ ಗೆಲುವನ್ನ ಕಂಡಿದೆ.   ಆರ್‌ಸಿಬಿ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋಲನ್ನ ಕಂಡ ಬಳಿಕ, ಕೆಕೆಆರ್‌ ವಿರುದ್ಧ ಗೆದ್ದು ಕಂಬ್ಯಾಕ್ ಮಾಡಿದೆ. ಹೀಗಾಗಿ 2 ಪಾಯಿಂಟ್ಸ್‌ಗಳು ಆರ್‌ಸಿಬಿ ಖಾತೆಗೆ ಸೇರಿದೆ. …

Read More »

ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ! ಏನು ಗೊತ್ತಾ?

ಹಾಸನ : ಸುಂದರವಾದ ಹೆಣ್ಣು ಮಕ್ಕಳಿಗೆ ಅಂಗಾಂಗಳನ್ನ ಕಿತ್ತು ತಿನ್ನುತ್ತವೆ ಎಂದು ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭಯಾನಕ ಭವಿಷ್ಯ ನುಡಿದಿದ್ದಾರೆ.   ಕೋಡಿಮಠದ ಶ್ರೀಗಳು ಈ ವರ್ಷದ ಭವಿಷ್ಯ ನುಡಿದಿದ್ದು, ಈ ವರ್ಷ ಮಳೆ ಕೆಂಡಮಂಡಲ, ಈ ಬಾರಿ ಮುಂಗಾರು ಮಳೆ ಚೆನ್ನಾಗಿ ಆಗಲಿದ್ದು, ಹಿಂಗಾರು ಮಳೆ ಕಡಿಮೆಯಾಗಲಿದೆ. ಅಶಾಂತಿ, ಮತೀಯ ಗಲಭೆಗಳಿಂದ ಹೆಚ್ಚು ಸಾವು, ಕೊಲೆಗಳಾಗಿವೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಭಾರತದಲ್ಲಿ ಈ …

Read More »

ಚಿಕನ್ ಖರೀದಿ ಮಾಡುವಾಗ ಗಲಾಟೆ – ಯುವಕ ಬರ್ಬರ ಹತ್ಯೆ

ಬೆಂಗಳೂರು: ಚಿಕನ್ ಖರೀದಿ ಮಾಡಲು ಹೋದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಜೆಜೆ ನಗರದಲ್ಲಿ ನಡೆದಿದೆ. ಚಂದ್ರು ಕೊಲೆಯಾದ ಯುವಕ. ಜೆಜೆ ನಗರದ ಹಳೇ ಗುಡ್ಡದಹಳ್ಳಿಯಲ್ಲಿ ಘಟನೆ ನಡೆದಿದ್ದು, ಯುವಕ ಚಂದ್ರುನನ್ನು ಸೋಮವಾರ ರಾತ್ರಿ ದುಷ್ಕರ್ಮಿಗಳು ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ.  ನಡೆದಿದ್ದೇನು? ಅಂಜಪ್ಪ ಗಾರ್ಡನ್‍ನಲ್ಲಿ ಚಂದ್ರ ಬರ್ತ್‍ಡೇ ಪಾರ್ಟಿಗೆಂದು ಹೋಗಿದ್ದನು. ಈ ವೇಳೆ ಜೆಜೆ ನಗರದಲ್ಲಿ ಚಿಕನ್ ತರಲು …

Read More »

ಮಾವಿನಹಣ್ಣಿನ ಮಾರ್ಕೆಟ್ ನಮ್ಮದಾಗಬೇಕು – ಹಾಸನದಲ್ಲಿ ಹೊಸ ಅಭಿಯಾನ

ಹಾಸನ: ಹಿಂದೂ ದೇವಾಲಯ, ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ, ಹಲಾಲ್ ಕಟ್-ಜಟ್ಕಾ ಕಟ್ ವಿವಾದ ಬಳಿಕ, ಇದೀಗ ಮಾವಿನಹಣ್ಣು ಹೋಲ್‍ಸೇಲ್ ಮಾರ್ಕೆಟ್ ಹಿಂದೂಗಳ ಪಾಲಾಗಬೇಕೆಂದು ಹಿಂದೂ ಕಾರ್ಯಕರ್ತರು ಅಭಿಯಾನ ಆರಂಭಿಸಿದ್ದಾರೆ. ಕೆಲ ದಿನಗಳ ಹಿಂದೆ ಹಿಂದೂ ದೇವಾಲಯ, ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹೇರಲಾಗಿತ್ತು. ನಂತರ ಯುಗಾದಿ ಹಬ್ಬದ ಹೊಸತೊಡುಕು ವೇಳೆ ಹಿಂದೂಗಳು ಮುಸಲ್ಮಾನರು ಮಾರುವ ಹಲಾಲ್ ಕಟ್ ಮಾಂಸವನ್ನು ಖರೀದಿಸಬಾರದು. ಬದಲಾಗಿ ಹಿಂದೂಗಳು ಮಾರುವ ಜಟ್ಕಾಕಟ್ ಮಾಂಸವನ್ನು ಕೊಳ್ಳಬೇಕು ಎಂದು …

Read More »

ಬಿಎ, ಬಿಕಾಂಗೂ ಎಂಟ್ರೆನ್ಸ್ ಎಕ್ಸಾಂ: ಪಿಯು ಅಂಕವಿನ್ನು ಲೆಕ್ಕಕ್ಕಿಲ್ಲ; ಪದವಿ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷೆ

ಉನ್ನತ ಶಿಕ್ಷಣಕ್ಕೆ ತಳಹದಿ ಹಾಗೂ ವೃತ್ತಿಪರ ಕೋರ್ಸ್​ಗಳಿಗೆ ದಿಕ್ಸೂಚಿಯಾಗಬೇಕಾದ ಪಿಯುಸಿ ವ್ಯಾಸಂಗ ಸದ್ದಿಲ್ಲದಂತೆ ಮಹತ್ವ ಕಳೆದುಕೊಳ್ಳುವಂತಹ ವಾತಾವರಣ ಗೋಚರಿಸಿದೆ. ಪದವಿ ಪ್ರವೇಶಕ್ಕೂ ಇನ್ಮುಂದೆ ರಾಷ್ಟ್ರೀಯ ಪ್ರವೇಶ ಪರೀಕ್ಷೆ ವ್ಯವಸ್ಥೆ ಜಾರಿಯಾಗುತ್ತಿದೆ. ಇದರಿಂದ ಡಿಗ್ರಿ ಪ್ರವೇಶಾತಿ ವೇಳೆ ಪಿಯುಸಿ ಅಂಕಗಳ ಮಹತ್ವ ಇಲ್ಲವಾಗಲಿದೆ. ಹೀಗಾಗಿ, ಪ್ರವೇಶ ಪರೀಕ್ಷೆಗಳ ಭರಾಟೆಯಲ್ಲಿ ಪಿಯುಸಿ ಮೌಲ್ಯ ಕಳೆದು ಹೋಗುತ್ತಿದೆಯೇ? ಎರಡು ವರ್ಷಗಳ ಕೋರ್ಸ್ ನಿಷ್ಪ›ಯೋಜಕವೇ? ಎಂಬ ಚರ್ಚೆ ಶೈಕ್ಷಣಿಕ ವಲಯದಲ್ಲಿ ಶುರುವಾಗಿದೆ. ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಕಡ್ಡಾಯವಾಗಿರುವ …

Read More »

ಹಳೆ ವಾಹನ ಮಾಲೀಕರಿಗೆ ಬಿಗ್ ಶಾಕ್, FC ಶುಲ್ಕ 16 ಪಟ್ಟು ಹೆಚ್ಚಳ

ಬೆಂಗಳೂರು: ಹಳೆ ವಾಹನ ಮಾಲೀಕರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. 15 ವರ್ಷ ಮೇಲ್ಪಟ್ಟ ಸಾರ್ವಜನಿಕ ಪ್ರಯಾಣಿಕ ವಾಹನಗಳ ಫಿಟ್ ನೆಸ್ ಸರ್ಟಿಫಿಕೆಟ್ ಪರಿಷ್ಕೃತ ಶುಲ್ಕವನ್ನು 16 ಪಟ್ಟು ಏರಿಕೆ ಮಾಡಲಾಗಿದೆ. ಖಾಸಗಿ ವಾಹನಗಳ ಆರ್.ಸಿ. ನವೀಕರಣ ಶುಲ್ಕ ಕೂಡ ಹೆಚ್ಚಳ ಮಾಡಲಾಗಿದೆ. ಟ್ರಾನ್ಸ್ಪೋರ್ಟ್ ವಾಹನಗಳಿಗೆ 8 ವರ್ಷಗಳವರೆಗೆ ಪ್ರತಿ ಎರಡು ವರ್ಷಕ್ಕೆ ಒಂದು ಸಲ ಫಿಟ್ನೆಸ್ ಸರ್ಟಿಫಿಕೇಟ್ ಮಾಡಿಸಬೇಕಿದೆ. 8 ವರ್ಷಗಳ ನಂತರ ವರ್ಷಕ್ಕೆ ಒಂದು ಸಲ ಫಿಟ್ನೆಸ್ ಸರ್ಟಿಫಿಕೇಟ್ ಕಡ್ಡಾಯವಾಗಿದೆ. …

Read More »

ತಂದೆ ವಿಚಾರ ಮಾಧ್ಯಮದವರಿಗೆ ನೀಡಿದ್ದಕ್ಕೆ ಅನುಶ್ರೀ ಬೇಸರ..!

ಬೆಂಗಳೂರು: ಸದ್ಯ ನಾನು ಅನುಶ್ರೀಯವರ ತಂದೆ ಎಂದು ಸಂಪತ್ ಎಂಬ ವ್ಯಕ್ತಿ ಹೇಳಿಕೊಂಡಿದ್ದು, ಈ ವಿಚಾರವನ್ನ ಶಿವಲಿಂಗೇಗೌಡ ಎಂಬಾತ ಅನುಶ್ರೀಯವರ ಗಮನಕ್ಕೂ ತಂದಿದ್ದಾರೆ. ಇದೇ ವಿಚಾರವಾಗಿ ಶಿವಲಿಂಗೇಗೌಡರ ವಿರುದ್ಧ ಬೇಸರ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅನುಶ್ರೀಯವರ ತಂದೆ ಎಂದು ಹೇಳುತ್ತಿರುವ ಸಂಪತ್ ಸದ್ಯ ಪಾಶ್ವವಾಯುವಿನಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊನೆ ಬಾರಿಗೆ ಮಕ್ಕಳನ್ನು ನೋಡಬೇಕೆಂಬ ಆಸೆ ವ್ಯಕ್ತಪಡಿಸಿದ್ದಾರೆ. ಅವರಿಗೆ ಕೆಲಸ ಕೊಟ್ಟು, ಆಸ್ಪತ್ರೆ ಸೇರಿಸಿದ ಶಿವಲಿಂಗೇಗೌಡ ಅವರು ಕೇಳಿದಾಗ ಹೆಂಡತಿ, …

Read More »

ಇಂದೂ ವಾಹನ ಸವಾರರಿಗೆ ಬಿಗ್ ಶಾಕ್: ಪೆಟ್ರೋಲ್, ಡೀಸೆಲ್ 15 ದಿನದಲ್ಲಿ 9.20 ರೂ. ಹೆಚ್ಚಳ

ಪೆಟ್ರೋಲ್, ಡೀಸೆಲ್ ಬೆಲೆ ಇಂದು ಕೂಡ ಏರಿಕೆಯಾಗಿದೆ. 15 ದಿನಗಳಲ್ಲಿ 13 ನೇ ಬಾರಿ ಹೆಚ್ಚಳವಾಗಿದ್ದು, ಲೀಟರ್ ಗೆ 9.20 ರೂ.ನಷ್ಟು ಏರಿಕೆ ಕಂಡಿದೆ. ದೆಹಲಿಯಲ್ಲಿ ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿ ಲೀಟರ್‌ಗೆ 80 ಪೈಸೆಗಳಷ್ಟು ಏರಿಕೆಯಾಗಿದ್ದು, ಕಳೆದ ಎರಡು ವಾರಗಳಲ್ಲಿ ಲೀಟರ್‌ ಗೆ 9.20 ರೂ. ಹೆಚ್ಚಳವಾಗಿದೆ.   ದೆಹಲಿಯಲ್ಲಿ ಪೆಟ್ರೋಲ್ ದರ ಈ ಹಿಂದೆ 103.81 ರೂ.ನಿಂದ 104.61 ರೂ., ಹಾಗೂ ಡೀಸೆಲ್ ದರ.95.07 …

Read More »

60 ವರ್ಷ ಮೀರಿದ ಬಿಸಿಯೂಟ ಅಡುಗೆ ಸಿಬ್ಬಂದಿಗೆ ಬಿಗ್ ಶಾಕ್

ಬೆಂಗಳೂರು : ರಾಜ್ಯದಲ್ಲಿ ಅಕ್ಷರ ದಾಸೋಹ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಶಾಲಾ ಅಡುಗೆ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿರುವ 60 ವರ್ಷ ಮೇಲ್ಪಟ್ಟ ಅಡುಗೆ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌ ನೀಡಿದ್ದು, ಕಡ್ಡಾಯವಾಗಿ ಕರ್ತವ್ಯದಿಂದ ತೆಗೆಯುವಂತೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಅಕ್ಷರ ದಾಸೋಹ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಕೆಲಸ ಮಾಡುತ್ತಿರುವ 60 ವರ್ಷ ಮೇಲ್ಪಟ್ಟ (2022ರ ಮಾ.31ಕ್ಕೆ 60 ವರ್ಷ ಪೂರ್ಣಗೊಳಿಸಿರುವ ಅಡುಗೆ ಸಿಬ್ಬಂದಿ) ಅಡುಗೆ ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಕರ್ತವ್ಯದಿಂದ …

Read More »

ಸಚಿವ ಸಂಪುಟ ಸಧ್ಯದಲ್ಲೇ ಫಿಕ್ಸ್ ಚುನಾವಣೆ ಮುಂದಿಟ್ಟು ಕೊಂಡು ಮಂತ್ರಿ ಸ್ಥಾನ ಮತ್ತೆ ಮಂತ್ರಿ ಆಗ್ತಾರ ರಮೇಶ್ ಜಾರಕಿಹೊಳಿ

ಬೆಂಗಳೂರು: ಬಿಜೆಪಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯ ಬಳಿಕ, ಸರ್ಕಾರ ಮತ್ತು ಪಕ್ಷದ ಮಟ್ಟದಲ್ಲಿ ಬದಲಾವಣಾ ಪ್ರಕ್ರಿಕೆಯಗಳು ಚುರುಕುಗೊಂಡಿವೆ. ಜೊತೆ ಜೊತೆಗೆ ಸಿಎಂ ಬೊಮ್ಮಾಯಿ ಸಚಿವ ಸಂಪುಟ ಪುನಾರಚನೆಯೂ ಚುರುಕು ಪಡೆದಿದೆ. ಇದೇ ಕಾರಣದಿಂದಾಗಿ ಇಂದು ಅಥವಾ ನಾಳೆ ದೆಹಲಿಗೆ ವರಿಷ್ಠರನ್ನು ಭೇಟಿ ಮಾಡೋದಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿ ಕೂಡ ತೆರಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಂಪುಟಕ್ಕೆ ಸರ್ಜರಿ ಮಾಡುಉವ ಉದ್ದೇಶವನ್ನು ಸಿಎಂ …

Read More »