Breaking News

Yearly Archives: 2022

ದೇವರಹಳೆಯ ಫೋಟೋಗಳನ್ನು ಸಂಗ್ರಹಿಸಿ ಶಾಸ್ತ್ರೋಕ್ತವಾಗಿ ವಿಸರ್ಜಿಸಿದ ಸರ್ವಲೋಕ ಸೇವಾ ಫೌಂಡೇಶನ್

ಬೆಳಗಾವಿಯ ಜಯನಗರದಲ್ಲಿರುವ ಶ್ರೀ ಮಲ್ಲಿಕಾರ್ಜುನ ಮತ್ತು ಕರೆಮ್ಮಾ ದೇವಿ ಮಂದಿರ ಆವರಣದಲ್ಲಿ ದೇವರ ಹಳೆಯ ಫೋಟೋಗಳನ್ನು ಸರ್ವಲೋಕ ಸೇವಾ ಫೌಂಡೇಶನ್ ಸದಸ್ಯರು ಸಂಗ್ರಹಿಸಿದರು. ಮಂಗಳವಾರ ಸರ್ವಲೋಕ ಸೇವಾ ಫೌಂಡೇಶನ್ ನೇತೃತ್ವದಲ್ಲಿ ಶ್ರೀ ಮಲ್ಲಿಕಾರ್ಜುನ ಮತ್ತು ಕರೆಮ್ಮಾ ದೇವಿ ಮಂದಿರ ಆವರಣದಲ್ಲಿ ಇಟ್ಟಿದ್ದ ದೇವರ ಹಳೆಯ ಫೋಟೋಗಳನ್ನು ಶಾಸ್ತ್ರೋಕ್ತವಾಗಿ ವಿಸರ್ಜಿಸಲು ಸಂಗ್ರಹಿಸಲಾಯಿತು. ಇದೇ ವೇಳೆ ಬಿಲ್ವಪತ್ರಿ ಮತ್ತು ಬನ್ನಿ ಮರಗಳನ್ನು ನೆಡಲಾಯಿತು. ಈ ಕಾರ್ಯಕ್ಕೆ ದೇವಸ್ಥಾನ ಕಮೀಟಿ ಅವರು ಕೂಡ ಸಾಥ್ …

Read More »

ಕಲ್ಲು ತೂರಾಟ ಮಾಡಿರುವ ಮಹಾ ಪುಂಡರ ವಿರುದ್ಧ ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಪ್ರತಿಭಟನೆ

ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್‍ಗಳಿಗೆ ಮಸಿ ಬಳಿದು, ಕಲ್ಲು ತೂರಾಟ ಮಾಡಿರುವ ಮಹಾ ಪುಂಡರ ವಿರುದ್ಧ ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಪ್ರತಿಭಟನೆ ನಡೆಸಲಾಯಿತು. ಮಂಗಳವಾರ ಬೆಳಗಾವಿಯ ಚನ್ನಮ್ಮಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಪದಾಧಿಕಾರಿಗಳು ಮಹಾರಾಷ್ಟ್ರ ಸಿಎಂ, ಡಿಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅದೇ ರೀತಿ ಕೈಯಲ್ಲಿ ಬೆಳಗಾವಿ ಶಾಸಕರು ಕಾಣೆಯಾಗಿದ್ದಾರೆ ಎಂಬ ಬರಹದ ಫಲಕಗಳನ್ನು ಹಿಡಿದು ತಮ್ಮ ಅಸಮಾಧಾನ ಹೊರ …

Read More »

ಬೆಳಗಾವಿ ಗಡಿ ವಿವಾದ: ಮುಕುಲ್ ರೋಹಟಗಿ ಜತೆ ಸಿಎಂ ಬೊಮ್ಮಾಯಿ ಇಂದು ಚರ್ಚೆ

ಬೆಂಗಳೂರು: ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದದ ಪ್ರಕರಣ ಇದೇ 30 ರಂದು ಸುಪ್ರೀಂ ಕೋರ್ಟ್‌ ನಲ್ಲಿ ವಿಚಾರಣೆಗೆ ಬರಲಿದೆ. ನ್ಯಾಯಾಲಯದಲ್ಲಿ ರಾಜ್ಯದ ನಿಲು ವನ್ನು ಪ್ರತಿಪಾದಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಯಲ್ಲಿ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮುಕುಲ್ ರೋಹಟಗಿ ಜತೆ ಮಂಗಳವಾರ ಚರ್ಚೆ ನಡೆಸಲಿದ್ದಾರೆ.   ಸಭೆಯ ಬಳಿಕ ಬೊಮ್ಮಾಯಿ ಅವರು ಕೇಂದ್ರ ಸಚಿವ ಪೀಯೂಷ್ ಗೋಯೆಲ್‌ ಮತ್ತು ಒಂದಿಬ್ಬರು ಕೇಂದ್ರ ಸಚಿವರನ್ನೂ ಭೇಟಿ ಮಾಡಲಿದ್ದಾರೆ. ಪಕ್ಷದ …

Read More »

‘ಜೋಡೆತ್ತುಗಳು ಚಿರತೆಗಳಾಗಿ ಬಿಜೆಪಿಯವರನ್ನು ಬೆನ್ನು ಹತ್ತುತ್ತಿವೆ: ಸತೀಶ್‌ ಜಾರಕಿಹೊಳಿ

ಕೊಪ್ಪಳ: ಬಿಜೆಪಿಗಿಂತಲೂ ಕಾಂಗ್ರೆಸ್‌ ಪಕ್ಷದ ಸರ್ಕಾರ ಅಧಿಕಾರದಲ್ಲಿದ್ದರೆ ಹಿಂದೂಗಳಿಗೆ ಹೆಚ್ಚು ರಕ್ಷಣೆ ಸಿಗುತ್ತದೆ ಎಂದು ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಹಟ್ಟಿ ಕ್ರಾಸ್‌ ಬಳಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಿ.ಟಿ. ರವಿ ನೀಡಿದ್ದ ‘ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆ ಹೆಚ್ಚಾಗುತ್ತದೆ’ ಎನ್ನುವ ಹೇಳಿಕೆಗೆ ಈ ಪ್ರತಿಕ್ರಿಯೆ ನೀಡಿದರು. ‘ಬಿಜೆಪಿ ಅಧಿಕಾರದಲ್ಲಿ ಇರುವಾಗ ಹಿಂದೂಗಳ ಹತ್ಯೆಗಳಾಗುತ್ತಿಲ್ಲವೇ? ಮಂಗಳೂರು ಹಾಗೂ ಶಿವಮೊಗ್ಗದಲ್ಲಿ ಇತ್ತೀಚೆಗೆ …

Read More »

ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡ ರೌಡಿ ಶೀಟರ್ ಫೈಟರ್ ರವಿ..!

ಬೆಂಗಳೂರು: ರೌಡಿ ಶೀಟರ್ ಸೈಲೆಂಟ್ ಸುನೀಲ ಭಾರತೀಯ ಜನತಾ ಪಕ್ಷಕ್ಕೆ ಸೇರುತ್ತಾನೆ ಎಂಬ ವದಂತಿ ಬೆನ್ನಲ್ಲೇ ಬೆಂಗಳೂರು ನಗರ ವೈಯಾಲಿಕಾವಲ್ ರೌಡಿ ಶೀಟರ್ ಮಲ್ಲಿಕಾರ್ಜುನ್ ಅಲಿಯಾಸ್ ಫೈಟರ್ ರವಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾನೆ.   ಈತಕ್ರಿಕೆಟ್ಬುಕ್ಕಿಯಾಗಿದ್ದು ಅನೇಕ ಕಾನೂನು ಬಾಹಿರ ಚಟುವಟಕೆಯಲ್ಲಿ ಭಾಗಿಯಾಗಿದ್ದಾನೆ. ಈತ ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಬಯಸಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾನೆ ಎನ್ನಲಾಗಿದೆ. ರೌಡಿಶೀಟರ್ ಗಳು, ಬುಕ್ಕಿಗಳು ಬಿಜೆಪಿ ಪಕ್ಷ ಸೇರುತ್ತಿರುವುದರಿಂದ ಭಾರತೀಯ …

Read More »

2nd PUC ವಾರ್ಷಿಕ ಪರೀಕ್ಷೆ ದಿನಾಂಕ ನಿಗದಿ, ವೇಳಾಪಟ್ಟಿ ಬಿಡುಗಡೆ

ಬೆಂಗಳೂರು, ನವೆಂಬರ್ 28: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನೀರ್ಣಯ ಮಂಡಳಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿ ಸುತ್ತೋಲೆ ಹೊರಡಿಸಿದೆ. 2023ರಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ತಿಗಳ ವಾರ್ಷಿಕ ನಡೆಸಲು ಮಂಡಳಿ ತೀರ್ಮಾನಿಸಿದೆ. ಮುಂದಿನ ವರ್ಷ ಮಾರ್ಚ 09 ರಿಂದ 29 ರವರೆಗೆ ನಡೆಸಲು ಮಂಡಳಿ ನಿರ್ಧರಿಸಿದ್ದು, ಈ ಸಂಬಂಧ ತಾತ್ಕಾಲಿಕ ಪ್ಟಟ್ಟಿ ಬಿಡುಗಡೆ ಮಾಡಿದೆ. ಈ ಕುರಿತು ಜಿಲ್ಲಾ ಉಪನಿರ್ದೇಶಕರುಗಳಿಗೆ ಸಂಬಂಧಿಸಿದ ಕಾಲೇಜು …

Read More »

ಕಾಶ್ಮೀರ್ ಫೈಲ್ಸ್’ ಅಸಭ್ಯ,ಕೀಳು ಅಭಿರುಚಿದ್ದು: ಸ್ಪರ್ಧೆಯ ತೀರ್ಪುಗಾರರ ಅಭಿಪ್ರಾಯ

ಪಣಜಿ: ‘ಕಾಶ್ಮೀರ್‌ ಫೈಲ್ಸ್‌’ ಅಸಭ್ಯ, ಕೀಳು ಅಭಿರುಚಿಯ ಚಿತ್ರ. ಪ್ರಚಾರದ ಉದ್ದೇಶದ ಈ ಚಿತ್ರವು ಭಾರತದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸ್ಪರ್ಧಿಸಲು ಸೂಕ್ತವಾದುದಲ್ಲ’ ಎಂದು ಐಎಫ್‌ಎಫ್‌ಐ ಅಂತರರಾಷ್ಟ್ರೀಯ ಸ್ಪರ್ಧೆ ವಿಭಾಗದ ತೀರ್ಪುಗಾರರಾದ ನಾಡವ್ ಲ್ಯಾಪಿಡ್‌ ಹೇಳಿದ್ದಾರೆ.   ಬಾಲಿವುಡ್ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿ ಈ ಚಿತ್ರದ ನಿರ್ದೇಶಕರು. ಇಲ್ಲಿ ನಡೆದ ಒಂಭತ್ತು ದಿನಗಳ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಕಡೆಯ ದಿನವಾದ ಸೋಮವಾರ ಲ್ಯಾಪಿಡ್‌ ಈ ಮಾತು ಹೇಳಿದರು. ವಿವಾದಕ್ಕೆ ಕಾರಣವಾಗಿದ್ದ ಈ ಚಿತ್ರ …

Read More »

ಕೇಂದ್ರ ಸರ್ಕಾರದಿಂದ ಮಹತ್ವ ಘೋಷಣೆ ; ‘ಟೋಲ್ ತೆರಿಗೆ ನಿಯಮ’ ಚೇಂಜ್, ‘ಗ್ರೀನ್ ಎಕ್ಸ್ಪ್ರೆಸ್ವೇ’ ನಿರ್ಮಾಣ

ನವದೆಹಲಿ : ವಾಹನ ಸವಾರರಿಗೆ ಕೇಂದ್ರ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಲು ಹೊರಟಿದೆ. ಹೆದ್ದಾರಿಗಳ ಟೋಲ್ ತೆರಿಗೆ ವಿಚಾರದಲ್ಲಿ ಮಹತ್ವದ ಬದಲಾವಣೆ ತರಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಕೋಟ್ಯಂತರ ಚಾಲಕರ ಮೇಲೆ ಪರಿಣಾಮ ಬೀರುವ ಟೋಲ್ ತೆರಿಗೆ ಬಗ್ಗೆ ನಿತಿನ್ ಗಡ್ಕರಿ ಮಹತ್ವದ ಘೋಷಣೆ ಮಾಡಿದ್ದಾರೆ. ಹೌದು, 2024ರ ವೇಳೆಗೆ ದೇಶದಲ್ಲಿ 26 ಹಸಿರು ಎಕ್ಸ್ಪ್ರೆಸ್ವೇಗಳನ್ನ ನಿರ್ಮಿಸಲಾಗುವುದು ಮತ್ತು ಟೋಲ್ ತೆರಿಗೆಗೆ ಸಂಬಂಧಿಸಿದಂತೆ ಹೊಸ …

Read More »

ರಾಜ್ಯ ಸರ್ಕಾರ’ದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ‘108P.S.I. ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ, ಇಂದು 108 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ( Police Inspector Transfer) ಮಾಡಿ ಆದೇಶಿಸಿದೆ.   ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ಕರ್ನಾಟಕ ಪೊಲೀಸ್ ಇಲಾಖೆಯು ( Karnataka Police Department ), ರಾಜ್ಯ ಗುಪ್ತ ವಾರ್ತೆ, ಸಿಐಡಿ, ಕರ್ನಾಟಕ ಲೋಕಾಯುಕ್ತ ಸೇರಿದಂತೆ ವಿವಿಧ ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು …

Read More »

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಭರ್ಜರಿ ಸಿಹಿ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರ ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ ನೀಡಿದ್ದು, ಮನೆ ಖರೀದಿ ಹೊರೆ ಇಳಿಕೆ ಮಾಡಿದೆ. ಮುಖ್ಯಮಂತ್ರಿಗಳ ಒಂದು ಲಕ್ಷ ಬಹು ಮಹಡಿ ವಸತಿ ಯೋಜನೆ ಅಡಿಯಲ್ಲಿ ಮನೆ ಖರೀದಿ ಮೊತ್ತವನ್ನು ಮತ್ತಷ್ಟು ಕಡಿಮೆ ಮಾಡಲಾಗಿದೆ. ಸಾಮಾನ್ಯ ವರ್ಗದವರಿಗೆ ಪ್ರತಿ ಮನೆಗೆ 7.9 ಲಕ್ಷ ರೂ. ನಿಗದಿಯಾಗಿದ್ದು ಇದನ್ನು 6.5 ಲಕ್ಷ ರೂಗೆ ಇಳಿಕೆ ಮಾಡಲಾಗಿದೆ. ಅದೇ ರೀತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ …

Read More »